ನೇತಾಜಿ 'ಸುಭಾಷ್ ಚಂದ್ರ ಬೋಸ್' ವಂಶಸ್ಥರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಭಾರತ ರತ್ನ ಪದವಿಯಿಂದ ಮುಕ್ತಗೊಳಿಸಬೇಕಿದೆ ಎಂದು ಬೇಡಿಕೆ ಮುಂದಿಟ್ಟಿದ್ದಾರೆ.
ಸುಭಾಷ್ ಚಂದ್ರ ಬೋಸರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆಯ ನಂತರ 1948ರಿಂದ 1968ರವರೆಗೆ ಸುಮಾರು 20 ವರ್ಷಗಳ...
ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಕುಟುಂಬ ವರ್ಗದವರ ಮೇಲೆ ಜವಾಹರಲಾಲ್ ನೆಹರು ಸರ್ಕಾರ ಬೇಹುಗಾರಿಕೆ ನಡೆಸಿತ್ತು ಎಂಬ ವರದಿಗಳ ಬೆನ್ನಲ್ಲೇ ಬೋಸ್ ವಂಶಸ್ಥರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಜರ್ಮನಿಯಲ್ಲಿ ಭೇಟಿಯಾಗಿ ನೇತಾಜಿಗೆ ಸಂಬಂಧಿಸಿದ ಎಲ್ಲ ರಹಸ್ಯ ದಾಖಲೆಗಳನ್ನೂ...
'ಜರ್ಮನಿ ಪ್ರವಾಸ'ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ಸ್ವಾತಂತ್ರ್ಯ ಹೋರಾಟಗಾರ, ಐ.ಎನ್.ಎ ಸ್ಥಾಪಕ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರು ಸುಭಾಷ್ ಚಂದ್ರ ಬೋಸ್ ಹಾಗೂ ಅವರ ಕುಟುಂಬ...
ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕೇಂದ್ರ ಪರಿಸರ ಇಲಾಖೆಯ ಜಂಟಿ ಕಾರ್ಯದರ್ಶಿಯ ಆಪ್ತ ಸಹಾಯಕ ಜಿತೇಂದ್ರ ನಾಗ್ಪಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವಾಲಯದ ಪ್ರಮುಖ ದಾಖಲೆಗಳನ್ನು ಮತ್ತೋರ್ವ ಆರೋಪಿ ಲೋಕೇಶ್ ಎಂಬಾತನಿಗೆ...
ಕಾರ್ಪೋರೇಟ್ ಬೇಹುಗಾರಿಕೆ ಮತ್ತು ರಹಸ್ಯ ಸರ್ಕಾರಿ ದಾಖಲೆಗಳ ಮಾಹಿತಿ ಸೋರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯದ ಆಡಿಟ್ ವಿಭಾಗದ ನೌಕರನನ್ನು ಬಂಧಿಸಲಾಗಿದೆ.
ದೆಹಲಿ ಕ್ರೈಮ್ ಬ್ರ್ಯಾಂಚ್ ಪೊಲೀಸರು ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತ ಆರೋಪಿ ವಿರೇಂದರ್ ಎಂದು ತಿಳಿದುಬಂದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲಿಯಂ...
ಪೆಟ್ರೋಲಿಯಂ ಸಚಿವಾಲಯದ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಗಳಲ್ಲಿ ಬಂಧಿತರಾಗಿರುವ ಶಂತನು ಸೈಕಿಯಾ ಎಂಬ ಪತ್ರಕರ್ತ ವಿಚಾರಣೆ ವೇಳೆ ತಾನು ಈ ಹಗರಣದಲ್ಲಿ ಭಾಗಿಯಾಗಿಲ್ಲ. ನನಗೆ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿ ಏನಾಗಬೇಕಿದೆ? ನಾನು ಅಂಥಾ ಕೆಲಸ ಮಾಡಿಲ್ಲ ಎಂದು ಹೇಳಿದ್ದಾರೆ.
ನಾನು...
ಕಾರ್ಪೊರೇಟ್ ಸಂಸ್ಥೆಗಳ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ದೆಹಲಿ ಪೊಲೀಸರು ಕೂಲಂಕುಶವಾಗಿ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ...