Untitled Document
Sign Up | Login    
Dynamic website and Portals
  

Related News

ಭಾರತ-ಪಾಕ್ ಗಡಿಯಲ್ಲಿ ನಾಲ್ವರು ಉಗ್ರರ ಹತ್ಯೆ

ಭಾರತ-ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ತಾಂಗ್‌ಧಾರ್‌ ಸೆಕ್ಟರ್‌ನಲ್ಲಿ ಒಳನುಸುಳುತ್ತಿದ್ದ ನಾಲ್ವರು ಉಗ್ರರನ್ನು ಬಿಎಸ್ ಎಫ್ ಯೋಧರು ಗುಂಡಿಟ್ಟು ಹತ್ಯೆಗೈದಿದ್ದಾರೆ. ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡ ಬಗ್ಗೆ ವರದಿಯಾಗಿದೆ. ಕಳೆದ ಮೂರು ದಿನಗಳಲ್ಲಿ...

ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದಿಂದ ಲೇಜರ್ ಬೇಲಿಗಳ ನಿರ್ಮಾಣ

ಭಾರತ ಮತ್ತು ಪಾಕಿಸ್ತಾನ ನಡುವಿನ ತನ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಲೇಸರ್ ಬೇಲಿಗಳನ್ನು ನಿರ್ಮಿಸಿದೆ. ವಿಶ್ವದ ಅತ್ಯಂತ ಅಪಾಯಕಾರಿ ಗಡಿಗಳಲ್ಲಿ ಒಂದಾಗಿರುವ ಈ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಇದರ ಮೊದಲ ...

ಭಾರತ - ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಭೇಟಿಃ ಪಠಾಣ್​ ಕೋಟ್ ದಾಳಿ ಸೇರಿದಂತೆ ಹಲವು ವಿಚಾರ ಪ್ರಸ್ತಾಪ

ಹಾರ್ಟ್ ಆಫ್ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ, ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಜಾಜ್‌ ನೇತೃತ್ವದ ನಿಯೋಗ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದು, ಈ...

ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ನಿಗದಿ

ಕೊನೆಗೂ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ. ಏ.26 ರಂದು ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ ಹಾರ್ಟ್ ಆಫ್ ಏಷ್ಯಾ...

ಭಾರತದ ವಿರುದ್ಧ ಮಾತನಾಡಬೇಡಿ ಎಂದು ಪಾಕ್ ಸಚಿವರಿಗೆ ಹೇಳಿದ ನವಾಜ್ ಷರೀಫ್

ಭಾರತ-ಪಾಕಿಸ್ತಾನ ನಡುವಿನ ಶಾಂತಿ ಮಾತುಕತೆಗೆ ಅಡ್ಡಿ ಬರದಂತೆ ಎಚ್ಚರಿಕೆ ವಹಿಸಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತದ ವಿರುದ್ಧ ಹೇಳಿಕೆ ನೀಡಬೇಡಿ ಎಂದು ತಮ್ಮ ಸಚಿವರಿಗೆ ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ಶಾಂತಿ ಮಾತುಕತೆಗೆ ಭಂಗ ತರುವಂತಹ...

ಮಾತುಕತೆ ಶುರುವಾಗಲು ಮೂರು ಷರತ್ತುಗಳಿಗೆ ಪಾಕ್ ಒಪ್ಪಬೇಕು: ಭಾರತ

ಭಾರತ-ಪಾಕಿಸ್ತಾನ ಉಭಯ ರಾಷ್ಟ್ರಗಳೊಡನೆ ಮಾತುಕತೆ ಶುರುವಾಗಬೇಕೆಂದರೆ ನಮ್ಮ ಮೂರು ಷರತ್ತುಗಳಿಗೆ ಒಪ್ಪಬೇಕು ಎಂದು ಭಾರತ, ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ. ಪಾಕಿಸ್ತಾನದ ಜತೆಗಿನ ಸಂಬಂಧದ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಗೊಂದಲವಿಲ್ಲ. ನಮ್ಮಲ್ಲಿ ಪಾಕ್ ಗೆ ಸಂಬಂಧಿಸಿದಂತೆ ಸ್ಪಷ್ಟವಾದ ನೀತಿಯಿದೆ ಎಂದಿರುವ ವಿದೇಶಾಂಗ ಸಚಿವೆ ಸುಷ್ಮಾ...

ಭಾರತ-ಪಾಕ್ ಗಡಿಯಲ್ಲಿ 152ಬಾರಿ ಕದನ ವಿರಾಮ ಉಲ್ಲಂಘನೆ

ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...

ವಾಘಾ ಗಡಿಯಲ್ಲಿ ಸ್ಫೋಟ: ಪಾಕ್-ಭಾರತ ನಡುವಿನ ಭೂಮಾರ್ಗ ವ್ಯಾಪಾರ ಚಟುವಟಿಕೆ ಸ್ಥಗಿತ

'ವಾಘಾ ಗಡಿ'ಯಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ನಡುವಿನ ವ್ಯಾಪಾರ ವಹಿವಾಟುಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪ್ರತಿನಿತ್ಯ ಪಾಕಿಸ್ತಾನ-ಭಾರತ ಗಡಿ ಪ್ರದೇಶದಲ್ಲಿ ಟ್ರಕ್ ಗಳ ಮೂಲಕ ತರಕಾರಿ, ಹಣ್ಣು ಸೇರಿದಂತೆ ವಿವಿಧ ಉತ್ಪನ್ನಗಳ ವ್ಯಾಪಾರ ನಡೆಯುತ್ತಿತ್ತು. ಆದರೆ ವಾಘಾ ಗಡಿಯಲ್ಲಿ...

ಪಾಕ್ ಸೇನಾ ನೆಲೆ ಮೇಲೆ ಬಿಎಸ್ ಎಫ್ ದಾಳಿ: ಪಾಕಿಸ್ತಾನಕ್ಕೆ ಭಾರತದ ಪ್ರತ್ಯುತ್ತರ

ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಪುಂಡಾಟ ಮುಂದುವರೆದಿದ್ದು, ಭಾರತೀಯ ಸೇನಾ ಶಿಬಿರಗಳನ್ನು, ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡುತ್ತಿದ್ದು, ಗಡಿಯಲ್ಲಿ ಅಘೋಷಿತ ಕದನದ ವಾತಾವರಣ ನಿರ್ಮಾಣವಾಗಿದೆ. 70 ಭಾರತೀಯ ಸೇನಾ ಶಿಬಿರ ಹಾಗೂ...

ಭಾರತ-ಪಾಕ್ ನಡುವೆ ಮಾತುಕತೆ: ವಿಶ್ವಸಂಸ್ಥೆ ಇಂಗಿತ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಪುಂಡಾಟಿಕೆ ಮುಂದುವರೆಸಿದ್ದು, ಉದ್ವಿಗ್ನಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಭಾರತ-ಪಾಕಿಸ್ತಾನ ನಡುವೆ ಮಾತುಕತೆ ನಡೆಸಲು ವಿಶ್ವಸಂಸ್ಥೆ ಇಂಗಿತ ವ್ಯಕ್ತಪಡಿಸಿದೆ. ನಿರಂತರವಾಗಿ ಗಡಿ ನಿಯಮ ಉಲ್ಲಂಘನೆಮಾಡುತ್ತಿರುವ ಪಾಕ್ ಸೇನೆ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಪಾಕ್...

ದ್ವಿಪಕ್ಷೀಯ ಮಾತುಗತೆಗಳಿಂದ ಕಾಶ್ಮೀರ ಸಮಸ್ಯೆ ಬಗೆಹರಿಯಲ್ಲ: ಶಬ್ಬೀರ್ ಅಹ್ಮದ್ ಷಾ

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆಗಳಿಂದ ಮಾತ್ರ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪ್ರತ್ಯೇಕತಾವಾದಿ ಸಂಘಟನೆಯ ನಾಯಕ ಶಬ್ಬೀರ್ ಅಹ್ಮದ್ ಷಾ ಅಭಿಪ್ರಾಯ ಪಟ್ಟಿದ್ದಾರೆ. ಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದರೆ ಪ್ರಮುಖವಾಗಿ ಕಾಶ್ಮೀರದ ಜನತೆ ಇದರಲ್ಲಿ ಪಾತ್ರವಹಿಸಬೇಕು. ಭಾರತ-ಪಾಕಿಸ್ತಾನ ನಡುವೆ ಮಾತುಕತೆಗಳು ನಡೆಯುವುದನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited