ಸುಮಾರು ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿದಿರುವ ಕಾರಣ ತಮಿಳುನಾಡಿನ ಕರಾವಳಿ, ಪುದುಚೇರಿ ಸೇರಿ...
ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಗಳ ವರೆಗೆ ಸಾಲ ನೀಡಲೆಂದೇ ಸ್ಥಾಪಿತವಾಗಿರುವ ಮುದ್ರಾ ಬ್ಯಾಂಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿರುವ ಮುದ್ರಾ ಬ್ಯಾಂಕ್, ರೂ. 20 ಸಾವಿರ ಕೋಟಿ...