ಜಮ್ಮು-ಕಾಶ್ಮೀರದ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ಕಾರಣ. ಅದೊಂದು ಭಯೋತ್ಪಾದಕ ರಾಷ್ಟ್ರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಉಗ್ರರ ದಾಳಿಯಿಂದ...
ಮೂವರು ಪಾಕ್ ಉಗ್ರರು ಓರ್ವ ಸ್ಥಳೀಯ ವ್ಯಕ್ತಿಯೊಂದಿಗೆ ಬೂದು ಬಣ್ಣದ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಶಸ್ತ್ರಸಜ್ಜಿತರಾಗಿ ಸಂಚರಿಸುತ್ತಿದ್ದು ಇವರು ದೆಹಲಿ, ಮುಂಬಯಿ ಅಥವಾ ಗೋವಾದಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಪಂಜಾಬ್ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ಈ...
67ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸರ್ವರೀತಿಯಿಂದ ಸಜ್ಜಾಗಿದೆ. ಉಗ್ರರ ಬೆದರಿಕೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಾಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಭಯೋತ್ಪಾದಕ ದಾಳಿಗಳ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ...
ಐಸಿಸ್ ಉಗ್ರರ ಕಣ್ಣು ಈಗ ಭಾರತದತ್ತ ಬಿದ್ದಿದ್ದು, ದೇಶಾದ್ಯಂತ ಭಯೋತ್ಪಾದಕ ದಾಳಿಗಳ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ, ಚೆನ್ನೈ, ಹೈದ್ರಾಬಾದ್, ಕೋಲ್ಕತ್ತಾ ಹಾಗೂ ಅಹ್ಮದಾಬಾದ್ ಸೇರಿದಂತೆ ಮಹಾನಗರಗಳಲ್ಲಿ ಬಿಗಿ ಭದ್ರತೆ ಘೋಷಿಸಲಾಗಿದೆ.
ಭಾರತದಲ್ಲಿರುವ ಐಸಿಸ್...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಸುವಾಗ ನಾಗರಿಕರನ್ನು ಗುರಿಯಾಗಿಸಿ ಕೊಳ್ಳಬೇಡಿ. ಬದಲಿಗೆ ಭದ್ರತಾ ಪಡೆಗಳನ್ನು ಕೇಂದ್ರೀಕರಿಸಿ ದಾಳಿ ನಡೆಸಿ ಎಂದು ಉಗ್ರಗಾಮಿ ಸಂಘಟನೆಗಳಿಗೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐ.ಎಸ್.ಐ ಹಾಗೂ ಪಾಕ್ ಸೇನೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.
ಭಯೋತ್ಪಾದಕ ಕೃತ್ಯಗಳಲ್ಲಿ...
'ಐ.ಎಸ್.ಐ.ಎಸ್' ಉಗ್ರ ಸಂಘಟನೆಯೊಂದಿಗೆ ಸಮರಕ್ಕಿಳಿದಿರುವ ಆಸ್ಟ್ರೇಲಿಯಾ ಸಾರ್ವಜನಿಕವಾಗಿ ಜನರ ತಲೆ ಕತ್ತರಿಸುವ ಯೋಜನೆ ರೂಪಿಸಿದ್ದ 15 ಶಂಕಿತ ಐ.ಎಸ್.ಐ.ಎಸ್ ಬೆಂಗಲಿಗರನ್ನು ಬಂಧಿಸಿದೆ.
ಆಸ್ಟ್ರೇಲಿಯಾ ಉಗ್ರ ನಿಗ್ರಹ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿವರ ನೀಡಿರುವ ಪ್ರಧಾನಿ ಟೋನಿ...