Untitled Document
Sign Up | Login    
Dynamic website and Portals
  

Related News

ಜರ್ಮನಿಯ ಕಾರು ಉತ್ಪಾದನಾ ಘಟಕದಲ್ಲಿ ಕಾರ್ಮಿಕನ ಪ್ರಾಣ ತೆಗೆದ ರೋಬೋಟ್

ಕಾರು ಉತ್ಪಾದನಾ ಘಟಕದಲ್ಲಿ ರೋಬೋಟ್ ಒಂದು ತನ್ನ ಲೋಹದ ಕೈಗಳಿಂದ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನನ್ನು ನಜ್ಜುಗುಜ್ಜು ಮಾಡಿ ಪ್ರಾಣವನ್ನೇ ತೆಗೆದುಕೊಂಡ ಆಘಾತಕಾರಿ ಘಟನೆ ಜರ್ಮನಿಯಲ್ಲಿ ನಡೆದಿದೆ. ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಸುಮಾರು 100 ಕಿ.ಮೀ ಉತ್ತರದಲ್ಲಿರುವ ಬೌನತಲ್ ಎಂಬಲ್ಲಿ ಜರ್ಮನಿಯ...

ಪಾಕ್‌ ಬೋಟ್‌ ಸ್ಫೋಟ ಪ್ರಕರಣ: ಡಿಐಜಿ ಲೋಶಾಲಿ ವರ್ಗಾವಣೆ

ಪಾಕಿಸ್ತಾನ ಮೂಲದ ಶಂಕಿತ ಉಗ್ರರ ಬೋಟ್‌ ಅನ್ನು ಸ್ಫೋಟಿಸಲು ತಾನೇ ಆದೇಶ ನೀಡಿದ್ದಾಗಿ ಹೇಳಿಕೆ ನೀಡಿ ಕೇಂದ್ರ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದ ಕರಾವಳಿ ಪಡೆ ಡಿಐಜಿ ಬಿ.ಕೆ.ಲೋಶಾಲಿ ಅವರನ್ನು ವಾಯವ್ಯ ಕರಾವಳಿ ವಲಯ ಮುಖ್ಯಸ್ಥ ಹುದ್ದೆಯಿಂದ ಕಿತ್ತುಹಾಕಲಾದ್ದು, ಬೇರೊಂದು ವಲಯಕ್ಕೆ ವರ್ಗಾವಣೆ...

ಪಾಕ್ ಬೋಟು ಸ್ಫೋಟಿಸಿದ್ದು ನಾವಲ್ಲ: ಡಿಐಜಿ ಬಿ.ಕೆ.ಲೋಶಾಲಿ

ಕಳೆದ ವರ್ಷ ಡಿಸೆಂಬರ್ 31ರಂದು ಗುಜರಾತ್‌ ನ ಪೋರಬಂದರ್ ಕರಾವಳಿ ತೀರದಲ್ಲಿ ಶಸ್ತ್ರಾಸ್ತ್ರ ತುಂಬಿದ್ದ ಪಾಕ್‌ ಉಗ್ರರ ಬೋಟನ್ನು ನಾವು ಸುಟ್ಟಿಲ್ಲ, ಅವರೇ ಸ್ಫೋಟಿಸಿಕೊಂಡಿದ್ದು ಎಂದು ಕೋಸ್ಟ್‌ಗಾರ್ಡ್‌ ಡೆಪ್ಯುಟಿ ಇನ್ಸ್‌ಪೆಕ್ಟರ್‌ ಜನರಲ್‌ ಬಿ.ಕೆ.ಲೋಶಾಲಿ ಸ್ಪಷ್ಟನೆ ನೀಡಿದ್ದಾರೆ. ದೋಣಿಯನ್ನು ಸ್ಪೋಟಿಸಿಬಿಡಿ. ನಾವು ಅವರಿಗೆ ಬಿರಿಯಾನಿ...

ಹಡಗು ಸ್ಫೋಟದ ಹಿಂದೆ ಲಷ್ಕರ್ ಕೈವಾಡ: ಗುಪ್ತಚರ ಇಲಾಖೆ ಶಂಕೆ

ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನದ ಬೋಟ್ ಸ್ಫೋಟಗೊಂಡಿರುವುದರ ಹಿಂದೆ ಲಷ್ಕರ್-ಇ-ತೋಯ್ಬಾ ಕೈವಾಡವಿರಬಹುದು ಎಂದು ಗುಪ್ತಚರ ಇಲಾಖೆ ಶಂಕಿಸಿದೆ ಎಂದು ತಿಳಿದು ಬಂದಿದೆ. ಡಿಸೆಂಬರ್ 31ರಂದು ತಡರಾತ್ರಿ ಗುಜರಾತ್‌ನ ಪೋರಬಂದರ್‌ನಲ್ಲಿ ಸ್ಫೋಟಕಗಳನ್ನು ತುಂಬಿಕೊಂಡಿದ್ದ ಪಾಕಿಸ್ತಾನದ ಹಡಗು ಸ್ಫೋಟಗೊಂಡಿತ್ತು. ಇದನ್ನು ಪಾಕ್ ಮೂಲದ ಉಗ್ರರು ಸ್ಫೋಟಿಸಿದ್ದಾರೆ ಎಂದು...

ಪಾಕ್ ಬೋಟ್ ಪತ್ತೆ ಹಿನ್ನಲೆ: ಸಮುದ್ರ ತೀರದಲ್ಲಿ ಕಟ್ಟೆಚ್ಚರ

ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಗಳು ಪತ್ತೆ ಪ್ರಕರಣ ಹಿನ್ನಲೆಯಲ್ಲಿ ಸಮುದ್ರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಕರಾವಳಿ ಕಾವಲು ಪಡೆಗೆ ಕೇಂದ್ರ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಗುಜರಾತ್ ಸಮುದ್ರ ತೀರದಲ್ಲಿ 173 ಮೆರಿನ್ ಕಮಾಂಡೋಗಳನ್ನು ನೌಕಾಪಡೆ ನಿಯೋಜಿಸಿದೆ . ಸಮುದ್ರದಲ್ಲಿ ಸಂಚರಿಸುವ ಬೋಟ್...

ಬೋಟ್ ಸ್ಫೋಟ ಪ್ರಕರಣ:ಕಾಂಗ್ರೆಸ್-ಬಿಜೆಪಿ ಆರೋಪ ಪ್ರತ್ಯಾರೋಪ

ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನ ಬೋಟ್ ಸ್ಫೋಟ ಪ್ರಕರಣವನ್ನು ರಾಜಕೀಯಕ್ಕೆ ಎಳೆದು ತರುವ ಮೂಲಕ ಕಾಂಗ್ರೆಸ್ ಹೊಸ ವಿವಾದ ಸೃಷ್ಟಸಿದೆ. ಸರ್ಕಾರ ಏನನ್ನೋ ಮುಚ್ಚಿಡುತ್ತಿದೆ. ಈ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿನಾಕಾರಣ ವೈಭವೀಕರಿಸುತ್ತಿದೆ. ಈ ಮೂಲಕ ರಾಜಕೀಯ ಲಾಭ...

ಸಮುದ್ರದಲ್ಲಿ ಪತ್ತೆಯಾದ ಬೋಟ್ ಗಳು ಪಾಕ್ ನದ್ದು: ಪರಿಕ್ಕರ್ ಸ್ಪಷ್ಟನೆ

ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಪತ್ತೆ ಪ್ರಕರಣ ಸಮುದ್ರದಲ್ಲಿ ಪತ್ತೆಯಾದ ಬೋಟ್ ಗಳು ಪಾಕಿಸ್ತಾನದ್ದು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಜ.1ರಂದುಪಾಕ್ ನ 2ಬೋಟ್ ಗಳು ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿತ್ತು. ಅಂತರಾಷ್ಟ್ರೀಯ ಜಲಮಾರ್ಗದಲ್ಲಿ...

ಸ್ಫೋಟವಾದ ಹಡಗು ನಮ್ಮದಲ್ಲ: ಪಾಕಿಸ್ತಾನ

ಅರಬ್ಬಿ ಸಮುದ್ರದಲ್ಲಿ ಪತ್ತೆಯಾದ ಹಡಗುಗಳು ಪಾಕಿಸ್ತಾನದ ಹಡಗುಗಳಲ್ಲ. ಭಾರತದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಭಾರತಕ್ಕೆ ಮಾಹಿತಿ ರವಾನಿಸಿದೆ. ಕರಾಚಿಯಿಂದ ಯಾವುದೇ ಹಡಗು ಭಾರತದತ್ತ ಬಂದಿಲ್ಲ. ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿದ್ದು ಪಾಕಿಸ್ತಾನದ ಹಡಗುಗಳಲ್ಲ. ಕೇಟಿ ಬಂದರಿನಿಂದ...

ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕಿಸ್ತಾನ

ದೇಶದ ಸಾಗರ ಸರಹದ್ದನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ 61 ಭಾರತೀಯ ಮೀನುಗಾರರನ್ನು ಪಾಕಿಸ್ಥಾನದ ಅಧಿಕಾರಿಗಳು ಬಂಧಿಸಿದ್ದಾರೆ. ಪಾಕಿಸ್ಥಾನದ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,ಬಂಧಿತ ಮೀನುಗಾರರಿಂದ 11 ಬೋಟ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ ಬಂಧಿತ ಮೀನುಗಾರರ ವಿರುದ್ಧ ವಿದೇಶಿ...

ಆಸ್ಟ್ರೇಲಿಯಾ ಜತೆ 5 ಒಪ್ಪಂದಕ್ಕೆ ಸಹಿ: ಫಿಜಿಗೆ ತೆರಳಿದ ಪ್ರಧಾನಿ ಮೋದಿ

28 ವರ್ಷಗಳ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡ ಮೊದಲ ಭಾರತೀಯ ಪ್ರಧಾನಿ ಎಂಬ ದಾಖಲೆ ಬರೆದಿದ್ದ ನರೇಂದ್ರ ಮೋದಿ, ಮತ್ತೂಂದು ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ರೀತಿ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಖ್ಯಾತಿಗೂ...

ಆಸ್ಟ್ರೇಲಿಯಾ ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತದ 125 ಕೋಟಿ ಜನರ ಪ್ರತಿನಿಧಿಯಾಗಿ ನಾನು ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದೇನೆ. ಪ್ರಜಾಪ್ರಭುತ್ವವು ಉಭಯ ದೇಶಗಳನ್ನು ಬೆಸೆದಿದ್ದು, ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾದ ಸಹಕಾರ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ...

ಸುಧಾರಣೆ ಜನಸಾಮಾನ್ಯ ಕೇಂದ್ರಿತ, ಜನಸಾಮಾನ್ಯ ಚಾಲಿತವಾಗಿರಬೇಕು: ಪ್ರಧಾನಿ ಮೋದಿ

'ಆಸ್ಟ್ರೇಲಿಯಾ'ದಲ್ಲಿ ನಡೆಯುತ್ತಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಜಿ.20 ರಾಷ್ಟ್ರಗಳ ಮುಖ್ಯಸ್ಥರನ್ನುದ್ದೇಶಿಸಿ ಮಾತನಾಡಿದ್ದು ಸುಧಾರಣೆ ಎಂಬುದು ಜನತೆಯಿಂದ ನಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಭಾಷಣದಲ್ಲಿ ಆರ್ಥಿಕ ಸುಧಾರಣೆಗೆ ಒತ್ತು ನೀಡಿರುವ ಪ್ರಧಾನಿ ಮೋದಿ, ಸುಧಾರಣೆ ಜನತೆಯಿಂದಲೇ ನಡೆಯಬೇಕಿರುವ ಕ್ರಿಯೆ...

ಅಭಿವೃದ್ಧಿಗೆ ಸಂಶೋಧನೆಯೇ ಮೂಲ:ಪ್ರಧಾನಿ ನರೆಂದ್ರ ಮೋದಿ

'ಆಸ್ಟ್ರೇಲಿಯಾ'ದ ಬ್ರಿಸ್ಬೇನ್ ನ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಗೆ ಸಂಶೋಧನೆಯೇ ತಾಯಿ ಎಂಬ ಸಂದೇಶ ನೀಡಿದ್ದಾರೆ. ಕೃಷಿ ರೋಬೋಟ್ ಮೇಲೆ ಸಂದೇಶ ಬರೆಯುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ರೋಬೋಟ್ ಮೇಲೆ ಬರೆದಿರುವ ಪ್ರಧಾನಿ ಮೋದಿ...

ಪಾಕ್ ನಲ್ಲಿ ಉಂಟಾಗಿರುವ ಪ್ರವಾಹಕ್ಕೆ ಭಾರತ ಕಾರಣ: ಹಫೀಜ್ ಸಯೀದ್

'ಪಾಕಿಸ್ತಾನ'ದಲ್ಲಿ ಉಂಟಾಗಿರುವ ಪ್ರವಾಹದ ಬಗ್ಗೆ ಪ್ರತಿಕ್ರಿಯಿಸಿರುವ ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್, ಪಾಕಿಸ್ತಾನ ಎದುರಿಸುತ್ತಿರುವ ಪ್ರವಾಹಕ್ಕೆ ಭಾರತ ಕಾರಣ ಎಂದು ಹೇಳಿದ್ದಾನೆ. ಭಾರತ ಸರ್ಕಾರ ಯಾವುದೇ ಸೂಚನೆ ನೀಡದೇ ನದಿಗಳ ನೀರನ್ನು ಬಿಡುಗಡೆ ಮಾಡಿರುವುದರ ಪರಿಣಾಮ, ಪಾಕಿಸ್ತಾನದಲ್ಲಿ ಪ್ರವಾಹ ಉಂಟಾಗಿದೆ ಎಂದು...

ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿ ಅವರನ್ನು ದೂಷಿಸುವುದು ತಪ್ಪು-ಆಸ್ಟ್ರೇಲಿಯಾ ಪ್ರಧಾನಿ

'ಗುಜರಾತ್ ಗಲಭೆ'ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸಬಾರದು ಎಂದು ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಹೇಳಿದ್ದಾರೆ. ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಕೊನೆಯಿಲ್ಲದ ವಿಚಾರಣೆ ಎದುರಿಸಿದ್ದಾರೆ. ಗಲಭೆ ಸಂಬಂಧ ನಡೆದಿರುವ ವಿಚಾರಣೆಯಲ್ಲಿ ಮೋದಿ ನಿರಪರಾಧಿಯೆಂದು...

ಆಸ್ಟ್ರೇಲಿಯಾದೊಂದಿಗೆ ಪರಮಾಣು ಸಹಕಾರ ಒಪ್ಪಂದ ಬಹುತೇಕ ಖಚಿತ

'ಭಾರತ' ಹಾಗೂ ಆಸ್ಟ್ರೇಲಿಯಾ ನಡುವೆ ಯುರೇನಿಯಂ ರಫ್ತು ಒಪ್ಪಂದ ನಡೆಯುವುದು ಬಹುತೇಕ ಖಚಿತಗೊಂಡಿದೆ. ಸೆ.5ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಯುರೇನಿಯಂ ರಫ್ತು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇಂದು ಸಂಜೆ ನಾನು ಹಾಗೂ ಪ್ರಧಾನಿ...

ಭಾರತದಲ್ಲಿ ಆಸ್ಟ್ರೇಲಿಯಾ ಪ್ರಧಾನಿ: ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿರುವ ಟೋನಿ ಅಬೋಟ್, ಗಣಿಗಾರಿಕೆ, ಹಣಕಾಸು, ಶಿಕ್ಷಣ ಕ್ಷೇತ್ರದಲ್ಲಿ ಸ್ನೇಹ ಬೆಳೆಸಲು ಉತ್ಸುಕರಾಗಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಭಾರತದೊಂದಿಗೆ ಪರಮಾಣು ಸಹಕಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited