'ಭೂಕಂಪ' ಪೀಡಿತ ನೇಪಾಳಕ್ಕೆ ಭಾರತವೊಂದನ್ನು ಹೊರತುಪಡಿಸಿ ಕೆಲವು ರಾಷ್ಟ್ರಗಳು ಅನಗತ್ಯ ಸಾಮಗ್ರಿಗಳನ್ನು ಕಳಿಸಿಕೊಡುತ್ತಿವೆ. ಇತ್ತೀಚೆಗಷ್ಟೇ ಕ್ರೈಸ್ತ ಪಾದ್ರಿಗಳು ಮತಾಂತರ ನಡೆಸುವ ಉದ್ದೇಶದಿಂದ ನೇಪಾಳಕ್ಕೆ ಬೈಬಲ್ ಗಳನ್ನು ಕಳಿಸಿಕೊಟ್ಟು ಅಲ್ಲಿನ ಪ್ರಧಾನಿಯಿಂದ ಛೀಮಾರಿ ಹಾಕಿಸಿಕೊಂಡಿದ್ದರು. ಈ ಬೆನ್ನಲ್ಲೇ ಇಂತಹದ್ದೇ ಇನ್ನೊಂದು ಘಟನೆ ನಡೆದಿದೆ....
ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳದ ಸ್ಥಿತಿಗೆ ವಿಶ್ವಮಟ್ಟದಲ್ಲಿ ಸಹಾನುಭೂತಿ ದೊರೆಯುತ್ತಿದೆ. ಆದರೆ ಕ್ರಿಶ್ಚಿಯನ್ ಮಿಷನರಿನರಿಗಳು ಮಾತ್ರ ಭೂಕಂಪದಲ್ಲೂ ತಮ್ಮ ಮತಾಂತರ ಕಾರ್ಯವನ್ನು ಸಾಂಗವಾಗಿ ನಡೆಸಲು ಯತ್ನಿಸಿದ್ದಾರೆ. ಸಾವು ನೋವುಗಳ ಮಧ್ಯೆ ಜೀವ ಉಳಿಸುವುದಕ್ಕೋಸ್ಕರ ಆಹಾರ ಮತ್ತು ಔಷಧಕ್ಕಾಗಿ ಪರದಾಡುತ್ತಿರುವ ನೇಪಾಳಿಗರಿಗೆ ಕ್ರೈಸ್ತ...