'ನೇಪಾಳ'ದಲ್ಲಿ ಸಂಭವಿಸಿದ ಭೀಕರ ಭೂಕಂಪದ ಪರಿಣಾಮವಾಗಿ ಉಂಟಾದ ಅವ್ಯವಸ್ಥೆಯಿಂದಾಗಿ ಭಾರತ-ನೇಪಾಳ ಗಡಿ ಪ್ರದೇಶದಲ್ಲಿ ಭಯೋತ್ಪಾದಕರು ನುಸುಳಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ಉತ್ತರ ಪ್ರದೇಶಕ್ಕೆ ಎಚ್ಚರಿಕೆ ರವಾನಿಸಿರುವ ಗುಪ್ತಚರ ಇಲಾಖೆ ಉಗ್ರರ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದೆ....
'ಮುಂಬೈ ದಾಳಿ'ಯ ಉಗ್ರ ಝಕೀಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನ ಮತ್ತೆ ಬಂಧಿಸಿದೆ.
ಝಕೀಉರ್ ರೆಹಮಾನ್ ಲಖ್ವಿಯ ಬಂಧನವನ್ನು ಆತನ ಪರ ವಕೀಲರು ಖಚಿತಪಡಿಸಿದ್ದು, ಪಾಕ್ ಸರ್ಕಾರ ಮತ್ತೆ ಆತನನ್ನು ಬಂಧಿಸಿದೆ ಎಂದು ಹೇಳಿದ್ದಾರೆ. ಲಖ್ವಿ ಬಂಧನವನ್ನು ಪ್ರಶ್ನಿಸಿ ಮತ್ತೊಮ್ಮೆ ಕೋರ್ಟ್...
'ಗುಜರಾತ್ ಗಲಭೆ'ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸಬಾರದು ಎಂದು ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಹೇಳಿದ್ದಾರೆ.
ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಕೊನೆಯಿಲ್ಲದ ವಿಚಾರಣೆ ಎದುರಿಸಿದ್ದಾರೆ. ಗಲಭೆ ಸಂಬಂಧ ನಡೆದಿರುವ ವಿಚಾರಣೆಯಲ್ಲಿ ಮೋದಿ ನಿರಪರಾಧಿಯೆಂದು...
'ಭಾರತ'ದಲ್ಲಿ ಶಾಖೆ ಆರಂಭಿಸುವುದಾಗಿ ಘೋಷಿಸಿರುವ ಅಲ್ ಖೈದಾ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸಲು ಯತ್ನಿಸುತ್ತಿದೆ ಎಂದು ಅಮೆರಿಕ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಅಲ್ ಖೈದಾ ಸಂಘಟನೆ ಬಗ್ಗೆ ಭಾರತ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅಮೆರಿಕಾ...
'ಇರಾಕ್'ನಲ್ಲಿನ ಸುನ್ನಿ ಜಿಹಾದಿ ಉಗ್ರರ ಸಂಘಟನೆಯಾದ ಐ.ಎಸ್.ಐ.ಎಸ್ (ಐಸಿಸ್) ಸೇರಿಕೊಂಡಿದ್ದಾರೆಂದು ಹೇಳಲಾಗಿದ್ದ ಮುಂಬೈ ನ ನಾಲ್ವರು ಮುಸ್ಲಿಂ ಯುವಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ ಇರಾಕ್ ನ ಉಗ್ರ ಸಂಘಟನೆಯಿಂದ ಆರಿಫ್ ಮಜೀದ್ ಕುಟುಂಬದವರಿಗೆ...