Untitled Document
Sign Up | Login    
Dynamic website and Portals
  

Related News

ಮಧ್ಯರಾತ್ರಿಯಿಂದ 500-1000 ನೋಟುಗಳ ಚಲಾವಣೆ ಇರುವುದಿಲ್ಲಃ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಮಧ್ಯರಾತ್ರಿಯಿಂದ 500-1000 ರುಪಾಯಿ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗುತ್ತಿದ್ದು, ನಾಳೆಯಿಂದ 500-1000 ನೋಟುಗಳ ಚಲಾವಣೆ ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ನಕಲಿ ಕರೆನ್ಸಿ, ಬ್ಲಾಕ್ ಮನಿ ಮತ್ತು ಭ್ರಷ್ಟಾಚಾರ ತಡೆಯುವ ಉದ್ದೇಶದಿಂದ ಈ ನಿರ್ಧಾರ...

ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ

ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಅಧ್ಯಕ್ಷ ಉರ್ಜಿತ್ ಪಟೇಲ್, ತಮ್ಮ ಮೊದಲ ಹಣಕಾಸು ನೀತಿ ಪ್ರಕಟಿಸಿದ್ದು, ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದ್ದಾರೆ. ಈ ಮೂಲಕ ರೆಪೋ ದರ ಶೇಕಡಾ 6.50ಯಿಂದ ಶೇಕಡಾ 6.25ಕ್ಕೆ ಇಳಿಯಲಿದೆ. ಹಣಕಾಸು ನೀತಿ ಸಮಿತಿಯ (ಎಂಪಿಸಿ) ಪ್ರಥಮ...

ರಘುರಾಮ್ ರಾಜನ್ ರಿಂದ ಕೊನೆ ವಿತ್ತನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ತಮ್ಮ ಸೇವಾವಧಿಯ ಕೊನೆಯ ವಿತ್ತನೀತಿಯನ್ನು ಪ್ರಕಟಿಸಿದ್ದು, ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿನ ಅತಿ ಕಡಿಮೆ ರೆಪೊ ದರ 6.5% ರಷ್ಟಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಬ್ಯಾಂಕ್ ಗಳಿಗೆ ಪಾವತಿಸುವ...

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ

ಅಧೀನ ಬ್ಯಾಂಕ್​ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಜತೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ದೇಶವ್ಯಾಪಿ ಬ್ಯಾಂಕ್‌ ನೌಕರರು ಇಂದು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಯುನೈಟೆಡ್‌ ಫೋರಂ ಆಫ್ ಬ್ಯಾಂಕ್‌ ಯೂನಿಯನ್‌ (ಯುಎಫ್ಬಿಯು) ಕರೆ ಕೊಟ್ಟಿರುವ ದೇಶವ್ಯಾಪಿ...

ಜುಲೈ 29ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಜತೆಗಿನ ಸಂಧಾನ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್​ಗಳ ಸಂಯುಕ್ತ ವೇದಿಕೆ (ಯುಎಫ್​ಬಿಯು) ಜುಲೈ 29ರಂದು ಮುಷ್ಕರ ನಡೆಸಲು ನಿರ್ಧರಿಸಿದೆ. ಭಾರತೀಯ ಬ್ಯಾಂಕ್​ಗಳ ಸಂಘ (ಐಬಿಎ) ಮತ್ತು ಕೇಂದ್ರ ಸರ್ಕಾರದ ಜತೆ ನಡೆದ ಮಾತುಕತೆ ವಿಫಲಗೊಂಡಿರುವ...

ಪ್ರಧಾನಿ ಮೋದಿ ಭೇಟಿ ಮಾಡಿದ ವಿಶ್ವ ಬ್ಯಾಂಕ್ ಅಧ್ಯಕ್ಷ ಡಾ.ಜಿಮ್ ಯಂಗ್ ಕಿಮ್

ವಿಶ್ವ ಬ್ಯಾಂಕ್ ಅಧ್ಯಕ್ಷ ಡಾ.ಜಿಮ್ ಯಂಗ್ ಕಿಮ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಜಿಮ್ ಯಂಗ್ ಕಿಮ್, ಪ್ರಧಾನಿ ಮೋದಿ ಭೇಟಿ ವೇಳೆ ಪೌಷ್ಟಿಕ ಆಹಾರ ಮತ್ತು ನವೀಕರಿಸಬಹುದಾದ ಇಂಧನ ಕುರಿತು ಭಾರತದ...

ಜಿನೇವಾ ತಲುಪಿದ ಪ್ರಧಾನಿ ಮೋದಿ: ಕಪ್ಪುಹಣ ಕುರಿತು ಚರ್ಚೆ

ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಿಜರ್ಲೆಂಡ್ ನ ಜಿನೇವಾ ತಲುಪಿದ್ದಾರೆ. ಸ್ವಿಜರ್ಲೆಂಡ್ ಅಧ್ಯಕ್ಷರಾಗಿರುವ ಜೊಹಾನ್‌ ಸ್ನಿಡರ್‌ ಅಮ್ಮಾನ್‌ ಅವರೊಂದಿಗೆ ಮೋದಿ ದ್ವಿಪಕ್ಷೀಯ, ಬಹು ಪಕ್ಷೀಯ ಮತ್ತು ಪ್ರಾದೇಶಿಕ ಮಹತ್ವದ ವಿಷಯಗಳ ಕುರಿತಾಗಿ ಮಾತುಕತೆ ನಡೆಸಲಿದ್ದಾರೆ. ಸುಮಾರು 50 ದಶಕಗಳ ಬಳಿಕ ಭಾರತದ...

ಭಾರತದ ಆರ್ಥಿಕತೆ ಅಂಧರ ರಾಜ್ಯದಲ್ಲಿ ಒಕ್ಕಣ್ಣ ಅರಸನಂತೆ: ರಘುರಾಮ ರಾಜನ್

ಜಾಗತಿಕ ರಂಗದಲ್ಲಿ ಭಾರತದ ಆರ್ಥಿಕತೆ, ಅಂಧರ ರಾಜ್ಯದಲ್ಲಿ ಒಕ್ಕಣ್ಣ ಅರಸನಂತೆ ಎಂದು ಆರ್‌.ಬಿ.ಐ ಗವರ್ನರ್‌ ರಘುರಾಮ ರಾಜನ್‌ ಹೇಳಿದ್ದಾರೆ. ವಿಶ್ವ ಬ್ಯಾಂಕ್‌ ಮತ್ತು ಐಎಂಎಫ್ ಹಾಗೂ ಜಿ20 ವಿತ್ತ ಸಚಿವರು ಮತ್ತು ಸೆಂಟ್ರಲ್‌ ಬ್ಯಾಂಕ್‌ ಗವರ್ನರ್‌ ಗಳ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್...

ಪಾಕಿಸ್ತಾನಿ ಹಿಂದುಗಳಿಗೆ ಭಾರತೀಯ ಪೌರತ್ವ ಸುಲಭಗೊಳಿಸಲು ಕೇಂದ್ರ ಚಿಂತನೆ

ಕೇಂದ್ರ ಸರ್ಕಾರ ಪಾಕಿಸ್ತಾದಿಂದ ಬಂದಿರುವ ಅಲ್ಪಸಂಖ್ಯಾತ ಹಿಂದುಗಳಿಗೆ ಭಾರತೀಯ ಪೌರತ್ವ ನೀಡುವ ವಿಧಾನವನ್ನು ಸುಲಭಗೊಳಿಸಲು ಚಿಂತೆನೆ ನಡೆಸಿದೆ ಎನ್ನಲಾಗಿದೆ. ಇದಲ್ಲದೇ ದೀರ್ಘಾವಧಿಯ ವೀಸಾದ ಮೇಲೆ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನಿ ಅಲ್ಪಸಂಖ್ಯಾತರಿಗೆ ಆಸ್ತಿ ಹೊಂದುವ ಮತ್ತು ಬ್ಯಾಂಕ್ ಖಾತೆ ತೆರೆಯುವ, ಪಾನ್ ಕಾರ್ಡ್, ಆಧಾರ್...

ಬ್ಯಾಂಕ್ ಗಳಿಗೆ ಸಾಲಾಗಿ ನಾಲ್ಕು ದಿನ ರಜೆ

ದೇಶದ ಹಲವು ಭಾಗಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಗಳಿಗೆ ಮಾರ್ಚ್ 24 ರಿಂದ ಸಾಲಾಗಿ ನಾಲ್ಕು ದಿನಗಳು ರಜೆ ಇದೆ. ಈ ರೀತಿ ನಿರಂತರ ರಜೆಯಿಂದ ಗ್ರಾಹಕರಿಗೆ ತೊಂದರೆ ಆಗುವುದು ಖಂಡಿತ. ಬ್ಯಾಂಕ್ ಗಳಿಗೆ ರಜೆ ಈ ಕೆಳಗಿನಂತಿದೆ. ಮಾರ್ಚ್‌ 24 ಹೋಳಿ ಹಬ್ಬದ ರಜೆ ಮಾರ್ಚ್‌ 25...

ಏಪ್ರಿಲ್ 1 ರಿಂದ ಸೀಮೆ ಎಣ್ಣೆ ಸಬ್ಸಿಡಿ ನೇರವಾಗಿ ಗ್ರಾಹಕರ ಖಾತೆಗೆ

ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...

ಭಾರತಕ್ಕೆ ಬಂದು ಬದಲಾವಣೆಯ ಗಾಳಿಯನ್ನು ನೋಡಿಃ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಹೂಡಿಕೆ ಸಮುದಾಯಕ್ಕೆ ಭಾರತದಲ್ಲಿ ಬಂದು ಹೂಡಿಕೆ ಮಾಡಿ ಎಂದು ಶನಿವಾರ ಕರೆ ನೀಡಿದರು. ಎಲ್ಲಾ ಆರ್ಥಿಕ ಸೂಚಕದ ಪ್ರಕಾರ ನಾವು 18 ತಿಂಗಳ ಮೊದಲು ಅಧಿಕಾರವಹಿಸಿಕೊಂಡ ಸಮಯಕ್ಕಿಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ...

ವಿಶ್ವ ಬ್ಯಾಂಕ್‌ ನ ಸುಲಭದಲ್ಲಿ ವ್ಯಾಪಾರೋದ್ಯಮ ಕೈಗೊಳ್ಳಬಹುದಾದ ಪಟ್ಟಿಯಲ್ಲಿ ಮೇಲೆಕ್ಕೇರಿದ ಭಾರತ

ಭಾರತವನ್ನು ವಿಶ್ವದ ಅತ್ಯುನ್ನತ ವಿದೇಶೀ ಹೂಡಿಕೆಯ ತಾಣವನ್ನಾಗಿ ಪರಿವರ್ತಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಗೆ ಇದೀಗ ಧನಾತ್ಮಕ ಆರಂಭ ಸಿಕ್ಕಿದೆ. ವಿಶ್ವ ಬ್ಯಾಂಕ್‌ ಸಿದ್ಧಪಡಿಸಿರುವ, ವಿಶ್ವದಲ್ಲಿ ಸುಲಭದಲ್ಲಿ ವ್ಯಾಪಾರೋದ್ಯವನ್ನು ಕೈಗೊಳ್ಳಬಹುದಾದ 189 ದೇಶಗಳ ಪಟ್ಟಿಯಲ್ಲಿ ಭಾರತವು 12 ಸ್ಥಾನಗಳ ನೆಗೆತವನ್ನು ಸಾಧಿಸಿದ್ದು...

ಭಾರತ್ ಬಂದ್ಃ ಬಸ್ ಸಂಚಾರ ಸ್ಥಗಿತ, ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮುಷ್ಕರದ ಹಿನ್ನಲೆಯಲ್ಲಿ ಬ್ಯಾಂಕ್, ಅಂಚೆ ಕಚೇರಿ, ಇನ್ಸ್ಯೂರೆನ್ಸ್ ಕಚೆರಿಗಳು ಕಾರ್ಯನಿರ್ವಹಿಸುತ್ತಿಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ...

ಬ್ಯಾಂಕ್ ಗಳಿಗೆ ಇನ್ನು 2 ನೇ ಮತ್ತು 4 ನೇ ಶನಿವಾರ ರಜೆ

ಬ್ಯಾಂಕ್ ಗಳಿಗೆ ಪ್ರತಿ ತಿಂಗಳ 2 ನೇ ಮತ್ತು 4 ನೇ ಶನಿವಾರ ರಜೆಯ ಬಗ್ಗೆ ತುಂಬಾ ದಿನಗಳಿಂದ ಬಾಕಿ ಇದ್ದ ಬ್ಯಾಂಕ್ ನೌಕರರ ಬೇಡಿಕೆಗೆ ಕೊನೆಗೂ ಸರ್ಕಾರ ಒಪ್ಪಿದೆ. ಸೆಪ್ಟಂಬರ್ 1 ರಿಂದ ಜಾರಿಗೆ ಬರಲಿದೆ. ಈಗ ಎಲ್ಲಾ ಬ್ಯಾಂಕ್ ಗಳೂ...

ಶೈಕ್ಷಣಿಕ ಸಾಲ ಪಡೆಯಲು ಕೇಂದ್ರ ಸರ್ಕಾರದಿಂದ ಸುಲಭ ವಿಧಾನ ಜಾರಿ

ಶೈಕ್ಷಣಿಕ ಸಾಲ ಪಡೆಯಲು ವಿದ್ಯಾರ್ಥಿಗಳಿಗಾಗಿ vidyalakshmi.co.in (ವಿದ್ಯಾಲಕ್ಷ್ಮಿ.ಕೋ.ಇನ್) ಎನ್ನುವ ಜಾಲತಾಣ ಪ್ರಾರಂಭಿಸಿರುವುದಾಗಿ ಗುರುವಾರ ಕೇಂದ್ರ ಸರ್ಕಾರ ತಿಳಿಸಿದೆ. ಎಸ್ ಬಿ ಐ, ಐಡಿಬಿಐ, ಬ್ಯಾಂಕ್ ಆಫ್ ಇಂಡಿಯಾ ಸೇರಿ ಐದು ಬ್ಯಾಂಕ್ ಗಳು ತಮ್ಮ ವ್ಯವಸ್ಥೆಯನ್ನು ಈ ಪೊರ್ಟಲ್ ಜೊತೆ...

ಶಾಂಘೈಯಲ್ಲಿ ಹೊಸ ಬ್ರಿಕ್ಸ್ ಬ್ಯಾಂಕ್ ಕಾರ್ಯಾರಂಭ

ಶಾಂಘೈಯಲ್ಲಿ ಬ್ರಿಕ್ಸ್ ದೇಶಗಳ ನ್ಯೂ ಡೆವಲಪ್‌ಮೆಂಟ್‌ ಬ್ಯಾಂಕ್‌ (ಎನ್‌ಡಿಬಿ) ಗೆ ಮಂಗಳವಾರ ಚಾಲನೆ ನೀಡಲಾಯಿತು. ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ ಮತ್ತು ಸೌತ್ ಆಫ್ರಿಕಾ (ಬ್ರಿಕ್ಸ್) ದೇಶಗಳ ಬೆಂಬಲದೊಂದಿಗೆ ನ್ಯೂ ಡೆವಲಪ್‌ಮೆಂಟ್‌ ಬ್ಯಾಂಕ್‌ ಪ್ರಾರಂಭಿಸಲಾಗಿದೆ. ಅಭಿವೃದ್ದಿ ಹೊಂದುತ್ತಿರುವ ದೇಶಗಳ ಮೂಲಸೌಕರ್ಯ ಯೋಜನೆಗೆ ಎನ್‌ಡಿಬಿ...

ಅಂಬರೀಶ್ ರಾಜೀನಾಮೆ ನಿರ್ಧಾರ: ಮುಖ್ಯಮಂತ್ರಿ, ಸಚಿವರಿಂದ ಮನವೊಲಿಕೆ ಯತ್ನ

ಪ್ರಮುಖ ವಿಚಾರಗಳಲ್ಲಿ ತಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸುತ್ತಿದ್ದಾರೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ಆದ್ದರಿಂದ ತಾವು ರಾಜೀನಾಮೆ ಕೊಡುವುದಾಗಿ ವಸತಿ ಸಚಿವ ಅಂಬರೀಶ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ತಮ್ಮ ಅಸಮಾಧಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಈ ಕುರಿತು...

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ

ಉಜ್ಬೇಕಿಸ್ತಾನ ಮತ್ತು ಕಜಖಿಸ್ತಾನ್ ದ ಪ್ರವಾಸ ಮುಗಿಸಿದ ಪ್ರಧಾನಿ ಮೋದಿ ಬುಧವಾರ ಜು.10ರಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊೞಲು ರಷ್ಯಾಗೆ ತೆರಳಲಿದ್ದಾರೆ. ಶೃಂಗಸಭೆಯ ಜೊತೆಗೆ, ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಜು.8 ರಂದು ಮತ್ತು ಪಾಕಿಸ್ತಾನ ಪ್ರಧಾನಿ ನವಾಜ್...

ಭಾರತದ ಅರ್ಥ ವ್ಯವಸ್ಥೆ ಈಗ 2 ಟ್ರಿಲಿಯನ್ ಡಾಲರ್

ವಿಶ್ವ ಬ್ಯಾಂಕ್ ವರದಿಯಂತೆ ಭಾರತದ ಜಿಡಿಪಿ (ಅರ್ಥ್ ವ್ಯವಸ್ಥೆ) ಈಗ 2 ಟ್ರಿಲಿಯನ್ ಅಮೆರಿಕನ್ ಡಾಲರ್ ದಾಟಿದೆ. 2014ರಲ್ಲೇ ಈ ಮಹತ್ವದ ಮೈಲಿಗಲ್ಲನ್ನು ದಾಟಿದ ಭಾರತದ ಜಿಡಿಪಿ ಈಗ 2.067 ಟ್ರಿಲಿಯನ್ ಅಮೆರಿಕನ್ ಡಾಲರ್ ಗಳಷ್ಟಿದೆ. ಕಳೆದ ಕೇವಲ ಏಳು ವರ್ಷಗಳಲ್ಲಿ...

ಮುಂದುವರಿದ ರೈತರ ಆತ್ಮಹತ್ಯೆ

ಈ ವರ್ಷದ ವರುಣನ ಮುಂಗೋಪಕ್ಕೆ ಚಿನ್ನದಂತ ಬೆಳೆ ಬೆಳೆಯುವ ರೈತ ಮೃತ್ಯು ಕೂಪಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ. ಕಲಬುರ್ಗಿಯ ಸೇಡಂನ ಯಡಹಳ್ಳಿಯ ರೈತ (60) ,ರಾಯಚೂರಿ ಸಿಂಧನೂರಿನ ಶ್ರೀನಿವಾಸ ದುರ್ಗಾ (30) ಮತ್ತು ಮಂಡ್ಯ ಜಿಲ್ಲೆಯ ದೊಡ್ಡತರಹಳ್ಳಿ ಪ್ರದೀಪ್ ಮತ್ತು ಮೈಸೂರು...

ಆರ್ಥಿಕ ಸಂಕಷ್ಟ: ಗ್ರೀಸ್ ದಿವಾಳಿಯತ್ತ

ಆರ್ಥಿಕ ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕಿರುವ ಯುರೋಪಿಯನ್‌ ಒಕ್ಕೂಟದ ಸದಸ್ಯ ದೇಶವಾದ ಗ್ರೀಸ್‌, ಈಗ ವಿಶ್ವದ ಆರ್ಥಿಕತೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಐಎಂಎಫ್ ಸೇರಿ ವಿವಿಧ ಐರೋಪ್ಯ ದೇಶಗಳು, ಸಂಸ್ಥೆಗಳಿಂದ ಗ್ರೀಸ್‌ 2008ರಲ್ಲಿ 16 ಲಕ್ಷ ಕೋಟಿ ರೂ.ನಷ್ಟು ಸಾಲ ಪಡೆದಿತ್ತು....

ಆರ್ಥಿಕಾಭಿವೃದ್ಧಿ ಪ್ರಗತಿಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ: ವಿಶ್ವ ಬ್ಯಾಂಕ್

ಭಾರತ ತನ್ನ ಆರ್ಥಿಕಾಭಿವೃದ್ಧಿ ಪ್ರಗತಿಯನ್ನು ಶೇ.7.5ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಚೀನಾ ದೇಶವನ್ನು ಹಿಂದಿಕ್ಕಿದೆ ಎಂದು ವಿಶ್ವ ಬ್ಯಾಂಕ್ ನ ಉಪಾಧ್ಯಕ್ಷ ಹಾಗೂ ಮುಖ್ಯ ಆರ್ಥಿಕ ತಜ್ಞ ಕೌಶಿಕ್ ಬಸು ತಿಳಿಸಿದ್ದಾರೆ. ಪ್ರಸ್ತುತ ಚೀನಾ ದೇಶದ ಆರ್ಥಿಕ ಪ್ರಗತಿ ಶೇ.7.1ರಷ್ಟಿದೆ. ಭಾರತದಲ್ಲಿನ ಪ್ರಸಕ್ತ ಆರ್ಥಿಕ...

ಕಪ್ಪು ಹಣ: ಭಾರತೀಯರಿಬ್ಬರ ಹೆಸರು ಬಹಿರಂಗ

ಕಪ್ಪು ಹಣ ಸಂಬಂಧ ತವರು ದೇಶಗಳಲ್ಲಿ ತನಿಖೆ ಎದುರಿಸುತ್ತಿರುವ ಸ್ವಿಸ್‌ ಬ್ಯಾಂಕ್‌ ಖಾತೆದಾರರ ಪಟ್ಟಿಯನ್ನು ಸ್ವಿಜರ್ಲೆಂಡ್‌ ಸರ್ಕಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಇಬ್ಬರು ಭಾರತೀಯ ಮಹಿಳೆಯರ ಹೆಸರೂ ಇರುವುದು ಸಂಚಲನಕ್ಕೆ ಕಾರಣವಾಗಿದೆ. ಸ್ನೇಹ ಲತಾ ಸಾಹಿ ಹಾಗೂ ಸಂಗೀತಾ ಸಾಹಿ ಎಂಬುವರ ಹೆಸರನ್ನು...

ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ: ಆರ್.ಬಿ.ಐ

ನೀವು ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡುವುದಿದ್ದರೆ ಇನ್ನು ಮುಂದೆ ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಎಲ್ಲಾ ರೀತಿಯ ಗ್ರಾಹಕ ವಸ್ತು ಖರೀದಿಗಳಿಗೆಲ್ಲೂ ಕಾಂಟ್ಯಾಕ್ಟ್ ಲೆಸ್ (contactless)...

ಬ್ರಿಕ್ಸ್‌ ಬ್ಯಾಂಕ್‌ ಮೊದಲ ಅಧ್ಯಕ್ಷರಾಗಿ ಕೆ.ವಿ.ಕಾಮತ್‌ ನೇಮಕ

ಭಾರತ ಸೇರಿದಂತೆ 5 ಅಭಿವೃದ್ಧಿಶೀಲ ದೇಶಗಳು ಸ್ಥಾಪಿಸುತ್ತಿರುವ ಬ್ರಿಕ್ಸ್‌ ಬ್ಯಾಂಕ್‌ ನ ಮೊದಲ ಅಧ್ಯಕ್ಷರಾಗಿ ಕನ್ನಡಿಗ, ಹೆಸರಾಂತ ಬ್ಯಾಂಕರ್ ಕೆ.ವಿ.ಕಾಮತ್‌ ನೇಮಕಗೊಂಡಿದ್ದಾರೆ. ಕಾಮತ್‌ ಅವರು 5 ವರ್ಷ ಅವಧಿಯನ್ನು ಹೊಂದಲಿದ್ದಾರೆ. ಬ್ಯಾಂಕ್‌ ಇನ್ನೊಂದು ವರ್ಷದಲ್ಲಿ ಸ್ಥಾಪನೆಯಾಗುವ ನಿರೀಕ್ಷೆಯಿದೆ ಎಂದು ವಿತ್ತ ಇಲಾಖೆಯ ಕಾರ್ಯದರ್ಶಿ...

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ ಮೀಸಲಾದ ಮುದ್ರಾ ಬ್ಯಾಂಕ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಗಳ ವರೆಗೆ ಸಾಲ ನೀಡಲೆಂದೇ ಸ್ಥಾಪಿತವಾಗಿರುವ ಮುದ್ರಾ ಬ್ಯಾಂಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿರುವ ಮುದ್ರಾ ಬ್ಯಾಂಕ್, ರೂ. 20 ಸಾವಿರ ಕೋಟಿ...

ವಿದೇಶಗಳಲ್ಲಿ ಕಪ್ಪು ಹಣ ಬಚ್ಚಿಟ್ಟವರಿಗೆ ಜೈಲು ಶಿಕ್ಷೆ

ವಿದೇಶಗಳಲ್ಲಿ ಕಪ್ಪು ಹಣವನ್ನು ಬಚ್ಚಿಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸುವ ಕಪ್ಪು ಹಣ ನಿಯಂತ್ರಣ ಕುರಿತ ವಿಧೇಯಕವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು. ಬಜೆಟ್‌ನಲ್ಲಿ ನೀಡಿದ್ದ ಆಶ್ವಾಸನೆಯಂತೆ ಲೋಕಸಭೆಯಲ್ಲಿ ಜೇಟ್ಲಿ, 88 ನಿಯಮ...

1 ರೂ. ನೋಟು ಮಾರುಕಟ್ಟೆಗೆ ಬಿಡುಗಡೆ

ಬರೋಬ್ಬರಿ 20 ವರ್ಷಗಳ ಬಳಿಕ 1 ರೂ. ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್.ಬಿ.ಐ) ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರಾಜಸ್ಥಾನದ ನಾಥ್‌ ವಾಡಾದ ಶ್ರೀನಾಥ್‌ ಜಿ ದೇಗುಲದಲ್ಲಿ ಮಾ.6ರಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಖಾತೆ ಕಾರ್ಯದರ್ಶಿ ರಾಜೀವ್‌ ಮಹರ್ಷಿ ಅವರು...

ಅರುಣ್ ಶೌರಿ ಅಥವಾ ಯಶ್ವಂತ್ ಸಿನ್ಹಾ ಬ್ರಿಕ್ಸ್ ಬ್ಯಾಂಕ್ ನ ಮೊದಲ ಅಧ್ಯಕ್ಷರಾಗುವ ಸಾಧ್ಯತೆ

ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅಥವಾ ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಅವರು ಬ್ರಿಕ್ಸ್ ಬ್ಯಾಂಕ್ ನ ಮೊದಲ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಬ್ರಿಕ್ಸ್ ಬ್ಯಾಂಕ್ ಗೆ ಮೊದಲ ಅಧ್ಯಕ್ಷರನ್ನು ನೇಮಿಸಿರುವ ಅಧಿಕಾರ ಭಾರತಕ್ಕೆಇದ್ದು, ಬ್ಯಾಂಕ್ ನ ಕೇಂದ್ರ...

ಬ್ಯಾಂಕ್‌ ಮುಷ್ಕರ ವಾಪಸ್: ತಿಂಗಳಿಗೆ 2 ಶನಿವಾರ ರಜೆ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಬಹುದಿನದ ಬೇಡಿಕೆಯನ್ನು ಈಡೇರಿಸಲು, ಭಾರತೀಯ ಬ್ಯಾಂಕ್‌ ಗಳ ಒಕ್ಕೂಟ ನಿರ್ಧರಿಸಿದೆ. ಹೀಗಾಗಿ ಫೆ.25ರಿಂದ ಕೈಗೊಳ್ಳಲು ಉದ್ದೇಶಿಸಿದ್ದ 4 ದಿನಗಳ ಮುಷ್ಕರವನ್ನು ಬ್ಯಾಂಕ್‌ ನೌಕರರು ಬಿಟ್ಟಿದ್ದಾರೆ. ಮುಂಬೈನಲ್ಲಿ ನಡೆದ ಉಭಯ ಬಣಗಳ ನಡುವಿನ ಮಾತುಕತೆ ವೇಳೆ ಬ್ಯಾಂಕ್‌...

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಜೇಟ್ಲಿ ಮನವಿ

ಬ್ಯಾಂಕ್ ನೌಕರರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್ ನೌಕರರ ಒಕ್ಕೂಟಗಳು ಫೆ.25ರಿಂದ 28ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ....

ಸರ್ಕಾರ ಪ್ರಬಲವಾದ ಮಾತ್ರಕ್ಕೆ ಸರಿದಾರಿಯಲ್ಲಿ ಹೋಗುತ್ತದೆ ಎನ್ನಲಾಗದು: ರಾಜನ್

ಬಲಿಷ್ಠ ಸರ್ಕಾರ ಯಾವತ್ತೂ ಸರಿದಾರಿಯಲ್ಲಿ ಸಾಗದು ಎಂದು ರಿಸರ್ವ್‌ ಬ್ಯಾಂಕ್‌ ಮುಖ್ಯಸ್ಥ ರಘುರಾಂ ರಾಜನ್‌ ಕೇಂದ್ರ ಸರ್ಕಾರದತ್ತ ಚಾಟಿ ಬೀಸಿದ್ದಾರೆ. ಹಿಟ್ಲರ್‌ ಆಡಳಿತವನ್ನು ಉದಾಹರಿಸಿ ಮಾತನಾಡಿದ ಅವರು, ಆಡಳಿತ ಮಧ್ಯಮ ಕ್ರಮಾಂಕದ ಆಡಳಿತವನ್ನು ಪರಿಶೀಲಿಸದೇ ಹೋದಲ್ಲಿ, ಅದು ಪಾರ್ಶ್ವವಾಯುಗೆ ತುತ್ತಾದಂತೆ ಆಗುತ್ತದೆ ಎಂದು...

ಶೂನ್ಯಕ್ಕಿಂತ ಕೆಳಗಿಳಿದ ಹಣದುಬ್ಬರ

ಆಹಾರ ವಸ್ತುಗಳ ಬೆಲೆ ಹೆಚ್ಚಿದ್ದರೂ ಸಗಟು ಹಣದುಬ್ಬರ ಮೂರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಶೂನ್ಯಕ್ಕಿಂತ ಕೆಳಕ್ಕೆ ಕುಸಿದಿದ್ದು, ಜನವರಿಯಲ್ಲಿ ಮೈನಸ್‌ ಶೇ.0.39ಕ್ಕೆ ಇಳಿಕೆ ಕಂಡಿದೆ. ಹಣದುಬ್ಬರ ಇಷ್ಟೊಂದು ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿರುವುದು ಐದೂವರೆ ವರ್ಷಗಳಲ್ಲಿ ಇದೇ ಮೊದಲು. ಉತ್ಪಾದಿತ ಸರಕು...

ಫೆ.25ರಿಂದ ಬ್ಯಾಂಕ್‌ ಮಷ್ಕರ ಸಾಧ್ಯತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್‌ ನೌಕರರು ಫೆ.25ರಿಂದ ನಾಲ್ಕು ದಿನ ಮುಷ್ಕರ ಹೂಡುವ ಸಾಧ್ಯತೆಯಿದೆ. ಬ್ಯಾಂಕ್‌ ಗಳ ಸಂಘಟನೆ ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಶನ್‌ ಮುಂದಿಟ್ಟಿರುವ ಶೇ. 13 ವೇತನ ಏರಿಕೆ ಪ್ರಸ್ತಾಪ ನೌಕರರ ಯೂನಿಯನ್‌ ಗಳಿಗೆ ಸಮ್ಮತವಾಗಿಲ್ಲ. ಈ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ...

ಕುಟುಂಬದ ಒಬ್ಬರಿಗೆ ಮಾತ್ರ ಜನಧನ ಯೋಜನೆಯಡಿಡಿ 5000 ರೂ. ಓ.ಡಿ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಜನ-ಧನ ಯೋಜನೆಯಡಿ ಬ್ಯಾಂಕ್‌ ಖಾತೆ ತೆರೆದವರಿಗೆ ಓವರ್‌ ಡ್ರಾಫ್ಟ್ (ಓ.ಡಿ.) ನೀಡುವ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವಾಲಯ ಆರಂಭಿಸಿದೆ. ಆದರೆ ಇದಕ್ಕೆ ಹಲವಾರು ಷರತ್ತುಗಳನ್ನೂ ವಿಧಿಸಲಾಗಿದೆ. ಕುಟುಂಬದಲ್ಲಿ ಎಷ್ಟೇ ಮಂದಿ ಜನ-ಧನದಡಿ ಬ್ಯಾಂಕ್‌ ಖಾತೆ ಮಾಡಿಸಿಕೊಂಡಿದ್ದರೂ...

ಕಪ್ಪು ಹಣ: ಕೇಂದ್ರದಿಂದ 60 ಹೆಸರು ಬಹಿರಂಗ ಸಾಧ್ಯತೆ

ಜಿನಿವಾದ ಎಚ್ ಎಸ್ ಬಿ ಸಿ ಬ್ಯಾಂಕಿನಲ್ಲಿ ಕಪ್ಪು ಹಣ ಇಟ್ಟಿದ್ದಾರೆಂದು ವರದಿಯಾಗಿರುವ 60 ಜನರ ಹೆಸರನ್ನು ಇಂದು ಕೇಂದ್ರ ಸರ್ಕಾರ ಬಹಿರಂಗಪಡಿಸುವ ಸಾಧ್ಯತೆಯಿದೆ. ಸರ್ಕಾರ ಬಹಿರಂಗಪಡಿಸಲಿರುವ ಹೆಸರಿನಲ್ಲಿ ಹೆಚ್ಚಿನ ಜನ ಬೃಹತ್ ಉದ್ಯಮಿಗಳು ಎನ್ನಲಾಗಿದೆ. ಕಪ್ಪು ಹಣದ ತನಿಖೆಗೆ ರಚಿಸಲಾಗಿರುವ ವಿಶೇಷ...

ಕಪ್ಪು ಹಣ: ವಿದೇಶದಲ್ಲಿ ಖಾತೆ ಹೊಂದಿದ್ದ ಭಾರತೀಯರ ಹೆಸರು ಬಹಿರಂಗ

ವಿದೇಶದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲು ಮುಂದಾಗಿರುವ ಬೆನ್ನಲ್ಲೇ ಸ್ವಡ್ಜರ್ಲೆಂಡ್ ನಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಜಿನಿವಾದಲ್ಲಿರುವ ಹೆಚ್‌ ಎಸ್‌ ಬಿ ಸಿ ಬ್ಯಾಂಕ್‌ನಲ್ಲಿ ಕಪ್ಪು ಹಣದ ಖಾತೆ ಹೊಂದಿದ್ದ 1, 195 ಭಾರತೀಯರ ಹೆಸರನ್ನು...

ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ದೆಹಲಿಯ 16ವರ್ಷಗಳನ್ನು ಹಾಳುಮಾಡಿವೆ: ಮೋದಿ

'ದೆಹಲಿ' ಜನರ ಪ್ರೀತಿ ವಿಶ್ವಾಸಗಳನ್ನು ಅಭಿವೃದ್ಧಿ ರೂಪದಲ್ಲಿ ಬಡ್ಡಿ ಸಮೇತ ವಾಪಸ್ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆ.3ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, 'ಲೋಕಸಭಾ ಚುನಾವಣೆ...

ಅಕ್ರಮ ಕುಡಿಯುವ ನೀರಿನ ಸಂಪರ್ಕಗಳನ್ನು ಸಕ್ರಮಗೊಳಿಸಲು ನಗರಾಭಿವೃದ್ಧಿ ಸಚಿವರ ಸೂಚನೆ

ಕುಡಿಯುವ ನೀರಿನ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಿ ತೆರಿಗೆ ವಸೂಲಿ ಮಾಡಬೇಕು ಅಥವಾ ಅಕ್ರಮ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ವಿನಯ್‌ ಕುಮಾರ್ ಸೊರಕೆ ಎಲ್ಲ ನಗರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೀರಿನ ತೆರಿಗೆ ಸಮರ್ಪಕವಾಗಿ...

ಬ್ಯಾಂಕ್ ಮುಷ್ಕರ ಮುಂದೂಡಿಕೆ

ಜ.21ರಿಂದ 24ರವರೆಗೆ ನಡೆಯ ಬೇಕಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಮುಷ್ಕರ ಮುಂದೂಡಲಾಗಿದೆ. ನೌಕರರ ಬೇಡಿಕೆಯ ಕುರಿತು ಫೆಬ್ರುವರಿ ಮೊದಲ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭಾರತೀಯ ಬ್ಯಾಂಕ್‌ಗಳ ಒಕ್ಕೂಟ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಡೆ ಹಿಡಿಯಲಾಗಿದೆ ಎಂದು ಅಖೀಲ ಭಾರತ...

ಸರ್ಕಾರಿ ಕಚೇರಿ ಕೆಲಸಕ್ಕೆ ಖಾಸಗಿ ವಾಹನ ಬಳಕೆ:ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಕ್ರಮ

ಕಚೇರಿ ಕೆಲಸಕ್ಕೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿದ್ದ ಪರಿಣಾಮ ಸರ್ಕಾರಿ ಕಚೇರಿಗಳ ವಿರುದ್ಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಸರ್ಕಾರಿ ಬ್ಯಾಂಕ್‌ ಗಳು, ಕೇಂದ್ರ ಸರ್ಕಾರಿ ಕಚೇರಿ, ರಾಜ್ಯ ಸರ್ಕಾರಿ ಕಚೇರಿಗಳು ಖಾಸಗಿ ವಾಹನಗಳನ್ನು ಬಾಡಿಗೆಗೆ ಪಡೆದು, ಅವುಗಳ ಮೇಲೆ ಇಲಾಖೆ...

ದೇಶ ಬಯಸಿದ್ದನ್ನು ದೆಹಲಿಯೂ ಬಯಸುತ್ತದೆ: ಪ್ರಧಾನಿ ಮೋದಿ

ದೇಶ ಬಯಸಿದ್ದನ್ನು ದೆಹಲಿಯೂ ಬಯಸುತ್ತದೆ. ಕೇವಲ ಭಾಷಣ ಮಾಡಿದರೆ ದೇಶ ಅಭಿವೃದ್ಧಿಯಾಗುವುದಿಲ್ಲ, ಮಾತಿನ ಜತೆಗೆ ಕೃತಿಯೂ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಮ್ ಲೀಲಾ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,...

ಬಸ್ ನಲ್ಲೇ ಬ್ಯಾಂಕ್ ಅಧಿಕಾರಿಗಳ ಜತೆ ಪ್ರಧಾನಿ ಮೋದಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಇದೇ ಶುಕ್ರವಾರ ವೋಲ್ವೋ ಬಸ್‌ನಲ್ಲಿ ಮುಂಬೈಯಿಂದ ಪುಣೆಗೆ ಪ್ರಯಾಣಿಸಲಿದ್ದಾರೆ. ಈ ಪ್ರಯಾಣದಲ್ಲಿ ಅವರು ದೇಶದ ಉನ್ನತ ಬ್ಯಾಂಕ್‌ಗಳ ಮುಖ್ಯಸ್ಥರೊಡನೆ ಬಸ್‌ನಲ್ಲೇ ಚರ್ಚೆ ನಡೆಸಲಿದ್ದಾರೆ. ಹಣಕಾಸು ಸಚಿವಾಲಯ ಶುಕ್ರವಾರ ಮತ್ತು ಶನಿವಾರ ಪುಣೆಯ ನ್ಯಾಶನಲ್‌ ಇನ್ಸ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕ್‌ ಮ್ಯಾನೇಜ್‌ಮೆಂಟ್‌...

ಸ್ವಿಸ್ ಬ್ಯಾಂಕ್ ಗಿಂತ್ ಭಾರತದಲ್ಲೇ ಅತಿ ಹೆಚ್ಚು ಕಪ್ಪುಹಣ ಪತ್ತೆ

ಕಪ್ಪುಹಣ ಕುರಿತು ಇದೇ ಮೊದಲ ಬಾರಿಗೆ ದೊಡ್ಡ ಮಾಹಿತಿಯನ್ನು ಬಹಿರಂಗಪಡಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ)ವು, ಇದುವರೆಗೆ 20,000 ಕೋಟಿ ರೂ. ನಷ್ಟು ಕಪ್ಪುಹಣವನ್ನು ಪತ್ತೆ ಮಾಡಿರುವುದಾಗಿ ಹೇಳಿದೆ. ವಿಶೇಷವೆಂದರೆ ಹೀಗೆ ಪತ್ತೆಯಾದ ಕಪ್ಪುಹಣದ ಪೈಕಿ ಸ್ವಿಸ್‌ ಬ್ಯಾಂಕ್‌ನಲ್ಲಿ ಇರುವುದು 4479...

ಸಿಮಿ ಉಗ್ರರಿಂದ ದಾಳಿ ಸಾಧ್ಯತೆ: ದೇಶಾದ್ಯಂತ ಹೈಅಲರ್ಟ್ ಘೋಷಣೆ

ನಿಷೇಧಿತ 'ಸಿಮಿ ಉಗ್ರ ಸಂಘಟನೆ'ಯ 5 ಉಗ್ರರು ಮಧ್ಯಪ್ರದೇಶದ ಜೈಲಿನಿಂದ ಪರಾರಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಜೈಲಿನಿಂದ ತಪ್ಪಿಸಿಕೊಂಡಿರುವ ಉಗ್ರರಿಗೆ ಭಾರತದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನದ ಐ.ಎಸ್.ಐ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಗುಪ್ತಚರ ಇಲಾಖೆ ಮಾಹಿತಿ ಅನ್ವಯ...

ಕಪ್ಪುಹಣ: ಮಾರ್ಚ್ ಅಂತ್ಯದೊಳಗೆ ತನಿಖೆ ಪೂರ್ಣಗೊಳಿಸುವಂತೆ ಸುಪ್ರೀಂ ಸೂಚನೆ

ಕಪ್ಪುಹಣದ ವಿಚಾರದಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದ ತನಿಖೆಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಜಿನೇವಾದ ಎಚ್‌ಎಸ್‌ಬಿಸಿ ಬ್ಯಾಂಕ್‌ನಲ್ಲಿ ಹಣ ಇಟ್ಟಿರುವ ಒಟ್ಟು 627 ಮಂದಿ ಖಾತೆದಾರರ ಹೆಸರು ಸರ್ಕಾರದ ಬಳಿ ಇದೆ. ಒಂದು ವೇಳೆ ಯಾವುದಾದರೂ ಕಾರಣಕ್ಕೆ...

ಕಪ್ಪು ಹಣದ ಬಗ್ಗೆ ಭಾರತಕ್ಕೆ ಮಾಹಿತಿ ಇಲ್ಲ: ಹರ್ವ್ ಫಾಲ್ಸಿಯಾನಿ

ವಿದೇಶಿ ಬ್ಯಾಂಕುಗಳಲ್ಲಿರುವ ಕಪ್ಪು ಹಣದ ಕುರಿತು ಭಾರತಕ್ಕೆ ಶೇ.1ರಷ್ಟೂ ಮಾಹಿತಿ ಇಲ್ಲ ಎಂದು ಸ್ವಿಸ್ ಬ್ಯಾಂಕ್ ಖಾತೆದಾರರ ಪಟ್ಟಿ ಬಿಡುಗಡೆ ಮಾಡಿದ ಖ್ಯಾತಿಯ ಹರ್ವ್ ಫಾಲ್ಸಿಯಾನಿ ಹೇಳಿದ್ದಾರೆ. ಫ್ರಾನ್ಸ್‌ನಲ್ಲಿ ಖಾಸಗಿ ಸುದ್ದಿವಾಹಿನಿಯಲ್ಲಿ ಮಾತನಾಡಿರುವ ಹರ್ವ್ ಫಾಲ್ಸಿಯಾನಿ, ಕಪ್ಪು ಹಣದ ಬಗ್ಗೆ ಭಾರತಕ್ಕೆ ಹೆಚ್ಚು...

ಚುನಾವಣೆ ಸಂದರ್ಭದಲ್ಲಿ 370ನೇ ವಿಧಿ ಬಗ್ಗೆ ಚರ್ಚೆ ಅಗತ್ಯವಿಲ್ಲ: ರಾಜನಾಥ್ ಸಿಂಗ್

'ಜಮ್ಮು-ಕಾಶ್ಮೀರ'ಕ್ಕೆ ವಿಶೇಷ ಸ್ಥಾನ ನೀಡುವ ಸಂವಿಧಾನದ 370ನೇ ವಿಧಿ ರಾಷ್ಟ್ರೀಯ ವಿಚಾರವಾಗಿದ್ದು, ಇದನ್ನು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ನ.25ರಿಂದ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನ.19ರಂದು ಜಮ್ಮು-ಕಾಶ್ಮೀರಕ್ಕೆ...

ಕಪ್ಪುಹಣ ನಿಗ್ರಹಕ್ಕೆ ಜಾಗತಿಕ ಸಹಕಾರ ಅಗತ್ಯ: ಮೋದಿ ಮನವಿ

ಕಪ್ಪುಹಣವನ್ನು ಕಪ್ಪುಹಣ ನಿಗ್ರಹಿಸಬೇಕಾದರೆ ಜಾಗತಿಕ ಸಹಕಾರದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ಎರಡನೇ ದಿನವಾದ ನ.16ರಂದು ಪ್ರಧಾನಿ ಮೋದಿ ಕಪ್ಪು ಹಣ ವಾಪಸ್ಸಾತಿ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ವಿದೇಶಿ...

ಸಿಲಿಂಡರ್ ಸಬ್ಸಿಡಿ ಜ.1ರಿಂದ ಗ್ರಾಹಕರ ಬ್ಯಾಂಕ್ ಖಾತೆಗೆ

ಜ.1, 2015 ರಿಂದ ದೇಶಾದ್ಯಂತ ಎಲ್‌ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್‌ ಖಾತೆಗೇ ಜಮಾ ಆಗಲಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್‌, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್‌...

ನೀರಿನ ದರ ಏರಿಕೆ ಖಂಡಿಸಿ ನಗರ ಬಿಜೆಪಿ ಘಟಕದಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರ ಬಿಜೆಪಿ ಘಟಕದ ಸದಸ್ಯರು ನ.10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಾನಗರ ಪಾಲಿಕೆ(ಬಿಬಿಎಂಪಿ) ಕಾರ್ಪೊರೇಟರ್ ಗಳು, ಶಾಸಕರಾದ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ...

ಕಪ್ಪುಹಣ: 628 ಖಾತೆಗಳ ಪೈಕಿ 289ರಲ್ಲಿ ಹಣವಿಲ್ಲ

ಕಪ್ಪುಹಣ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಿಸ್‌ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವು ಭಾರತೀಯರ ಹೆಸರುಳ್ಳ ಪಟ್ಟಿಯನ್ನು ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್‌ನಿಂದ ಪಡೆದು ತನಿಖೆ ನಡೆಸುತ್ತಿರುವ ಎಸ್‌.ಐ.ಟಿಗೆ ಹಿನ್ನಡೆಯಾದಂತಾಗಿದೆ. ಎಚ್‌ ಎಸ್‌ ಬಿಸಿ ಬ್ಯಾಂಕಿನ ಜಿನೆವಾ ಶಾಖೆಯಲ್ಲಿ ಇರುವ 628 ಖಾತೆಗಳ...

ಡಾಲರ್ ಎದುರು ರೂಪಾಯಿ ಮೌಲ್ಯ ವೃದ್ಧಿ

'ಡಾಲರ್'ಎದುರು ರೂಪಾಯಿ ಮೌಲ್ಯ ವೃದ್ಧಿಯಾಗಿದೆ. ನ.5ರಂದು ದಿನದ ಆರಂಭದ ವಿದೇಶಿ ವಿನಿಮಯ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಬೆಲೆ 6 ಪೈಸೆ ಏರಿಕೆಯಾಗಿದೆ. ಹೂಡಿಕೆ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕಠಿಣ ನಿರ್ಧಾರದಿಂದ ಇತ್ತೀಚಿನ ದಿನಗಳಲ್ಲಿ ರೂಪಾಯಿ ಬೆಲೆ ಏರಿಕೆಯಾಗುತ್ತಿದೆ. ಅಂತರಾಷ್ಟ್ರೀಯ ಷೇರು...

ದೇಶದಲ್ಲಿ ಮೂವರ ಬಳಿ ಮಾತ್ರವೇ ಕಪ್ಪುಹಣ ಇದೆಯೇ: ನಿತೀಶ್ ಕುಮಾರ್

'ಕಪ್ಪುಹಣ' ವಿಷಯದ ಬಗ್ಗೆ ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸ್ವಿಸ್ ಬ್ಯಾಂಕ್ ನಲ್ಲಿರುವ ಹಣವನ್ನು ವಾಪಸ್ ತರುವ ಸಂಬಂಧ ಎನ್.ಡಿ.ಎ ಸರ್ಕಾರ ಕೈಗೊಂಡಿರುವ ನಿರ್ಧಾರ ಅದರ ನಾಯಕರ ಮಾನಸಿಕತೆಯನ್ನು ತಿಳಿಸುತ್ತದೆ ಎಂದು...

ಕಪ್ಪುಹಣದ ಬಗ್ಗೆ ಒಪ್ಪಿಕೊಂಡ 136 ಜನ

ವಿದೇಶಗಳಲ್ಲಿ ಕಪುಹಣ ಇಟ್ಟಿರುವ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬೆನ್ನಲ್ಲೇ ವಿದೇಶಿ ತೆರಿಗೆಯಲ್ಲಿ ಖಾತೆ ಹೊಂದಿರುವುದನ್ನು ಸ್ಪಷ್ಟಪಡಿಸಿ 136 ಜನ ದಂಡ ಕಟ್ಟಲು ಮುಂದೆ ಬಂದಿದ್ದಾರೆ. ಎಚ್‌ಎಸ್‌ಬಿಸಿ ಬ್ಯಾಂಕಿನ ಸ್ವಿಜರ್ಲೆಂಡ್‌ನ‌ ಜಿನೇವಾ ಶಾಖೆಯಲ್ಲಿ ಖಾತೆ ಹೊಂದಿರುವ 628 ಭಾರತೀಯರು ಅಥವಾ...

ಆಸ್ತಿ ಮೌಲ್ಯ ಹೆಚ್ಚಳ ಆರೋಪ: ದಾಖಲೆ ಬಿಡುಗಡೆ ಮಾಡಿದ ಡಿವಿಎಸ್

ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...

ಕಪ್ಪುಹಣ ಹೊಂದಿರುವವರ ಹೆಸರು ಬಹಿರಂಗಗೊಳಿಸಿದರೆ ಕಾಂಗ್ರೆಸ್ ಗೆ ಮುಜುಗರ: ಜೇಟ್ಲಿ

'ಕಪ್ಪುಹಣ' ಹೊಂದಿರುವವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಎನ್.ಡಿ.ಟಿವಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಕಪ್ಪುಹಣದ ಬಗ್ಗೆ ಮಾತನಾಡಿರುವ ಅರುಣ್ ಜೇಟ್ಲಿ, ಬಿಜೆಪಿ ಸರ್ಕಾರ ಶಾಶ್ವತವಾಗಿ ಕಪ್ಪುಹಣ ಹೊಂದಿರುವವರ ಹೆಸರನ್ನು...

ಕಪ್ಪುಹಣದ ಮಾಹಿತಿ ನೀಡಲು ಸ್ವಿಜರ್ಲೆಂಡ್ ಸಮ್ಮತಿ

ಕಪ್ಪುಹಣವಿಟ್ಟ ತನ್ನ ನಾಗರಿಕರ ಮಾಹಿತಿ ನೀಡುವಂತೆ ಭಾರತ ಹಲವು ವರ್ಷಗಳಿಂದ ಮಾಡಿಕೊಂಡು ಬಂದಿದ್ದ ಮನವಿಗೆ ಸ್ವಿಜರ್ಲೆಂಡ್ ಸರ್ಕಾರ ಸಮ್ಮತಿ ಸೂಚಿಸಿದೆ. ಭಾರತೀಯ ಬ್ಯಾಂಕಿಂಗ್ ಮಾಹಿತಿಯನ್ನು ಆದ್ಯತೆ ಮೇರೆಗೆ ಹಂತ ಹಂತವಾಗಿ ನೀಡುವುದಾಗಿ ಸ್ವಿಜರ್ಲೆಂಡ್ ಸರ್ಕಾರ ಘೋಷಿಸಿದೆ. ಇದು ಸ್ವಿಸ್ ಬ್ಯಾಂಕ್ ಗಳಲ್ಲಿ ಇರುವ...

ರೇಸ್ಕೋರ್ಸ್ ರಸ್ತೆಯಲ್ಲಿ ಕಾರ್ಪೊರೇಷನ್ ಬ್ಯಾಂಕ್ ನ ಇ-ಲಾಬಿ, ಶಾಖೆ ಉದ್ಘಾಟನೆ

ದೇಶದ ಮೂಂಚೂಣಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕಾರ್ಪೊರೇಷನ್ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಮತ್ತು ವಿಶಿಷ್ಠ ಯೋಜನೆಗಳನ್ನು ನೀಡುವುದರೊಂದಿಗೆ, ವಿವಿಧ ಸಮಾಜ ಸೇವಾ ಕಾರ್ಯಗಳಲ್ಲೂ ಸಕ್ರೀಯವಾಗಿ ತೊಡಗಿಕೊಂಡಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಎಸ್.ಆರ್. ಬನ್ಸಾಲ್...

ಜಪಾನ್ ನಲ್ಲಿ ಪ್ರಧಾನಿ ಮೋದಿ ಭಾಷಣ: ಅಭಿವೃದ್ಧಿ ಮಂತ್ರ ಪಠಣ

ಉದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡುವಂತೆ ಜಪಾನ್ ಉದ್ಯಮಿಗಳಿಗೆ ಕರೆ ನೀಡಿದ್ದಾರೆ. 5 ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇನ್ನೂ ಎರಡು ದಿನಗಳ ಕಾಲ ಜಪಾನ್ ನಲ್ಲಿರಲಿದ್ದಾರೆ. ಸೆ.1ರಂದು ಟೋಕಿಯೋದಲ್ಲಿ...

ಬಡತನ ನಿರ್ಮೂಲನೆಗೆ ಆರ್ಥಿಕ ಅಸ್ಪೃಶ್ಯತೆ ನಿರ್ಮೂಲನೆ ಮಾಡಬೇಕು-ಪ್ರಧಾನಿ ಮೋದಿ

ಬಡತನ ನಿರ್ಮೂಲನೆ ಮಾಡಲು ಆರ್ಥಿಕ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು, ಅಭಿವೃದ್ಧಿಗಾಗಿ ಬ್ಯಾಂಕ್ ಖಾತೆ ತೆರೆಯುವ ಮೂಲಕ ದೇಶದ ನಾಗರಿಕರನ್ನು ಆರ್ಥಿಕತೆಯೊಂದಿಗೆ ಜೊತೆಗೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಣಕಾಸು ಸೇವೆಗಳು ಜನಸಾಮಾನ್ಯರ ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಜನ್-ಧನ್ ಯೋಜನೆಗೆ...

ಬಿಜೆಪಿ ಸಂಸದರ ಸಭೆ ಆರಂಭ

ಕಳೆದ ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಸಂಸದರ ಸಭೆ ನಡೆಯುತ್ತಿದ್ದು, ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ಆರಂಭವಾಗಿದೆ. ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಬೆಳಿಗ್ಗೆ 10:30ಕ್ಕೆ ಆರಂಭವಾದ ಸಭೆ ಸಂಜೆವರೆಗೂ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ...

ಜನ್-ಧನ್ ಯೋಜನೆಗೆ ಆ.28ರಂದು ಪ್ರಧಾನಿ ಮೋದಿಯಿಂದ ಚಾಲನೆ

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಬ್ಯಾಂಕ್ ಖಾತೆ ಒದಗಿಸುವ ಉದ್ದೇಶ ಹೊಂದಿರುವ ಜನ್-ಧನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಆ.28ರಂದು ಚಾಲನೆ ನೀಡಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಐತಿಹಾಸಿಕ ಭಾಷಣ ನಡೆಸಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬ ನಾಗರಿಕನಿಗೂ ಬ್ಯಾಂಕ್ ಖಾತೆ ಒದಗಿಸಿ ಕೊಡುವುದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited