Untitled Document
Sign Up | Login    
Dynamic website and Portals
  

Related News

ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ: ಪಾಕಿಸ್ತಾನ

ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ; ಅದು ಮುಂದುವರಿಯುತ್ತಲೇ ಇದೆ ಎಂದು ಹೇಳುವ ಮೂಲಕ ಪಾಕ್‌ ಮತ್ತೆ ಉಲ್ಟಾ ಹೊಡೆದಿದೆ. ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆ ಪ್ರಕೃತ ಅಮಾನುಗೊಂಡಿದೆ' ಎಂದು ಭಾರತದಲ್ಲಿನ ಪಾಕ್‌ ಹೈಕಮಿಶನರ್‌ ಅಬ್ದುಲ್‌ ಬಾಸಿತ್‌ ಅವರು ಹೇಳಿದ ಕೆಲವೇ ದಿನಗಳ...

ಉಗ್ರರ ನಿಗ್ರಹಕ್ಕೆ ಅಮೆರಿಕ ಬೆಂಬಲ: ಜಾನ್ ಕೆರ್ರಿ

ಉಭಯ ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು . ಭಾರತ ಪಾಕ್ ಸರ್ಕಾರಕ್ಕೆ ಅಮೆರಿಕ ವಿದೇಶಾಂಗ ಸಚಿವ ಜಾನ್ ಕೆರ್ರಿ ಸಲಹೆ ನೀಡಿದ್ದಾರೆ. ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಕೆರ್ರಿ, ಇಸ್ಲಾಮಾಬಾದ್ ನಲ್ಲಿ ಮಾತನಾಡಿ, ಉಗ್ರರ ನಿಗ್ರಹದ ಹೊರತು ಪಾಕಿಸ್ತಾನದ ನೆರೆಹೊರೆಯ...

ಇಂಡೋ-ಪಾಕ್‌ ಗಡಿ ಪ್ರದೇಶದಲ್ಲಿ ಹಫೀಜ್‌ ಸಯೀದ್‌

ಮುಂಬೈ ದಾಳಿಯ ರೂವಾರಿ, ಲಷ್ಕರ್‌ ಎ ತಯ್ಯಬಾ ಸಂಸ್ಥಾಪಕ ಹಫೀಜ್‌ ಸಯೀದ್‌ ಕಳೆದ ಶನಿವಾರ ಭಾರತ-ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದ ವೇಳೆ ಜಮ್ಮು ಕಾಶ್ಮೀರದ ಸಾಂಬಾ ವಲಯದ ಆಚೆಗಿರುವ ಪಾಕಿಸ್ಥಾನೀ ರೇಂಜರ್‌ಗಳ ಗಡಿ ಹೊರ ಠಾಣೆಯಲ್ಲಿ ಕಾಣಿಸಿಕೊಂಡಿದ್ದ ಎಂಬ ಮಾಹತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited