Untitled Document
Sign Up | Login    
Dynamic website and Portals
  

Related News

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ : ನ್ಯಾ.ಭಾಸ್ಕರ ರಾವ್ ರಾಜೀನಾಮೆ

ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ನ್ಯಾ.ಭಾಸ್ಕರ ರಾವ್ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಸಚಿವ ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಲೋಕಾಯುಕ್ತದಲ್ಲಿ ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಮಾತಿಲ್ಲ : ಸಿದ್ದರಾಮಯ್ಯ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣಃ ಲೋಕಾಯುಕ್ತ ಪೊಲೀಸ್ ತನಿಖೆಗೆ ಹೈಕೋರ್ಟ್ ತಡೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆ ನೀಡಿದೆ. ಪ್ರಕಣದ ಆರೋಪಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ವೈ.ಭಾಸ್ಕರ್‌ ರಾವ್‌ ಅವರ ಪುತ್ರ ಅಶ್ವಿ‌ನ್‌ ರಾವ್‌...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ತನಿಖೆಗೆ ಎಸ್.ಐ.ಟಿ ರಚನೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ.ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್‌.ಐ.ಟಿ) ರಚಿಸಿ ತನಿಖೆಯ ಜವಾಬ್ದಾರಿ ನೀಡಿದೆ. ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿರುವ ಕಮಲ್‌ ಪಂಥ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ...

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ:ನ್ಯಾ.ಭಾಸ್ಕರ್ ರಾವ್ ಪುತ್ರನ ವಿರುದ್ಧ ದೂರು

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ,ಭಾಸ್ಕರ್ ರಾವ್ ಅವರ ಸಂಬಂಧಿಗಳೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited