ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...
ಸುಮಾರು ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿದಿರುವ ಕಾರಣ ತಮಿಳುನಾಡಿನ ಕರಾವಳಿ, ಪುದುಚೇರಿ ಸೇರಿ...
ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ನೀಡಲು ಸರ್ಕಾರದ ಖಜಾನೆಯೇನು ಅಕ್ಷಯ ಪಾತ್ರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ವಿಧಾನಸಭೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ ಮೇಲೆ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯೆ...
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಬಡಾಲ ಅಂಕಲಗಿಯಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.
ಕಬ್ಬಿನ ಬಾಕಿ ಹಣ ಬರದೆ ಆತ್ಮಹತ್ಯೆ ಮಾಡಿಕೊಂಡ ರೈತ ಗುರುನಾಥ ಚಾಪಗಾವಿ...
ಸಾಲಬಾಧೆಯಿಂದಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಮಂಡ್ಯದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ, ಅದಕ್ಕೆ ತಾನೂ ಹಾರಿ ಕಬ್ಬು ಬೆಳೆಗಾರನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ, ಮೈಸೂರಿನ ರೈತನೊಬ್ಬ ವಿಷ ಸೇವಿಸಿ ಪ್ರಾಣ ತ್ಯಜಿಸಿದ ಬೆನ್ನಲ್ಲೇ ಶನಿವಾರ ಹಾವೇರಿಯಲ್ಲಿ...
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ.
ರೈತ ಸಂಘದ ಮುಖಂಡ ಜಿ.ಶಂಕರ್ ಅವರು ಸಿಎಂ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜೂ.25ರಂದು ಕಬ್ಬಿನ ಬೆಳೆಗೆ...
ಆಷಾಢ ಮಾಸ ಹಿನ್ನೆಲೆಯಲ್ಲಿ ತರಕಾರಿ ಬೆಲೆ ಇಳಿಕೆಯಾಗಿದೆ. ಬೀನ್ಸ್, ಕ್ಯಾರೆಟ್,ಹೂಕೋಸು ದಪ್ಪ ಮೆಣಸಿನಕಾಯಿ, ಟೊಮೇಟೋ, ಬೀಟ್ರೂಟ್ ಸೇರಿದಂತೆ ಹಲವು ತರಕಾರಿಗಳ ದರಗಳು ಇಳಿದಿವೆ.
ಈ ಬಾರಿ 2 ತಿಂಗಳು ಆಷಾಢ ಮಾಸವಿರುವುದರಿಂದ ತರಕಾರಿ ಬೆಲೆ ಇನ್ನು ಎರಡು ತಿಂಗಳು...
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಜೆಡಿಎಸ್ ಪಾದಯಾತ್ರೆ ಘೋಷಿಸಿದ ಬೆನ್ನಲ್ಲೇ ಇದೀಗ ಬಿಜೆಪಿಯೂ ಪಾದಯಾತ್ರೆ ನಡೆಸುವ ನಿರ್ಧಾರ ಕೈಗೊಂಡಿದೆ.
ಈ ತಿಂಗಳ 28ರಂದು ಅಂದರೆ ವಿಧಾನಮಂಡಲ ಅಧಿವೇಶನದ ಆರಂಭವಾಗುವ ಹಿಂದಿನ ದಿನ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ಜಿಲ್ಲೆಯ ಗುರುನಾಥ್...
ಕಬ್ಬುಬೆಳೆಗಾರರ ಸಮಸ್ಯೆ ಸೇರಿದಂತೆ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಬೆಳಗಾವಿ ಅಧಿವೇಶನದ ಪೂರ್ವಭಾವಿಯಾಗಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಿಂದ ಜೂನ್ 25ರಂದು ಬೆಳಗ್ಗೆ ಆರಂಭವಾಗುವ ಪಾದಯಾತ್ರೆ 29ರಂದು...
ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...
ಉತ್ತರ ಕರ್ನಾಟಕದ ದಾಳಿಂಬೆ ಬೆಳೆಗಾರರ 335 ಕೋಟಿ ರೂ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿಂಬೆ ಬೆಳೆ ನಷ್ಟದಿಂದ ರೈತರು ಕಂಗಲಾಗಿದ್ದು , ಅವರ ನೆರವಿಗೆ...
ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ದೆಹಲಿಯಲ್ಲಿ...
ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಗಳ ವರೆಗೆ ಸಾಲ ನೀಡಲೆಂದೇ ಸ್ಥಾಪಿತವಾಗಿರುವ ಮುದ್ರಾ ಬ್ಯಾಂಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿರುವ ಮುದ್ರಾ ಬ್ಯಾಂಕ್, ರೂ. 20 ಸಾವಿರ ಕೋಟಿ...
ಉತ್ತರ ಪ್ರದೇಶದ ಹಲವೆಡೆ ಕಳೆದೆರಡು ದಿನಗಳಿಂದ ಪ್ರಬಲವಾದ ಸುಂಟರಗಾಳಿ ಬೀಸುತ್ತಿದ್ದು, ಶನಿವಾರ ಮಧ್ಯಾಹ್ನದವರೆಗೆ 14 ಮಂದಿಯನ್ನು ಬಲಿ ತೆಗೆದುಕೊಂಡಿದೆ.
ಲಖ್ನೌ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಂಟರಗಾಳಿ ತೀವ್ರವಾಗಿದ್ದು 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ 8 ಮಂದಿ ಜೀವ ಕಳೆದುಕೊಂಡಿದ್ದಾರೆ....
ಪ್ರತಿಪಕ್ಷಗಳ ಸಲಹೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆ.9ರಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಕುಮಾರಸ್ವಾಮಿ, ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕಬ್ಬು...
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲೂ ಮೂವರು ಸಚಿವರು ಅಧಿವೇಶನ ಸಂದರ್ಭದಲ್ಲೇ ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿ ದೇಶಾದ್ಯಂತ ಸುದ್ದಿಯಾಗಿ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕಬ್ಬು ಬೆಲೆ ನಿಗದಿ ವಿಚಾರ ಸಂಬಂಧ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ...
ಕನಿಷ್ಠ ಬೆಂಬಲ ಯೋಜನೆಯಡಿ ಮೆಕ್ಕೆ ಜೋಳವನ್ನು ಖರೀದಿಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯುವಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದರು.
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಕುರಿತಂತೆ ನಿಯಮ...
ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...
ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ.
ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ.
ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...
ವಿಧಾನಮಂಡಲ ಅಧಿವೇಶ ಆರಂಭವಾದ ಮೊದಲನ್ ದಿನವೇ ರಾಜ್ಯ ಸರ್ಕಾರ ವಿಪಕ್ಷಗಳ ಪ್ರತಿಭಟನೆ ಎದುರಿಸಬೇಕಾಯಿತು. ಸದನದಲ್ಲಿ ಗದ್ದಲ-ಕೋಲಾಲ ಆರಂಭವಾಗಿ ಕಲಾಪವನ್ನು ಮುಂದೂಡಲಾಯಿತು.
ಕಬ್ಬು ಬೆಳೆಗಾರರ ಸಮಸ್ಯೆ, ಕಳಂಕಿತ ಸಚಿವರ ರಾಜೀನಾಮೆಗೆ ಸಂಬಂಧಿಸಿದಂತೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಿದ ಪ್ರತಿಪಕ್ಷ ಬಿಜೆಪಿ ಪ್ರಸ್ತಾಪಿಸಿದ ವಿಷಯ...
ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...
ಪ್ರಧಾನಿ ನರೇಂದ್ರ ಮೋದಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ವಾರಾಣಸಿಯ ಜಯಪುರ ಎಂಬ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ.
ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಈ ಗ್ರಾಮದ ಬಗ್ಗೆ ಹಲವಾರು ಕಥೆಗಳನ್ನು ಕೇಳಿದ್ದೇನೆ ಎಂದು ಹೇಳಿದ್ದರು. ಈ ಗ್ರಾಮದ ಬಗ್ಗೆ ಹಲವು ಐತಿಹಾಸಿಕ,...
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಠಿ-ಅನಾವೃಷ್ಠಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ರೈತರಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಬೀದರ್, ಗುಲ್ಬರ್ಗಾ, ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭತ್ತವನ್ನು ಬಿಟ್ಟು ಉಳಿದಂತೆ ಹೆಚ್ಚಿಗೆ ಅಡಿಕೆ ಹಾಗೂ ತೆಂಗು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇದರಿಂದ ಜಿಲ್ಲೆಯನ್ನು ತೋಟಗಾರಿಕಾ ಜಿಲ್ಲೆಯೆಂದು ಪರಿಗಣಿಸಬೇಕಾಗಿ ಸರಕಾರವನ್ನು ಕೋರುವುದಾಗಿ ಅರಣ್ಯ,ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತೋಟಗಾರಿಕೆ...