Untitled Document
Sign Up | Login    
Dynamic website and Portals
  

Related News

ಮೇಕ್ ಇನ್ ಇಂಡಿಯಾದಿಂದ ದೇಶಕ್ಕೆ ಹೊಸ ಅವಕಾಶ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದಂತೆ ವಿಪಕ್ಷಗಳ ಟೀಕೆ- ಟಿಪ್ಪಣಿಗಳ ಭರಾಟೆ ಹೆಚ್ಚಿದೆ. ಬಿಜೆಪಿ ಹೇಳಿದ್ದೊಂದು, ಈಗ ಸರ್ಕಾರ ಮಾಡುತ್ತಿರು ವುದೊಂದು ಎಂಬ ಟೀಕೆ ಕೇಳಿಬರುತ್ತಿದೆ. ಇದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಪ್ರಧಾನಿ ಇದೀಗ...

ಭೂಸ್ವಾಧೀನ ಮಸೂದೆ ಜಾರಿಯಾಗಲು ಬಿಡುವುದಿಲ್ಲ: ರಾಹುಲ್ ಗಾಂಧಿ

ದೇಶದ ರೈತರ ಬದುಕಿಗೆ ತೊಂದರೆಯಾಗಲಿರುವ ಭೂಸ್ವಾಧೀನ ಮಸೂದೆ ಜಾರಿಯಾಗಲು ಬಿಡಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಆಂಧ್ರಪ್ರದೇಶದ ತೆಲಂಗಾಣದ ಕೋರ್ಟಿಕಲ್ ಗ್ರಾಮದ ರೈತರ ಸಂಕಷ್ಟ ವಿಚಾರಿಸುವ ನಿಟ್ಟಿನಲ್ಲಿ 15ಕಿ.ಮೀಟರ್ ದೂರದ ಕಿಸಾನ್ ಪಾದಯಾತ್ರೆ ಅಂತ್ಯಗೊಂಡ...

ಮೃತ ರೈತ ಗಜೇಂದ್ರ ಸಿಂಗ್ ಗೆ ಹುತಾತ್ಮ ಪಟ್ಟ ವಿರೋಧಿಸಿ ಪಿ.ಐ.ಎಲ್

'ಆಮ್ ಆದ್ಮಿ ಪಕ್ಷ'ದ ರ್ಯಾಲಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟ ರೈತ ಗಜೇಂದ್ರ ಸಿಂಗ್ ನನ್ನು ಹುತಾತ್ಮನನ್ನಾಗಿ ಘೋಷಿಸುವ ದೆಹಲಿ ಸರ್ಕಾರದ ನಿರ್ಧಾರವನ್ನು ವಕೀಲರೊಬ್ಬರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಪ್ ನೇತೃತ್ವದ ದೆಹಲಿ ಸರ್ಕಾರ ಮೃತ ರೈತನನ್ನು ಹುತಾತ್ಮನನ್ನಾಗಿ ಘೋಷಿಸುವುದಕ್ಕೆ ತಡೆ ನೀಡಬೇಕೆಂದು ಅಡ್ವೊಕೇಟ್...

ರೈತರ ಸಮಸ್ಯೆ ಬಗ್ಗೆ ಸಂಸತ್ ನಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ಪಂಜಾಬ್ ಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಏ.29ರಂದು ಸಂಸತ್ ನಲ್ಲಿ ರೈತರ ಸಮಸ್ಯೆಗಳ ಕುರಿತು ಭಾಷಣ ಮಾಡುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ರೈತರ ಸಮಸ್ಯೆಗಳ ಕುರಿತು ಮಾತನಾಡಲು ಅನುಮತಿ ನೀಡಬೇಕೆಂದು ರಾಹುಲ್...

ರೈತ ನೇಣು ಬಿಗಿದುಕೊಳ್ಳಲು ಆಪ್ ಕಾರ್ಯಕರ್ತರ ಪ್ರಚೋದನೆ: ದೆಹಲಿ ಪೊಲೀಸರ ವರದಿ

ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣ ಆಮ್ ಆದ್ಮಿ ಪಕ್ಷಕ್ಕೆ ಮಾರಕವಾಗಿ ಪರಿಣಮಿಸುವ ಸಾಧ್ಯತೆ ದಟ್ಟವಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧವೇ ಗಂಭೀರ...

ಭೂಸ್ವಾಧೀನ ಮಸೂದೆಗೆ ವಿರೋಧ: ಏ.30ರಿಂದ ರಾಹುಲ್ ಗಾಂಧಿಯಿಂದ ಪಾದಯಾತ್ರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಕೈಗೊಳ್ಳಲಿದ್ದಾರೆ. ಏ.3ರಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಮಹಾರಾಷ್ಟ್ರದ ವಿದರ್ಭದಿಂದ ಪಾದಯಾತ್ರೆ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಭೂಸ್ವಾಧೀನ ಕಾಯ್ದೆಯಿಂದ ಉಂಟಾಗುವ...

ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣ: ಕ್ಷಮೆ ಯಾಚಿಸಿದ ಕೇಜ್ರಿವಾಲ್

ತಮ್ಮ ಪಕ್ಷ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕ್ಷಮೆಯನ್ನೂ ಕೋರಿದ್ದಾರೆ. ರೈತ ನೇಣು ಬಿಗಿದುಕೊಂಡಿದ್ದರೂ ಅರವಿಂದ್ ಕೇಜ್ರಿವಾಲ್ ತಮ್ಮ ಭಾಷಣವನ್ನೇ ಮುಂದುವರೆಸುತ್ತಿದ್ದರು...

ಟಿ.ವಿ ಕಾರ್ಯಕ್ರಮದಲ್ಲಿ ಗಳಗಳನೆ ಅತ್ತ ಆಪ್ ಮುಖಂಡ ಅಶುತೋಷ್

ಆಪ್ ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ಟಿ.ವಿ ಚಾನಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮತ್ತೊಂದು ನಾಟಕೀಯ ಬೆಳವಣಿಗೆ ನಡೆದಿದೆ. ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಖಾಸಗಿ ಚಾನೆಲ್ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ...

ಭೂಸ್ವಾಧೀನ ಕಾಯ್ದೆಗೆ ಬೆಂಬಲವಿಲ್ಲ: ಮಮತಾ ಬ್ಯಾನರ್ಜಿ ಪುನರುಚ್ಚಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಯ್ದೆಗೆ ಬೆಂಬಲ ನೀಡುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಭೂಸ್ವಾಧೀನ ಕಾಯ್ದೆ ಸಂಬಂಧ ನಮ್ಮ ನಿಲುವನ್ನು ಸಂಸತ್ ನಲ್ಲಿಯೇ ಸ್ಪಷ್ಟಪಡಿಸಿದ್ದೇವೆ,...

ರ್ಯಾಲಿಯಲ್ಲಿ ಮೃತ ರೈತನ ಕುಟುಂಬಕ್ಕೆ ಆಪ್ ನಿಂದ ಪರಿಹಾರ

'ಆಮ್ ಆದ್ಮಿ ಪಕ್ಷ' ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮೃತಪಟ್ಟ ರಾಜಸ್ಥಾನದ ಮೂಲದ ರೈತನ ಕುಟುಂಬಕ್ಕೆ ಆಮ್ ಆದ್ಮಿ ಪಕ್ಷ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಏ.22ರಂದು ನವದೆಹಲಿಯ ಜಂತರ್...

ಆಮ್ ಆದ್ಮಿ ಪ್ರತಿಭಟನಾ ರ್ಯಾಲಿಯಲ್ಲಿ ರೈತನ ಸಾವು

'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ. ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು...

ನಮ್ಮದು ಸೂಟು ಬೂಟಿನ ಸರ್ಕಾರವಿರಬಹುದು ಆದರೆ ಸೂಟ್ ಕೇಸ್ ಸರ್ಕಾರವಲ್ಲ: ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಸೂಟು ಬೂಟಿನ ಸರ್ಕಾರ ಎಂದು ಲೇವಡಿ ಮಾಡಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟಾಂಗ್ ನೀಡಿದ್ದು ನಮ್ಮದು ಸೂಟು ಬೂಟಿನ ಸರ್ಕಾರವಿರಬಹುದು ಆದರೆ ಸೂಟ್ ಕೇಸ್ ಸರ್ಕಾರವಲ್ಲ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ...

ಲೋಕಸಭೆಯಲ್ಲಿ ಮತ್ತೆ ಭೂಸ್ವಾಧೀನ ಮಸೂದೆ

ಸಂಸತ್ತಿನ ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...

ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ರೈತರು ಒಂದಾಗಿದ್ದೇವೆ: ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತ ಮತ್ತು ಬಡವರ ವಿರೋಧಿ ಸರ್ಕಾರವಾಗಿದ್ದು ಇದು ಕೇವಲ ಉದ್ಯಮಿಗಳ ಪರವಾದ ಸರ್ಕಾರವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ. ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌...

ಭೂಸ್ವಾಧೀನ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಕಿಸಾನ್ ರ್ಯಾಲಿ

ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್‌ ಕಿಸಾನ್‌ ರ್ಯಾಲಿ ಆಯೋಜಿಸಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು...

ಕೇಂದ್ರದ ವಿರುದ್ಧ ಕಾಂಗ್ರೆಸ್‌ ನಿಂದ ಜಮೀನ್‌ ವಾಪಸಿ ವೆಬ್‌ ಸೈಟ್‌ ಅನಾವರಣ

​ ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್‌, ಇದೀಗ ವಿವಾದಿತ ಭೂಸ್ವಾಧೀನ ತಿದ್ದುಪಡಿ ಕಾಯ್ದೆಯನ್ನು ರಾಜಕೀಯ ಅಸ್ತ್ರವನ್ನಾಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಮರಕ್ಕೆ ಸಜ್ಜಾಗಿದೆ. www.zameenwapasi.com ಎಂಬ ವೆಬ್‌ ಸೈಟ್‌ ಗೆ ಕಾಂಗ್ರೆಸ್‌ ಚಾಲನೆ ನೀಡಿದೆ. ದೆಹಲಿಯಲ್ಲಿ ನಡೆಯಲಿರುವ ಬೃಹತ್‌...

ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ: ರಾಹುಲ್ ಗಾಂಧಿ

ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ. ಆದರೆ ಇಂದು ದೇಶದ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆತಂಕದಿಂದ ದಿನಕಳೆಯುವಂತಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಭೂಸ್ವಾಧೀನ ಕಾಯ್ದೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬೃಹತ್...

ಕೇಂದ್ರ ಸರ್ಕಾರ ರೈತ ಪರವಾಗಿದೆ, ಜನರಿಗೆ ತಪ್ಪು ಮಾಹಿತಿಯನ್ನು ನೀಡಬೇಡಿ: ಪ್ರಧಾನಿ

ಭೂಸ್ವಾಧೀನ ಕಾಯ್ದೆ ವಿರೋಧಿಸಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸರ್ಕಾರ ಯಾವಾಗಲೂ ಬಡವರಿಗಾಗಿ ಕೆಲಸ ಮಾಡಲಿದೆ. ಭೂ ಮಸೂದೆ ಕಾಯ್ದೆ ತಿದ್ದುಪಡಿ ಕುರಿತಂತೆ ತಪ್ಪು...

ರೈತರ ನಿಯೋಗ ಭೇಟಿ ಮಾಡಿದ ರಾಹುಲ್ ಗಾಂಧಿ

56ದಿನಗಳ ರಾಜಕೀಯ ವಿರಾಮದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿವಧ ರಾಜ್ಯಗಳ ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದ್ದಾರೆ. ಏ.19ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೂ...

ಏ.18ರಂದು ಭೂಸ್ವಾಧೀನ ಕಾಯ್ದೆ ಬಗ್ಗೆ ರೈತರೊಂದಿಗೆ ರಾಹುಲ್ ಗಾಂಧಿ ಚರ್ಚೆ

ದೀರ್ಘಾವಧಿ ರಜೆ ಮುಕ್ತಾಯಗೊಳಿಸಿ ಭಾರತಕ್ಕೆ ವಾಪಸ್ಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭೂಸ್ವಾಧೀನ ಕಾಯ್ದೆ ಕುರಿತು ಏ.18ರಂದು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಏ.19ರಂದು ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಕಿಸಾನ್ ರ್ಯಾಲಿ ಹಮ್ಮಿಕೊಂಡಿದ್ದು, ಈ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ....

ಭೂಸ್ವಾಧೀನ ಕಾಯ್ದೆ: ಪ್ರತಿಪಕ್ಷಗಳ ರ್ಯಾಲಿಗೆ ಪರ್ಯಾಯವಾಗಿ ಬಿಜೆಪಿಯಿಂದ ಕಿಸಾನ್ ರ್ಯಾಲಿ

'ಭೂಸ್ವಾಧೀನ ಕಾಯ್ದೆ'ಯನ್ನು ವಿರೋಧಿಸುತ್ತಿರುವ ವಿರೋಧಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿ ಕೂಡ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಏ.19ರಂದು ಕಾಂಗ್ರೆಸ್ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಇದಕ್ಕೆ ಪರ್ಯಾಯವಾಗಿ ಕಿಸಾನ್ ರ್ಯಾಲಿ ಹಮ್ಮಿಕೊಂಡಿರುವ ಬಿಜೆಪಿ, ಎನ್.ಡಿ.ಎ ಸರ್ಕಾರ ಜಾರಿಗೆ ತಂದಿರುವ...

ರಾಹುಲ್‌ ಗಾಂಧಿ ಏ.15ರಂದು ಆಗಮಿಸುವ ನಿರೀಕ್ಷೆ

ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ನಿಗೂಢ ನಾಪತ್ತೆಯ ವಿಚಾರ ಇನ್ನು ಮುಂದುವರೆದಿದೆ. ಏಪ್ರಿಲ್‌ 13ರಂದು ರಾಹುಲ್‌ ಮರಳಲಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತಾದರೂ ಅದೀಗ ಏಪ್ರಿಲ್‌ 15ಕ್ಕೆ ಮುಂದೆ ಹೋಗಿದೆ. ಏಪ್ರಿಲ್‌ 15ರಂದು ಅಥವಾ ಏ.19ರೊಳಗೆ ಯಾವುದೇ ದಿನ ರಾಹುಲ್‌ ಆಗಮಿಸಬಹುದು....

ಏ.19ರ ಕಿಸಾನ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ: ದಿಗ್ವಿಜಯ್ ಸಿಂಗ್

'ರಾಹುಲ್ ಗಾಂಧಿ' ತಮ್ಮ ದೀರ್ಘಾವಧಿ ರಜೆಯಿಂದ ವಾಪಸ್ಸಾಗಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಏ.19ರಂದು ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ನಡೆಯಲಿರುವ ಕಿಸಾನ್ ರ್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಕಳೆದ...

ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ದೇಶದ ದಾರಿ ತಪ್ಪಿಸುತ್ತಿದೆ: ನಿತಿನ್ ಗಡ್ಕರಿ

'ಭೂಸ್ವಾಧೀನ ಕಾಯ್ದೆ' ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೋಪಿಸಿದ್ದಾರೆ. ಎನ್.ಡಿ.ಎ ಸರ್ಕಾರದ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರೂಪಿಸಿದ್ದ ನೀತಿಗಳಿಂದ ನಿರುದ್ಯೋಗ, ರೈತರ ಆತ್ಮಹತ್ಯೆಗಳು...

ಭೂಸ್ವಾಧೀನ ಸುಗ್ರೀವಾಜ್ಞೆ ಮರುಜಾರಿಗೆ ಕೇಂದ್ರ ನಿರ್ಧಾರ

ಭೂಸ್ವಾಧೀನ ಸುಗ್ರೀವಾಜ್ಞೆಯ ಮರುಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈಗಾಗಲೇ ಹೊರಡಿಸಿರುವ ಸುಗ್ರೀವಾಜ್ಞೆ ಅವಧಿ ಏ.5ರಂದು ಅಂತ್ಯಗೊಳ್ಳಲಿದೆ. ಹೀಗಾಗಿ ಮರುಜಾರಿಗೆ ಕೇಂದ್ರ ಸಂಪುಟ ನಿರ್ಧರಿಸಿದೆ. ಈ ನಡುವೆ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ....

ಭೂಸ್ವಾಧೀನ ಕಾಯ್ದೆ ಬಗ್ಗೆ ಚರ್ಚೆಗೆ ಸೋನಿಯಾ ಗಾಂಧಿ ನಕಾರ

'ಭೂಸ್ವಾಧೀನ ಕಾಯ್ದೆ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ನಿರಾಕರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಯ್ದೆ ಬಗ್ಗೆ ಒಮ್ಮತ ಮೂಡಿಸುವ ಯತ್ನವನ್ನು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ...

ಭೂಸ್ವಾಧೀನ ಮಸೂದೆ ಬಗ್ಗೆ ಮೋದಿ ಜೊತೆಗೆ ಬಹಿರಂಗ ಚರ್ಚೆಗೆ ಸಿದ್ಧ: ಅಣ್ಣಾ ಹಜಾರೆ

'ಭೂಸ್ವಾಧೀನ ಕಾಯ್ದೆ'ವಿರುದ್ಧ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಕಾಯ್ದೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇತ್ತೀಚೆಗಷ್ಟೇ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ನಿತಿನ್ ಗಡ್ಕರಿ ಅವರಿಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾ...

ಭೂಸ್ವಾಧೀನ ಕಾಯ್ದೆ ವಿರುದ್ಧ ಸೋನಿಯಾ ಗಾಂಧಿ ಕಿಸಾನ್‌ ಜಾಥಾ

ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಕಾಂಗ್ರೆಸ್‌, ಏಪ್ರಿಲ್‌ 2ನೇ ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಬೃಹತ್‌ ಕಿಸಾನ್‌ ಜಾಥಾ ಆಯೋಜಿಸಲು ನಿರ್ಧರಿಸಿದೆ. ಸೋನಿಯಾ ಗಾಂಧಿ ಈ ಜಾಥಾದಲ್ಲಿ...

ಭೂಸ್ವಾಧೀನ ಮಸೂದೆ ಜಾರಿ ಮಾಡುವುದು, ಬಿಡುವುದು ರಾಜ್ಯಗಳಿಗೆ ಬಿಟ್ಟದ್ದು: ಪ್ರಧಾನಿ

ಭೂಸ್ವಾಧೀನ ಕಾಯ್ದೆ ರೈತ ವಿರೋಧಿಯಲ್ಲ. ಅದು ರೈತರ ಮತ್ತು ಗ್ರಾಮಗಳ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ 6ನೇ ಬಾರಿ ಆಕಾಶವಾಣಿಯಲ್ಲಿನ ಮನ್ ಕೀ ಬಾತ್ ನಲ್ಲಿ ತಮ್ಮ ಮಾತನ್ನು ಬಿಚ್ಚಿಟ್ಟ ಪ್ರಧಾನಿ, ನಮಗೆ ರೈತರ, ಅವರ ಮಕ್ಕಳ...

ಭೂಸ್ವಾಧೀನ ಮಸೂದೆ: ಬಹಿರಂಗ ಚರ್ಚೆಗೆ ಬರುವಂತೆ ಅಣ್ಣಾ ಹಜಾರೆ, ಸೋನಿಯಾಗೆ ಸವಾಲು

'ಭೂಸ್ವಾಧೀನ ಮಸೂದೆ'ಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಾಯ್ದೆಯ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಹ್ವಾನಿಸಿದ್ದಾರೆ. ಅಣ್ಣಾ ಹಜಾರೆ ಹಾಗೂ ಸೋನಿಯಾ ಗಾಂಧಿ ಅವರಿಗೆ...

ಭೂಸ್ವಾಧೀನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....

ರೈತರು ನಿಮ್ಮ ಸೊಕ್ಕನ್ನು ಮುರಿಯಲಿದ್ದಾರೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ರೈತರು 56...

ಮಸೂದೆಗಳಿಗೆ ಅಂಗೀಕಾರ ಪಡೆಯುವ ಹಿನ್ನೆಲೆ: ಸಂಸತ್ ಅಧಿವೇಶನ ವಿಸ್ತರಣೆಯಾಗುವ ಸಾಧ್ಯತೆ

ಮಹತ್ವದ ಮಸೂದೆಗಳಿಗೆ ಸಂಸತ್ ನ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರದ ಹಲವು ಮಹತ್ವಾಕಾಂಕ್ಷಿ ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಮಸೂದೆಗಳಿಗೆ...

ಭೂಸ್ವಾಧೀನ ಕಾಯ್ದೆ ವಿರುದ್ಧ ನಿತೀಶ್‌ ಕುಮಾರ್ ಉಪವಾಸ ಧರಣಿ

ಕೇಂದ್ರ ಎನ್‌.ಡಿ.ಎ ಸರ್ಕಾರದ ಭೂಸ್ವಾಧೀನ ಕಾಯ್ದೆ ಮಸೂದೆ ವಿರೋಧಿಸಿ ಸಂಯುಕ್ತ ಜನತಾದಳ (ಜೆಡಿಯು) ಕಾರ್ಯಕರ್ತರು ಬಿಹಾರದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಒಂದು ದಿನ ಉಪವಾಸ ಧರಣಿ ನಡೆಸಿದ್ದಾರೆ. ಜೆಡಿಯುದ ಎಲ್ಲ ಶಾಸಕರು, ಕಾರ್ಯಕರ್ತರು, ಸಂಸದರು ಕೂಡ 12...

ಭೂಸ್ವಾಧೀನ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರ

ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ. ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....

ವಿವಾದಿತ ಭೂಸ್ವಾಧೀನ ವಿಧೇಯಕಕ್ಕೆ ಇಂದು ಮತದಾನ

ಲೋಕಸಭೆಯಲ್ಲಿ ಇಂದು ಭೂಸ್ವಾಧೀನ ಕಾಯ್ದೆ ಅಂಗೀಕಾರ ಹಿನ್ನಲೆಯಲ್ಲಿ ಮತದಾನ ನಡೆಯಲಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹೇಗಾದರೂ ಅಂಗೀಕರಿಸಬೇಕು ಎಂದು ಸರ್ಕಾರ ಕಾದಿದ್ದರೆ, ಪ್ರತಿಪಕ್ಷಗಳು ಮಾತ್ರ ಪಟ್ಟುಬಿಡುತ್ತಿಲ್ಲ ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು, ಬಿಜೆಡಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳೂ ವಿಧೇಯಕವನ್ನು ತೀವ್ರವಾಗಿ ಖಂಡಿಸಿವೆ. ಗ್ರಾಮೀಣಾಭಿವೃದ್ಧಿ...

ಅಭಿವೃದ್ಧಿ ಯೋಜನೆಗಳಿಗೆ ಒಣಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಸೂಕ್ತ: ಬಿ.ಎಸ್.ವೈ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆಗೆ ಆಗತ್ಯವಿದ್ದಲ್ಲಿ ತಿದ್ದುಪಡಿ ತರಲಾಗುವುದು ಎಂದು ಸಂಸದ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ಅಭಿವೃದ್ಧಿ ಕೆಲಸಗಳಿಗೆ ಫಲವತ್ತಾದ ಭೂಮಿಗಿಂತಲೂ ಒಣಭೂಮಿಯನ್ನು ಪಡೆಯಬೇಕು, ಅಭಿವೃದ್ಧಿಯೂ ಸಾಧ್ಯವಾಗಬೇಕು ಅಂತೆಯೇ ರೈತರಿಗೂ ಅನ್ಯಾಯವಾಗಬಾರದು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಭೂಮಿ...

ನರೇಗಾ ಯೋಜನೆ ಕಾಂಗ್ರೆಸ್ ನ ವೈಫ‌ಲ್ಯಕ್ಕೆ ಅತ್ಯುತ್ತಮ ಉದಾಹರಣೆ: ಮೋದಿ

ಯೋಜನೆಗಳ ಹೆಸರನ್ನು ಬದಲಾಯಿಸುವುದು ನಮ್ಮ ಗುರಿಯಲ್ಲ ಅಲ್ಲ, ಜನರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್‌.ಡಿ.ಎ ಸರಕಾರ ಹಳೆಯ ಯೋಜನೆಗಳ...

ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ

ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ ನಡೆಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಮತ್ತು ಕಾರ್ಪೋರೇಟ್‌ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ...

ಭೂಸ್ವಾಧೀನ ಮಸೂದೆ ವಿಚಾರ: ಕೇಂದ್ರ ಸರ್ಕಾರಕ್ಕೆ ರಾಮ್‌ ದೇವ್‌ ಸಲಹೆ

ಭೂಸ್ವಾಧೀನ ಮಸೂದೆ ಮಂಡನೆ ವಿಚಾರದಲ್ಲಿ ಯೋಗಗುರು ಬಾಬಾ ರಾಮ್‌ ದೇವ್‌ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಬೀದರ್ ನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ ರಾಮ್‌ ದೇವ್‌, ಸುದ್ದಿಗಾರರೊಂದಿಗೆ ಮಾತನಾಡಿ ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯವಾಗದಂತೆ...

ಭೂಸ್ವಾಧೀನ ಕಾಯ್ದೆ: ಸುಗ್ರೀವಾಜ್ನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ-ಪ್ರಧಾನಿ

ಕೇಂದ್ರ ಭೂಸ್ವಾಧೀನ ಕಯ್ದೆ ಸುಗ್ರೀವಾಜ್ನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥನೆಮಾಡಿಕೊಂಡಿದ್ದು, ಸರ್ಕಾರ ಸುಗ್ರೀವಾಜ್ನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸಭೆಯ ಬಳಿಕ ಸುದ್ದುಗಾರರೊಂದಿಗೆ ಮಾತನಾಡಿದ ಅವರು, ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ, ಇದೊಂದು ಉತ್ತಮ ಕಾಯ್ದೆಯಾಗಿದೆ....

ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ: ಅರುಣ್ ಜೇಟ್ಲಿ

ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು. ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್...

ಭೂಸ್ವಾಧೀನ ವಿರೋಧಿ ಆಂದೋಲನ: ಅಣ್ಣಾ ಹಜಾರಗೆ ಕೇಜ್ರಿವಾಲ್ ಸಾಥ್

ವಿವಾದಾತ್ಮಕ ಭೂಸ್ವಾಧೀನ ಮಸೂದೆ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ನಡೆಸುತ್ತಿರುವ ಹಿರಿಯ ಸಮಾಜಸೇವಕ, ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸಾಥ್ ನೀಡಿದ್ದಾರೆ. ಕೇಜ್ರಿವಾಲ್ ತಮ್ಮ 66 ಶಾಸಕರೊಡಗೂಡಿ ಅಣ್ಣಾ ರಜಾರೆ ನಡೆಸುತ್ತಿರುವ ಆಂದೋಲನವನ್ನು ಸೇರಿಕೊಂಡಿದ್ದಾರೆ....

ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭ

ಸಂಸತ್‌ ನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ದಾಳಿಗೆ ವಿಪಕ್ಷಗಳು ಸಜ್ಜಾಗಿವೆ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ 6 ಕಾನೂನುಗಳಿಗೆ ವಿಧೇಯಕದ ರೂಪ ನೀಡುವ ಸವಾಲು ಸಹ ಸರ್ಕಾರದ ಮುಂದಿದೆ. ವಿವಾದಾಸ್ಪದ ಘರ್ ವಾಪಸಿ, ಸಂಘ...

ರಾಷ್ಟ್ರಪತಿ ಭಾಷಣದಲ್ಲಿ ಹೊಸದೇನೂ ಇಲ್ಲ: ಮಾಯಾವತಿ

ಸೋಮವಾರದಿಂದ ಆರಂಭಗೊಂಡಿರುವ ಸಂಸತ್ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದಲ್ಲಿ ಹೊಸ ವಿಚಾರಗಳೇನೂ ಇಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್‌ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ...

ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ

ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಕೋರ್ಟ್ ತೀರ್ಪಿನಿಂದ ಸಿ.ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಉನ್ನತ ಶಿಕ್ಷಣ ಸಚಿವರೂ ಆಗಿರುವ ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್...

ನರೇಂದ್ರ ಮೋದಿ ಸರ್ಕಾರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ: ಪೇಜಾವರ ಶ್ರೀ

ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಜನರ ನಿರೀಕ್ಷೆಗೆ ತಕ್ಕಂತೆ...

ಸುಗ್ರೀವಾಜ್ಞೆಗೆ ಸಚಿವ ಚೌಧ ಸಿಂಗ್‌ ಅತೃಪ್ತಿ

ಐತಿಹಾಸಿಕ ಭೂಸ್ವಾಧೀನ ಕಾಯ್ದೆಯಲ್ಲಿನ ನಿಯಮಗಳನ್ನು ಸಡಿಲ ಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬೀರೇಂದರ್‌ ಸಿಂಗ್‌ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಆತುರಾತುರವಾಗಿ ಸುಗ್ರೀವಾಜ್ಞೆ ಹೊರಡಿಸುತ್ತಿರುವ ಕುರಿತು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ವಿವರ ಬಯಸಿದಾಗ ಇದೇ...

ಭೂಸ್ವಾಧೀನ ಮಸೂದೆ: ಸುಗ್ರೀವಾಜ್ನೆಗೆ ಅವಸರವೇಕೆ-ರಾಷ್ಟ್ರಪತಿ

ಭೂಸ್ವಾಧೀನ ಮಸೂದೆಯನ್ನು ಸುಗ್ರೀವಾಜ್ನೆ ಮೂಲಕ ಜಾರಿ ಮಾಡಬೇಕೇ? ಹೀಗೆಂದು ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಂಪುಟ ಅಂಗೀಕರಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ ಹಾಕಿದ್ದರು. ಆದರೆ ಕಡತಕ್ಕೆ ಸಹಿ ಹಾಕುವ ಮುನ್ನ ಮುಖರ್ಜಿಯವರು ಹಣಕಾಸು ಸಚಿವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited