Untitled Document
Sign Up | Login    
Dynamic website and Portals
  

Related News

ಬಯಲಿನಲ್ಲಿ ತ್ಯಾಜ್ಯವಸ್ತುಗಳನ್ನು ಸುಟ್ಟರೆ 5000ರೂ. ದಂಡ: ಎನ್.ಜಿ.ಟಿ ಮಹತ್ವದ ಆದೇಶ

ವಿಲೇವಾರಿ ಮಾಡದ ಕಸವನ್ನು ಅಥವಾ ಅನುಪಯುಕ್ತ ವಸ್ತುಗಳನ್ನು ರಸ್ತೆ ಬದಿಯಲ್ಲಿ ತಂದು ಸುಡುವುದನ್ನು ಸಮಾನ್ಯವಾಗಿ ಗಮನಿಸಿರುತ್ತೀರಿ.. ಇನ್ನು ಮುಂದೆ ಇಂತಹ ಕೆಲಸಗಳಿಗೆ ಕತ್ತರಿ ಬೀಳಲಿದೆ. ನಮ್ಮನ್ನು ಯಾರು ಕೇಳುತ್ತಾರೆ ಎಂದು ಮೊಂಡುತನದಿಂದ ಕಸವನ್ನು ರಸ್ತೆ ಬದಿಯಲ್ಲೇ ಸುಟ್ಟರೆ ಬರೋಬ್ಬರಿ 5000 ರೂಪಾಯಿ...

ಗೊರೂರಿನಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿರೋಧ

'ತ್ಯಾಜ್ಯ ವಿಲೇವಾರಿ ಘಟಕ' ಸ್ಥಾಪನೆಗೆ ಮತ್ತೆ ಅಡ್ಡಿ ಉಂಟಾಗಿದೆ. ರಾಮನಗರದ ಮಾಗಡಿ ಬಳಿ ಇರುವ ಗೊರೂರಿನಲ್ಲಿ ತ್ಯಾಜ್ಯ ಘಟಕ ಸ್ಥಾಪನೆ ಮಾಡುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ ನಿಂದ ಮಂಡೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ ಎಂದು ಸರ್ಕಾರ ಅಲ್ಲಿನ ಗ್ರಾಮಸ್ಥರಿಗೆ ಭರವಸೆ...

ಮಂಡೂರಿನಲ್ಲಿ ಡಿಸೆಂಬರ್ ಮುನ್ನವೇ ಕಸ ವಿಲೇವಾರಿ ಸ್ಥಗಿತ

ರಾಜ್ಯದ ರಾಜಧಾನಿಯ ಕಸವನ್ನು ಮಂಡೂರಿನಲ್ಲಿ ವಿಲೇವಾರಿ ಮಾಡುವುದನ್ನು ಡಿಸೆಂಬರ್ ಮುನ್ನವೇ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳೊಂದಿಗೆ ನಗರದ ಕಸ ವಿಲೇವಾರಿ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮಸ್ಥರಿಗೆ ನೀಡಿದ ವಾಗ್ದಾನದಂತೆ ಮಾತ್ರವಲ್ಲದೆ, ನಿಗದಿಪಡಿಸಿದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited