ಜುಲೈ.26,1999ರ ಕಾರ್ಗಿಲ್ ಯುದ್ಧ ನಡೆದು 17 ವರ್ಷ. ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತಕ್ಕಾಗಿ ಕೊನೆಯ ಉಸಿರಿರುವವರೆಗೂ ಹೋರಾಡಿದ ಯೋಧರಿಗೆ ಶಿರಬಾಗಿ ನಮಿಸುವುದಾಗಿ ತಿಳಿಸಿದ್ದಾರೆ....