ಬಾಗಲಕೋಟೆಯ ಇಳಕಲ್ನ ಕಂಡ್ಗಲ್ನಲ್ಲಿ 60 ಶಾಲಾ ಮಕ್ಕಳು ಬೆಳಗ್ಗೆ ಹಾಲು ಕುಡಿದ ನಂತರ ಅಸ್ವಸ್ಥರಾದ ಘಟನೆ ವರದಿಯಾಗಿದೆ. ಇವರಲ್ಲಿ ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಕ್ಷೀರಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಸರಕಾರ ಕೊಡುವ ಹಾಲು ವಿಷಪೂರಿತವಾಗಿತ್ತು...
ಕಾಣೆಯಾದ ಮಕ್ಕಳ ಪತ್ತೆಗೆ, ಸಿಕ್ಕಿದ ಮಕ್ಕಳನ್ನು ಅವರ ಹೆತ್ತವರೊಂದಿಗೆ ಸೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜೂ.2ರಿಂದ ವೆಬ್ ಸೈಟ್ ವೊಂದನ್ನು ಆರಂಭಿಸಲಿದೆ.
ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 11 ಮಕ್ಕಳು ಕಾಣೆಯಾಗುತ್ತಿದ್ದು ಅಂಥ ಮಕ್ಕಳ ಬಗ್ಗೆ ಸುದ್ದಿಯನ್ನು ಪ್ರಕಟಿಸಲು, ಕಾಣೆಯಾದ ಮಕ್ಕಳ ಬಗ್ಗೆ ಮಾಹಿತಿ...
ಛತ್ತೀಸ್ ಗಢ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸುಮಾರು 5 ಸಾವಿರ ಮಕ್ಕಳಿರುವ, 100 ಎಕರೆ ಪ್ರದೇಶದಲ್ಲಿ ವ್ಯಾಪಿಸಿರು ಎಜುಕೇಶನ್ ಸಿಟಿಯಲ್ಲಿ ಮಕ್ಕಳ ಜತೆ ಸಂವಾದ ನಡೆಸಿದರು.
ಸಂವಾದದಲ್ಲಿ ಪ್ರಧಾನಿ ಮೋದಿಯವರಿಗೆ, ಯಾವ ಘಟನೆಯಿದ ನೀವು ಪ್ರೇರಣೆಗೊಂಡಿದ್ದೀರಿ ಎಂಬ ವಿದ್ಯಾರ್ಥಿ...
ಸುಮಾರು 400ಕ್ಕೂ ಹೆಚ್ಚು ಸಂಖ್ಯೆಯ ಮಕ್ಕಳಿಗೆ ಸಿರಿಯಾದಲ್ಲಿ ಐಸಿಸ್ ಖಲೀಫೇಟ್ ಸಂಘಟನೆ ಯುದ್ಧ ವಿದ್ಯೆಯ ತರಬೇತಿ ನೀಡಿದೆ ಎಂದು ಸಿರಿಯಾದ ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ.
ಯುದ್ಧ ತರಬೇತಿ ಪಡೆದಿರುವ ಈ ಮಕ್ಕಳನ್ನು ಕಬ್ಸ್ ಆಫ್ ಖಲೀಫೇಟ್ (ಖಲೀಫೇಟ್ ನ ಕಂದಮ್ಮಗಳು)...
ಈ ಹಿಂದೆ 'ಅನ್ಯ ಕೋಮಿನವರು 40 ಮಕ್ಕಳನ್ನು ಹೆರುತ್ತಾರೆಂದರೆ, ಹಿಂದುಗಳು 4 ಮಕ್ಕಳನ್ನು ಹೆರುವುದರಲ್ಲಿ ತಪ್ಪಿಲ್ಲ' ಎಂದು ಹೇಳಿ ವಿವಾದ ಸೃಷ್ಟಿಸಿದ್ದ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಈಗ ಇನ್ನೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.
ಈ ಹಿಂದಿನ ತಮ್ಮ...
ಇತ್ತೀಚಿನ ದಿನಗಳಲ್ಲಿ ತಾಯಿ ಮಕ್ಕಳ ಬಗ್ಗೆ ಆರ್.ಎಸ್.ಎಸ್ ನಾಯಕರು ನಿರಂತರ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ.
ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಈ ಬಗ್ಗೆ ಹೇಳಿಕೆ ನೀಡಿದ್ದು ನಮ್ಮ ತಾಯಂದಿರು ಮಕ್ಕಳನ್ನು ಹೆರುವ ಕಾರ್ಖಾನೆಯಲ್ಲ ಎಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಹಿಂದೂ...
ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಅಲಹಾಬಾದ್ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ...
ಮಾನವನ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಎಲ್ಲ ರೀತಿಯ ತಂಬಾಕು ಉತ್ಪನ್ನಗಳನ್ನು ನಿಷೇಧ ಮಾಡುವುದು ಸೂಕ್ತ ಎಂದು ರಾಜ್ಯಪಾಲ ವಾಜುಭಾಯ್ ರೂಢಭಾಯ್ ವಾಲಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಗೆರಿಯಾಟ್ರಿಕ್ಸ್ ಮತ್ತು ಗೆರಾಂಟಾಲಜಿ ಕುರಿತು ಮೂರನೇ ವಿಶ್ವ ಕಾಂಗ್ರೆಸ್ ಹಾಗೂ ಮಹಿಳೆಯರು ಮತ್ತು...
ದೇಶದ ಸ್ವಚ್ಛತೆಗಾಗಿ ನಾವು ಭಿಕ್ಷೆ ಬೇಡೋಣ. ದಿನದ 2 ಗಂಟೆ ನೀವು ನನಗಾಗಿ ಮೀಸಲಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳಿಗೆ ಕರೆ ನೀಡಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಶಿವಕುಮಾರ ಸ್ವಾಮೀಜಿಯವರಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆದರು....
ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜತೆ ಸಂವಾದ ನಡೆಸಲಿದ್ದಾರೆ. ಇದರ ವೀಕ್ಷಣೆಗೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಸಿದ್ಧತೆ ನಡೆಸಲಾಗಿದೆ.
ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪ್ರಧಾನಿ ಮೋದಿ ನೇರ ಸಂವಾದ ಕಾರ್ಯಕ್ರಮ...