ತೀವ್ರ ಬಂಡಾಯದ ಬಿಸಿಯನ್ನು ಎದುರಿಸುತ್ತಿರುವ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ವಿರುದ್ಧ ಪಕ್ಷದ ಸದಸ್ಯರು ಮಾತ್ರವಲ್ಲದೇ ಪ್ರಗತಿಪರ ಸಾಹಿತಿಗಳೂ ತಿರುಗಿಬಿದ್ದಿದ್ದಾರೆ.
ಪ್ರಸ್ತುತ ಇರುವ ರಾಜಕೀಯ ಪಕ್ಷಗಳಿಗೆ ಪರ್ಯಾಯವಾದ ಪಕ್ಷ ಅಸ್ಥಿತ್ವಕ್ಕೆ ಬರಬೇಕೆಂಬ ಅಭಿಪ್ರಾಯ ಹೊಂದಿದ್ದ ಸಾಹಿತಿ ದೇವನೂರು ಮಹಾದೇವ ಅವರೂ...
'ಆಮ್ ಆದ್ಮಿ ಪಕ್ಷ'ಕ್ಕೆ ಒಂದಲ್ಲಾ ಒಂದು ಹೊಸ ಸಮಸ್ಯೆಗಳು ಎದುರಾಗುತ್ತಿವೆ. ಇಷ್ಟು ದಿನ ಆಂತರಿಕ ಭಿನ್ನಮತದಿಂದ ಬಳಲಿದ್ದ ಆಪ್ ಗೆ ಈಗ ದೇಣಿಗೆ ನೀಡಿದವರ ಕಾಟ ಪ್ರಾರಂಭವಾಗಿದೆ.
ಕೇಜ್ರಿವಾಲ್ ಗೆ ವ್ಯಾಗನಾರ್ ಕಾರನ್ನು ದೇಣಿಗೆ ನೀಡಿದ್ದ ಆಪ್ ಬೆಂಬಲಿಗನೊಬ್ಬ ತನ್ನ ಕಾರು...
'ಆಮ್ ಆದ್ಮಿ ಪಕ್ಷ'ದಲ್ಲಿ ಉಂಟಾಗಿರುವ ಆಂತರಿಕ ಭಿನ್ನಮತದಿಂದ ಬೇಸತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಕ್ರಿಸ್ಟಿನಾ ಸ್ಯಾಮಿ ರಾಜೀನಾಮೆ ನೀಡಿದ್ದಾರೆ.
ಕ್ರಿಸ್ಟಿನಾ ಸ್ಯಾಮಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಉಳಿದಿದ್ದ ಏಕೈಕ ಮಹಿಳಾ ಸದಸ್ಯೆಯಾಗಿದ್ದರು. ಕ್ರಿಸ್ಟಿನಾ ಸ್ಯಾಮಿ, ಯೋಗೇಂದ್ರ ಯಾದವ್ ಹಾಗೂ...
ಆಮ್ ಆದ್ಮಿ ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆಗಳು ತಾರಕ್ಕಕ್ಕೆ ಏರಿವೆ. ಕೆಲ ದಿನಗಳ ಹಿಂದೆ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದ ವಿರೋಧಿ ಬಣಗಳು ಇದೀಗ ಆಮ್ ಆದ್ಮಿ ಪಕ್ಷವನ್ನೇ ತೊರೆದು ಹೊಸ ಪಕ್ಷ ಕಟ್ಟುತ್ತೇನೆಂದು ಅರವಿಂದ್ ಕೇಜ್ರಿವಾಲ್ ಹೇಳಿಕೆ...
ಆಮ್ ಆದ್ಮಿ ಪಕ್ಷದಲ್ಲಿನ ಭಿನ್ನಮತ ಶಮನಗೊಳಿಸಲು ಮುಂದಾಗಿರುವ ಅರವಿಂದ್ ಕೇಜ್ರಿವಾಲ್ ಬಣದ ಹಿರಿಯ ನಾಯಕರು ಯೋಗೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಹಲವಾರು ವಿಷಯಗಳನ್ನು ಚರ್ಚಿಸಿದ್ದಾರೆ.
ಇದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಗೆ ಹಿಂದಿರುಗಿದ ಕೆಲವೇ ಘಂಟೆಗಳಲ್ಲಿ ನಡೆದಿದೆ.ಎರಡು ಬಣಗಳು...
ಆಮ್ ಆದ್ಮಿ ಪಕ್ಷದ ಆಂತರಿಕ ಭಿನ್ನಮತ ಸದ್ಯಕ್ಕೆ ಇನ್ನಷ್ಟು ತೀವ್ರಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಎದುರಿಸುತ್ತಿರುವ ಯೋಗೇಂದ್ರ ಯಾದವ್, ಶಾಂತಿ ಭೂಷಣ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ದೆಹಲಿ ಆಪ್ ಶಾಸಕರು ಆಗ್ರಹಿಸಿದ್ದಾರೆ.
ಇದೀಗ ಪಕ್ಷದ ಸೋಲು...
ಆಮ್ ಆದ್ಮಿ ಪಕ್ಷದ ನಾಯಕರೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ ಅದಕ್ಕೆ ತೇಪೆ ಹಾಕುವ ಪ್ರಯತ್ನಗಳೂ ನಡೆಯುತ್ತಿವೆ.
ಈ ನಡುವೆ ಭಿನ್ನಮತೀಯ ನಾಯಕ ಯೋಗೇಂದ್ರ ಯಾದವ್ ಅವರು ಅರವಿಂದ್ ಕೇಜ್ರಿವಾಲ್ ಆಪ್ನ ಭರವಸೆಯ ಪ್ರತೀಕವಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ.
ಈ ಬಗೆಯ ಭಿನ್ನಮತದ ಅಗ್ನಿ...
'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ.
ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಾವು, ದೆಹಲಿ ಸರ್ಕಾರದ ಬಗ್ಗೆ ಮಾತ್ರ ಗಮನ...
ಆಮ್ ಆದ್ಮಿ ಪಕ್ಷದಲ್ಲಿ ಭಿನ್ನಮತ ಕುರಿತು ಮೌನ ಮುರಿದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಕ್ಷದಲ್ಲಿನ ಬೆಳವಣಿಗೆಗಳಿಂದ ತೀವ್ರ ದು:ಖಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, "ಪಕ್ಷದಲ್ಲಿನ ಬೆಳವಣಿಗೆಗಳನ್ನು ಕಂಡು ನನಗೆ ಆಘಾತವಾಗಿವೆ...
'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ಇರುವ ವರದಿಗಳನ್ನು ಪಕ್ಷದ ಮುಖಂಡ ಯೋಗೇಂದ್ರ ಯಾದವ್ ತಳ್ಳಿಹಾಕಿದ್ದಾರೆ.
ಆಪ್ ನಲ್ಲಿ ಆಂತರಿಕ ಭಿನ್ನಮತ ಇರುವುದರ ಬಗೆಗಿನ ಪತ್ರಿಕಾ ವರದಿಗಳು ಹಾಸ್ಯಾಸ್ಪದ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಕಳೆದ 2 ದಿನಗಳಿಂದ ಪತ್ರಿಕೆಗಳು ನನ್ನ ಹಾಗೂ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಕ್ಷದಲ್ಲಿ ಇದೀಗ ತೀವ್ರ ಭಿನ್ನಮತ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 4 ರಂದು ಪಕ್ಷದ ಕಾರ್ಯಕಾರಿಣಿ ಸಭೆಯನ್ನು ಕರೆಯಲಾಗಿದೆ.
ಆಪ್ ವಕ್ತಾರ ಸಂಜಯ್ ಸಿಂಗ್ ಸುದ್ದಿಗೋಷ್ಠಿ ನಡೆಸಿ...
ಪಕ್ಷ ತೊರೆಯುವುದರ ಬಗ್ಗೆ ಜೆಡಿಎಸ್ ಶಾಸಕ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದು ತಾವು ಜೆಡಿಎಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಫೆ.3ರಂದು ವಿಧಾನಸೌಧದಲ್ಲಿ ಮಾತನಾಡಿದ ಜಮೀರ್ ಅಹಮದ್ ಖಾನ್, ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿಯೇ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಆದರೆ ಪಕ್ಷದ ಯಾವುದೇ ಸಮಾವೇಶ, ಸಭೆ,...
ಜೆಡಿಎಸ್ ಭಿನ್ನಮತ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲೂ ಸ್ಫೋಟಗೊಂಡಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೇಸಾಬೀತಾಗಿದೆ. ಅಧಿವೇಶನ ಪ್ರಾರಂಭವಾಗಿ ನಾಲ್ಕು ದಿನವಾಗಿದ್ದರೂ ಕೆಲ ಶಾಸಕರು ಈ ವರೆಗೂ ಬೆಳಗಾವಿಯತ್ತ ಮುಖಮಾಡಿಲ್ಲ. ಇನ್ನು ಕೆಲವರು ಭಾಗವಹಿಸಿದ್ದರೂ ಪಕ್ಷಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಮೌನವಹಿಸಿದ್ದಾರೆ....
'ಜೆಡಿಎಸ್' ನಲ್ಲಿ ಮತ್ತೊಮ್ಮೆ ಭಿನ್ನಮತ ಸ್ಫೋಟಗೊಂಡಿದೆ. ಡಿ.4ರಂದು ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಕೇವಲ 12 ಶಾಸಕರು ಮಾತ್ರ ಹಾಜರಾಗಿದ್ದಾರೆ.
ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿರುವ ಶಾಸಕರ ಬಗ್ಗೆ ಪ್ರತಿಕ್ರಿಯಿಸಿದ...
ನೈಸ್ ಕಂಪನಿ ಅಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ನೈಸ್ ಕಂಪನಿಯ ಬಿಎಂಐಸಿ ಯೋಜನೆಗೆ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ರೈತರ ಭೂಮಿಯನ್ನು...
ಜೆಡಿಎಸ್ ನಾಯಕರ ಆಂತರಿಕ ಭಿನ್ನಮತ, ಅಸಮಾಧಾನಗಳು ಮತ್ತೊಂಮ್ಮೆ ಬಹಿರಂಗವಾಗಿದೆ. ಜೆಡಿಎಸ್ ಬಿಟ್ಟು ನಾನೆಲ್ಲೂ ಹೋಗಲ್ಲ, ಆದರೆ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲ್ಲ ಎಂದು ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದರೆ, ಇನ್ನೊಬ್ಬ ಶಾಸಕ ಬಸವರಾಜ್ ಹೊರಟ್ಟಿ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ...
ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಗೆ ಭಿನ್ನಮತದ ಬಿಸಿ ತಟ್ಟಿದೆ. ತಮಿಳುನಾಡು ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಕೇಂದ್ರ ಸಚಿವ ಜಿ.ಕೆ.ವಾಸನ್ ಅವರು ಪಕ್ಷ ತೊರೆದು, ನೂತನ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ನ.3ರಂದು ಅಧಿಕೃತವಾಗಿ ನಿರ್ಧಾರ ಪ್ರಕಟಿಸಿರುವ ವಾಸನ್, ಪ್ರಮುಖ...