ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ 18 ಯೋಧರನ್ನು ಹತ್ಯೆ ಮಾಡಿದ್ದ ನಾಗಾ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ 15 ಉಗ್ರರನ್ನು ಹತ್ಯೆಗೈಯುವಲ್ಲಿ ಸಫಲರಾಗಿದ್ದಾರೆ.
ಕಳೆದ ವಾರ ಎನ್.ಎಸ್.ಸಿ.ಎನ್ (ಕೆ) ಮತ್ತು ಕೆ.ವೈ.ಕೆ.ಎಲ್ ಸಂಘಟನೆಗೆ ಸೇರಿದ ಉಗ್ರರು ಮಣಿಪುರ...
ಮ್ಯಾನ್ಮಾರ್ ದೇಶದ ಗಡಿಯೊಳಗೆ ನುಗ್ಗಿ 45 ನಿಮಿಷಗಳ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ ಸುಮಾರು 100ಕ್ಕೂ ಅಧಿಕ ಈಶಾನ್ಯ ನಾಗಾ ಉಗ್ರರನ್ನು ಹತ್ಯೆಗೈದಿರುವ ಸಾಧ್ಯತೆ ಇದ್ದಿರುವುದಾಗಿ ಗೃಹಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ಹೇಳಲಾಗಿದೆ.
ಇತ್ತೀಚೆಗೆ ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ...
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ ದಾರ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ಗಡಿ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ.
ಬೆಳಗ್ಗೆ 4 ಗಂಟೆಯ ವೇಳೆ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಗಡಿ ನುಗ್ಗಲು ಯತ್ನಿಸುತ್ತಿದ್ದ ವೇಳೆ...
'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ.
ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ...