ಆಪ್ಘಾನಿಸ್ಥಾನದ ರಾಜಧಾನಿ ಕಾಬುಲ್ ನಲ್ಲಿ ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಇದಾಗಿದ್ದು, ಇದಕ್ಕೆ ಆತ್ಮಹತ್ಯಾ ಬಾಂಬ್...
ದೇಶದ ಒಕ್ಕೂಟ ವ್ಯವಸ್ಥೆಯಿಂದ ಹೊರಬಂದರೂ ಸರಿಯೇ, ತಮಿಳುನಾಡಿನ ವಿರೋಧವನ್ನು ಲೆಕ್ಕಿಸದೆ ತಕ್ಷಣವೇ 2000 ಕೋಟಿ ರೂ. ಸಾಲ ಮಾಡಿ ಮೇಕೆದಾಟು ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ಬಾಯಾರಿಕೆಯಿಂದ ತತ್ತರಿಸಿರುವ ಜನರಿಗೆ ನೀರು ಕೊಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ...
ಪ್ರತಿಯೊಂದು ಹನಿ ನೀರು ಸದ್ಬಳಕೆಯಾಗುವ ಸೂಕ್ಷ್ಮ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ರಷ್ಟು ಅನುದಾನ ಒದಗಿಸಬೇಕು. ನೀರಾವರಿ ಯೋಜನೆಗಳಲ್ಲಿ ಗರಿಷ್ಠ 40 ಹೆಕ್ಟೇರ್ ಮಾತ್ರ ಸೂಕ್ಷ್ಮ ನೀರಾವರಿ ಅಳವಡಿಸಬೇಕೆಂಬ ನಿರ್ಬಂಧವನ್ನು ಸಡಿಲಿಸಬೇಕು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೇಂದ್ರ...
ಭದ್ರಾ ಮೇಲ್ದಂಡೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರೈತರು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರನ್ನು ಘೇರಾವ್ ಹಾಕಿದ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ನಡೆದ ಭದ್ರಾ ಮೇಲ್ದಂಡೆ ನೀರು ಹಕ್ಕೊತ್ತಾಯ ಸಮಾವೇಶದ ವೆಳೆ ಮಾತನಾಡಿದ ಸಚಿವ ಹೆಚ್.ಆಂಜನೇಯ, ಭದ್ರಾ...