'ಜಮ್ಮು-ಕಾಶ್ಮೀರ' ಗಡಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿರುವ ಗುಂಡಿನ ದಾಳಿಯನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಪಾಕಿಸ್ತಾನಕ್ಕೆ ಭಾರತ ಸೇನೆ ತಕ್ಕ ಪಾಠ ಕಲಿಸಲಿದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.
ವಿಶಾಖಪಟ್ಟಣದಲ್ಲಿ ಐ.ಎನ್.ಎಸ್ ಕಮೋತ್ರ ಲೋಕಾರ್ಪಣೆಗೊಳಿಸಿದ ಬಳಿಕ ಪಾಕಿಸ್ತಾನ ನಡೆಸಿರುವ...
ಪ್ರವಾಹದಲ್ಲಿ ಸಿಲುಕಿ ಕೊಚ್ಚಿಹೋಗಿ ಪಾಕಿಸ್ತಾನ ಸೇನೆಗೆ ಸೆರೆ ಸಿಕ್ಕ ಭಾರತೀಯ ಯೋಧ ಸತ್ಯಶೀಲ್ ಯಾದವ್ ಅವರನ್ನು ಪಾಕಿಸ್ತಾನ ಸೇನೆ, ಭಾರತ ಸೇನೆಗೆ ಹಸ್ತಾಂತರಿಸಿದೆ.
ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಚೆಕ್ ಪೋಸ್ಟ್ ಗೆ ಬಿ.ಎಸ್.ಎಫ್ ಯೋಧ ಯಾದವ್ ಅವರನ್ನು ಕರೆತಂದ ಪಾಕ್ ಸೇನೆ,...