Untitled Document
Sign Up | Login    
Dynamic website and Portals
  

Related News

ಬಿಹಾರ್ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳು

ಅಕ್ಟೋಬರ್ 28 ರಂದು ಮೂರನೇ ಹಂತದ ವಿಧಾನಸಭಾ ಚುನಾವಣೆ ನಡೆಯುವ ಬಿಹಾರದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಲವು ಭರವಸೆಗಳನ್ನು ನೀಡಿದರು. ಆರಂಭಿಕರಿಗೆ ಮೂರು ಅಂಶಗಳ ಕಾರ್ಯಕ್ರಮ- ವಿದ್ಯುತ್, ನೀರು ಮತ್ತು ರಸ್ತೆ ಎಂದು ಪ್ರಧಾನಿ ಮೋದಿ ಚಪ್ರಾದಲ್ಲಿ ನಡೆದ...

ನರೇಂದ್ರ ಮೋದಿ ಫೇಕು, ಅವರದ್ದು ಸೂಟ್ ಬೂಟ್ ನ ಸರಕಾರ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತಮ್ಮ ಎಂದಿನ ವಾಗ್ದಾಳಿ ಮುಂದುವರಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮೋದಿ ಒಬ್ಬ 'ಫೇಕು' ಹಾಗೂ ಅವರ ಸರಕಾರ ಸೂಟ್ ಬೂಟ್ ನ ಸರಕಾರ ಎಂದು ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ಅಂಗವಾಗಿ ಶನಿವಾರ ಚಂಪಾರಣ್ಯದ ರಾಮ್...

ಸರ್ಕಾರದ ಎರಡು ವರ್ಷಗಳ ಸಾಧನೆ ತೃಪ್ತಿ ತಂದಿದೆ: ಸಿಎಂ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ನನಗೆ ತೃಪ್ತಿ ತಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ...

ಸುಭಾಷ್ ಚಂದ್ರ ಬೋಸ್ ರಹಸ್ಯ ದಾಖಲೆ ಬಹಿರಂಗ ಕುರಿತು ಪರಿಶೀಲಿಸುವೆ: ಪ್ರಧಾನಿ ಮೋದಿ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಕುಟುಂಬ ವರ್ಗದವರ ಮೇಲೆ ಜವಾಹರಲಾಲ್‌ ನೆಹರು ಸರ್ಕಾರ ಬೇಹುಗಾರಿಕೆ ನಡೆಸಿತ್ತು ಎಂಬ ವರದಿಗಳ ಬೆನ್ನಲ್ಲೇ ಬೋಸ್‌ ವಂಶಸ್ಥರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಜರ್ಮನಿಯಲ್ಲಿ ಭೇಟಿಯಾಗಿ ನೇತಾಜಿಗೆ ಸಂಬಂಧಿಸಿದ ಎಲ್ಲ ರಹಸ್ಯ ದಾಖಲೆಗಳನ್ನೂ...

ಪೆಟ್ರೋಲ್ ಬಂಕ್ ಬಂದ್ ವಾಪಸ್

ಏಪ್ರಿಲ್ 30ರೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಶನಿವಾರ ಸಂಜೆ 6ಗಂಟೆಯಿಂದ ಭಾನುವಾರ ಬೆಳಗ್ಗೆ 6ಗಂಟೆಯವರೆಗೆ ನಡೆಸಲು ಉದ್ದೇಶಿಸಿದ್ದ ಬಂದ್ ಅನ್ನು ಪೆಟ್ರೋಲ್, ಡೀಸೆಲ್ ಮಾರಾಟಗಾರರು ವಾಪಸ್ ಪಡೆದಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ...

ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಪ್ರತ್ಯೇಕತಾವಾದಿಗಳನ್ನು ಬಿಡುವುದಿಲ್ಲ: ಮುಫ್ತಿ

ದೇಶದ್ರೋಹಿ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂ ಬಿಡುಗಡೆ ಬಗ್ಗೆ ಸಂಸತ್ತು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಮೆತ್ತಗಾಗಿದ್ದಾರೆ. ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಇನ್ನು ಮುಂದೆ ಯಾವೊಬ್ಬ ಪ್ರತ್ಯೇಕತಾವಾದಿಯನ್ನೂ ಬಂಧಮುಕ್ತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಜಮ್ಮು-ಕಾಶ್ಮೀರದ...

ಅರವಿಂದ್ ಕೇಜ್ರಿವಾಲ್‌ ಆಪ್‌ ನ ಭರವಸೆಯ ಪ್ರತೀಕ: ಯೋಗೇಂದ್ರ ಯಾದವ್‌

ಆಮ್‌ ಆದ್ಮಿ ಪಕ್ಷದ ನಾಯಕರೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ ಅದಕ್ಕೆ ತೇಪೆ ಹಾಕುವ ಪ್ರಯತ್ನಗಳೂ ನಡೆಯುತ್ತಿವೆ. ಈ ನಡುವೆ ಭಿನ್ನಮತೀಯ ನಾಯಕ ಯೋಗೇಂದ್ರ ಯಾದವ್‌ ಅವರು ಅರವಿಂದ್ ಕೇಜ್ರಿವಾಲ್ ಆಪ್‌ನ ಭರವಸೆಯ ಪ್ರತೀಕವಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಬಗೆಯ ಭಿನ್ನಮತದ ಅಗ್ನಿ...

ವಕ್ಫ್ ಆಸ್ತಿ ಒತ್ತುವರಿ ಮಾಡಿದವರ ವಿರುದ್ಧ ಕ್ರಮ: ಸಿದ್ದರಾಮಯ್ಯ

ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ರಕ್ಷಣೆ ಮಾಡಿದರೆ ವರ್ಷಕ್ಕೆ 10 ಸಾವಿರ ಕೋಟಿ ರೂ. ಆದಾಯ ಗಳಿಸಲು...

ಬಳ್ಳಾರಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಬಳ್ಳಾರಿ ಜಿಲ್ಲಾ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 850 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಅಭಿದ್ಧಿಗಾಗಿ 850 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ತಿಳಿಸಿದರು. ಸಭೆಯಲ್ಲಿ 9 ಸಚಿವರು ಭಾಗಿಯಾಗಿದ್ದರು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited