ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಎಸ್.ಎಂ ಕೃಷ್ಣ, ಕಾನೂನು ಅನನುಕೂಲವಾದಾಗ ಅದರ ಉಲ್ಲಂಘನೆಯೇ ಧರ್ಮ. ರಾಜ್ಯದಲ್ಲಿ ಕುಡಿಯುವ ನೀರಿಗೆ...
ರಿಯೋ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿ ಭಾರತಕ್ಕೆ ಹೆಮ್ಮೆ ತಂದುಕೊಟ್ಟ ಪಿ.ವಿ ಸಿಂಧು, ಕೋಚ್ ಪದ್ಮಭೂಷಣ ಗೋಪೀಚಂದ್ ಶ್ರೀರಾಮಚಂದ್ರಾಪುರಮಠಕ್ಕೆ ಕುಟುಂಬ ಸಹಿತರಾಗಿ ಆಗಮಿಸಿ ಶ್ರೀಸಂಸ್ಥಾನದವರಿಂದ ಅನುಗ್ರಹ ಪಡೆದರು.
ದೇಶಕ್ಕೆ ಗೌರವ ತಂದುಕೊಟ್ಟವರು ಶ್ರೀಮಠಕ್ಕೆ ಆಗಮಿಸಿರುವುದು...
ಪ್ರಧಾನಿ ನರೇಂದ್ರ ಮೋದಿ ಅವರು, ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಅವರನ್ನು ಭೇಟಿ ಮಾಡಿ ಶುಭಕೋರಿದರು. ಯುರೋಪಿಯನ್ ಒಕ್ಕೂಟದಿಂದ ಹೊರಬಂದ ಇಂಗ್ಲೆಂಡ್ ಜೊತೆ ದ್ವಿಪಕ್ಷೀಯ ಸಂಬಂಧ ವಿಸ್ತರಣೆ ಕುರಿತು ಮಾತುಕತೆ ನಡೆಸಿದರು.
ಚೀನಾದ ಹಂಗ್ ಝೌ ನಲ್ಲಿ ನಡೆಯುತ್ತಿರುವ ಜಿ-20...
ಮೂರುದಿನಗಳ ವಿಯೆಟ್ನಾಂ, ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮೊದಲಿಗೆ ವಿಯೆಟ್ನಾಂ ಗೆ ಭೇಟಿ ನೀಡಿದ್ದು, ಹನೋಯಿಯ ರಾಷ್ಟ್ರಾಧ್ಯಕ್ಷರ ನಿವಾಸದಲ್ಲಿ ಪ್ರಧಾನಿಗೆ ಸ್ವಾಗತ ಕೋರಲಾಯಿತು.
ವಿಯೆಟ್ನಾಂ ತಲುಪುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹನೋಯಿಯ ರಾಷ್ಟ್ರಾಧ್ಯಕ್ಷರ ಅಧಿಕೃತ ನಿವಾಸದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು....
ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ.
ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...
ಗುಜರಾತ್ ನ ನಿಯೋಜಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ರಾಜ್ಯಪಾಲ ಒ.ಪಿ.ಕೊಹ್ಲಿ ಅವರನ್ನು ಭೇಟಿ ಮಾಡಿದ್ದು, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್ ರೂಪಾನಿ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆರೋಗ್ಯ ಸಚಿವ ನಿತಿನ್ ಪಟೇಲ್ ಸಾಥ್...
ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದ ಹಿಂಸಾಚಾರ ಹಾಗೂ ನಿರಂತರ ಕರ್ಫ್ಯೂ ಹೇರಿದ್ದರಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಅವಲೋಕನ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವನಿ ಹತ್ಯೆ ನಂತರ...
ಪ್ರಸಿದ್ಧ ಲೇಖಕ ರಾ.ನಂ.ಚಂದ್ರಶೇಖರ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಮಿಕ ಲೋಕದ ತಂಡ ಸ್ನೇಹ ಶಿಕ್ಷಣ ಸಂಸ್ಥೆಯನ್ನು ನೋಡುವ ಉದ್ದೇಶದಿಂದ ಜು.13ರಂದು ಶಾಲೆಗೆ ಭೇಟಿ ನೀಡಿದ್ದು, ಪರಿಸರದ ಮಧ್ಯೆ ಶಾಲೆ ಬೆಳವಣಿಗೆಯಾಗುವುದನ್ನು ನೋದಿ ಖುಷಿಪಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಕಾರ್ಮಿಕ ಬಳಗದ...
ಸರಕು ಮತ್ತು ಸೇವಾತೆರಿಗೆ (ಜಿಎಸ್ಟಿ) ಮಸೂದೆಯನ್ನು ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸುವ ಸಂಬಂಧ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಮತ್ತು ಅನಂತ್ ಕುಮಾರ್ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಆನಂದ್ ಶರ್ಮಾ ಜತೆಗೆ ಮಾತುಕತೆ ನಡೆಸಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಅರುಣ್ ಜೇಟ್ಲಿ,...
ಭಾರತ ಸರ್ಕಾರದ ಯೋಜನೆಯಿಂದ ಸೋಲಾರ್ ದೀಪಗಳನ್ನು ಉತ್ಪಾದಿಸುವ ತರಬೇತಿ ಪಡೆದಿರುವ ಆಫ್ರಿಕಾದ ವಿವಿಧ ದೇಶಗಳ ಮಹಿಳೆಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.
ತಾಂಜಾನಿಯಾಕ್ಕೆ ಭೇಟಿ ನೀಡಿರುವ ನರೇಂದ್ರ ಮೋದಿ ಮಹಿಳೆಯರೊಂದಿಗೆ ಸಂವಾದ ನಡೆಸಿ, ಸೋಲಾರ್ ದೀಪ ಉತ್ಪಾದಿಸುತ್ತಿರುವುದರಿಂದ ಆಗುತ್ತಿರುವ ಅನುಕೂಲಗಳ ಕುರಿತು...
ವಿಶ್ವ ಬ್ಯಾಂಕ್ ಅಧ್ಯಕ್ಷ ಡಾ.ಜಿಮ್ ಯಂಗ್ ಕಿಮ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಜಿಮ್ ಯಂಗ್ ಕಿಮ್, ಪ್ರಧಾನಿ ಮೋದಿ ಭೇಟಿ ವೇಳೆ ಪೌಷ್ಟಿಕ ಆಹಾರ ಮತ್ತು ನವೀಕರಿಸಬಹುದಾದ ಇಂಧನ ಕುರಿತು ಭಾರತದ...
ಹೃದಯ ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ಕೋರಿ ಪ್ರಧಾನಿ ಕಛೇರಿಗೆ ಪತ್ರ ಬರೆದು, ಸರ್ಕಾರದ ಸಹಾಯದಿಂದ ಶಶ್ತ್ರಚಿಕಿತ್ಸೆ ಪಡೆದಿರುವ ೬ ವರ್ಷದ ಬಾಲಕಿ ವೈಶಾಲಿ ಹಾಗೂ ಕುಟುಂಬಸ್ಥರನ್ನು ಪ್ರಧಾನಿ ನರೇಂದ್ರ ಮೋದಿ ಪುಣೆಯಲ್ಲಿ ಭೇಟಿಯಾದರು.
ವೈಶಾಲಿಗೆ ನೀಡಿರುವುದು ನನಗೆ ಅತೀವ ಸಂತಸ ಉಂಟು ಮಾಡಿದೆ....
ಕಪ್ಪು ಹಣದ ತನಿಖೆಗಾಗಿ ಶೀಘ್ರದಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್ಲೆಂಡ್ಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಸ್ವಿಜರ್ಲೆಂಡ್ ಪ್ರವಾಸ ಕೈಗೊಂಡು ಕಪ್ಪು ಹಣಕ್ಕೆ ಸಂಬಂಧಿಸಿದಂತೆ ಸ್ವಿಜರ್ಲೆಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ ಬೆನ್ನಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್ಲೆಂಡ್ಗೆ ಭೇಟಿ...
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರವಾಸದ ಕೊನೆ ಭಾಗವಾಗಿ ಮೆಕ್ಸಿಕೋ ತಲುಪಿದ್ದಾರೆ.
ಮೆಕ್ಸಿಕೋದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನರೇಂದ್ರ ಮೋದಿ ಅವರನ್ನು, ಮೆಕ್ಸಿಕೋದ ವಿದೇಶಾಂಗ ವ್ಯವಹಾರಗಳ ಸಚಿವ ಕ್ಲೌಡಿಯಾ ರುಯೆಜ್ ಮಸಿಯು ಅವರು ಸ್ವಾಗತಿಸಿದರು.
ನರೇಂದ್ರ ಮೋದಿ ಮೆಕ್ಸಿಕೋದ ಅಧ್ಯಕ್ಷ...
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಮೆರಿಕಾಗೆ ಭೇಟಿ ನೀಡಿದ್ದಾರೆ. ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರ ಆಹ್ವಾನದ ಮೇರೆಗೆ ಇಂದು ವಾಷಿಂಗ್ಟನ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.
ಎರಡು ದಿನಗಳ ಭೇಟಿಯಲ್ಲಿ ಅಮೆರಿಕಾದ ಜಂಟಿ ಸಂಸತ್ ಅನ್ನು ಉದ್ದೇಶಿಸಿ...
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ 6 ದಿವಸಗಳ ಕಾಲ ಐದು ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ವೇಳೆ ಆಫ್ಘಾನಿಸ್ತಾನ, ಖತಾರ್, ಸ್ವಿಜರ್ಲೆಂಡ್, ಅಮೆರಿಕ ಮತ್ತು ಮೆಕ್ಸಿಕೋಗೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದಾರೆ, ಈ ಸಂದರ್ಭದಲ್ಲಿ ವಾಣಿಜ್ಯ, ವ್ಯಾಪಾರ, ಇಂಧನ,...
ಭಾರತ ಪ್ರವಾಸದಲ್ಲಿರುವ ಆಪಲ್ ಸಿಇಒ ಟಿಮ್ ಕುಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ದೆಹಲಿಗೆ ಆಗಮಿಸಿರುವ ಕುಕ್, ರೇಸ್ ಕೋರ್ಸ್ನ ನಂ.7 ನಿವಾಸದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ಈ ವೇಳೆ ಕುಕ್ ಅವರು ಪ್ರಧಾನಿಯವರ ಮೊಬೈಲ್ ಆಪ್ನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳಿಗಾಗಿ 12,272 ಕೋಟಿ ರೂ.ಗಳ ವಿಶೇಷ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಈ ಬೇದಿಕೆ...
ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದ್ದು, ಸಂಸದ ಹಾಗೂ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೇ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ದೆಹಲಿಯ ಜನಪಥ್ ನಲ್ಲಿರುವ...
ಪ್ರಧಾನಿ ನರೇಂದ್ರ ಮೋದಿ ಜೂನ್ ತಿಂಗಳಲ್ಲಿ ಮತ್ತೆ ಅಮೆರಿಕಾಗೆ ಭೇಟಿ ನೀಡಬಹುದು. ಇದು ಅಮೆರಿಕಾಗೆ ಎರಡು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ನಾಲ್ಕನೇ ಭೇಟಿಯಾಗಲಿದೆ.
ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ವಾಷಿಂಗ್ಟನ್ ಗೆ ಭೇಟಿ...
ಭೀಕರ ಅಗ್ನಿ ದುರಂತಕ್ಕೀಡಾಗಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕೊಲ್ಲಂನ ಪರವೂರ್ ಪುಟ್ಟಿಂಗಲ್ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು.
ದೆಹಲಿಯಿಂದ ಹೆಸರಾಂತ ಆಸ್ಪತ್ರೆಯ 15 ಮಂದಿ ತಜ್ಞ ವೈದ್ಯರೊಂದಿಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ತಿರುವನಂತಪುರಕ್ಕೆ ಆಗಮಿಸಿದ...
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವಾರಣಾಸಿಗೆ ನರೇಂದ್ರ ಮೋದಿ ಅವರ 5 ನೇ ಭೇಟಿ ಇದಾಗಿದೆ.
ವಾರಣಾಸಿಗೆ ಆಗಮಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಮಹಾಮನ...
ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಆಗಮಿಸಲಿದ್ದು, ಭಾರತೀಯ ವಿಜ್ಞಾನ ಕಾಂಗ್ರೆಸ್ಸಿನ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶನಿವಾರ ದೆಹಲಿಯಿಂದ ನೇರವಾಗಿ ಮೈಸೂರಿಗೆ ಸಂಜೆ 5.15ಕ್ಕೆ ಆಗಮಿಸುವ ಪ್ರಧಾನಿ ಮೋದಿ ಅವರು,
ಅವಧೂತ ದತ್ತ ಪೀಠಕ್ಕೆ...
ಭಾರತ-ಪಾಕಿಸ್ತಾನ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಜನವರಿ 15 ಕ್ಕೆ ಇಸ್ಲಮಾಬಾದ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ಘೋಷಣೆಯಾಗಬೇಕಿದೆಯಷ್ಟೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಕಸ್ಮಿಕ ಪಾಕಿಸ್ತಾನದ ಭೇಟಿಯ ನಂತರ ಈ ಸುದ್ದಿ ಬಂದಿದೆ. ಶುಕ್ರವಾರ...
ಅಫ್ಘಾನಿಸ್ತಾನದಿಂದ ದೆಹಲಿಗೆ ಹಿಂದಿರುಗುವ ಮಾರ್ಗ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಪಾಕಿಸ್ತಾನ ಭೇಟಿಯಾಗಿದೆ.
ನವಾಜ್ ಷರೀಫ್...
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿಂಗಾಪುರದ ಅಧ್ಯಕ್ಷ ಟೋನಿ ಟಾನ್ ಕೆಂಗ್ ಯಾಮ್ ಅವರನ್ನು ಭೇಟಿ ಮಾಡಿದ್ದಾರೆ.
ಕಳೆದ ಸಂಜೆ ಸಿಂಗಾಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಿತ ಸಿಂಗಾಪುರ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದರು. ನಂತರ ಸಿಂಗಾಪುರದ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಟ್ಲೈನ್ ನಲ್ಲಿ ಮಂಗಳವಾರ ರಾತ್ರಿ ದೀಪಾವಳಿಯ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಬಾಮಾ ದೀಪಾವಳಿ ಶುಭಾಶಯ ಕೋರಿದ್ದು, ಈ ವೇಳೆ ಶ್ವೇತ...
ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್ ಈ ತಿಂಗಳ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 28ರಂದು ಐಐಟಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಭಾರತೀಯರೊಂದಿಗೆ ಬಹಿರಂಗ ಸಂವಾದ ನಡೆಸಲಿದ್ದಾರೆ.
ಭಾರತದಲ್ಲಿ 13 ಕೋಟಿ ಜನ ಫೇಸ್ಬುಕ್ ಬಳಸುತ್ತಾರೆ. ಭಾರತೀಯರನ್ನು ನಾನು ಭೇಟಿಯಾಗಲು ...
ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಹಿರಂಗಗೊಳಿಸಬೇಕು ಎನ್ನುವ ಬೇಡಿಕೆ ಇರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷಚಂದ್ರ ಬೋಸ್ ಅವರ್ ಕುಟುಂಬದವರನ್ನು ಬುಧವಾರ ಭೇಟಿ ಮಾಡಲಿದ್ದಾರೆ.
ಪ್ರಧಾನಿ ಮೋದಿ ಅವರು ಈ ಭೇಟಿಯ ಬಗ್ಗೆ ಮಂಗಳವಾರ...
ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ದೇಶಗಳಿಗೆ ಆರು ದಿನಗಳ ಭೇಟಿಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ನವದೆಹಲಿಯಿಂದ ಪ್ರಯಾಣ ಬೆಳೆಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈ ರಾಷ್ಟ್ರಗಳಿಗೆ ಭೇಟಿ ನೀಡುತ್ತಿರುವ ಮೊತ್ತ ಮೊದಲ ಭಾರತದ ಮುಖಂಡರಾಗಿದ್ದಾರೆ.
ಪಯಣಕ್ಕೆ ಮುನ್ನ ಔಪಚಾರಿಕ...
ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಭಾನುವಾರ ರಾತ್ರಿ ದೆಹಲಿಗೆ ಆಗಮಿಸಿದ್ದು, ಸೋಮವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಅವರನ್ನು ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿದ್ದರು.
ತಮ್ಮ ಮೂರು ದಿನದ ಭಾರತ ಪ್ರವಾಸದ ಸಂದರ್ಭದಲ್ಲಿ ಜರ್ಮನ್...
ಪ್ರಧಾನಿ ನರೇಂದ್ರ ಮೋದಿ ಸೆ. 23ರಿಂದ 29 ರವರೆಗೆ ಐರ್ಲೆಂಡ್ ಮತ್ತು ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ.
'ನಾನು ಸೆ. 23 ರಂದು ಐರ್ಲೆಂಡ್ ಗೆ ಭೇಟಿ ನೀಡಲಿದ್ದೇನೆ. ಅಲ್ಲಿಯ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದೇನೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಆರ್ಥಿಕ...
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಒಂಬತ್ತು ತಿಂಗಳ ನಂತರದ ಭೇಟಿ ಇದಾಗಿದೆ. ಕಳೆದ ಎರಡು ಭೇಟಿ, ಭಾರಿ ಮಳೆಯ ಕಾರಣದಿಂದ ರದ್ದಾಗಿತ್ತು.
ಶುಕ್ರವಾರ ಮಧ್ಯಾಹ್ನ, ಪ್ರಧಾನಿ ಮೋದಿ ಅವರು 90 ನಿಮಿಷಗಳಲ್ಲಿ...
ಶುಕ್ರವಾರ ಒಂದು ದಿನದ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯ ಭೇಟಿಯ ಸಂದರ್ಭದಲ್ಲಿ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, 501 ಪೆಡಲ್ ರಿಕ್ಷಾಗಳನ್ನು ಮತ್ತು 101 ಇ-ರಿಕ್ಷಾಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖ ಅಂಶಗಳು...
'ಅಮೆರಿಕದಲ್ಲಿರುವ ನನ್ನ ಪ್ರೀತಿಯ ಸಹೋದರಿ ಸಹೋದರರೆ, ನಿಮಗೆ ಸ್ವಾತಂತ್ರ್ಯ ದಿನದ ಹಾರ್ಧಿಕ ಶುಭಾಶಯಗಳು. ಭಾರತ ಮತ್ತು ಅಮೆರಿಕದ ನಡುವಿನ ಬಾಂಧವ್ಯ ಕಾಲದ ಪರೀಕ್ಷೆಯನ್ನು ಗೆದ್ದಿದೆ ಹಾಗೂ (ಎರಡೂ ದೇಶಗಳು) ಮೌಲ್ಯಗಳನ್ನು ಹಂಚಿಕೊಂಡಿವೆ. ನಮ್ಮೆರಡೂ ಪ್ರಜಾತಂತ್ರ ದೇಶಗಳು ಪ್ರಜಾಸತ್ತಾತ್ಮಕ ಆಚರಣೆಗಳನ್ನು ಮೈಗೂಡಿಸಿಕೊಂಡಿವೆ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಪ್ರಕರಣ ಸಂಬಂಧ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಜೈಪುರಕ್ಕೆ ವಾಪಸಾಗಿದ್ದಾರೆ.
ನೀತಿ ಆಯೋಗ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ವಸುಂದರಾ ರಾಜೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ...
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿವಾದಕ್ಕೆ ಇದೀಗ ಮತ್ತೊಂದು ನಾಟಕೀಯ ತಿರುವು ಸಿಕ್ಕಿದ್ದು, ಕಳೆದ ವರ್ಷ ಲಂಡನ್ ನಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಮಗಳು ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗಿರುವುದಾಗಿ ಲಲಿತ್ ಮೋದಿ ಟ್ವೀಟ್...
ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ವಚನಭ್ರಷ್ಟ ಆರೋಪ ಹೊತ್ತ ಮೇಲೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವೈರಿಗಳಾಗಿದ್ದರು. ಆದರೀಗ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಮಾಜಿ ಸಿಎಂಗಳಿಬ್ಬರು ಭೇಟಿಯಾಗಿ ಮಾತುಕತೆ ನಡೆಸಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.
ರಾಜಕಾರಣದಲ್ಲಿ ಯಾರೂ...
ವರ್ಷಾಂತ್ಯದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಹಿಂದುಸ್ಥಾನೀ ಆವಾಮ್ ಮೋರ್ಚಾ ನಾಯಕನಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಉಭಯ ನಾಯಕರ ಈ ಭೇಟಿ ಬಿಹಾರ ವಿಧಾನಸಭಾ ಚುನಾವಣೆಗಾಗಿ ಮಾಂಝಿ...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾ, ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿಯಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಲೆ.ಗವರ್ನರ್...
ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದ ರಾಷ್ಟ್ರೀಯ ದೇವಸ್ಥಾನ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಸಮಿತಿ ಸದಸ್ಯರನ್ನು ಪ್ರಧಾನಿ ಭೇಟಿ ಮಾಡಿದ್ದಾರೆ. ಈ ವೇಳೆ ದೇವಾಲಯ ಸಮಿತಿಯಿಂದ ಪ್ರಧಾನಿಗೆ ನೆನಪಿನ ಕಾಣಿಕೆ ನೀಡಲಾಯಿತು....
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ಭೇಟಿ ಬಗ್ಗೆ ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದು, ಮಾತುಕತೆ ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದು ತಿಳಿಸಿದ್ದಾರೆ.
ತಮ್ಮ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂದಿನ ಆಡಳಿತ...
ಯಾವುದೇ ಸಮಸ್ಯೆ ಇರಲಿ, ಮಧ್ಯರಾತ್ರಿ ಬಂದು ನನ್ನ ಮನೆ ಬಾಗಿಲು ತಟ್ಟಿ, ನಾನು ನಿಮ್ಮ ಅಹವಾಲು ಸ್ವೀಕರಿಸಲು ಸದಾ ಸಿದ್ಧನಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮ್ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಉಮರ್ ಅಹ್ಮದ್...
ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂಬ ಹೇಳಿಕೆಯನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರಮೋದಿ ಮುಂದಾಗಿದ್ದಾರೆ. ಜುಲೈ ಅಥವಾ ಆಗಸ್ಟ್ ನಲ್ಲಿ ಕೇರಳಕ್ಕೆ ಆಗಮಿಸಲಿರುವ ಅವರು, ಶತಮಾನಗಳಷ್ಟು ಹಳೆಯದಾದ ವಿಶ್ವ ಪ್ರಸಿದ್ಧ ಚಾರ್ಮನ್ ಜುಮ್ಮಾ ಮಸೀದಿಗೆ ಭೇಟಿ ನೀಡಲಿದ್ದಾರೆ.
ಕೇರಳ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಧಾನಿ...
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದು, ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ.
ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ...
ಮಂಗೋಲಿಯಾಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾಗಿರುವ ನರೇಂದ್ರ ಮೋದಿ, ಆ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 1 ಶತಕೋಟಿ ಅಮೆರಿಕನ್ ಡಾಲರ್ (6300 ಕೋಟಿ ರೂ.) ಸಾಲ ಘೋಷಿಸಿದ್ದಾರೆ.
ಮೂರು ದಿನಗಳ ಚೀನಾ ಪ್ರವಾಸ ಮುಗಿಸಿ...
ಮೂರು ದಿನಗಳ ಯಶಸ್ವೀ ಚೀನಾ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಂಗೋಲಿಯಾಕ್ಕೆ 2 ದಿನಗಳ ಭೇಟಿಗಾಗಿ ಆಗಮಿಸಿದರು. ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಮಂಗೋಲಿಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಈ ನೀಟ್ಟಿನಲ್ಲಿ ಐತಿಹಾಸಿಕ ಭೇಟಿ ಸಾಕಷ್ಟು ಮಹತ್ವ...
ಚೀನಾ ಪ್ರವಾಸ ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರದಿಂದ ಮಂಗೋಲಿಯಾ ಪ್ರವಾಸ ಕೈಗೊಂಡಿದ್ದು ಅಲ್ಲಿನ ಅಭಿವೃದ್ಧಿಗೆ ಸಂಪೂರ್ಣ ನೆರವು ಘೋಷಿಸಿದ್ದಾರೆ.
ಮಂಗೋಲಿಯಾದ ರಾಜಧಾನಿ ಉಲಾನ್ ಬಟರ್ ನಲ್ಲಿರುವ ಪವಿತ್ರ ಧಾರ್ಮಿಕ ಕ್ಷೇತ್ರ ಗಂದಾನ್ ತೆಗ್ಚಿನ್ಲೆಂಗ್ ಬೌದ್ಧಧಾಮಕ್ಕೆ ಭೇಟಿ ನೀಡಿದ್ದಾರೆ....
ಇತ್ತೀಚೆಗೆ ಭಯೋತ್ಪಾದಕತೆ ಮನುಕುಲಕ್ಕೆ ಮಾರಕವಾಗಿದೆ. ಮಾನವೀಯತೆಗೇ ಸವಾಲಾಗಿ ವಿಜೃಂಭಿಸುತ್ತಿದೆ. ಇದನ್ನು ನಿಗ್ರಹಿಸಲು ಅಂತಾರಾಷ್ಟ್ರೀಯ ಸಮುದಾಯ ಒಮ್ಮತದಿಂದ ಹೋರಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಚೀನಾ ಪ್ರವಾಸದ ಬಳಿಕ ಮಂಗೋಲಿಯಾಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರೊಂದಿಗೆ ಮಂಗೋಲಿಯಾ ಪ್ರಧಾನಿ ಚಿಮ್ಡ್...
ನನ್ನಿಂದ ಯಾವುದೇ ತಪ್ಪಾಗದಂತೆ, ದೇಶಕ್ಕೆ ನಷ್ಟವಾಗದಂತೆ ನಿಮ್ಮ ಎರಡು ಕೈಗಳನ್ನು ಮೇಲಕ್ಕೆತ್ತಿ ನನಗೆ ಆಶೀರ್ವಾದ ಮಾಡಿ....ಇದು ಚೀನಾದ ಶಾಂಘೈನಲ್ಲಿ ಪ್ರಧಾನಿ ಮೋದಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪರಿ.
ಮೊದಲು ನೀವು ಭಾರತೀಯರು ಎಂದು ಹೇಳಿಕೊಳ್ಳಲು ಸಂಕೋಚ ಪಡುತ್ತಿದ್ದೀರಿ. ಆದರೆ ಈಗ ನಾವು ಭಾರತೀಯರು...
ಪ್ರಧಾನಿ ನರೇಂದ್ರ ಮೋದಿ ಅವರ ಆರು ದಿನಗಳ ಮೂರು ರಾಷ್ಟ್ರಗಳ ಪ್ರವಾಸ ಗುರುವಾರ ಚೀನಾ ಭೇಟಿಯೊಂದಿಗೆ ಆರಂಭವಾಗಲಿದೆ.
ಮೋದಲಿಗೆ ಚೀನಾ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರ ತವರೂರಾಗಿರುವ ಐತಿಹಾಸಿಕ ನಗರಿ ಕ್ಸಿಯಾನ್ ಗೆ ನೇರವಾಗಿ...
ಚೀನಾ ಪ್ರವಾಸ ಭಾರತಕ್ಕೆ ಅತ್ಯಂತ ಮಹತ್ವಪೂರ್ಣವಾಗಿದೆ. ಈ ಪ್ರವಾಸದಿಂದ ಉಭಯ ದೇಶಗಳ ಸಂಬಂಧ ಇನ್ನಷ್ಟು ಬಲಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಮೂರು ದಿನಗಳ ಚೀನಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ, ಚೀನಾ ಭೇಟಿಗೂ ಮೊದಲು ಅಲ್ಲಿನ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ...
ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಅಪಹರಿಸಿದ್ದ ಗ್ರಾಮಸ್ಥರನ್ನು ರಾತ್ರಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಕ್ಸಲರ ಭದ್ರಕೋಟೆಯಾಗಿರುವ ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಬೆನ್ನಲ್ಲಲ್ಲೇ ಮಹಿಳೆಯರು, ಮಕ್ಕಳು ಸೇರಿದಂತೆ 250 ಗ್ರಾಮಸ್ಥರನ್ನು...
ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ನಕ್ಸಲ್ಪೀಡಿತ ದಂತೇವಾಡಾ ಜಿಲ್ಲೆಗೆ ಶನಿವಾರ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಈ ಭಾಗದಲ್ಲಿ ಕೈಗೊಳ್ಳಲಾಗಿರುವ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಪರಿಶೀಲನೆ ನಡೆಸಲಿದ್ದಾರೆ.
ಇದೇ ವೇಳೆ ಅವರು ಅಲ್ಟ್ರಾ ಮೆಗಾ...
ಪ್ರಧಾನಿ ನರೇಂದ್ರ ಮೋದಿ ಮೇ 9ರಂದು ಕೊಲ್ಕತ್ತಾದಲ್ಲಿ ರಾಮಕೃಷ್ಣ ಮಠದ ಸ್ವಾಮಿ ಆತ್ಮಾಸ್ಥಾನಂದ್ ಮಹಾರಾಜ್ ರನ್ನು ಭೇಟಿ ಮಾಡಲಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕೋಲ್ಕತಾಕ್ಕೆ ಆಗಮಿಸುತ್ತಿರುವ ಮೋದಿ, ಇದೇ ವೇಳೆ ವೃದ್ಧಾಪ್ಯದ ಸಮಸ್ಯೆಯಿಂದ ಬಳುತ್ತಿರುವ ತಮ್ಮ ಗುರು ಆತ್ಮಾಸ್ಥಾನಂದ ಅವರನ್ನು ಭೇಟಿ ಮಾಡಲಿದ್ದಾರೆ....
ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ವಿವರ ನೀಡಿ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ...
ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸುವುದು ರಾಹುಲ್ ಗಾಂಧಿಯ ಭೇಟಿಯ ಉದ್ದೇಶವಾಗಿದೆ. ರಜಾ ಕಳೆದು ವಾಪಸ್ ...
56ದಿನಗಳ ರಾಜಕೀಯ ವಿರಾಮದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿವಧ ರಾಜ್ಯಗಳ ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದ್ದಾರೆ.
ಏ.19ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೂ...
ಜರ್ಮನಿ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ತಡರಾತ್ರಿಯಿಂದ 3 ದಿನಗಳ ಕೆನಡಾ ಪ್ರವಾಸ ಆರಂಭಿಸಿದ್ದಾರೆ.
42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಕೆನಡಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಉಭಯ ದೇಶಗಳ ಬಾಂಧವ್ಯದ ದೃಷ್ಟಿಯಿಂದ ಮಹತ್ವದಾಗಿದೆ. ಕೆನಡಾಕ್ಕೆ 1973ರಲ್ಲಿ ಅಂದಿನ...
ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟ್ಟರ್ ಸಿಇಒ ಡಿಕ್ ಕಸ್ಟಾಲೊ ಅವರನ್ನು ಭೇಟಿ ಮಾಡಿ ಮೈಕ್ರೋಬ್ಲಾಗಿಂಗ್ ತಾಣದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡದ್ದಾರೆ.
ಟ್ವಿಟ್ಟರ್ ಅಂತರ್ಜಾಲದ ಮೂಲಕ ತಮ್ಮ ನೆಚ್ಚಿನ ಯೋಜನೆಗಳಾದ 'ಸ್ವಚ್ಛ ಭಾರತ ಅಭಿಯಾನ', 'ಭೇಟಿ ಬಚಾವೋ, ಭೇಟಿ ಪಡಾವೊ' ಮತ್ತು ಭಾರತದ...
ಆಮ್ ಆದ್ಮಿ ಪಕ್ಷದಲ್ಲಿನ ಭಿನ್ನಮತ ಶಮನಗೊಳಿಸಲು ಮುಂದಾಗಿರುವ ಅರವಿಂದ್ ಕೇಜ್ರಿವಾಲ್ ಬಣದ ಹಿರಿಯ ನಾಯಕರು ಯೋಗೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಹಲವಾರು ವಿಷಯಗಳನ್ನು ಚರ್ಚಿಸಿದ್ದಾರೆ.
ಇದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಗೆ ಹಿಂದಿರುಗಿದ ಕೆಲವೇ ಘಂಟೆಗಳಲ್ಲಿ ನಡೆದಿದೆ.ಎರಡು ಬಣಗಳು...
ರಜೆ ಮೇಲೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮನೆಗೆ ಹೋಗಿ ಅವರ ಬಣ್ಣ, ಎತ್ತರ, ವಯಸ್ಸು, ಧರಿಸುವ ಬಟ್ಟೆ, ತಂದೆ ಹೆಸರು, ಭೇಟಿ ನೀಡುವ ಸ್ಥಳಗಳ ಬಗ್ಗೆ ದೆಹಲಿ ಪೊಲೀಸ್ ಸಿಬ್ಬಂದಿ ಮಾಹಿತಿ ಕೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು...
ಶ್ರೀಲಂಕಾದ ಜಾಫ್ನಾದಲ್ಲಿರುವ ತಮಿಳರಿಗೆ ಮನೆ ನಿರ್ಮಿಸಲು ಭಾರತ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಎಲ್ ಟಿಟಿಇ ಸಂಘಟನೆ ಕೇಂದ್ರಸ್ಥಾನವಾಗಿರುವ ಜಾಫ್ನಾಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಜಾಫ್ನಾಕ್ಕೆ...
ಶ್ರೀಲಂಕಾದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಲಂಕಾದ ಪುರಾತನ ರಾಜಧಾನಿ ಅನುರಾಧಪುರಕ್ಕೆ ಭೇಟಿ ನೀಡಿದ್ದಾರೆ.
ಅನುರಾಧಪುರಕ್ಕೆ ಭೇಟಿ ನೀಡುವ ಮೂಲಕ ಅಲ್ಲಿನ ಪವಿತ್ರ ಮಹಾಬೋಧಿ ವೃಕ್ಷ ಸಂದರ್ಶಿಸಿ ಬೌದ್ಧಮತಕ್ಕೂ ಭಾರತಕ್ಕೂ ಇರುವ ಬಾಂಧವ್ಯ ಪ್ರದರ್ಶಿಸಿದರು.
ಮಹಾಭೋಧಿ ವೃಕ್ಷದ ಅಡಿ ಅರ್ಧಗಂಟೆ ಕಾಲ ಕಳೆದ...
ಕಳೆದ 28 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಪ್ರಧಾನಿ ಶ್ರೀಲಂಕಾ ದೇಶಕ್ಕೆ ಭೇಟಿ ನೀಡುತ್ತಿದ್ದು ಹಲವಾರು ಕಾರಣಗಳಿಗಾಗಿ ಇದೊಂದು ಐತಿಹಾಸಿಕ ಬೇಟಿಯಾಗಿದೆ. ಮೋದಿಯವರು ಶುಕ್ರವಾರ, ಮಾ.13ರ ನಸುಕಿನಲ್ಲಿ ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿ ಬಂದಿಳಿದರು.
ಮಾರಿಷಸ್ ನ ಪೋರ್ಟ್ ಲೂಯಿಸ್ ನಿಂದ ರಾತ್ರಿ ಪ್ರಯಾಣ...
ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿ ಉಭಯ ರಾಷ್ಟ್ರಗಳ ನಡುವೆ ಶಾಂತಿ ಮಾತುಕತೆ ಪುನಾರಂಭಿಸಲು ಮಹತ್ವದ ಹೆಜ್ಜೆ ಇಟ್ಟ ಬೆನ್ನಲ್ಲೇ ಪಾಕಿಸ್ತಾನ ಮತ್ತೂಮ್ಮೆ ತನ್ನ ಹಳೆ ಚಾಳಿ ಪ್ರದರ್ಶಿಸಿದೆ.
7 ತಿಂಗಳ ಹಿಂದೆ ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಭೇಟಿ ಮಾಡಿ...
ಭಾರತ ಮತ್ತು ಪಾಕಿಸ್ಥಾನ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಪಾಕ್ ನ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ ತಾಜ್ ಅಜೀಜ್ ಖಚಿತಪಡಿಸಿದ್ದಾರೆ.
2016ರಲ್ಲಿ ನಮ್ಮ ರಾಷ್ಟ್ರ ಸಾರ್ಕ್ ಶೃಂಗಸಭೆ ಹಮ್ಮಿಕೊಳ್ಳಲಿದೆ. ಇದಕ್ಕೆ ಭಾರತದ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ.
ಮೋದಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ನಂತರ ಇದೆ ಮೊದಲ ಬಾರಿಗೆ ಭೇಟಿ ಮಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳಕ್ಕೆ ಹಣಕಾಸಿನ ನೆರವು ನೀಡುವಂತೆ...
ಕಾಂಗ್ರೆಸ್ ಪಕ್ಷದ ಚಟುವಟಿಕೆಗಳ ಬಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳನಿರ್ಲಕ್ಷ್ಯದ ಬಗೆಗಿನ ದೂರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಂಡಿದ್ದು, ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ಪತ್ರ ಬರೆದಿರುವ ಅವರು, ಈ...
ಕೇಂದ್ರ ಬಿಜೆಪಿ ಸರ್ಕಾರ ಜೆಡಿಯು ಪಕ್ಷದಲ್ಲಿ ಒಡಕನ್ನುಂಟು ಮಾಡಿ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಜೆಡಿಯು ನಾಯಕ ನಿತೀಶ್ ಕುಮಾರ್ ಆರೋಪಿಸಿದ್ದಾರೆ.
ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಭೇಟಿಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಸರ್ಕಾರ ರಚಿಸಲು 130...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಅದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
ನವದೆಹಲಿ 7 ರೇಸ್ ಕೋರ್ಸ್ ರಸ್ತೆಯಲ್ಲಿನ, ಪ್ರಧಾನಮಂತ್ರಿ ಅವರ ಅಧಿಕೃತ ನಿವಾಸದಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು...
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಕೇಂದ್ರ ನಗರಾಭಿವೃಧ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಈ ವೇಳೆ ಕೇಜ್ರಿವಾಲ್...
ಬಿಹಾರದಲ್ಲಿ ಪಕ್ಷದ ನಾಯಕರ ವಿರುದ್ಧವೇ ಸಿಡಿದೆದ್ದಿರುವ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಹಾರದಲ್ಲಿ ಹಿಂದುಳಿದ ವರ್ಗಗಳ ಮತಗಳನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿರುವ ಬಿಜೆಪಿ, ವಿಧಾನಸಭೆಯಲ್ಲಿ ಮಾಂಝಿ...
ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಸಿಎಂ ಸ್ಥಾನದಿಂದ ಜೀತನ್ ರಾಂ ಮಾಂಝಿಯವರನ್ನು ಕೆಳಗಿಳಿಸಲು ಜೆಡಿಯು ಶಾಸಕಾಂಗ ಪಕ್ಷದ ನೂತನ ನಾಯಕ ನಿತೀಶ್ ಕುಮಾರ್ ಬಣ ಸಕಲ ಸಿದ್ಧತೆ ಮಾಡಿಕೊಂಡಿದೆ.
ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್, ಮಾಂಝಿಯವರಿಗೆ ಸ್ವಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿವಂತೆ ಸೂಚಿಸಿದ್ದಾರೆ....
ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಜೆಡಿಯು ಶಾಸಕರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬಿಹಾರ ಸಿಎಂ ಜಿತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಿರುವ ಜೆಡಿಯು, ನಿತೀಶ್ ಕುಮಾರ್ ಅವರನ್ನು ಶಾಸಕಾಂಗ...
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ.
ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...
ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ತೋರಿಕೆಯಾಗಿದ್ದು, ಅದರಲ್ಲಿ ಹುರುಳಿಲ್ಲ ಎಂದು ಚೀನಾದ ಕ್ಸಿನ್ ಹುವಾ ನ್ಯೂಸ್ ಏಜೆನ್ಸಿ ಲೇವಡಿ ಮಾಡಿದೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಭೇಟಿ ಎರಡು ದೇಶಗಳ ನಡುವಿನ ಹುಸಿ ಸಂಬಂಧದ ಸಂಕೇತವಾಗಿದೆ ಎಂದು ಅದು ವ್ಯಂಗ್ಯವಾಡಿದೆ.
ಭಾರತ...
ಭಾರತಕ್ಕೆ ಭೇಟಿನೀಡಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ರಾಜ್ ಘಾಟ್ಗೆ ತೆರಳಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ.
ಬೆಳಿಗ್ಗೆ ಭಾರತಕ್ಕೆ ಬಂದಿಳಿದ ಒಬಾಮ ಮತ್ತು ಅವರ ಪತ್ನಿ ಮಿಶಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ...
66ನೇ ಗಣರಾಜ್ಯೋತ್ಸವದ ಪ್ರಮುಖ ಅತಿಥಿಯಾಗಿ ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜ.25ರಂದು ಭಾರತಕ್ಕೆ ಆಗಮಿಸುತ್ತಿದ್ದು, ತಮ್ಮ ಆಗ್ರಾ ಭೇಟಿ ರದ್ದು ಮಾಡಿದ್ದಾರೆ.
ಸೌದಿ ಅರೇಬಿಯಾ ರಾಜ ಅಬ್ದುಲ್ಲಾ ಅವರ ನಿಧನ ಹಿನ್ನೆಲೆಯಲ್ಲಿ ಮಂಗಳವಾರ ಆಗ್ರಾದ ವಿಶ್ವವಿಖ್ಯಾತ ತಾಜ್ ಮಹಲ್ ಭೇಟಿಯನ್ನು ರದ್ದು...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ.
ರಾಜ್ಯಪಾಲ ವಾಜುಭಾಯಿ...
ಭಾರತಕ್ಕೆ 3 ದಿನಗಳ ಭೇಟಿಗಾಗಿ ಜ.25ರಂದು ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ವಿದೇಶ ಪ್ರವಾಸದ ನಿತ್ಯದ ಖರ್ಚು 900 ಕೋಟಿ ರೂಪಾಯಿ.
ಒಬಾಮಾ ವಿದೇಶ ಪ್ರವಾಸವೆಂದರೆ ಅದು ಸಾಮಾನ್ಯವಲ್ಲ. ಅವರ ಜತೆ ನೂರಾರು ಭದ್ರತಾ ಸಿಬ್ಬಂದಿ, ಅಧಿಕಾರಿಗಳ ತಂಡ, ವಾಹನಗಳು,...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜ.26ರಂದು ರಾಜಪಥದ ಮೇಲೆ ವಿಮಾನ ಹಾರಾಟ ನಿಷೇಧಿಸಲು ಭಾರತ ಕೊನೆಗೂ ಒಪ್ಪಿದೆ.
ಒಬಾಮ ಸುರಕ್ಷತೆಗಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ರಾಜಪಥದ ಮೇಲೆ ವಿಮಾನ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಅಮೆರಿಕದ ಭದ್ರತಾ ಸಂಸ್ಥೆಗಳು...
ಒಬಾಮ ಆಗಮನದ ವೇಳೆ ಭಾರತದಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳನ್ನು ನಡೆಸದಂತೆ ಪಾಕ್ಗೆ ಅಮೆರಿಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಕುರಿತ ಭಾರತೀಯ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಯಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಜಲಿಲ್ ಅಬ್ಬಾಸ್ ಜಿಲಾನಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ...
ಅಮರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಬೇಟಿ ಹಿನ್ನಲೆಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗುತ್ತಿದೆ. ಆದರೆ ಗಣರಾಜ್ಯೋತ್ಸವ ನಡೆಯಲಿರುವ ದೆಹಲಿಯ ರಾಜಪಥ್ ನ ಸುತ್ತಮುತ್ತ ಯಾವುದೇ ವಿಮಾನಗಳು ಹಾರಾಟ ನಡೆಸದಂತೆ ಒಬಾಮಾ ಭದ್ರತಾ ಪಡೆ ಮಾಡಿದ ಮನವಿಯನ್ನು ಭಾರತ ಸರ್ಕಾರ ತಿರಸ್ಕರಿಸಿದೆ.
ಗಣರಾಜ್ಯೋತ್ಸವ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಭೇಟಿ ವೇಳೆ ನಿಮ್ಮ ನೆಲದಿಂದ ಭಯೋತ್ಪಾದಕ ಕೃತ್ಯ ನಡೆಯದಂತೆ ನೋಡಿಕೊಳ್ಳಿ. ಒಂದು ವೇಳೆ ನಡೆದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ.
ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಒಬಾಮಾ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ...
'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ.
ಅತಂತ್ರ ಫಲಿತಾಂಶದಿಂದ ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಉಂಟಾಗಿತ್ತು. ಆದರೆ ಪಿಡಿಪಿ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯಪಾಲರ ಭೇಟಿ ಮಾಡಿದ ಬಳಿಕ...
ರಷ್ಯಾದೊಂದಿಗೆ ಭಾರತ ಸೌಹಾರ್ದ ಸಂಬಂಧ ಹೊಂದುವ ವಿಚಾರದಲ್ಲಿ ತನಗೇನೂ ಸಮಸ್ಯೆ ಇಲ್ಲ ಎಂದು ಅಮೆರಿಕ ಸ್ಪಷ್ಟ ಪಡಿಸಿದೆಯಾದರೂ ಹಲವಾರು ನಿರ್ಬಂಧಗಳು ಹೇರಲ್ಪಟ್ಟಿರುವ ರಷ್ಯಾದೊಂದಿಗೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಇದು ಸೂಕ್ತ ಸಮಯವಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ.
ಮಧ್ಯ ಪೂರ್ವದಲ್ಲಿನ ಸದ್ಯದ...
ರಷ್ಯಾ-ಭಾರತ ಒಪ್ಪಂದದ ಬಗ್ಗೆ ಅಸಮಾಧಾನವಾಗಿದೆ ನಿಜ, ಆದರೆ ಅಧ್ಯಕ್ಷ ಒಬಾಮ ಭಾರತ ಭೇಟಿಯಲ್ಲಿ ಬದಲಾವಣೆ ಇಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ರಷ್ಯಾ ಜತೆಗಿನ ಬಾಂಧವ್ಯವನ್ನು ಮುಂದುವರಿಸುವುದಾಗಿ ಭಾರತ ಹೇಳಿರುವುದು ಅಮೆರಿಕಕ್ಕೆ ಅಸಮಾಧಾನ ತಂದಿದೆಯಾದರೂ ಭಾರತದೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ಅಮೆರಿಕಾಗೆ ಮನಸ್ಸಿಲ್ಲ. ಈ...
ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಬದ್ಧರಾಗೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಭಾನುವಾರ ಪ್ರಸಾರವಾದ 'ಮನ್ ಕೀ ಬಾತ್' ನಲ್ಲಿ ದೇಶದಲ್ಲಿ ಮಾದಕ ವಸ್ತುಗಳ ಸೇವನೆ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಜನರು ತಮ್ಮ ಅಭಿಪ್ರಾಯಗಳನ್ನು ತಮ್ಮೊಂದಿಗೆ ಹಂಚಿಕೊಂಡಿರುವುದಕ್ಕೆ...
ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ.
ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ.
ಈ ಭೇಟಿಯ...
ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್...
'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...
ಏಸಿಯಾನ್-ಭಾರತ ಶೃಂಗ ಸಭೆಗೆ ಮಯನ್ಮಾರಿಗೆ ತೆರಳಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ, ಮಯನ್ಮಾರಿನ ವಿರೋಧ ಪಕ್ಷದ ನಾಯಕಿ, ಪ್ರಜಾಪ್ರಭುತ್ವ ಹೋರಾಟಗಾರ್ತಿ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸ್ಯಾನ್ ಸೂ ಕಿ ಅವರನ್ನು ಭೇಟಿ ಮಾಡಿದರು.
12 ನೇ ಭಾರತ-ಏಸಿಯಾನ್ ಶೃಂಗ ಸಭೆಯಲ್ಲಿ...
ಸುಳ್ಯದ ಬಸ್ ಡಿಪೋ ಶಂಕುಸ್ಥಾಪನೆಯ ಕಾರ್ಯಕ್ರಮಕ್ಕೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈಯವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಇಲ್ಲಿನ ಶಿಕ್ಷಣ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು.
ಪರಿಸರಕ್ಕೆ ಪೂರಕವಾಗುವ ವಾತಾವರಣವನ್ನು ಉಳಿಸಿಕೊಂಡು ನೈಸರ್ಗಿಕ ಗಿಡ-ಮರಗಳ ಮಧ್ಯದಲ್ಲಿ...
ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...
'ಜಮ್ಮು-ಕಾಶ್ಮೀರ'ದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ವೇಳೆ ಕಾಶ್ಮೀರದ ಮಾಜಿ ಪ್ರತ್ಯೇಕವಾದಿ ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಜ್ಜದ್ ಲೋನೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಉಭಯ ನಾಯಕರ ಭೇಟಿ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ...
ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ.
ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು...
ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ್ದಾರೆ
ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ, ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನ.9ರಂದು ಕೇಂದ್ರ ಸಚಿವ ಸಂಪುಟ...
'ನರೇಂದ್ರ ಮೋದಿ' ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ.
ನ.7ರಂದು ವಾರಾಣಸಿಗೆ ಭೇಟಿ ನೀಡಲಿರುವ ಮೋದಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಟ್ರೌಮಾ ಸೆಂಟರ್ ನ್ನು ಉದ್ಘಾಟಿಸಲಿದ್ದಾರೆ. ಅ.14-15ರಂದು ವಾರಾಣಸಿಗೆ ಮೋದಿ ಭೇಟಿ ನಿಗದಿಯಾಗಿತ್ತಾದರೂ, ಹುಡ್...
ಜಮ್ಮು-ಕಾಶ್ಮೀರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ ಸಿಯಾಚಿನ್ ಗೆ ತೆರಳಲಿರುವ ಪ್ರಧಾನಿ ಮೋದಿ, ಯೋಧರನ್ನು ಭೇಟಿಯಾಗಲಿದ್ದಾರೆ.
ಈಗಾಗಲೇ ನವದೆಹಲಿಯಿಂದ ಪ್ರಧಾನಿ ಮೋದಿ ಸಿಯಾಚಿನ್ ಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣ ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ...
ದೇಶದ ರಕ್ಷಣೆಗಾಗಿ ಸೈನಿಕರು ಹಗಲಿರುಳು ಶ್ರಮಿಸುತ್ತಾರೆ. ಸೈನಿಕರ ಆತ್ಮವಿಶ್ವಾಸಕ್ಕೆ ನಮಸ್ಕರಿಸುತ್ತೇನೆ. ದೇಶದ 125 ಕೋಟಿ ಜನರು ನಿಮ್ಮೊಂದಿಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಯೋಧರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ.
ಸಿಯಾಚಿನ್ ಗೆ ಭೆಟಿ ನೀಡಿದ ಪ್ರಧಾನಿ ಮೋದಿ ಮಿಲಿಟರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು....
ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ ಪ್ರಧಾನಿ ನರೇಂದ್ರ ಮೋದಿ 570 ಕೋಟಿ ರೂ ಪರಿಹಾರ ಘೋಷಿಸಿದ್ದಾರೆ.
ಸಿಯಾಚಿನ್ ಗೆ ಭೇಟಿ ನೀಡಿದ ಬಳಿಕ ಜಮ್ಮು-ಕಾಶ್ಮೀರಕ್ಕೆ ತೆರಳಿದ ಪ್ರಧಾನಿ ಮೋದಿ, ಪ್ರವಾಹ ಸಂತ್ರಸ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಭೀಕರ ಪ್ರವಾಹದಿಂದ ನಲುಗಿರುವ ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ 570 ಕೋಟಿ...
ಭೀಕರ ಪ್ರವಾಹದಿಂದ ತತ್ತರಿಸಿರುವ ಕಾಶ್ಮೀರದ ಸಂತ್ರಸ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಇದನ್ನು ಸ್ವತ: ಮೋದಿಯವರೇ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಅ.23ರಂದು ತಾವು ಶ್ರೀನಗರಕ್ಕೆ ತೆರಳುತ್ತಿದ್ದು, ಪ್ರವಾಹದಿಂದ ತೊಂದರೆಗೀಡಾದ ಅಲ್ಲಿನ ಸಹೋದರ-ಸಹೋದರಿಯರ ಜತೆ ದಿನವನ್ನು ಕಳೆಯುವುದಾಗಿ...
ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...
ಗುರ್ ಗಾಂವ್ ನಲ್ಲಿ ಇಬ್ಬರು ನಾಗಾಲ್ಯಾಂಡ್ ವ್ಯಕ್ತಿಗಳ ಮೇಲೆ ನಡೆದ ಹಲ್ಲೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು ಜನಾಂಗೀಯ ಹಲ್ಲೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈಶಾನ್ಯ ರಾಜ್ಯದ ವಿದ್ಯಾರ್ಥಿಗಳನ್ನು ಭೇಟಿಯಾದ ಕಿರಣ್ ರಿಜ್ಜು, ಜನಾಂಗೀಯ ಹಲ್ಲೆಯನ್ನು...
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...
ಜಮ್ಮು-ಕಾಶ್ಮೀರ ಲಿಬರೇಷನ್ ಫ್ರಂಟ್(ಜೆ.ಕೆ.ಎಲ್.ಎಫ್) ನ ಮುಖಂಡ ಯಾಸೀನ್ ಮಲ್ಲೀಕ್ ನನ್ನು ಅ.6ರಂದು ಬಂಧಿಸಲಾಗಿದೆ. ಬಕ್ರಿದ್ ಆಚರಣೆ ಹಿನ್ನೆಲೆಯಲ್ಲಿ ಲಾಲ್ ಚೌಕ್ ನಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲು ಯತ್ನಿಸಿದ ಪರಿಣಾಮ ಯಾಸೀನ್ ಮಲ್ಲೀಕ್ ನನ್ನು ಬಂಧಿಸಲಾಗಿದೆ.
ಸ್ಥಳೀಯ ಉದ್ಯಮಿಗಳು ಆಯೋಜಿಸಿದ್ದ ನಮಾಜ್ ಕಾರ್ಯಕ್ರಮದಲ್ಲಿ...
ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ನಿರೀಕ್ಷೆಯಂತೆಯೇ ಈವಾರ ಚಾಲನೆ ದೊರೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ 10ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಾಂಗ್ರೆಸ್...
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಸೆ.23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಸಂಜೆ 5.45ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...
ಭಾರತದ ಗಡಿ ಪ್ರದೇಶದಲ್ಲಿ ಚೀನಾ ಮತ್ತೆ ತನ್ನ ಕ್ಯಾತೆ ಮುಂದುವರೆಸಿದೆ. ಲಡಾಕ್ ನ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಸೈನಿಕರು ಟೆಂಟ್ ಹಾಕಿದ್ದಾರೆ.
ಈ ಮೂಲಕ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಗಡಿ ತಂಟೆ ಮುಂದುವರೆದಿದೆ. ಭಾರತೀಯ ಸೇನೆಯ ಎಚ್ಚರಿಕೆ ನಡುವೆಯೂ 100 ಚೀನಾ ಸೈನಿಕರು...
ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ.
ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ...
ಶ್ರೀರಾಮಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಶ್ರೀರಾಮಸೇನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳಿಗೆ...
ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಯಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ನಾಯರು, ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿದ್ದಾರೆ.
ಎ.ಎ.ಪಿ ನಾಯಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ, ದೆಹಲಿ...
ದೆಹಲಿಯಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ನಜೀಮ್ ಜಂಗ್ ಅವರನ್ನು ಭೇಟಿ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಗಾಜಿಯಾಬಾದ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಕಸರತ್ತು ನಡೆಸಿದ್ದು,...
ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟದಿಂದಾಗಿ ಉಂಟಾಗಿರುವ ಪ್ರವಾಹ ಇನ್ನೂ ಮುಂದುವರೆದಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಕಳೆದ 6 ದಶಕಗಳಿಂದ ಕಂಡುಕೇಳರಿಯದಷ್ಟು ಪ್ರಮಾಣದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಒಂದೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ ಇನ್ನೊಂದೆಡೆ ಭೂಕುಸಿತವುಂಟಾಗುತ್ತಿದೆ. ರಾಜ್ಯ ಸರ್ಕಾರ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆಯ ಯತ್ನಕ್ಕೆ ಚಾಲನೆ ದೊರೆತಿದೆ. ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡುವ ಸಾಧ್ಯತೆಯಿದೆ. ಆದರೆ ಆಮ್ ಆದ್ಮಿ ಪಕ್ಷ ಮರು ಚುನಾವಣೆಗೆ ಪಟ್ಟು ಹಿಡಿದಿದೆ.
ರಾಜಧಾನಿಯಲ್ಲಿ ಮರು ಚುನಾವಣೆ ಅಗತ್ಯವಿದೆ. ಮೈತ್ರಿ ಸರ್ಕಾರದಿಂದ ಭ್ರಷ್ಟಾಚಾರ...
ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಪ್ರಧಾನಿ ನರೇಂದ್ರ ಮೋದಿ ಜಪಾನ್ ನಲ್ಲಿ ಶಾಲಾ ಮಕ್ಕಳಿಗೆ ಪುರಾಣ ಪ್ರಸಿದ್ಧ ಶ್ರೀಕೃಷ್ಣನ ಕಥೆಯನ್ನು ನಿರೂಪಣೆ ಮಾಡಿದರು.
ಜಪಾನ್ ನಲ್ಲಿ ಶಿಕ್ಷಣ ಕ್ಷೇತ್ರ ಕಾರ್ಯನಿರ್ವಹಿಸುವ ವಿಧಾನ ತಿಳಿದುಕೊಳ್ಳಲು ಉತ್ಸುಕರಾಗಿದ್ದ ನರೇಂದ್ರ ಮೋದಿ, ಜಪಾನ್ ಶಾಲೆಯೊಂದಕ್ಕೆ ಸೆ.1ರಂದು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಹನ...
ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್...
ವಿಧಾನಸಭೆ ಉಪಚುನಾವಣೆ ಭರಾಟೆ ದಿನದಿಂದ ದಿನಕ್ಕೆ ಅಬ್ಬರಪಡೆದುಕೊಳ್ಳುತ್ತಿದ್ದು, ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಬಿಜೆಪಿ ಮುಖಂಡ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ ವಿಚಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್ ಮನೆ...