ಕಳೆದ ಮೂರು ದಿನಗಳಿಂದ ಬಿಹಾರದ ಬೋಧ್ ಗಯಾದಲ್ಲಿ ನಡೆಯುತ್ತಿದ್ದ ವಿಶ್ವ ಹಿಂದು-ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಶನಿವಾರ, ಅ.5ರಂದು ಪ್ರಧಾನಿ ನರೇಂದ್ರ ಮೋದಿಯವರು ಬೋಧ್ ಗಯಾಕ್ಕೆ ಭೇಟಿ ನೀಡಿದರು.
ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಪಂಡಿತ್ ನೆಹರು ಹಾಗೂ...
'ಬುದ್ಧ ಪೂರ್ಣಿಮೆ'ಯ ದಿನದಂದು ದೇಶದ ನಾಗರಿಕರಿಗೆ ಶುಭಾಷಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ನೇಪಾಳದ ಭೂಕಂಪದ ಸಂತ್ರಸ್ಥರನ್ನು ನೆನಪಿಸಿಕೊಂಡಿದ್ದಾರೆ.
ನವದೆಹಲಿಯ ತಾಳಕಟೋರ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ವಿಶೇಷ ದಿನ, ಆದರೂ...
ತಮ್ಮ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ನೀಡಿದ್ದ ವರ್ಣಭೇದ ಹೇಳಿಕೆ ಕುರಿತಂತೆ, ಕೀಳು ಮನಸ್ಥಿತಿ ಜನರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಬೆಳೆ ನಾಶಗೊಂಡ ಮಧ್ಯಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಿದ್ದ ವೇಳೆ...