Untitled Document
Sign Up | Login    
Dynamic website and Portals
  

Related News

ಅಮೆರಿಕಾಕ್ಕೆ ಉತ್ತರ ಕೊರಿಯಾ ಬೆದರಿಕೆ: ವಿಡಿಯೋ ಬಿಡುಗಡೆ

ವಾಷಿಂಗ್ಟನ್ ಡಿಸಿ ಮೇಲೆ ನ್ಯೂಕ್ಲಿಯರ್ ಬಾಂಬ್ ಹಾಕುತ್ತೇವೆ ಎಂದು ವಿಶ್ವದ ದೊಡ್ಡಣ್ಣ ಅಮೆರಿಕಾಕ್ಕೆ ಉತ್ತರ ಕೊರಿಯಾ ಬೆದರಿಕೆ ಹಾಕಿ ವಿಡಿಯೋ ಬಿಡುಗಡೆ ಮಾಡಿದೆ. ಉತ್ತರ ಕೊರಿಯಾದ ಮುಖವಾಣಿ ವೆಬ್ ಸೈಟ್ ಡಿಪಿಆರ್ ಕೆ ಇತ್ತೀಚೆಗೆ 4 ನಿಮಿಷಗಳ ಕಾಲದ ಲಾಸ್ಟ್ ಚಾನ್ಸ್...

ಸರಳ ಜೀವಿ, ಗಾಂಧಿವಾದಿ ಅಣ್ಣಾ ಹಜಾರೆಗೆ Z+ ರಕ್ಷಣೆ

ಕಳೆದ 10 ದಿನಗಳಲ್ಲಿ ಎರಡನೇ ಬಾರಿ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ 'Z+' ರಕ್ಷಣೆ ನೀಡಲಾಗಿದೆ. ಸರಳ ಜೀವನ, ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ವಿರುದ್ಧ ಹೋರಾಟ ಮುಂತಾದ ವಿಷಯಗಳನ್ನು ಎತ್ತಿಕೊಂಡು...

ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಟರ್ಕಿ ವಿಮಾನ ತುರ್ತು ಭೂಸ್ಪರ್ಶ

ಥೈಲಾಂಡ್‌ನ‌ ಬ್ಯಾಂಕಾಕ್‌ನಿಂದ ಟರ್ಕಿ ರಾಜಧಾನಿ ಇಸ್ತಾಂಬುಲ್‌ಗೆ ತೆರಳುತ್ತಿದ್ದ ಟರ್ಕಿಶ್‌ ಏರ್‌ವೇಸ್ ನ ಏರ್ ಬಸ್ 330 ವಿಮಾನದಲ್ಲಿ ಬಾಂಬ್‌ ಇದೆಯೆಂಬ ಬೆದರಿಕೆಯ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯಾ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಬಾಂಬ್‌ ಇದೆ...

ಮಾಜಿ ಕಾರ್ಪೊರೇಟರ್ ಎನ್.ಆರ್.ರಮೇಶ್ ವಿರುದ್ಧ ಬೆದರಿಕೆ ಆರೋಪ

ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ. ನೀನು ವರದಿ ಕೊಡಬೇಕು, ನಿನ್ನಪ್ಪನೂ ಕೊಡಬೇಕು. ಇವತ್ತಿನಿಂದ ನಿನಗೆ ಶನಿ ಕಾಟ ಶುರುವಾಗಿದೆ. ಇವತ್ತು ಸಂಜೆಯೊಳಗೆ...

ಸಚಿವ ಸ್ಥಾನ ಸಿಗದಿದ್ದರೆ ರಾಜಿನಾಮ: ಶಾಸಕರ ಬೆದರಿಕೆ

ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಲಾಗಿದೆ. ಜಿಲ್ಲಾವಾರು ಪ್ರಾತಿನಿಧ್ಯಕ್ಕಿಂತ ಸಮುದಾಯ ಆಧಾರಿತ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಹಿಂದುಳಿದ ವರ್ಗದ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು....

ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಗೆ ಐ.ಎಸ್.ಐ.ಎಸ್ ನಿಂದ ಜೀವ ಬೆದರಿಕೆ

ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಅವರಿಗೆ ಇಸ್ಲಾಮಿಕ್ ಉಗ್ರ ಸಂಘಟನೆ ಐ.ಎಸ್.ಐ.ಎಸ್ ನಿಂದ ಜೀವ ಬೆದರಿಕೆ ಬಂದಿದೆ. ಡಿ.ಎನ್.ಎ ಪತ್ರಿಕೆ ವರದಿ ಪ್ರಕಾರ 583847@gmail.com ಎಂಬ ಇ-ಮೇಲ್ ಐಡಿ ಮೂಲಕ ರಘುರಾಮ್ ರಾಜನ್ ಅವರಿಗೆ ಬೆದರಿಕೆ ಮೇಲ್ ಬಂದಿದ್ದು, ರಘುರಾಮ್ ರಾಜನ್...

ನಿತೀಶ್‌ ಕುಮಾರ್ ಭಂಟರಿಂದ ಕೊಲೆ ಬೆದರಿಕೆ: ಮಾಂಝೀ ಆರೋಪ

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಬೆಂಬಲಿಗರು ತಮಗೆ ಕೊಲೆ ಬೆದರಿಕೆ ಹಾಕಿದ್ದರು ಎಂದು ಮಾಜಿ ಸಿಎಂ ಜೀತನ್‌ ರಾಂ ಮಾಂಝೀ ಆರೋಪಿಸಿದ್ದಾರೆ. ನಾನು ಮನಸ್ಸು ಬಿಚ್ಚಿ ಮಾತನಾಡಿದಾಗಲೆಲ್ಲಾ, ನನಗೆ ತಲೆ ಕೆಟ್ಟಿದೆ ಎಂದು ನಿತೀಶ್‌ ಕುಮಾರ್ ಮತ್ತು ಅವರ ಭಂಟರು...

ವರ್ತೂರು ಪ್ರಕಾಶ್ ಬೆದರಿಕೆ ಸಾಬೀತು: ಲೋಕಾ ತನಿಖೆಯಲ್ಲಿ ದೃಢ

ಸರ್ಕಾರಿ ಅಧಿಕಾರಿಯೊಬ್ಬರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್‌ ಗೆ ಕಂಟಕ ಎದುರಾಗಿದೆ. ಐಎಎಸ್‌ ಅಧಿಕಾರಿ ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಳಹಂತದ ಅಧಿಕಾರಿ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಧ್ವನಿ ವರ್ತೂರು...

ಆಪ್ ತೊರೆದು ಹೊಸ ಪಕ್ಷ ಕಟ್ಟುವೆ: ಕೇಜ್ರಿವಾಲ್‌ ಬೆದರಿಕೆ ಆಡಿಯೋ ಟೇಪ್ ಬಿಡುಗಡೆ

ಆಮ್‌ ಆದ್ಮಿ ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆಗಳು ತಾರಕ್ಕಕ್ಕೆ ಏರಿವೆ. ಕೆಲ ದಿನಗಳ ಹಿಂದೆ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದ ವಿರೋಧಿ ಬಣಗಳು ಇದೀಗ ಆಮ್‌ ಆದ್ಮಿ ಪಕ್ಷವನ್ನೇ ತೊರೆದು ಹೊಸ ಪಕ್ಷ ಕಟ್ಟುತ್ತೇನೆಂದು ಅರವಿಂದ್ ಕೇಜ್ರಿವಾಲ್‌ ಹೇಳಿಕೆ...

ಸಂಸತ್ತಿನಲ್ಲಿ ಇದು ನನ್ನ ಕೊನೆ ಭಾಷಣ: ಹೆಚ್‌.ಡಿ.ದೇವೇಗೌಡ

ಬಜೆಟ್‌ ಮೇಲಿನ ಚರ್ಚೆ ವೇಳೆ ತಾವು ಮಾತನಾಡುತ್ತಿದ್ದ ಸಂದರ್ಭ, ಆಡಳಿತ ಪಕ್ಷದ ಸದಸ್ಯರಿಬ್ಬರು ಹರಟೆಯಲ್ಲಿ ತೊಡಗಿದ್ದನ್ನು ಕಂಡು ಬೇಸರಿಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಘಟನೆ ನಡೆಯಿತು. ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದೇವೇಗೌಡ,...

ಕೇಜ್ರಿವಾಲ್ ವಿರುದ್ಧ ಆರೋಪ ಮಾಡಿದ್ದ ಆಮ್ ಮಾಜಿ ಶಾಸಕನಿಗೆ ಬೆದರಿಕೆ ಕರೆ!

'ಆಮ್ ಆದ್ಮಿ ಪಕ್ಷ'ದ ಅಭಿಮಾನಿಗಳು ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪ್ ನ ಮಾಜಿ ಶಾಸಕ ರಾಜೇಶ್ ಗರ್ಗ್ ಆರೋಪಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆರೋಪ ಹೊರಿಸಿದ್ದ ಹಿನ್ನೆಲೆಯಲ್ಲಿ ತಮಗೆ...

ಆಪ್ ಗೆ ಮತ ಹಾಕದೇ ಇದ್ದರೆ ಬಾಂಬ್ ಹಾಕುವುದಾಗಿ ಕಾರ್ಯಕರ್ತರಿಂದ ಬೆದರಿಕೆ

'ದೆಹಲಿ' ವಿಧಾನಸಭೆಗೆ ಮತದಾನ ನಡೆಯುತ್ತಿರುವ ದಿನದಂದೂ ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪ ಕೇಳಿಬಂದಿದೆ. ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಸ್ಪರ್ಧಿಸಿರುವ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ ಹಾಕದಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮತದಾರರಿಗೆ ಬೆದರಿಕೆ...

ನಿನ್ನೆ ಚಾರ್ಲಿ ಹೆಬ್ಡೋ, ನಾಳೆ ದಿನಮಲಾರ್ : ತಮಿಳುನಾಡಿನ ಪತ್ರಿಕಾ ಕಚೇರಿಗೆ ಬೆದರಿಕೆ

'ಫ್ರಾನ್ಸ್' ನ ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲೆ ದಾಳಿ ನಡೆಸಿದಂತೆಯೇ ದಾಳಿ ನಡೆಸುವುದಾಗಿ ತಮಿಳುನಾಡಿನ ಪತ್ರಿಕೆಗೆ ಬೆದರಿಕೆ ಪತ್ರ ಬಂದಿದೆ. ದಿನಮಲಾರ್ ಪತ್ರಿಕಾ ಕಚೇರಿಗೆ ಈ ಬೆದರಿಕೆ ಪತ್ರ ಬಂದಿದ್ದು, ನಿನ್ನೆ ಚಾರ್ಲಿ ಹೆಬ್ಡೋ ಪತ್ರಿಕೆ ದಾಳಿ ನಡೆದಿತ್ತು, ನಾಳೆ...

ಮುಂಬೈ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಉಗ್ರರ ಬೆದರಿಕೆ ಸಂದೇಶ ಪತ್ತೆ

'ಮುಂಬೈನ ವಿಮಾನ ನಿಲ್ದಾಣ'ದಲ್ಲಿ ಮತ್ತೊಮ್ಮೆ ಉಗ್ರರ ಬೆದರಿಕೆ ಸಂದೇಶ ಪತ್ತೆಯಾಗಿದೆ. ಗಣರಾಜ್ಯೋತ್ಸವ ದಿನದಂದು ದಾಳಿ ನಡೆಸುತ್ತೇವೆ ಎಂದು ಇಸ್ಲಾಮಿಕ್ ರಾಷ್ಟ್ರ (ಇಸಿಸ್) ಸಂಘಟನೆ ಬರೆದ ಬೆದರಿಕೆ ಹಾಕಿದೆ. ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ. ಈ ಹಿಂದೆಯೂ ಸಹ...

ಮೆಹ್ದಿ ಬಿಡುಗಡೆ ಮಾಡದಿದ್ದರೆ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ

ಮೆಹ್ದಿ ಮಸ್ರೂರ್ ಬಿಸ್ವಾಸ್‌ನನ್ನು ಬಿಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದಾನೆ. ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಈ ಬೆದರಿಕೆ ನೀಡಿದ್ದು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಕಾನೂನು ಸಚಿವ ಡಿವಿ ಸದಾನಂದಗೌಡ ಅವರ...

ರಾಜಸ್ತಾನದ 16 ಸಚಿವರಿಗೆ ಇಂಡಿಯನ್ ಮುಜಾಹಿದ್ದೀನ್ ಉಗ್ರರಿಂದ ಬೆದರಿಕೆ

'ರಾಜಸ್ತಾನ'ದ 16 ಸಚಿವರಿಗೆ ಇಂಡಿಯನ್ ಮುಜಾಹಿದ್ದೀನ್ ಉಗ್ರರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. 2015 ಜನವರಿ 26, ಗಣರಾಜ್ಯೋತ್ಸವ ದಿನದಂದು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ. ಬೆದರಿಕೆ ಸಂದೇಶದಿಂದಾಗಿ ರಾಜಸ್ಥಾನದಲ್ಲಿ ಆತಂಕ ಸೃಷ್ಟಿಯಾಗಿದ್ದು, ಸಚಿವರಿಗೆ ಬೆದರಿಕೆ ಹಾಕಿರುವ...

ಪಾಕ್ ರಾಜಕಾರಣಿಗಳ ಮಕ್ಕಳನ್ನು ಹತ್ಯೆ ಮಾಡುವುದಾಗಿ ತೆಹ್ರೀಕ್-ಇ-ತಾಲೀಬಾನ್ ಬೆದರಿಕೆ

ಉಗ್ರ ಫಜಾಲುಲ್ಲಾ ಹತ್ಯೆಯಿಂದ ಕೆರಳಿರುವ ತೆಹ್ರೀಕ್-ಇ-ತಾಲೀಬಾನ್ ಉಗ್ರ ಸಂಘಟನೆ, ಪಾಕಿಸ್ತಾನದ ರಾಜಕಾರಣಿಗಳ ಮಕ್ಕಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ. ಮೊಹಮ್ಮದ್ ಖರಾಸಾನಿ ಎಂಬುವವನಿಂದ ಪತ್ರ ಬಂದಿದ್ದು ಆತ, ಪಾಕ್ ರಾಜಕಾರಣಿಗಳ ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಟೈಮ್ಸ್ ಆಫ್...

ಲಷ್ಕರ್ ಎ ತೋಬ್ದಾ ಉಗ್ರ ಸಂಘಟನೆಗೆ ಮೋದಿ ಗುರಿ: ಜಮ್ಮು-ಕಾಶ್ಮೀರದಲ್ಲಿ ತೀವ್ರ ಕಟ್ಟೆಚ್ಚರ

'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರ ದಾಳಿ ಹೆಚ್ಚುತ್ತಿರುವಂತೆಯೇ ಡಿ.8ರಂದು ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಇರುವುದಾಗಿ ಭದ್ರತಾ ಸಂಸ್ಥೆ ಎಚ್ಚರಿಕೆ ನೀಡಿದೆ. ಭದ್ರತಾ ಸಂಸ್ಥೆಗಳ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ...

ಬಾಬಾ ರಾಮ್ ದೇವ್ ಗೆ ಝಡ್ ಪ್ಲಸ್ ಭದ್ರತೆ

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ ದೇವ್‌ಗೆ ಝಡ್ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ. ಬಾಬಾ ರಾಮ್‌ ದೇವ್‌ಗೆ ಜೀವ ಬೆದರಿಕೆಯಿದೆ ಎಂಬ ಭದ್ರತಾ ಸಂಸ್ಥೆಗಳ ಮಾಹಿತಿಯನ್ವಯ ಕೇಂದ್ರ ಗೃಹ ಸಚಿವಾಲಯ ಸೂಕ್ತ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ದೇಶದ...

ಬಿಬಿಎಂಪಿ ಅಧಿಕಾರಿ ಮೇಲೆ ಡಿ.ಕೆ.ಶಿ ಬೆಂಬಲಿಗರ ಹಲ್ಲೆ

'ಬಿಬಿಎಂಪಿ' ಗುಮಾಸ್ತನ ಮೇಲೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಬೆಂಬಲಿಗರು ಅಕ್ರಮ ನಡೆಸಿದ್ದರ ಹಿನ್ನೆಲೆಯಲ್ಲಿ ಪಾಲಿಕೆ ಗುಮಾಸ್ತ ತಿಮ್ಮೇಗೌಡ ನೊಟೀಸ್ ನೀಡಿದ್ದರು. ಇದರಿಂದ ಕೋಪಗೊಂಡ ಡಿ.ಕೆ.ಶಿ ಬೆಂಬಲಿಗರು ಬಿಬಿಎಂಪಿ ಕಚೇರಿಗೆ ನುಗ್ಗಿ ಗುಮಾಸ್ತ...

ಶಾರದಾ ಚಿಟ್ ಫಂಡ್ ಹಗರಣ: ಸಂಸದ ಕುನಾಲ್ ಘೋಷ್ ರಿಂದ ಆತ್ಮಹತ್ಯೆ ಬೆದರಿಕೆ

ಪಶ್ಚಿಮ ಬಂಗಾಳದ ಶಾರದಾ ಚಿಟ್ ಫಂಡ್ ಹಗರಣ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಕುನಾಲ್ ಘೋಷ್ ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ. ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಗರಣದ ಹಿಂದೆ ಹಲವು...

ಸಿ.ಎಂ ಹುದ್ದೆ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಡಿಸಿಎಂ ಡಿಸೋಜ ಬೆದರಿಕೆ

'ಮನೋಹರ್ ಪರೀಕ್ಕರ್' ರಾಜೀನಾಮೆಯಿಂದ ತೆರವಾಗುವ ಮುಖ್ಯಮಂತ್ರಿ ಸ್ಥಾನವನ್ನು ತಮಗೇ ನೀಡಬೇಕೆಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಬೇಡಿಕೆ ಇಟ್ಟಿದ್ದಾರೆ. ಕೇಂದ್ರದಲ್ಲಿ ಮಹತ್ವವಾದ ಜವಾಬ್ದಾರಿ ವಹಿಸಲಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ರಾಜೀನಾಮೆ ನೀಡುತ್ತಿದ್ದು, ನೂತನ ಸಿ.ಎಂ ಗಾದಿಗೆ ಪೈಪೋಟಿ ಆರಂಭವಾಗಿದೆ....

ತಾಲೀಬಾನ್ ಉಗ್ರರ ಗುಂಪಿನಿಂದ ಪ್ರಧಾನಿ ಮೋದಿಗೆ ಜೀವ ಬೆದರಿಕೆ

ಪಾಕಿಸ್ತಾನದ ತಾಲೀಬಾನ್ ಸಂಘಟನೆಯಿಂದ ಪ್ರತ್ಯೇಕಗೊಂಡಿರುವ ಜಮತ್ ಉಲ್ ಅಹ್ರಾರ್ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದೆ. ಇತ್ತೀಚೆಗಷ್ಟೇ ಪಾಕಿಸ್ತಾನದ ವಾಘಾ ಗಡಿ ಭಾಗದಲ್ಲಿ ನಡೆದ ಸ್ಫೋಟದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಟ್ವಿಟರ್...

ತಮಿಳುನಾಡಿನಲ್ಲಿ ಕನ್ನಡಿಗರಿಗೆ ಎಐಡಿಎಂಕೆ ಕಾರ್ಯಕರ್ತರಿಂದ ಬೆದರಿಕೆ

ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...

ಮಾಧ್ಯಮದವರನ್ನು ಹೂತು ಹಾಕುತ್ತೇವೆ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್

ತೆಲಂಗಾಣ ಮುಖ್ಯಮತ್ರಿ ಕೆ.ಚಂದ್ರಶೇಖರ್ ರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಗೌರವಕ್ಕೆ ಧಕ್ಕೆ ತರುವ ಮಾಧ್ಯಮದವರನ್ನು ಹೂತು ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳನ್ನು ವಿವಾದ ಮಾಡಲಾಗುತ್ತಿದೆ. ತೆಲಂಗಾಣ ವಿರೋಧಿ ನಡೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ತೆಲಂಗಾಣ...

ಉಗ್ರರ ಬೆದರಿಕೆ ಹಿನ್ನಲೆ: ಪ್ರಧಾನಿ ಮೋದಿ ಪ್ರಯಾಣಕ್ಕೆ 2 ರಸ್ತೆ ವ್ಯವಸ್ಥೆ

ಉಗ್ರರಿಂದ ಜೀವ ಬೆದರಿಕೆಯಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆ ಡಬ್ಬಲ್ ಟ್ರ್ಯಾಕ್ ಮಾದರಿ ವ್ಯವಸ್ಥೆಗೆ ಎಸ್.ಪಿ.ಜಿ (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ನಿರ್ಧರಿಸಿದೆ. ಉಗ್ರರಿಂದ ಜೀವ ಬೆದರಿಕೆಯಿರುವ ನಾಯಕರು ರಸ್ತೆ ಮೇಲೆ ಪ್ರಯಾಣ ಮಾಡುವಾಗ ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಅವರು ಎಲ್ಲಿಗೆ...

ನನ್ನ ವಿರುದ್ಧದ ಭೂ ಕಬಳಿಕೆ ಆರೋಪದಲ್ಲಿ ಹುರುಳಿಲ್ಲ: ದಿನೇಶ್ ಗುಂಡೂರಾವ್

ನನ್ನ ವಿರುದ್ಧ ಎಸ್.ಆರ್.ಹಿರೇಮಠ ಮಾದುತ್ತಿರುವ ಭೂ ಕಬಳಿಕೆ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಾಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಬಳಿ ನನ್ನ ವಿರುದ್ಧ ಯಾವುದೇ...

ಕಾಂಗ್ರೆಸ್ ಗೆ ವೋಟ್ ಹಾಕುವಂತೆ ಡಿ.ಕೆ.ಶಿ ಧಮ್ಕಿ: ಶ್ರೀರಾಮುಲು ಆರೋಪ

ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited