ಉತ್ತರ ಪ್ರದೇಶದ ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದ ಅಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂತ್ಯಾಗ್ರಹಿ ಸಂಘಟನೆಯ...
ನೈಸ್ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೆಗೌಡರು ತಮ್ಮ ವಿರುದ್ದ ಮಾಡಿರುವ ಆರೋಪಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ಕುರಿತ ಯಾವುದೇ ತನಿಖೆಗೂ ತಾವು ಸಿದ್ದ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೆಗೌಡರು ತಮ್ಮ...