ಮಹಿಳೆಯೊಬ್ಬಳ ಮಾನ ರಕ್ಷಣೆಗಾಗಿ ರಾಮಾಯಣ ಕಾಲದಲ್ಲಿ ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.
ಉತ್ತರ ಪ್ರದೇಶದ ಲಖ್ನೌನಲ್ಲಿನ ಐಶ್ಬಾಗ್ ರಾಮಲೀಲಾ ಮೈದಾನದಲ್ಲಿ ರಾಮಲೀಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ...
ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುವ ರಾಷ್ಟ್ರವೆಂದು ಪರಿಗಣಿಸುವ ಮಸೂದೆ( ಪಾಕಿಸ್ತಾನ್ ಸ್ಟೇಟ್ ಸ್ಪಾನ್ಸರ್ ಆಫ್ ಟೆರರಿಸಂ ಡೆಸಿಗ್ನೇಷನ್ ಆಕ್ಟ್ ಹೆಚ್ ಆರ್ 6069) ನ್ನು ಅಮೆರಿಕದ ಪ್ರಮುಖ ಸಂಸದರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಮಂಡಿಸಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ...
ಜಮ್ಮು-ಕಾಶ್ಮೀರದ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ಕಾರಣ. ಅದೊಂದು ಭಯೋತ್ಪಾದಕ ರಾಷ್ಟ್ರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಉಗ್ರರ ದಾಳಿಯಿಂದ...
ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕ ಸಹಕಾರ ಮುಂದುವರಿಯಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.
ವಾಷಿಂಗ್ಟನ್ನಲ್ಲಿ ಅಮೆರಿಕ ರಕ್ಷಣಾ ಸಚಿವ ಆಶ್ಟನ್ ಕಾರ್ಟರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ ವಿಷಯವನ್ನು ಉಭಯ...
ಭಾರತದೊಂದಿಗೆ ಸಂಬಂಧವನ್ನು ಸುಧಾರಿಸಿಕೊಳ್ಳಲು ನಾವು ಬಯಸುತ್ತಿದ್ದೇವೆ. ಆದರೆ ಭಾರತ ಕೇವಲ ಭಯೋತ್ಪಾದನೆ ಬಗ್ಗೆ ಮಾತ್ರ ಮಾತನಾಡಲು ಒಲವು ತೋರಿಸುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದೆ.
ಪಾಕಿಸ್ತಾನದ ಪ್ರತಿನಿಧಿಯಾಗಿರುವ ಮಲೀಹಾ ಲೋಧಿ, ಭಾರತ ನೆರೆಯ ದೇಶದೊಂದಿಗಿನ ದ್ವಿಪಕ್ಷೀಯ ಸಂಬಂಧ ಸುಧಾರಿಸಿಕೊಳ್ಳಲು ಹೆಚ್ಚಿನ ಉತ್ಸಾಹ ತೋರುತ್ತಿಲ್ಲ...
ಕರ್ನಾಟಕ, ಗುಜರಾತ್ ಪೊಲೀಸರು ಹಾಗೂ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಮೋಸ್ಟ್ ವಾಂಟೆಡ್ ಉಗ್ರ ಜೈನುಲ್ ಅಬೇದಿನ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಳೆದ ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮುಂಬೈ ವಿಮಾನ...
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ರನ್ನು ದೆಹಲಿ ವಿಶ್ವವಿದ್ಯಾಲಯದ ಪಠ್ಯ ಪುಸ್ತಕದಲ್ಲಿ ಭಯೋತ್ಪಾದಕ ಎಂದು ಬಣ್ಣಿಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
’ಭಾರತದ ಸ್ವಾತಂತ್ರ್ಯ ಹೋರಾಟ' ಎನ್ನುವ ಶೀರ್ಷಿಕೆಯ ಈ ಪುಸ್ತಕ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಪುಸ್ತಕದಲ್ಲಿ ಉಲ್ಲೇಖಗೊಂಡಿರುವ...
ಮೂವರು ಪಾಕ್ ಉಗ್ರರು ಓರ್ವ ಸ್ಥಳೀಯ ವ್ಯಕ್ತಿಯೊಂದಿಗೆ ಬೂದು ಬಣ್ಣದ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಶಸ್ತ್ರಸಜ್ಜಿತರಾಗಿ ಸಂಚರಿಸುತ್ತಿದ್ದು ಇವರು ದೆಹಲಿ, ಮುಂಬಯಿ ಅಥವಾ ಗೋವಾದಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಪಂಜಾಬ್ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ಈ...
ತೈಲ ರಾಷ್ಟ್ರ ಸೌದಿ ಅರೇಬಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮೊದಲ ಪ್ರವಾಸದಲ್ಲಿ 2 ದಿನಗಳ ಭೇಟಿ ಸಲುವಾಗಿ ರಿಯಾಧ್ ಗೆ ಆಗಮಿಸಿದ್ದಾರೆ.
ರಿಯಾದ್ ಗವರ್ನರ್ ರಾಜಕುಮಾರ ಫೈಸಲ್ ಬಿನ್ ಬಂದರ್ ಬಿನ್ ಅಬ್ದುಲಾಜೀಜ್ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು....
ಪರಮಾಣು ಭದ್ರತೆ ಮತ್ತು ಪ್ರಸರಣ ನಿರೋಧ ಸೇರಿದಂತೆ ಪರಮಾಣು ಭಯೋತ್ಪಾದನೆ ಹಿಮ್ಮೆಟ್ಟಿಸಲು ಪರಮಾಣು ಕಳ್ಳಸಾಗಣೆ ಮತ್ತು ತಂತ್ರಜ್ನಾನದ ನಿಯೋಜನೆ ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಕೆಲವು ಪ್ರಮುಖ ಕ್ರಮಗಳನ್ನು ಘೋಷಿಸಿದ್ದಾರೆ.
ವಾಷಿಂಗ್ಟನ್ ನಲ್ಲಿ ಮುಕ್ತಾಯಗೊಂಡ 2ನೇ ಪರಮಾಣು ಭದ್ರತಾ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ...
ಭಯೋತ್ಪಾದನೆ ಪಿಡುಗನ್ನು ಹೋಗಲಾಡಿಸಬೇಕೆಂದರೆ ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಸಾಂಘಿಕವಾಗಿ ಹೋರಟ ನಡೆಸಬೇಕಿದೆ ಎಂದು ಪ್ರಧಾಣನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
13ನೇ ಭಾರತ-ಐರೋಪ್ಯ ಒಕ್ಕೂಟ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಬ್ರಸೆಲ್ಸ್ ಗೆ ಭೇಟಿ ನೀಡಿರುವ ಅವರು, ಈ ಸಂದರ್ಭದಲ್ಲಿ ಬ್ರಸೆಲ್ ಮೇಲಿನ...
ಉಗ್ರರ ವಿರೋಧಿ ಕಾರ್ಯಾಚರಣೆಯೇ ಮುಖ್ಯ ಉದ್ದೇಶವಾಗಿರುವ ಎನ್ ಎಸ್ ಜಿ ಕಮಾಂಡೋಗಳನ್ನು ಬೇರೆ ಬೇರೆ ಕಾರಣಗಳಿಂದಾಗಿ ಗಣ್ಯರ ಭದ್ರತೆಗೆ ನಿಯೋಜನೆಗೊಳಿಸಲಾಗಿತ್ತು. ಈಗ ಗಣ್ಯರ ರಕ್ಷಣೆಗೆ ನಿಯೋಜನೆಗೊಂಡ ಸುಮಾರು 600 ಕಮಾಂಡೋಗಳನ್ನು ಎನ್ ಎಸ್ ಜಿ ಹಿಂದಕ್ಕೆ ಕರೆಸಿಕೊಂಡು, ಇತ್ತೀಚೆಗೆ ನಡೆದ...
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು ಸಮರ್ಥವಾಗಿ ಎದುರಿಸಿದ್ದು,...
67ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸರ್ವರೀತಿಯಿಂದ ಸಜ್ಜಾಗಿದೆ. ಉಗ್ರರ ಬೆದರಿಕೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಾಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಭಯೋತ್ಪಾದಕ ದಾಳಿಗಳ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ...
ಭಾರತ ಮತ್ತು ಫ್ರಾನ್ಸ್ ಮಾನವೀಯತೆಯ ಶತ್ರುಗಳ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿ ನಿಲ್ಲುತ್ತವೆ ಎಂದು ಪ್ರಧಾನಿ ಮೋದಿ ಭಾನುವಾರ ಭಯೋತ್ಪಾದನೆಯ ವಿರುದ್ಧದ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ.
ಭಾನುವಾರ ಚಂಡಿಗಢದಲ್ಲಿ ನಡೆದ ಭಾರತ-ಫ್ರಾನ್ಸ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್...
ಐ ಎಸ್ ಐ ಎಸ್ ಹಸ್ತಾಕ್ಷರವಿದೆ ಎನ್ನಲಾದ ಅನಾಮಧೇಯ ಪತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
ಗೋವಾ ಪೊಲೀಸರು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮತ್ತು ಭಯೋತ್ಪಾದಕ ನಿಗ್ರಹ ದಳಕ್ಕೆ...
ಶನಿವಾರ ಬೆಳಗಿನ ಜಾವ ಯೋಧರ ಸಮವಸ್ತ್ರವನ್ನು ಧರಿಸಿದ ಭಯೋತ್ಪಾದಕರ ಗುಂಪೊಂದು ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಗೆ ನುಗ್ಗಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದೆ. ಆರೇಳು ಗಂಟೆಗಳ ಕಾಲ ನಡೆದ ನಿರಂತರ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆಯಲ್ಲಿ...
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಎರಡು ದಿನಗಳ ರಷ್ಯಾ ಪ್ರವಾಸಕ್ಕೆ ತೆರಳಲಿದ್ದಾರೆ. ಮಾಸ್ಕೋವಿನಲ್ಲಿ ಗುರುವಾರ ರಷ್ಯಾ ಅಧ್ಯಕ್ಷ ವಾಡ್ಲಮೀರ್ ಪುಟಿನ್ ಅವರ ಜೊತೆ ಮಾತುಕತೆ ನಡೆಸಿದ ನಂತರ ರಕ್ಷಣಾ ಮತ್ತು ಪರಮಾಣು ಶಕ್ತಿ ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ...
ಪಾಕ್ ಆಕ್ರಮಿತ ಕಾಶ್ಮೀರ ಪಾಕಿಸ್ತಾನದಲ್ಲಿದೆ ಮತ್ತು ಜಮ್ಮು ಕಾಶ್ಮೀರ ಭಾರತದಲ್ಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಶನಿವಾರ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಭಾರತದ ಇಡೀ ಸೇನೆ ಜೊತೆಗೂಡಿದರೂ, ಭಯೋತ್ಪಾದಕರು ಮತ್ತು ಉಗ್ರಗಾಮಿಗಳಿಂದ...
ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕವಾಗಿ ಒಂದಾಗಬೇಕು. ವಿಶ್ವದ ಎಲ್ಲಾ ದೇಶಗಳೂ ತಾವು ಯಾವುದೇ ರೀತಿ ಭಯೋತ್ಪಾದನೆಗೆ ಸಹಕಾರ ನೀಡುವುದಿಲ್ಲ ಎನ್ನುವುದನ್ನು ಖಚಿತಪಡಿಸಬೇಕು ಎಂದು ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ವಿಶ್ವಕ್ಕೆ ಭಯೋತ್ಪಾದನೆ ದೊಡ್ಡ ಸಮಸ್ಯೆ. ಇದಕ್ಕೆ...
ಹತ್ತು ದಿನಗಳ ಉಭಯ ಸದನಗಳ ಚಳಿಗಾಲದ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ.
ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ರೈತರ ಆತ್ಮಹತ್ಯೆ, ಬರ ಪರಿಹಾರ ಕಾಮಗಾರಿಗಳಿಗೆ ಕಾರ್ಯಗತಗೊಳಿಸಲು ವೈಫಲ್ಯ, ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ವಿರುದ್ಧದ ಆರೋಪ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಬಗೆಗಿನ...
ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ಐಸಿಸ್ ಭಯೋತ್ಪಾದಕರು ನಡೆಸಿದ ಅಟ್ಟಹಾಸವನ್ನು ಜಿ-20 ಶೃಂಗಸಭೆಯಲ್ಲಿ ಖಂಡಿಸಲಾಯಿತು. ಉಗ್ರವಾದವನ್ನು ನಿಗ್ರಹಿಸಲು ಜಾಗತಿಕ ಮಟ್ಟದಲ್ಲಿ ತುರ್ತಾಗಿ ಸಂಯುಕ್ತ ಪ್ರಯತ್ನಗಳು ನಡೆಯಬೇಕಿವೆ ಎಂದು ವಿಶ್ವ ನಾಯಕರು ಪ್ರತಿಪಾದಿಸಿದ್ದಾರೆ.
ಆರ್ಥಿಕಾಭಿವೃದ್ಧಿ ಹಾಗೂ ಹವಾಮಾನ ಬದಲಾವಣೆ ಕುರಿತು ಚರ್ಚಿಸುವ ಉದ್ದೇಶದಿಂದ ಟರ್ಕಿಯ ಅಂತಾಲಿಯಾದಲ್ಲಿ...
ತಮ್ಮ ಮೂರು ದಿನಗಳ ಯುಕೆ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಜಿ-20 ಶೃಂಗಸಭೆಗಾಗಿ ಶನಿವಾರ ರಾತ್ರಿ ಟರ್ಕಿಯ ಅಂತಾಲಿಯಾ ತಲುಪಿದ್ದಾರೆ.
ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯ ಸಮಸ್ಯೆಗಳು, ಹವಾಮಾನ ಬದಲಾವಣೆ, ಕಪ್ಪುಹಣ ಹೊರತರಲು ಜಾಗತಿಕ ಸಹಕಾರ...
ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ದೇಶಗಳು ಭಾರಿ ಬೆಲೆ ತೆರೆಯುವಂತೆ ಮಾಡಬೇಕು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಶ್ವಸಂಸ್ಥೆಯಲ್ಲಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಸಮುದಾಯದ ಎದುರು ನೇರವಾಗಿ ಪಾಕಿಸ್ತಾನದ ಮೇಲೆ ವಾಗ್ದಾಳಿ ನಡೆಸಿದ ಸಚಿವೆ ಸುಷ್ಮಾ ಸ್ವರಾಜ್, ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಪಾಕಿಸ್ತಾನದಲ್ಲಿ...
ಪಾಕಿಸ್ತಾನ ಭಯೋತ್ಪಾದನೆಯ ಪ್ರಧಾನ ಪ್ರಾಯೋಜಕ ಎಂದು ಬುಧವಾರ ಹೇಳಿದ ಭಾರತ, ಪಾಕ್ ಆಕ್ರಮಿತ ಕಾಶ್ಮೀರದಿಂದ ಜಾಗ ಖಾಲಿ ಮಾಡಿ ಎಂದು ಹೇಳಿದೆ.
ಪಾಕಿಸ್ತಾನ ಭಯೋತ್ಪಾದನೆಗೆ ಪ್ರಮುಖವಾಗಿ ಬಲಿಯಾದ ದೇಶ ಅಲ್ಲ, ಆದರೆ ತನ್ನದೇ ಆದ ನೀತಿಗಳಿಗೆ ಬಲಿಯಾಗಿದೆ. ವಾಸ್ತವವಾಗಿ ಪಾಕಿಸ್ತಾನ ಭಯೋತ್ಪಾದನೆಯ ಪ್ರಧಾನ...
ಪ್ರಧಾನಿ ನರೇಂದ್ರ ಮೋದಿ ಅವರು ಸ್ಯಾನ್ ಜೋಸ್ ನ ಸ್ಯಾಪ್ ಸೆಂಟರ್ ನಲ್ಲಿ ಭಾರತೀಯ ಸಮುದಾಯದ ಸಾವಿರಾರು ಜನರನ್ನುದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖಾಂಶಗಳುಃ
* ಇಲ್ಲಿ ಇಂದು ಸೆ. 27 ಆದರೆ ಭಾರತದಲ್ಲಿ ಸೆ. 28. ಸೆ. 28 ಭಗತ್...
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಶೈಲಿ ಬಗ್ಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಾತ್ರವಲ್ಲ, ಅವಕಾಶ ಒದಗಿದರೆ ಅದು ಭಾರತದೊಂದಿಗೆ ಪುನಃ ವಿಲೀನವಾಗುವುದಕ್ಕೆ ಬಯಸುತ್ತದೆ!.
ಝೀನ್ಯೂಸ್ ಇಂಡಿಯಾ.ಕಾಂ ದಲ್ಲಿ ಪ್ರಕಟವಾದ ಸುದ್ಧಿಯೊಂದರ ಪ್ರಕಾರ, ಮೋದಿಯವರ ಆಡಳಿತ ಶೈಲಿಗೆ ಮಾರು ಹೋದ...
ಪಾಕಿಸ್ತಾನ ಸೇನೆ ಪದೇ ಪದೇ ಗಡಿ ಭಾಗದಲ್ಲಿ ಕದನ ವಿರಾಮವನ್ನು ಉಲ್ಲಂಘಿಸುತ್ತಿರುವ ಹಾಗೂ ಭಾರತಕ್ಕೆ ಉಗ್ರರು ನುಸುಳಲು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತ ಭಾರತೀಯ ಸೇನೆಯ ಮುಖ್ಯಸ್ಥ ಜ.ದಲ್ಬೀರ್ ಸಿಂಗ್ ಸುಹಾಗ್, ಭಾರತೀಯ ಸೇನೆ ಕ್ಷಿಪ್ರ, ಕಡಿಮೆ ಅವಧಿಯ ಸಂಗ್ರಾಮಕ್ಕೆ...
ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ತನ್ನ್ ಪರಿವಾರದೊಂದಿಗೆ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿರುವ ಬಗ್ಗೆ ಮಹತ್ವದ ಸಾಕ್ಷ್ಯಗಳನ್ನು ಭಾರತ ಬಹಿರಂಗಗೊಳಿಸಿರುವ ಹಿನ್ನಲೆಯೆಲ್ಲಿ ಭಯಗೊಂಡ ಪಾಕಿಸ್ತಾನದ ಸೇನೆ ಮತ್ತು ಐ.ಎಸ್.ಐ ಪಾತಕಿಯನ್ನು ಪರಿವಾರ ಸಮೇತ ಉತ್ತರ ಪಾಕಿಸ್ತಾನದ ಮುರ್ರೆ...
ಭಾರತ-ಪಾಕಿಸ್ತಾನ ನಡುವೆ ಭಾನುವಾರ, ಆ.22ರಂದು ನಿಗದಿಯಾಗಿದ್ದ ಎಸ್.ಎಸ್.ಎ. ಮಾತುಕತೆ ರದ್ದುಗೊಳಿಸಿ ಪೆಚ್ಚಾದ ಪಾಕಿಸ್ತಾನದ ಹೊಸ ಕ್ಯಾತೆ ತೆಗೆದಿದೆ. ಭಾರತ ತಾನು ಒಂದು 'ಸುಪರ್ ಪವರ್' ಎಂಬಂತೆ ವರ್ತಿಸುತ್ತಿದೆ ಎಂದು ಪಾಕಿಸ್ತಾನದ ರಕ್ಷಣಾ ಸಲಹೆಗಾರ (ಎನ್.ಎಸ್.ಎ) ಸರ್ತಾಜ್ ಅಝಿಝ್ ಆರೋಪಿಸಿದ್ದಾರೆ.
ಎನ್.ಎಸ್.ಎ. ಮಾತುಕತೆ ರದ್ದಾಗಲು...
ಸೋಮವಾರ ಅಪರಾಹ್ನ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪಕ್ಕೆ ಕಾಶ್ಮೀರ ಕಣಿವೆ ಹಾಗೂ ದೆಹಲಿ ಪ್ರದೇಶಗಳು ಸೇರಿದಂತೆ ಉತ್ತರ ಭಾರತದಲ್ಲೂ ಕಂಪನ ಉಂಟಾಗಿದೆ. ಇವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಅಫ್ಘಾನಿಸ್ತಾನದ ಹಿಂದು ಖುಷ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ...
2008ರಲ್ಲಿ ನಡೆದ ಮುಂಬೈ ದಾಳಿ ಸಂಚನ್ನು ಪಾಕಿಸ್ತಾನದ ನೆಲದಿಂದಲೇ ಯೋಜಿಸಲಾಗಿತ್ತು ಹಾಗೂ ದಾಳಿಯ ಕಾರ್ಯಾಚರಣೆಯನ್ನು ನಿಯಂತ್ರಿಸಲಾಗಿತ್ತು ಎಂಬ ಮಹತ್ವದ ಮಾಹಿತಿಯನ್ನು ಪಾಕಿಸ್ತಾನದ ಎಫ್.ಐ.ಎ. (ಫೆಡೆರಲ್ ಇನ್ವೆಸ್ಟಿಗೇಟಿಂಗ್ ಏಜೆನ್ಸಿ) ಯ ನಿವೃತ್ತ ಡಿ.ಜಿ. ತಾರೀಖ್ ಖೋಸಾ ಬಹಿರಂಗಗೊಳಿಸಿದ್ದಾರೆ.
ಪಾಕಿಸ್ತಾನದ ಜನಪ್ರಿಯ ಪತ್ರಿಕೆ ಡಾನ್ ಗೆ...
ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಶುಕ್ರವಾರ ಉಫಾದಲ್ಲಿ ಭೇಟಿಯಾಗಿದ್ದು ಸುಮಾರು 60 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಇದೊಂದು ತುಂಬಾ ಫಲಪ್ರದವಾದ ಮಾತುಕತೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಎರಡೂ ದೇಶಗಳು ಪರಸ್ಪರ ಮಾತುಕತೆ ನಡೆಸಿ, ದೇಶಗಳ ಮಧ್ಯೆ...
ಐಸಿಸ್ ಉಗ್ರರ ಕಣ್ಣು ಈಗ ಭಾರತದತ್ತ ಬಿದ್ದಿದ್ದು, ದೇಶಾದ್ಯಂತ ಭಯೋತ್ಪಾದಕ ದಾಳಿಗಳ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ, ಚೆನ್ನೈ, ಹೈದ್ರಾಬಾದ್, ಕೋಲ್ಕತ್ತಾ ಹಾಗೂ ಅಹ್ಮದಾಬಾದ್ ಸೇರಿದಂತೆ ಮಹಾನಗರಗಳಲ್ಲಿ ಬಿಗಿ ಭದ್ರತೆ ಘೋಷಿಸಲಾಗಿದೆ.
ಭಾರತದಲ್ಲಿರುವ ಐಸಿಸ್...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧದ ಘಟನೆಗಳು ಶೇ.25ರಷ್ಟು ಇಳಿಮುಖ ವಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವಾತಾವರಣ ಗಣನೀಯವಾಗಿ ಉತ್ತಮಗೊಂಡಿದೆ ಎಂದರು.
ರಾಜ್ಯ ಅಥವಾ ದೇಶದ ಅಭಿವೃದ್ಧಿಗೆ ಬೇಕಿರುವ ಶಾಂತಿಯುತ ಮತ್ತು ಸುರಕ್ಷತಾ...
ಭಾರತ-ಪಾಕಿಸ್ತಾನ ಉಭಯ ರಾಷ್ಟ್ರಗಳೊಡನೆ ಮಾತುಕತೆ ಶುರುವಾಗಬೇಕೆಂದರೆ ನಮ್ಮ ಮೂರು ಷರತ್ತುಗಳಿಗೆ ಒಪ್ಪಬೇಕು ಎಂದು ಭಾರತ, ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ.
ಪಾಕಿಸ್ತಾನದ ಜತೆಗಿನ ಸಂಬಂಧದ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಗೊಂದಲವಿಲ್ಲ. ನಮ್ಮಲ್ಲಿ ಪಾಕ್ ಗೆ ಸಂಬಂಧಿಸಿದಂತೆ ಸ್ಪಷ್ಟವಾದ ನೀತಿಯಿದೆ ಎಂದಿರುವ ವಿದೇಶಾಂಗ ಸಚಿವೆ ಸುಷ್ಮಾ...
ಭಾರತದ ಗಡಿ ನುಸುಳಿ ಬಂದು ಭಾರತದ ನೆಲದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಸದಾ ಹವಣಿಸುತ್ತಿರುವ ಪಾಕಿಸ್ತಾನಿಗಳ ಬಗ್ಗೆ ಕೇಳಿದ್ದೀರಿ. ಈಗ ಅನುಮತಿ ಇಲ್ಲದೆ ಭಾರತದ ಗಡಿ ದಾಟಿ ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಪಾರಿವಾಳವೊಂದು ಸುದ್ದಿ ಮಾಡುತ್ತಿದೆ!
ಹೌದು, ಪರಿವಾಳವೊಂದು ಪಾಕಿಸ್ತಾನದಿಂದ...
ಬಿಹಾರದ ಗಯಾದ ಜೆಡಿಯು ಜಿಲ್ಲಾ ಘಟಕದ ಅಧ್ಯಕ್ಷರ ಮನೆಗೆ ಪಾರ್ಸೆಲ್ ನಲ್ಲಿ ಕಳುಹಿಸಲಾದ ಬಾಂಬ್ ಸಿಡಿದು ಮನೆ ಕೆಲಸದಾಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಜೆಡಿಯು ಜಿಲ್ಲಾಧ್ಯಕ್ಷ ಅಭಯ್ ಕುಶ್ವಾಹ ಅವರ ಮನೆಗೆ ಪಾರ್ಸೆಲ್ ಬಂದಿದ್ದು, ಅದನ್ನು ಬೆಳಗ್ಗೆ ಕೆಲಸದಾಳು...
ಭಾರತ-ಚೀನಾ ಸಂಬಂಧ ವೃದ್ಧಿಸಬೇಕಾದರೆ ಮೊದಲು ಗಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ವಿಷಯಗಳು ಸೂಕ್ಷ್ಮವಾಗಿದ್ದು ಅವುಗಳನ್ನು ಪರಿಹರಿಸಲು ಸನ್ನದ್ಧವಾಗಬೇಕಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಗಡಿ ಭದ್ರತಾ ಪಡೆಯಿಂದ ಮಾಜಿ ಪೊಲೀಸ್ ಅಧಿಕಾರಿ...
ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಾಬೂಲ್ ನ ವಿಮಾನ ನಿಲ್ದಾಣದ ಬಳಿ ಭಯೋತ್ಪಾದಕರು ಆತ್ಮಾಹುತಿ ಕಾರ್ ಬಾಂಬ್ ಸ್ಫೋಟ ನಡೆಸಿದ್ದಾರೆ.
ಈ ಭೀಕರ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ವಿದೇಶಿ ಪ್ರಜೆ ಹಾಗೂ...
ಇತ್ತೀಚೆಗೆ ಭಯೋತ್ಪಾದಕತೆ ಮನುಕುಲಕ್ಕೆ ಮಾರಕವಾಗಿದೆ. ಮಾನವೀಯತೆಗೇ ಸವಾಲಾಗಿ ವಿಜೃಂಭಿಸುತ್ತಿದೆ. ಇದನ್ನು ನಿಗ್ರಹಿಸಲು ಅಂತಾರಾಷ್ಟ್ರೀಯ ಸಮುದಾಯ ಒಮ್ಮತದಿಂದ ಹೋರಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಚೀನಾ ಪ್ರವಾಸದ ಬಳಿಕ ಮಂಗೋಲಿಯಾಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರೊಂದಿಗೆ ಮಂಗೋಲಿಯಾ ಪ್ರಧಾನಿ ಚಿಮ್ಡ್...
ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನ ಅತಿಥಿಗೃಹವೊಂದರಲ್ಲಿ ವಿದೇಶಿಯರ ಔತಣಕೂಟದ ವೇಳೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಾರತೀಯರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಇಲ್ಲಿನ ಪಾರ್ಕ್ ಪ್ಯಾಲೇಸ್ ಗೆಸ್ಟ್ ಹೌಸ್ ಮೇಲೆ ಗನ್ ಧಾರಿ ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ...
ಪಾಕಿಸ್ತಾನದ ಕರಾಚಿಯಲ್ಲಿ ಉಗ್ರರು ಅಟ್ಟಹಾಸ ಮೆರಿದ್ದಾರೆ. ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ 43 ಜನರು ಬಲಿಯಾಗಿದ್ದಾರೆ.
ಕರಾಚಿಯ ಸಫೂರಾ ಚೌಕ್ ಬಳಿ ಮೂರು ಬೈಕ್ ಗಳಲ್ಲಿ ಬಂದ 6 ಜನ ಉಗ್ರರು ಏಕಾ ಏಕಿ ಬಸ್ ನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ....
ಪಂಜಾಬ್ ನ ಮೊಗಾದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬಸ್ ನಿಂದ ಹೊರಗೆಸೆದು ಹತ್ಯೆ ಮಾಡಿದ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.
ಲೋಕಸಭೆಯಲ್ಲಿ ಬಾಲಕಿ ಸಾವಿನ ಪ್ರಕರಣದ ಕುರಿತು ನಿಲುವಳಿ ಸೂಚನೆ ಮಂಡಿಸಿ ಮತನಾಡಿದ ಕಾಂಗ್ರೆಸ್ ನಾಯಕ...
ಭಯೋತ್ಪಾದಕರು ಜೈಲಿನಲ್ಲಿ ತಮ್ಮೊಂದಿಗಿರುವ ಖೈದಿಗಳನ್ನು ಉಗ್ರವಾದ ನಡೆಸುವಂತೆ ಪ್ರಚೋದಿಸುತ್ತಿರುವುದು ಕಂಡುಬಂದಿದ್ದು, ಭಯೋತ್ಪಾದಕರಿಗಾಗಿಯೇ ಪ್ರತ್ಯೇಕ ಜೈಲು ವವಸ್ಥೆ ಮಾಡಬೇಕಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಭಯೋತ್ಪಾದಕರು ಇತರ ಕ್ರಿಮಿನಲ್ ಅಪರಾಧಿಗಳನ್ನು ತಮ್ಮೊಂದಿಗೆ ಸೇರುವಂತೆ ಪ್ರಚೋದಿಸುತ್ತಿರುವ ಬಗ್ಗೆ ಕೇಂದ್ರದ ಭದ್ರತಾ...
'ನೇಪಾಳ'ದಲ್ಲಿ ಸಂಭವಿಸಿದ ಭೀಕರ ಭೂಕಂಪದ ಪರಿಣಾಮವಾಗಿ ಉಂಟಾದ ಅವ್ಯವಸ್ಥೆಯಿಂದಾಗಿ ಭಾರತ-ನೇಪಾಳ ಗಡಿ ಪ್ರದೇಶದಲ್ಲಿ ಭಯೋತ್ಪಾದಕರು ನುಸುಳಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ಉತ್ತರ ಪ್ರದೇಶಕ್ಕೆ ಎಚ್ಚರಿಕೆ ರವಾನಿಸಿರುವ ಗುಪ್ತಚರ ಇಲಾಖೆ ಉಗ್ರರ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದೆ....
'ಅಫ್ಘಾನಿಸ್ಥಾನ' ಅಧ್ಯಕ್ಷ ಅಶ್ರಫ್ ಘನಿ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.
ಮೋದಿ ಅವರೊಂದಿಗೆ ಅಪ್ಘಾನಿಸ್ಥಾನ ಅಧ್ಯಕ್ಷರು ಮಹತ್ವದ ...
ನೇಪಾಳ ಮತ್ತು ಉತ್ತರ ಭಾರತದಲ್ಲಿ ಶನಿವಾರ ಸಂಭವಿಸಿದ ಭಾರೀ ಭೂಕಂಪದ ಬಳಿಕ ಭಾನುವಾರ ಮಧ್ಯಾಹ್ನ 12.43 ರ ವೇಳೆಗೆ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ ಎಂದು ತಿಳಿದು ಬಂದಿದೆ.
ನೇಪಾಳದ ಕಠ್ಮಂಡುವಿನಲ್ಲಿ ಈಗಾಗಲೇ ಭಯ ಭೀತರಾಗಿರುವ...
ನೇಪಾಳ, ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಭಾರತ ಹಾಗೂ ಪೂರ್ವ ಭಾರತದ ಹಲವೆಡೆಗಳಲ್ಲಿ ಭೂಕಂಪ ಸಂಭವಿಸಿದೆ.
ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ದೆಹಲಿಯಲ್ಲಿ ಸುಮಾರು 20 ಸೆಕೆಂಡುಗಳ ಕಾಲ ಭೂಮಿ...
ಆಮ್ ಆದ್ಮಿ ಪಕ್ಷ ಹಮ್ಮಿಕೊಂಡಿದ್ದ ರೈತರ ರ್ಯಾಲಿಯಲ್ಲಿ ಪ್ರತಿಭಟನಾಕಾರರ ಎದುರೇ ಆತ್ಮಹತ್ಯೆಗೆ ಶರಣಾಗಿದ್ದ ರಾಜಸ್ತಾನದ ರೈತ ಗಜೇಂದ್ರ ಸಿಂಗ್ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿ ಗದ್ದಲ, ಕೋಲಾಹಲ ಉಂಟಾದ ಹಿನ್ನೆಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.
ಆಪ್...
'ಇಂಡಿಯನ್ ಮುಜಾಹಿದ್ದೀನ್'(ಐಎಂ) ಉಗ್ರ ಸಂಘಟನೆಯಲ್ಲ ಎಂದು ಗೋವಾ ಕಾಂಗ್ರೆಸ್ ಮುಖಂಡ ಖುರ್ಷಿದ್ ಅಹ್ಮದ್ ಸಯ್ಯದ್ ಸಮರ್ಥಿಸಿಕೊಂಡಿದ್ದಾರೆ.
ಗೋವಾ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಯ್ಯದ್, ವಿಶ್ವದ ಹಲವು ಭಾಗದಲ್ಲಿ ಮುಸ್ಲಿಮ್ ಉಗ್ರರಿದ್ದಾರೆ. ಆದರೆ...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಸುವಾಗ ನಾಗರಿಕರನ್ನು ಗುರಿಯಾಗಿಸಿ ಕೊಳ್ಳಬೇಡಿ. ಬದಲಿಗೆ ಭದ್ರತಾ ಪಡೆಗಳನ್ನು ಕೇಂದ್ರೀಕರಿಸಿ ದಾಳಿ ನಡೆಸಿ ಎಂದು ಉಗ್ರಗಾಮಿ ಸಂಘಟನೆಗಳಿಗೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐ.ಎಸ್.ಐ ಹಾಗೂ ಪಾಕ್ ಸೇನೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.
ಭಯೋತ್ಪಾದಕ ಕೃತ್ಯಗಳಲ್ಲಿ...
'ಮುಸ್ಲಿಮ್ ಸಮುದಾಯ'ದ ನಾಯಕರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಭಯೋತ್ಪಾದನೆ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ತೀವ್ರಗಾಮಿತನದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಭಯೋತ್ಪಾದನೆ ಹಾಗೂ ಯುವಕರಲ್ಲಿ ಕಂಡುಬರುತ್ತಿರುವ ಭಯೋತ್ಪಾದಕ ಪ್ರವೃತ್ತಿಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಸ್ಲಿಮ್ ಸಮುದಾಯದ ನಾಯಕರ...
ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆಯಾಗಲೀ ಹಿಂಸೆಯಾಗಲೀ ಇಲ್ಲವೇ ಇಲ್ಲ; ಇರುವುದಾದರೆ ಅದು ಸರ್ಕಾರ ಪ್ರವರ್ತಿತ ಭಯೋತ್ಪಾದನೆ ಮಾತ್ರ ಎಂದು ಪ್ರತ್ಯೇಕತಾವಾದಿ ಹುರಿಯತ್ ನಾಯಕ ಸೈಯದ್ ಅಲಿ ಶಾ ಗೀಲಾನಿ ಹೇಳಿದ್ದಾರೆ.
ಪಾಕಿಸ್ಥಾನದ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ಪ್ರಧಾನಿ...
ಜಮ್ಮು-ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರ ಕಾಯ್ದೆ(AFSPA)ಯನ್ನು ಹಿಂಪಡೆಯಲು ಇದು ಸೂಕ್ತ ಸಮಯ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಕಳೆದ 2 ದಿನಗಳ ಹಿಂದೆ ಉಗ್ರರು ಪೊಲೀಸ್ ಠಾಣೆ ಮೇಲೆ ದಾಳಿ...
'ಭಯೋತ್ಪದನೆ' ಹಾಗೂ ಹಿಂಸಾಚಾರ ರಹಿತ ವಾತಾವರಣದಲ್ಲಿ ಮಾತ್ರ ಭಾರತ-ಪಾಕಿಸ್ತಾನ ನಡುವೆ ಇರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಶುಭಾಷಯ ತಿಳಿಸಿ...
ಇತ್ತೀಚೆಗಷ್ಟೇ ಪಾಕಿಸ್ತಾನ ಹಾಗೂ ಉಗ್ರರನ್ನು ಹೊಗಳಿ ವಿವಾದಕ್ಕೀಡಾಗಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಂತಿ ಮತ್ತು ಸಾಮರಸ್ಯ ಬೇಕಾಗಿದ್ದರೆ ಪಾಕಿಸ್ತಾನ ಭಯೋತ್ಪಾದನೆಗೆ ಕಡಿವಾಣ ಹಾಕಬೇಕೆಂದು ತಿಳಿಸಿದ್ದಾರೆ.
ಜಮ್ಮುವಿನ ಕಾಥುವಾ ಮತ್ತು ಸಾಂಬಾದಲ್ಲಿ ಉಗ್ರರು ನಡೆಸಿರುವ ಗುಂಡಿನ...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಸೇನಾ ಕ್ಯಾಂಪ್ ಮೇಲೆ 4-5 ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಮಾ.20ರಂದು ಜಮ್ಮು-ಕಾಶ್ಮೀರದ ಕಾಥು ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಉಗ್ರರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ಮೂವರು ಪೊಲೀಸ್ ಸಿಬ್ಬಂದಿಗಳು, ಓರ್ವ ನಾಗರಿಕ ಸೇರಿ...
ನಿಷೇಧಿತ ನಿರ್ಭಯಾ ಸಾಕ್ಷ್ಯಚಿತ್ರ ಅಮೆರಿಕಾದಲ್ಲಿ ಪ್ರಸಾರವಾಗಲು ಸಿದ್ಧವಾಗಿದೆ. ನ್ಯೂಯಾರ್ಕ್ ನ ಸಿಟಿ ಯೂನಿವರ್ಸಿಟಿಯಲ್ಲಿ ಮಾ.9ರಂದು ಸಾಕ್ಷ್ಯಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭದಲ್ಲಿ ಇತ್ತೀಚೆಗಷ್ಟೇ ಆಸ್ಕರ್ ಪ್ರಶಸ್ತಿ ಪುರಸ್ಕೃತರಾದ ಮೇರಿ ಸ್ಟ್ರೀಪ್ ಸಹ ಭಾಗವಹಿಸಲಿದ್ದಾರೆ. ಈ ಮೂಲಕ ಭಾರತದಲ್ಲಿ...
'ನಿರ್ಭಯಾ' ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದ ಲೆಸ್ಲಿ ಉಡ್ವಿನ್ ಗೆ ತಿಹಾರ್ ಜೈಲಿನಲ್ಲಿ ಅಪರಾಧಿಗಳ ಚಿತ್ರೀಕರಣಕ್ಕೆ ಅನುಮತಿ ನೀಡುವ ಮೂಲಕ ಗೃಹ ಇಲಾಖೆ ತನ್ನ ನಿಬಂಧನೆಗಳನ್ನು ಉಲ್ಲಂಘಿಸಿತ್ತು ಎಂಬ ಅಂಶ ಬಯಲಾಗಿದೆ.
ಜೈಲಿಗೆ ಭೇಟಿ ನೀಡುವ ವಿದೇಶಿಗರ ಹಿನ್ನೆಲೆಯನ್ನು ತಪಾಸಣೆ ಮಾಡುವುದು ಕಡ್ಡಾಯವಾಗಿರುತ್ತದೆ....
'ನಿರ್ಭಯಾ' ಸಾಕ್ಷ್ಯಚಿತ್ರದ ಸಂಬಂಧ ಒಂದೊಂದೇ ಸತ್ಯಗಳು ಹೊರಬೀಳಲಾರಂಭಿಸಿವೆ.
ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬಿಬಿಸಿಯ ಲೆಸ್ಲಿ ಉಡ್ವಿನ್ ಅವರ ಹಿನ್ನಲೆಯನ್ನು ಪರಿಶೀಲಿಸದೇ ಗೃಹ ಸಚಿವಾಲಯ ತಿಹಾರ್ ಜೈಲಿಗೆ ತೆರಳಲು ವಿದೇಶಿ ಪತ್ರಕರ್ತೆಗೆ ಅನುಮತಿ ನೀಡಿತ್ತು ಎಂಬ ವಿಷಯ ಬಯಲಾದ ಬೆನ್ನಲ್ಲೇ, ಸಾಕ್ಷ್ಯ ಚಿತ್ರ ನಿರ್ಮಿಸುವ...
ದೆಹಲಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಅಪರಾಧಿ ಸಂದರ್ಶನ ಮಾಡಲು ಬಿಬಿಸಿಗೆ ಅನುಮತಿ ನೀಡಿದ್ದ ವಿಷಯ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೋಲಾಹಲ ಉಂಟಾಗಿದೆ.
ಓರ್ವ ಅತ್ಯಾಚಾರಿಯ ಸಂದರ್ಶನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಕಿಡಿಕಾರಿದ್ದು, ರಾಜ್ಯಸಭೆ ಕಲಾಪದಲ್ಲಿ...
'ಗುಜರಾತ್' ಮೂಲದ ವ್ಯಕ್ತಿಯೊಬ್ಬರ ಮೇಲೆ ಅಮೆರಿಕಾ ಪೊಲೀಸರು ಹಲ್ಲೆ ನಡೆಸಿದ್ದರು. ಈ ಬೆನ್ನಲ್ಲೇ ಇಂತದ್ದೇ ಮತ್ತೊಂದು ಪ್ರಕರಣ ನಡೆದಿದ್ದು, ಅಮೆರಿಕಾದಲ್ಲಿರುವ ಸಿಖ್ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ.
ಸಿಖ್ ಸಮುದಾಯದ ಯುವಕನನ್ನು ಅಮೆರಿಕಾದ ವಿದ್ಯಾರ್ಥಿಗಳು ಭಯೋತ್ಪಾದಕ ಎಂದು ಭಾವಿಸಿ ಆತನ...
ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ.
ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...
ಉಗ್ರವಾದದ ವಿರುದ್ಧ ಸಮರ ಸಾರಿರುವ ವಿಶ್ವದ ದೊಡ್ಡಣ್ಣ ಅಮೆರಿಕ, ಭಯೋತ್ಪಾದನೆಗೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಕೈಗೊಂಡಿದ್ದು ಸುಮಾರು 60ಕ್ಕೂ ಹೆಚ್ಚು ರಾಷ್ಟ್ರಗಳೊಂದಿಗೆ ಸಭೆ ನಡೆಸಲು ಮುಂದಾಗಿದೆ.
ವಾಷಿಂಗ್ಟನ್ ನ ಶ್ವೇತಭವನದಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಸಮಾವೇಶದಲ್ಲಿ, ಭಯೋತ್ಪಾದನೆ ತಡೆಗಟ್ಟುವ ನಿಟ್ಟಿನಲ್ಲಿ...
ಗಡಿ ವಿವಾದ ಸೇರಿದಂತೆ ಚೀನಾದೊಂದಿಗಿನ ಎಲ್ಲಾ ತಕರಾರುಗಳನ್ನೂ ಬಗೆಹರಿಸಲು ಭಾರತ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದು ಮಾತುಕತೆಗೆ ಚೀನಾ ಮುಂದಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
ಗಡಿ ಸುರಕ್ಷಾ ಪಡೆಯಾಗಿರುವ ಐಟಿಬಿಪಿಯ ಬೆಟಾಲಿಯನ್ ಕ್ಯಾಂಪ್ ನ್ನು ಉದ್ಘಾಟಿಸಿ ಮಾತನಾಡಿದ...
ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ.
ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಜುಭಾಯ್ ವಾಲ, ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ ಎಂದು ಹೇಳಿದ್ದಾರೆ....
'ಗುಪ್ತಚರ ಇಲಾಖೆ'ಯಲ್ಲಿ ಹೊಸ ತಂಡಗಳನ್ನು ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ಇಲಾಖೆಗೆ ಹೊಸ ರೂಪ ನೀಡಲು ಚಿಂತನೆ ನಡೆಸಿದೆ.
ಸೈಬರ್ ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಸರ್ಕಾರ ಗುಪ್ತಚರ ಇಲಾಖೆಯಲ್ಲಿ ಹೊಸ ತಂಡಗಳನ್ನು ರಚನೆ ಮಾಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ....
'ಭಯೋತ್ಪಾದನೆ' ಯುರೋಪ್ ಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದ್ದು ಸುಮಾರು 5000 ಯುರೋಪಿಯನ್ನರು ಇಸ್ಲಾಮಿಕ್ ಸ್ಟೇಟ್ ತಂಡ ಸೇರಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಯುರೋಪ್ ನಿಂದ ಇಸ್ಲಾಮಿಕ್ ಸ್ಟೇಟ್ ಗೆ ಸೇರಿರುವ ಬಗ್ಗೆ ಮಾಹಿತಿ ನೀಡಿರುವ ಯುರೋಪ್ ನ ಪೊಲೀಸ್ ಸಂಸ್ಥೆ ಯುರೋಪೋಲ್,...
'ಇಂಡಿಯನ್ ಮುಜಾಹಿದ್ದೀನ್' ಸಂಘಟೆನೆ ಬೆಳೆಯಲು ಬಿಜೆಪಿ ಕಾರಣ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಜ.10ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗ 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ...
ಭಯೋತ್ಪಾದಕ ನೆಲೆ ಕೇವಲ ಭಟ್ಕಳ ಅಥವಾ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಭಯೋತ್ಪಾದನೆ ದೇಶದ ಹಲವೆಡೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಉಗ್ರರ ನೆಲೆಯನ್ನು ಬೇಧಿಸಿರುವ ಪೊಲೀಸರ ಕ್ರಮಕ್ಕೆ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, 2008ರಿಂದಲೂ ಭಟ್ಕಳದಲ್ಲಿ ಉಗ್ರರ ಅಡಗುತಾಣದ ಬಗ್ಗೆ ಮಾಹಿತಿ...
'ಮುಂಬೈ ದಾಳಿ'ಯ ಉಗ್ರ ಝಕೀಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನ ಮತ್ತೆ ಬಂಧಿಸಿದೆ.
ಝಕೀಉರ್ ರೆಹಮಾನ್ ಲಖ್ವಿಯ ಬಂಧನವನ್ನು ಆತನ ಪರ ವಕೀಲರು ಖಚಿತಪಡಿಸಿದ್ದು, ಪಾಕ್ ಸರ್ಕಾರ ಮತ್ತೆ ಆತನನ್ನು ಬಂಧಿಸಿದೆ ಎಂದು ಹೇಳಿದ್ದಾರೆ. ಲಖ್ವಿ ಬಂಧನವನ್ನು ಪ್ರಶ್ನಿಸಿ ಮತ್ತೊಮ್ಮೆ ಕೋರ್ಟ್...
ಪಾಕಿಸ್ತಾನದಲ್ಲಿರುವ ಪೇಶಾವರದ ಶಾಲೆ ಮೇಲೆ ನಡೆದಿದ್ದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ನ್ನು ಪಾಕ್ ಸೇನೆ ಹತ್ಯೆ ಮಾಡಿದೆ.
ತೆಹ್ರೀಕ್-ಇ-ತಾಲೀಬಾನ್ ಸಂಘಟನೆ ಮುಖಂಡ ಫಜಾಲುಲ್ಲಾ ನನ್ನು ಹತ್ಯೆ ಮಾಡಿರುವುದನ್ನು ಪಾಕ್ ಸೇನೆ ಡಿ.20ರಂದು ಸ್ಪಷ್ಟಪಡಿಸಿದೆ. ತಾಲೀಬಾನ್ ಸಂಘಟನೆ ಉಗ್ರರ ಉಪಟಳ ಹೆಚ್ಚಿರುವುದರಿಂದ...
'ಪಾಕಿಸ್ತಾನ'ದ ಪೇಶಾವರ್ ನಲ್ಲಿ ತಾಲೀಬಾನ್ ಉಗ್ರರು ನಡೆಸಿರುವ ಪೈಶಾಚಿಕ ಕೃತ್ಯಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಮುಂಬೈ ದಾಳಿ ರುವಾರಿ ಉಗ್ರ ಹಫೀಸ್ ಸಯ್ಯದ್ ಬಡಬಡಿಸಿದ್ದಾನೆ.
ಮೋದಿಯ ವ್ಯಕ್ತಿತ್ವ ನಿಮ್ಮ ಮುಂದಿದೆ. ಭಾರತ ಏನು ಮಾಡುತ್ತಿದೆ ಎಂಬುದು ಎಲ್ಲರಿಗೂ...
'ಭಯೋತ್ಪಾದನೆ' ವಿರುದ್ಧ ಹೋರಾಡುವುದಾಗಿ ಪಣತೊಟ್ಟಿರುವ ಪಾಕಿಸ್ತಾನಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಸವಾಲು ಹಾಕಿದ್ದು, "ನೀವು ನಿಜವಾಗಿಯೂ ಭಯೋತ್ಪಾದನೆ ವಿರುದ್ಧ ಹೋರಾಡುವುದೇ ಆದರೆ ಉಗ್ರ ಸಯ್ಯದ್ ಹಫೀಜ್ ಹಾಗೂ ದಾವೂದ್ ಇಬ್ರಾಹಿಂ ನನ್ನು ನಮ್ಮ ವಶಕ್ಕೆ ಒಪ್ಪಿಸಿ" ಎಂದು ಹೇಳಿದ್ದಾರೆ.
ಡಿ.18ರ ಸಂಸತ್...
'ಜಮ್ಮು-ಕಾಶ್ಮೀರ'ದಲ್ಲಿ ನಡೆಯುತ್ತಿರುವ ಪಾಕ್ ಉತ್ತೇಜಿತ ಭಯೋತ್ಪಾದಕರ ದಾಳಿ ಬಗ್ಗೆ ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದು, ಭಾರತ ಸರ್ಕಾರ ಪಾಕ್ ಗಡಿಯಾಚೆಗಿರುವ ಭಯೋತ್ಪಾದಕರ ನೆಲೆ ಹಾಗೂ ಮೂಲಸೌಕರ್ಯಗಳನ್ನು ಧ್ವಂಸಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತದ ಮೇಲೆ ಪಾಕ್ ಉತ್ತೇಜಿತ ಭಯೋತ್ಪಾದರು ದಾಳಿ ನಡೆಸುತ್ತಿದ್ದು, ಅಮಾಯಕ...
'ಜಮ್ಮು-ಕಾಶ್ಮೀರ'ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ರ್ಯಾಲಿಗೂ ಮುನ್ನ ನಡೆದಿರುವ ಉಗ್ರರ ದಾಳಿಯನ್ನು ಅಮೆರಿಕಾ ತೀವ್ರವಾಗಿ ಖಂಡಿಸಿದೆ. ಭಯೋತ್ಪಾದನೆಯನ್ನು ಬುಡ ಸಮೇತ ನಾಶ ಮಾಡಲು ಭಾರತಕ್ಕೆ ಸಹಕಾರ ನೀಡುವುದಾಗಿ ಅಮೆರಿಕಾ ಘೋಷಿಸಿದೆ.
ಶಾಂತ ರೀತಿಯಿಂದ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ...
ಜಮ್ಮು-ಕಾಶ್ಮೀರದ ವಿವಿಧೆಡೆ ದಾಳಿ ನಡೆಸುವುದರ ಮೂಲಕ ಭಯೋತ್ಪಾದಕರು ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಜಾರ್ಖಂಡ್ನ 3ನೇ ಹಂತದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಜಾರಿಬಾಗ್ನಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ...
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯ್ಯದ್ ಹಮ್ಮಿಕೊಂಡಿರುವ ರ್ಯಾಲಿಗೆ ಅಲ್ಲಿನ ಸರ್ಕಾರ ಅನುಮತಿ ನೀಡಿರುವುದು ಭಾರತದ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಉಗ್ರ ಹಫೀಜ್ ಸಯ್ಯದ್ ರ್ಯಾಲಿಗೆ ಅನುಮತಿ ನೀಡುವ ಮೂಲಕ ಜಾಗತಿಕವಾಗಿ ಭಯೋತ್ಪಾದನೆ ವಿರುದ್ಧ ಇರುವ ಅಭಿಪ್ರಾಯವನ್ನು ಪಾಕಿಸ್ತಾನ...
ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ತೊಲಗಿಸಿ, ಪೊಲೀಸರ ಮೇಲಿನ ತಪ್ಪು ಭಾವನೆಯನ್ನ್ನು ಹೋಗಲಾಡಿಸಬೇಕು ಎಂದುಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಅಸ್ಸಾಂನಲ್ಲಿ ಹಮ್ಮಿಕೊಂಡಿದ್ದ 49ನೇ ಡಿಜಿಪಿ ಹಾಗೂ ಐಜಿಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಪೊಲೀಸರ ಕರ್ತವ್ಯ, ತ್ಯಾಗ, ಬಲಿದಾನಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ದೇಶದಲ್ಲಿ...
ಭಯೋತ್ಪಾದನೆ ವಿರುದ್ಧ ಸಾಘಿಕ ಹೋರಾಟ ಅಗತ್ಯ. ಇಡೀ ವಿಶ್ವ ಭಯೋತ್ಪಾದನೆಯಿಂದ ಮುಕ್ತವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ನೇಪಾಳದಲ್ಲಿ ನಡೆಯುತ್ತಿರುವ 18ನೇ ಸಾರ್ಕ್ (South Asian Association for Regional Co-operation) ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಅವರು, ನಾನು...
ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಒಂದಾಗಿ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಮಯನ್ಮಾರ್ ನಲ್ಲಿ ನಡೆಯುತಿರುವ ಪೂರ್ವ ಏಷ್ಯಾ ರಾಷ್ಟ್ರಗಳ ಶೃಂಗ ಸಭೆಯಲ್ಲಿ ಮಾತನಾಡಿದ ಮೋದಿ,ಎಲ್ಲ ರೀತಿಯ ಉಗ್ರ ಚಟುವಟಿಕೆಗಳನ್ನು ತಡೆಯಲು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಗಳು ಒಂದಾಗಬೇಕು ಎಂದರು.
ಧರ್ಮ,...
ಜಮ್ಮು-ಕಾಶ್ಮೀರದ ರಾಮ್ ಬನ್ ಜಿಲ್ಲೆಯಲ್ಲಿ ಭಯೋತ್ಪಾದಕರ ನೆಲೆ ಮೇಲೆ ದಾಳಿ ನಡೆಸಿರುವ ಸೇನಾ ಸಿಬ್ಬಂದಿಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಉಗ್ರರು ಅಡಗಿದ್ದ ಮಾಹಿತಿ ಪಡೆದ ಸೇನಾ ಸಿಬ್ಬಂದಿಗಳು, ಕಾರ್ಯಾಚರಣೆ ನಡೆಸಿ 2 ಪಿಸ್ತೂಲ್, 2 ರೇಡಿಯೋಗಳು,...
ಪ್ರಸಕ್ತ ಸಾಲಿನಲ್ಲಿ ಈ ವರೆಗೂ ಕಾಶ್ಮೀರ ಕಣಿವೆಯಲ್ಲಿ ಅಡಗಿದ್ದ 81 ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಳೆದ 2 ವರ್ಷದಿಂದ ಹತ್ಯೆ ಮಾಡಲಾಗಿದ್ದ ಉಗ್ರರ ಸಂಖ್ಯೆಗಿಂತ ಈ ಬಾರಿ ಭಾರತೀಯ ಸೇನೆ ಗುಂಡಿಗೆ ಬಲಿಯಾದವರ ಸಂಖ್ಯೆ ಹೆಚ್ಚಾಗಿದೆ.
ಗಡಿ ಪ್ರದೇಶದಲ್ಲಿ ಕೈಗೊಂಡ ಕಾರ್ಯಾಚರಣೆಯಲ್ಲಿ...
ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮಿಜಿ ಅಭಿಪ್ರಾಯಪಟ್ಟಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಹುಲಿ ರಾಷ್ಟ್ರೀಯ ಪ್ರಾಣಿಯಾಗಿರುವುದರಿಂದ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಅಶಾಂತಿ ಉಂಟಾಗುತ್ತಿದೆ. ಹೀಗಾಗಿ ಹುಲಿ ಬದಲು ಗೋವನ್ನು ರಾಷ್ಟೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದರು.
ಗೋವು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವುದರಿಂದ...
'ಚೀನಾ'ದೊಂದಿಗೆ ಭಾರತ ಉತ್ತಮ ಸಂಬಂಧ ಮುಂದುವರೆಸಲು ಇಚ್ಚಿಸುತ್ತದೆ. ಆದರೆ ಪ್ರಾದೇಶಿಕ ಸಾರ್ವಭೌಮತ್ವದ ಬಗ್ಗೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸ್ಪಷ್ಟಪಡಿಸಿದ್ದಾರೆ.
ಅ.21ರಂದು ನಡೆದ ಮ್ಯುನಿಚ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ದೋವಲ್,...
ಪರಮಾಣು ಅಸ್ತ್ರವನ್ನು ಹೊತ್ತೊಯ್ಯಬಲ್ಲ 'ನಿರ್ಭಯ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಇಂದು ಯಶಸ್ವಿಯಾಗಿ ಮಾಡಲಾಯಿತು. ಅತಿ ಆಧುನಿಕವಾದ ಈ ಕ್ಷಿಪಣಿಯನ್ನು ಡಿ.ಆರ್.ಡಿ.ಒ. (ರಕ್ಷಣಾ ಅನ್ವೇಷಣೆ ಮತ್ತು ಅಭಿವೃದ್ಧಿ ಸಂಸ್ಥೆ) ಸಂಸ್ಥೆ ಅಭಿವೃದ್ಧಿಪಡಿಸಿದೆ. ಒಡಿಶಾದ ಬಾಲಾಸೋರ್ ನ ಚಾಂದಿಪುರ ಉಡಾವಣಾ ಕ್ಷೇತ್ರದಿಂದ ಈ ಕ್ಷಿಪಣಿಯನ್ನು...
'ಜಮ್ಮು-ಕಾಶ್ಮೀರ'ದಲ್ಲಿ ಕಳೆದ 2 ದಶಕಗಳಿಂದ ಉಗ್ರವಾದ ಮಿತಿ ಮೀರಿದೆ. ಭಯೋತ್ಪಾದಕರು ನದಿ ತೀರದ ಪ್ರದೇಶಗಳನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿರುವ ಪರಿಣಾಮ ರಾಜ್ಯದಲ್ಲಿ ಪ್ರವಾಹ ಹೆಚ್ಚುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಅ.14ರಂದು ಜಮ್ಮು ವಿಶ್ವವಿದ್ಯಾನಿಲಯ ಆಯೋಜಿಸಿದ್ದ...
ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಜಾರಿಗೆ ತರಲಾಗುವುದು ಮುಂದಿನದಿನಗಳಲ್ಲಿ ಕ್ರೀಡಾಪಟುಗಳಿಗೆ ಭಾರೀ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ರಾಜ್ಯದ ಕ್ರೀಡಾಪಟುಗಳ ಅಸಮಾಧಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದೇಶಪ್ರೇಮದ...
ಜಮ್ಮು-ಕಾಶ್ಮೀರ ವಿಚಾರವನ್ನು ಅಂತರಾಷ್ಟ್ರೀಯಗೊಳಿಸುವ ಪಾಕಿಸ್ತಾನದ ಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯಲ್ಲಿ ತಿರುಗೇಟು ನೀಡಿದ್ದಾರೆ.
ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಕರಿನೆರಳಲ್ಲಿ ಮಾತುಕತೆ ಅಸಾಧ್ಯ. ಒಂದು ವೇಳೆ ಉಗ್ರವಾದವನ್ನು ಬದಿಗೊತ್ತಿ ಮಾತುಕತೆಗೆ ಸೂಕ್ತ ವಾತಾವರಣವನ್ನು ಕಲ್ಪಿಸಿದ್ದೇ ಆದಲ್ಲಿ ನೆರೆಯ...
ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡು ವರ್ಷಗಳ ಗಡುವು ನೀಡಲಾಗುವುದು ಎಂದು ಬಜರಂಗ ದಳ ರಾಷ್ಟ್ರೀಯ ಸಂಯೋಜಕ ರಾಜೇಶ್ ಪಾಂಡೆ ತಿಳಿಸಿದ್ದಾರೆ.
ಕನ್ಯಾಡಿಯಲ್ಲಿ ಬೈಠಕ್ ಉದ್ಘಾಟಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ...
'ಐ.ಎಸ್.ಐ.ಎಸ್' ಉಗ್ರ ಸಂಘಟನೆಯೊಂದಿಗೆ ಸಮರಕ್ಕಿಳಿದಿರುವ ಆಸ್ಟ್ರೇಲಿಯಾ ಸಾರ್ವಜನಿಕವಾಗಿ ಜನರ ತಲೆ ಕತ್ತರಿಸುವ ಯೋಜನೆ ರೂಪಿಸಿದ್ದ 15 ಶಂಕಿತ ಐ.ಎಸ್.ಐ.ಎಸ್ ಬೆಂಗಲಿಗರನ್ನು ಬಂಧಿಸಿದೆ.
ಆಸ್ಟ್ರೇಲಿಯಾ ಉಗ್ರ ನಿಗ್ರಹ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿವರ ನೀಡಿರುವ ಪ್ರಧಾನಿ ಟೋನಿ...
ಭಾರತೀಯ ಮುಸ್ಲಿಮರು ದೇಶಕ್ಕಾಗಿ ಬದುಕುತ್ತಾರೆ, ದೇಶಕ್ಕಾಗಿ ಪ್ರಾಣಕೊಡಲೂ ಸಿದ್ಧರಿರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ನರೇಂದ್ರ ಮೋದಿ, ಭಾರತದಲ್ಲಿ ಶಾಖೆ ತೆರೆಯುವ ಬಗ್ಗೆ ಅಲ್-ಖೈದಾ ಉಗ್ರ ಸಂಘಟನೆ ಹೇಳಿಕೆ ನೀಡಿರುವುದರ...
ಭಾರತ ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಗೋಮಾಂಸ ರಫ್ತು ಮಾಡುತ್ತಿರುವುದರ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮನೇಕಾ ಗಾಂಧಿ, ಅಕ್ರಮ ಗೋಹತ್ಯೆಯಿಂದ ಬರುತ್ತಿರುವ ಲಾಭವನ್ನು ಉಗ್ರರ ಚಟುವಟಿಕೆಯ ಬೆಳವಣಿಗೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ....
'ಗುಜರಾತ್ ಗಲಭೆ'ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸಬಾರದು ಎಂದು ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಹೇಳಿದ್ದಾರೆ.
ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಕೊನೆಯಿಲ್ಲದ ವಿಚಾರಣೆ ಎದುರಿಸಿದ್ದಾರೆ. ಗಲಭೆ ಸಂಬಂಧ ನಡೆದಿರುವ ವಿಚಾರಣೆಯಲ್ಲಿ ಮೋದಿ ನಿರಪರಾಧಿಯೆಂದು...
'ಭಾರತ'ದಲ್ಲಿ ಶಾಖೆ ಆರಂಭಿಸುವುದಾಗಿ ಘೋಷಿಸಿರುವ ಅಲ್ ಖೈದಾ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸಲು ಯತ್ನಿಸುತ್ತಿದೆ ಎಂದು ಅಮೆರಿಕ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಅಲ್ ಖೈದಾ ಸಂಘಟನೆ ಬಗ್ಗೆ ಭಾರತ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅಮೆರಿಕಾ...
'ಪಾಕಿಸ್ತಾನ' ಭಯೋತ್ಪಾದನೆ ನಿಲ್ಲಿಸುವವರೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಪಾಕ್ ನೊಂದಿಗೆ ನಡೆಯಬೇಕಿದ್ದ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಸಭೆಯನ್ನು ಭಾರತ ರದ್ದುಪಡಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವರು ಸದ್ಯದಲ್ಲೇ ಪಾಕ್ ಗೃಹ...
'ಉತ್ತರ ಪ್ರದೇಶ'ದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಮುಸ್ಲಿಂ ಯುವಕರು ಹೆಸರು ಬದಲಾಯಿಸಿಕೊಂಡು ಹಿಂದೂ ಯುವತಿಯರೊಂದಿಗೆ ಪ್ರೀತಿ ನಾಟಕವಾಡಿ ಮೋಸ ಮಾಡುವುದನ್ನು ಬಿಡದೇ ಇದ್ದಲ್ಲಿ ಅವರ ಭಾಷೆಯಲ್ಲೇ ಉತ್ತರಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಇಂಡಿಯಾ...
ಕಾಶ್ಮೀರ ಪ್ರತ್ಯೇಕತಾವಾದಿಗಳ ಜತೆ ಮಾತುಕತೆ ನಡೆಸುವುದು ನಮ್ಮ ಹಕ್ಕು. ನಾವು ಅದನ್ನು ಮುಂದುವರೆಸುತ್ತೇವೆ ಎಂದು ಪಾಕಿಸ್ತಾನ ವಿದೇಶಾಂಗ ವಕ್ತಾರೆ ತಸ್ಲೀಂ ಅಸ್ಲಾಂ ತಿಳಿಸಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿರುವ ಅವರು ಕಾಶ್ಮೀರಿ ಪ್ರತ್ಯೇಕತಾವಾದಿಗಳೊಂದಿಗಿನ ಚರ್ಚೆ ಇದೇ ಮೊದಲಲ್ಲ, ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಅವರೊಂದಿಗೆ ಚರ್ಚೆ ನಡೆಸುವುದು...
ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶದಿಂದ ಭಯೋತ್ಪಾದಕರು ರಾಜಸ್ಥಾನ ಗಡಿ ಮೂಲಕ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಉಗ್ರರು ಭಾರತಕ್ಕೆ ನುಸುಳುವ ಬಗ್ಗೆ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿದ್ದು ರಾಜಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....
'ಇರಾಕ್'ನಲ್ಲಿನ ಸುನ್ನಿ ಜಿಹಾದಿ ಉಗ್ರರ ಸಂಘಟನೆಯಾದ ಐ.ಎಸ್.ಐ.ಎಸ್ (ಐಸಿಸ್) ಸೇರಿಕೊಂಡಿದ್ದಾರೆಂದು ಹೇಳಲಾಗಿದ್ದ ಮುಂಬೈ ನ ನಾಲ್ವರು ಮುಸ್ಲಿಂ ಯುವಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ ಇರಾಕ್ ನ ಉಗ್ರ ಸಂಘಟನೆಯಿಂದ ಆರಿಫ್ ಮಜೀದ್ ಕುಟುಂಬದವರಿಗೆ...
ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ...
'ಸೇನಾ ಸಿಬ್ಬಂದಿ' ನಡೆಸಿದ ಮಹತ್ವಕ ಕಾರ್ಯಾಚರಣೆಯೊಂದರಲ್ಲಿ ಜಮ್ಮು-ಕಾಶ್ಮೀರದ ಬಂಡೀಪೋರದಲ್ಲಿ ಉಗ್ರರಿಗೆ ಸರಬರಾಜಾಗಬೇಕಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಏಳು ಎ.ಕೆ 47 ರೈಫಲ್ಸ್, ಐದು ಪಿಸ್ತೂಲ್, ಒಂದು ಯುಬಿಜಿಎಲ್(under barrel grenade launcher), 21 ಹ್ಯಾಂಡ್ ಗ್ರೆನೇಡ್, ನೂರಾರು ಜೀವಂತ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ...
ಮಂಗಳೂರು ಇನ್ಫೋಸಿಸ್ ಕಛೇರಿ ಸ್ಫೋಟಿಸಿ ವಿಧ್ವಂಸಕ ಕೃತ್ಯ ನಡೆಸಲು ಸಿಮಿ ಭಯೋತ್ಪಾದಕ ಸಂಘಟನೆ ಸಂಚು ರೂಪಿಸಿತ್ತು.
ಅಲ್ಲದೇ ಗೋವಾದ ಪ್ರಮುಖ ಬೀಚ್ ಗಳಲ್ಲಿ ಬಾಂಬ್ ಸ್ಪೋಟಿಸಿ, ವಿದೇಶಿಯರನ್ನು ಅದರಲ್ಲೂ ವಿಶೇಷವಾಗಿ ಇಸ್ರೇಲ್ ಪ್ರಜೆಗಳನ್ನು ಹತ್ಯೆ ಮಾಡಲು ಯೋಜಿಸಿತ್ತು ಎಂಬ ಆಘಾತಕಾರಿ ಸಂಗತಿ ಬಯಲಿಗೆ...
ನೇರವಾಗಿ ಯುದ್ಧಮಾಡಿ ಗೆಲ್ಲಲು ಪಾಕಿಸ್ತಾನ ಸೇನೆಗೆ ಧೈರ್ಯವಿಲ್ಲ, ಹಾಗಾಗಿ ಪದೇ ಪದೇ ಗುಂಡಿನ ದಾಳಿ ನಡೆಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕ್ ಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಕಾರ್ಗಿಲ್ ನಲ್ಲಿ 44 ಮೆಘಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿ...
ತಮ್ಮ ದೇಶ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲದೇ ಇರುವುದಕ್ಕೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನವಾಜ್...
'ಚೀನಾ'ಕ್ಕೂ ಭಯೋತ್ಪಾದನೆಯ ಬಿಸಿ ತಟ್ಟಿದ್ದು, ರಂಜಾನ್ ಆಚರಣೆಯನ್ನು ನಿಷೇಧಿಸಿದ್ದ ಚೀನಾ, ಇದೀಗ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಹಾಗೂ ಮುಸ್ಲಿಮರು ದಾಡಿ ಬೆಳೆಸುವುದನ್ನು ನಿಷೇಧಿಸಿದೆ.
ಚೀನಾದಲ್ಲಿ ಇತ್ತೀಚೆಗೆ ಭಯೋತ್ಪಾದಕರ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಬುರ್ಖಾ ನಿಷೇಧ ಮಾಡಲಾಗಿದೆ. ಬಸ್ ಹಾಗೂ ಇನ್ನಿತರ...