ಕೇಂದ್ರ ಎನ್.ಡಿ.ಎ ಸರ್ಕಾರ ಕೈಗೊಂಡ ಭ್ರಷ್ಟಾಚಾರ ನಿಯಂತ್ರಣ ಮತ್ತು ಮತ್ತು ಹಣಕಾಸಿನ ಪಾರದರ್ಶಕ ವ್ಯವಹಾರದಿಂದಾಗಿ ವಾರ್ಷಿಕ 36 ಸಾವಿರ ಕೋಟಿ ರೂ. ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಖತಾರ್ ನಲ್ಲಿ ಭಾರತೀಯ ಸಮುದಾಯಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಎನ್.ಡಿ.ಎ ಸರ್ಕಾರ...
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿಂಗಾಪುರದ ಅಧ್ಯಕ್ಷ ಟೋನಿ ಟಾನ್ ಕೆಂಗ್ ಯಾಮ್ ಅವರನ್ನು ಭೇಟಿ ಮಾಡಿದ್ದಾರೆ.
ಕಳೆದ ಸಂಜೆ ಸಿಂಗಾಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಿತ ಸಿಂಗಾಪುರ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದರು. ನಂತರ ಸಿಂಗಾಪುರದ...
ಮೂರು ದಿನಗಳ ಮಲೇಷ್ಯಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಶನಿವಾರ ಪ್ರಧಾನಿ ಮೋದಿ ಅವರು ಆಸಿಯಾನ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ್ದರು....
ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕವಾಗಿ ಒಂದಾಗಬೇಕು. ವಿಶ್ವದ ಎಲ್ಲಾ ದೇಶಗಳೂ ತಾವು ಯಾವುದೇ ರೀತಿ ಭಯೋತ್ಪಾದನೆಗೆ ಸಹಕಾರ ನೀಡುವುದಿಲ್ಲ ಎನ್ನುವುದನ್ನು ಖಚಿತಪಡಿಸಬೇಕು ಎಂದು ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ವಿಶ್ವಕ್ಕೆ ಭಯೋತ್ಪಾದನೆ ದೊಡ್ಡ ಸಮಸ್ಯೆ. ಇದಕ್ಕೆ...
ಪ್ರಧಾನಿ ನರೇಂದ್ರ ಮೋದಿ ಸೆ. 23ರಿಂದ 29 ರವರೆಗೆ ಐರ್ಲೆಂಡ್ ಮತ್ತು ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ.
'ನಾನು ಸೆ. 23 ರಂದು ಐರ್ಲೆಂಡ್ ಗೆ ಭೇಟಿ ನೀಡಲಿದ್ದೇನೆ. ಅಲ್ಲಿಯ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದೇನೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಆರ್ಥಿಕ...