Untitled Document
Sign Up | Login    
Dynamic website and Portals
  

Related News

ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಇಂದಿನಿಂದ ಆರಂಭ

ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ...

ಮಂಗಲ ಗೋಯಾತ್ರೆ- ಗೋವಿಗಾಗಿ ನಡೆಯುತ್ತಿರುವ ಆಂದೋಲನ ಮೂರನೇ ಮಹಾಯುದ್ಧ: ರಾಘವೇಶ್ವರ ಶ್ರೀ

ಜಗದ ಸಕಲ ಜೀವರಾಶಿಗಳನ್ನು ಉಳಿಸುವ ಮಹಾಭಿಯಾನ ಮಂಗಲ ಗೋಯಾತ್ರೆಯಾಗಿದ್ದು, ಜಗತ್ತಿನ ಎಲ್ಲ ಜೀವಗಳನ್ನು ಉಳಿಸುವ ಶಕ್ತಿ ಗೋವಿಗಿದೆ. ಗೋವು ಒಂದು ಜೀವ ಮಾತ್ರವಲ್ಲ, ಆರೋಗ್ಯ - ಸಂಪತ್ತು - ಪುಣ್ಯಗಳನ್ನು ಅನುಗ್ರಹಿಸುವ ದೇವ ಕೂಡ ಹೌದು. ಗೋಪಾಷ್ಟಮಿಯ ದಿನದಂದು ಶ್ರೀಕೃಷ್ಣ ಗೋಪಾಲಕನಾದ,...

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ

ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited