ಉತ್ತರಪ್ರ ದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ನರೇಂದ್ರ ಮೋದಿ ಸರ್ಕಾರ 2 ವರ್ಷಗಳಲ್ಲಿ ಮಾಡಿರುವ ಸಾಧನೆಗಳನ್ನೇ ಮುಂದಿಟ್ಟುಕೊಂಡು ಪ್ರಚಾರಾಂದೋಲನ ನಡೆಸಲು ನಿರ್ಧರಿಸಿದೆ.
ಕೇಂದ್ರ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 26ರಂದು ಪ್ರಧಾನಿ...
'ಹಿಂದೂ ಸಮಾಜ'ವನ್ನು ಒಗ್ಗೂಡಿಸುವ ಮಹತ್ಕಾರ್ಯಗಳನ್ನು ಮಾಡುತ್ತಿರುವ ರಾಮಚಂದ್ರಾಪುರ ಪೀಠಕ್ಕೆ ಕಳಂಕ ತರುವುದು ಸಮಸ್ತ ಹಿಂದೂ ಸಮಾಜಕ್ಕೆ ಕಳಂಕ ತಂದಂತೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಜ.5ರಂದು ಕುಮಟಾದ ಗಿಬ್ ಹೈಸ್ಕೂಲು ಆವರಣದಲ್ಲಿ ಗುರುಭಕ್ತ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ...