Untitled Document
Sign Up | Login    
Dynamic website and Portals
  

Related News

ದೆಹಲಿಯ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಬೆಂಕಿ ಅವಘಡ

ನವದೆಹಲಿಯ ಮಂಡಿಹೌಸ್‌ ಪ್ರದೇಶದಲ್ಲಿರುವ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನ್ಯಾಷನಲ್‌ ಮ್ಯೂಸಿಯಂ ಆಫ್ ನ್ಯಾಚುರಲ್‌ ಹಿಸ್ಟರಿ ಸಂಪೂರ್ಣವಾಗಿ ಭಸ್ಮವಾಗಿದೆ. ಇದೇ ವೇಳೆ ಬೆಂಕಿ ನಂದಿಸಲು ಆಗಮಿಸಿದ ಇಬ್ಬರು ಅಗ್ನಿಶಾಮಕದಳದ 6 ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಆ ಪೈಕಿ...

ಮುಂಬೈನಲ್ಲಿ ವಸತಿ ಸಮುಚ್ಛಯದಲ್ಲಿ ಬೆಂಕಿಃ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ

ಮುಂಬೈನ ಭಿವಂಡಿ ಪ್ರದೇಶದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಲ್ಲಿ ಕಾಸಿಮ್ ಪುರದ ವಸತಿ ಸಮುಚ್ಛಯದಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. 4 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗೆ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ 6...

ಪಟಾಕಿ ನಿಷೇಧ ಕುರಿತು ಸರ್ವ ಪಕ್ಷಗಳ ಸಭೆ ಕರೆದ ಕೇರಳ ಸಿಎಂ

ಕೊಲ್ಲಂ ಜಿಲ್ಲೆಯ ಪರವೂರ್ ಪುಟ್ಟಿಂಗಲ್ ದೇವಾಲಯದಲ್ಲಿ ಪಟಾಕಿಯಿಂದ ಸಂಭವಿಸಿದ ಬೆಂಕಿ ದುರಂತದ ರಕ್ಷಣಾ ಕಾರ್ಯಗಳಿಗಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಸರ್ಕಾರ ರು. 20 ಕೋಟಿ ಘೋಷಿಸಿದೆ. ಮಾಧ್ಯಮದವರ ಜತೆ ಮಾತನಾಡಿದ ಚಾಂಡಿ ಇನ್ನು 13 ಮೃತದೇಹದ ಗುರುತು ಪತ್ತೆಯಾಗಲು ಬಾಕಿ ಇದೆ...

ಮೇಕ್ ಇನ್ ಇಂಡಿಯಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಭಾರಿ ಬೆಂಕಿ

ಮುಂಬಯಿನಲ್ಲಿ ಭಾನುವಾರ ಸಂಜೆ ನಡೆಯುತ್ತಿದ್ದ ಮೇಕ್ ಇನ್ ಇಂಡಿಯಾ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಭಾರೀ ಬೆಂಕಿ ಭುಗಿಲೆದ್ದಿತು. ಬೆಂಕಿ ತೀವ್ರ ಸ್ವರೂಪದ್ದಾಗಿದ್ದು, ಸಂಪೂರ್ಣ ವೇದಿಕೆ ಬೆಂಕಿಗೆ ಆಹುತಿಯಾಗಿದೆ. ಆದರೆ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ...

ಹೆಲಿಕಾಪ್ಟರ್ ಪತನ,ಮಹಿಳಾ ಪೈಲಟ್ ಸೇರಿ 7 ವೈಷ್ಣೋದೇವಿ ಭಕ್ತರ ಸಾವು

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಹೆಲಿಕಾಪ್ಟರ್ ಪತನವಾಗಿರುವ ದುರ್ಘಟನೆ ಜಮ್ಮು ಕಾಶ್ಮೀರದ ಕಾಟ್ರಾ ಬಳಿ ಸೋಮವಾರ ಸಂಭವಿಸಿದ್ದು, ಘಟನೆಯಲ್ಲಿ ಮಹಿಳಾ ಪೈಲಟ್ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಹಿಮಾಲಯ ಹೆಲಿ ಸರ್ವಿಸ್ ಖಾಸಗಿ ಸಂಸ್ಥೆಯ ಈ ಹೆಲಿಕಾಪ್ಟರ್...

ಗಯಾದಲ್ಲಿ ನಕ್ಸಲರ ಅಟ್ಟಹಾಸ: ವಾಹನಗಳಿಗೆ ಬೆಂಕಿ

ಬಿಹಾರದ ಗಯಾ ಜಿಲ್ಲೆಯಲ್ಲಿ ನಕ್ಸಲೀಯರು 32 ವಾಹನಗಳಿಗೆ ಬೆಂಕಿಯಿಟ್ಟು ಸುಟ್ಟು ಹಾಕಿರುವ ಘಟನೆ ನಡೆದಿದೆ. ಮಹಿಳಾ ನಕ್ಸಲ್ ಲೀಡರ್ ಅನ್ನು ಪೊಲೀಸರು ಎನ್ ಕೌಂಟರ್ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿ ನಕ್ಸಲೀಯರು ಎರಡು ದಿನಗಳ ಬಂದ್ ಗೆ ಕರೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಗಯಾದ...

ಛತ್ತೀಸ್‌ ಗಢದಲ್ಲಿ ನಕ್ಸಲರಿಂದ ಅದಿರು ಲಾರಿಗಳಿಗೆ ಬೆಂಕಿ

ಛತ್ತೀಸ್‌ ಗಢದ ಸುಕ್ಮಾ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆಯ ಏಳು ಪೊಲೀಸರನ್ನು ಹತ್ಯೆಗೈದಿದ್ದ ನಕ್ಸಲರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಇಲ್ಲಿನ ಕಂಕೇರ್ ಜಿಲ್ಲೆಯಲ್ಲಿ 17 ಕಬ್ಬಿಣದ ಅದಿರಿನ ಲಾರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಕೋರಾರ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರ್ಬಾ ಸ್ಪುರ್ ಕಬ್ಬಿಣದ ಅದಿರು ಗಣಿಗಾರಿಕೆ...

ರೇಪ್‌ ಗೆ ಪ್ರತಿರೋಧಿಸಿದ ಮಹಿಳೆಗೆ ಬೆಂಕಿ ಹಚ್ಚಿದ ಯುವಕ

ರೇಪ್‌ ಯತ್ನಕ್ಕೆ ಪ್ರತಿರೋಧ ತೋರಿದ 30 ವರ್ಷದ ಮಹಿಳೆಯನ್ನು ಯುವಕ ಬೆಂಕಿ ಹಚ್ಚಿದ ಘಟನೆ ಮುಜಾಫರ್ ನಗರದ ಸಿಸೋಲಿ ಪಟ್ಟಣದಲ್ಲಿ ನಡೆದಿದೆ. ತೀವ್ರ ಸುಟ್ಟಗಾಯಗಳಿಗೆ ಗುರಿಯಾಗಿರುವ ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆಕೆಯ ದೇಹ ಸ್ಥಿತಿಯು ಗಂಭೀರವಿದೆ ಎಂದು ಪೊಲೀಸರು ಹೇಳಿದ್ದಾರೆ. ಬ್ಯಾಂಕ್‌ ಉದ್ಯೋಗಿಯೋರ್ವರ...

ಬಿಹಾರದಲ್ಲಿ ಭುಗಿಲೆದ್ದ ಕೋಮುಗಲಭೆಗೆ 3 ಬಲಿ

'ಬಿಹಾರ'ದಲ್ಲಿ ಕೋಮುಗಲಭೆ ಭುಗಿಲೆದ್ದಿದ್ದು ಮೂವರ ಸಾವಿಗೆ ಕಾರಣವಾಗಿದೆ. ಅನ್ಯಕೋಮಿನ ಯುವಕನನ್ನು ಯುವತಿಯೋರ್ವಳು ಪ್ರೀತಿಸಿದ್ದೇ ಕೋಮುಗಲಭೆಗೆ ಕಾರಣವಾಗಿದೆ. ಬಿಹಾರದ ಮುಜಫರ್ ಪುರ ಜಿಲ್ಲೆಯ ಸರಯ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಸಂಬಂಧ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು...

ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿಃ ಹಲವರು ಸಿಲುಕಿರುವ ಶಂಕೆ

ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮುಂಬೈನಲ್ಲಿ ಕಾಣಿಸಿಕೊಂಡಿದ್ದು, ಹಲವರು ಕಟ್ಟಡದೊಳಗೆ ಸಿಲುಕಿರುವ ಘಟನೆ ತಡರಾತ್ರಿ ನಡೆದಿದೆ. ಮುಂಬೈನ್ ಮಲಾಡ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ 42 ಅಂತಸ್ತಿನ ಕಟ್ಟಡದ 37ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಪೂರ್ಣ ರೀತಿಯಲ್ಲಿ ಶಿಥಿಲವಾಗಿದೆ ಎಂದು ತಿಳಿದುಬಂದಿದೆ. ಕಟ್ಟಡದೊಳಗೆ ಹಲವು ಕಾರ್ಮಿಕರು...

ಸಿಎಂ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ:ತನಿಖೆಗೆ ಗೃಹ ಸಚಿವರಿಂದ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ಗೃಹ ಸಚಿವ ಕೆ.ಜೆ ಜಾರ್ಜ್ಜಾ, ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂಡ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಸಿ.ಎಂ ತೆರಳಬೇಕಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು....

ಸಿಎಂ ತೆರಳ ಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ

ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ...

ಕೆ.ಆರ್ ಪುರಂ ಬಳಿ ಖಾಸಗಿ ಬಸ್ ಗೆ ಬೆಂಕಿ : ಮೂವರ ಸ್ಥಿತಿ ಗಂಭೀರ

ಚಿಂತಾಮಣಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ, ಮೂರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನಲ್ಲಿ ನಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್...

ಡಾ.ರಾಜ್ ಪ್ರತಿಮೆಗೆ ದುಷ್ಕರ್ಮಿಗಳಿಂದ ಬೆಂಕಿ

ವರನಟ ಡಾ.ರಾಚ್‌ ಪ್ರತಿಮೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ನಗರದ ಬಲಮುರಿ ಸೇವಾ ಸಂಘದ ವತಿಯಿಂದ ಈ ಪ್ರತಿಮೆಯನ್ನು ನಿರ್ಮಾಣಗೊಳಿಸಲಾಗಿದ್ದು ಇದೇ ನ. 23ರಂದು ಪ್ರತಿಮೆಯ ಆನಾವರಣಗೊಳ್ಳಬೇಕಿತ್ತು. ನ.12ರಂದು ಈ ಪ್ರತಿಮೆಯನ್ನು ಪ್ರತಿಷ್ಥಾಪನೆ ಮಾಡಲಾಗಿತ್ತು. ಸ್ಥಳದಲ್ಲಿ ರಾಜ್‌ ಆಭಿಮಾನಿಗಳು...

ರಾಜಸ್ಥಾನದಲ್ಲಿ ಪಟಾಕಿ ಮಳಿಗೆಗೆ ಬೆಂಕಿ:7 ಸಾವು

ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 7ಜನ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮಾರ್ ನಲ್ಲಿ ನಡೆದಿದೆ. ಅಗ್ನಿಗೆ ಆಹಿತಿಯಾಗಿರುವ ಮಳಿಗೆಯಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಕಾಣಿಸಿಕೊಂಡ...

ನನ್ನ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ: ಜಯಲಲಿತಾ

ನನ್ನ ಸಾರ್ವಜನಿಕ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ, ಆದರೂ ಎಂದಿಗೂ ನಾನು ಅಳುಕುವುದಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ. 66.65ಕೋಟಿ ರೂ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಒಂದು ದಿನದ ಬಳಿಕ...

ಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ:15ಕ್ಕೂ ಹೆಚ್ಚು ಸಾವು

'ಆಂಧ್ರಪ್ರದೇಶ'ದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ 13ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ಪಟಾಕಿ ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾದ ಪರಿಣಾಮ ಇಡಿ ಕಾರ್ಖಾನೆಗೆ ಬೆಂಕಿ...

ದೀಪಾವಳಿ ಹಿನ್ನೆಲೆ: ಆರ್.ಟಿ.ಒ ಅಧಿಕಾರಿಗಳಿಂದ ಖಾಸಗಿ ವೋಲ್ವೋ ಬಸ್ ತಪಾಸಣೆ

'ದೀಪಾವಳಿ' ಹಬ್ಬದ ಆಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ರಾಜ್ಯಾದ್ಯಂತ ದೀಪಾವಳಿಗೆ ತಯಾರಿ ನಡೆಯುತ್ತಿದ್ದು ಖಾಸಗಿ ಬಸ್ ಗಳಲ್ಲಿ ಪಟಾಕಿ ಸಾಗಣೆ ಭರದಿಂದ ಸಾಗಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಬಸ್ ಗಳು ಬೆಂಕಿ ಅವಘಡಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೋಲ್ವೊ ಬಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited