Untitled Document
Sign Up | Login    
Dynamic website and Portals
  

Related News

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಮಹಿಳೆ

ಸಮ-ಬೆಸ ಕಾರಿನ ಪ್ರಯೋಗಿಕ ಸಂಚಾರ ಮುಕ್ತಾಯವಾದ ಹಿನ್ನಲೆಯಲ್ಲಿ ದೆಹಲಿ ಸರ್ಕಾರ ಭಾನುವಾರ ಏರ್ಪಡಿಸಿದ್ದ ಧನ್ಯವಾದ ಸಮರ್ಪಣಾ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಘಟನೆ ನಡೆದಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವಾಗ ವೇದಿಕೆಯವರೆಗೆ ಹೋದ ಮಹಿಳೆಯೊಬ್ಬಳು ಮಸಿ...

ಸಿಎಂ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ:ತನಿಖೆಗೆ ಗೃಹ ಸಚಿವರಿಂದ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ಗೃಹ ಸಚಿವ ಕೆ.ಜೆ ಜಾರ್ಜ್ಜಾ, ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂಡ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಸಿ.ಎಂ ತೆರಳಬೇಕಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited