Untitled Document
Sign Up | Login    
Dynamic website and Portals
  

Related News

ಐರನ್ ಲೇಡಿ, ಐರೋಮ್ ಶರ್ಮಿಳಾರ ಉಪವಾಸ ಸತ್ಯಾಗ್ರಹ ಅಂತ್ಯ

ಸೇನಾಪಡೆಗಳ ದೌರ್ಜನ್ಯದ ವಿರುದ್ಧ ಬರೋಬ್ಬರಿ 16 ವರ್ಷಗಳಿಂದ ಸುದೀರ್ಘವಾಗಿ ಆಮರಣಾಂತ ಉಪವಾಸ ಸತ್ಯಾಗ್ರಹದ ಹೋರಾಟ ನಡೆಸುತ್ತಿದ್ದ ಐರನ್ ಲೇಡಿ, ಐರೋಮ್ ಶರ್ಮಿಳಾ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಮಣಿಪುರದಲ್ಲಿ ಜಾರಿಯಲ್ಲಿರುವ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಶರ್ಮಿಳಾ,...

ಸೇನಾ ಪಡೆ ಮೇಲೆ ದಾಳಿ ಪ್ರಕರಣ; ಮಣಿಪುರ ಪೊಲೀಸರಿಂದ 3 ಉಗ್ರರ ಬಂಧನ

ಇತ್ತೀಚೆಗಷ್ಟೇ ಈಶಾನ್ಯದ ನಾಗಾ ಉಗ್ರರು ಮಣಿಪುರ ಚಾಂಡೇಲ್ ಪ್ರದೇಶದಲ್ಲಿರುವ ಸೇನಾ ಕ್ಯಾಂಪ್ ಮೇಲೆ ದಾಳಿ ನಡಸಿ 18 ಯೋಧರನ್ನು ಬಲಿ ಪಡೆದಿದ್ದ ಘಟನೆಗೆ ಸಂಬಂಧಿಸಿದಂತೆ ನಾಗಾ ಬಂಡುಕೋರ ಉಗ್ರಗಾಮಿ (ಎನ್ ಎಸ್ ಸಿಎನ್ ಕೆ) ಸಂಘಟನೆಯ ಇಬ್ಬರು ಸೇರಿದಂತೆ ಒಟ್ಟು 3...

15 ನಾಗಾ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನಾ ಪಡೆ

ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ 18 ಯೋಧರನ್ನು ಹತ್ಯೆ ಮಾಡಿದ್ದ ನಾಗಾ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ 15 ಉಗ್ರರನ್ನು ಹತ್ಯೆಗೈಯುವಲ್ಲಿ ಸಫ‌ಲರಾಗಿದ್ದಾರೆ. ಕಳೆದ ವಾರ ಎನ್‌.ಎಸ್‌.ಸಿ.ಎನ್‌ (ಕೆ) ಮತ್ತು ಕೆ.ವೈ.ಕೆ.ಎಲ್‌ ಸಂಘಟನೆಗೆ ಸೇರಿದ ಉಗ್ರರು ಮಣಿಪುರ...

ಭಾರತೀಯ ಸೇನೆಯಿಂದ ನೂರಕ್ಕೂ ಹೆಚ್ಚು ನಾಗಾ ಉಗ್ರರ ಹತ್ಯೆ

ಮ್ಯಾನ್ಮಾರ್ ದೇಶದ ಗಡಿಯೊಳಗೆ ನುಗ್ಗಿ 45 ನಿಮಿಷಗಳ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ ಸುಮಾರು 100ಕ್ಕೂ ಅಧಿಕ ಈಶಾನ್ಯ ನಾಗಾ ಉಗ್ರರನ್ನು ಹತ್ಯೆಗೈದಿರುವ ಸಾಧ್ಯತೆ ಇದ್ದಿರುವುದಾಗಿ ಗೃಹಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ಹೇಳಲಾಗಿದೆ. ಇತ್ತೀಚೆಗೆ ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ...

ಮಣಿಪುರದಲ್ಲಿ ಉಗ್ರರ ದಾಳಿ: 20 ಸೈನಿಕರು ಬಲಿ

ಮಣಿಪುರದ ಚಂದೇಲ್‌ ಎಂಬಲ್ಲಿ ಉಗ್ರರು ಸೈನಿಕರ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ 20 ಸೈನಿಕರು ಸಾವನ್ನಪ್ಪಿದ ದುರ್ಘ‌ಟನೆ ನಡೆದಿದೆ. 6 ನೇ ಡೋಗ್ರಾ ರೆಜಿಮೆಂಟ್‌ ನ ಸೈನಿಕರು ಇಂಪಾಲದ ಕಡೆಗೆ ತೆರಳುತ್ತಿದ್ದಾಗ ಹೊಂಚು ಹಾಕಿ ಕಾಯುತ್ತಿದ್ದ ಉಗ್ರರು...

ಮಣಿಪುರದ ರಾಜಧಾನಿ ಇಂಫಾಲ್ ನಲ್ಲಿ ಐಇಡಿ ಸ್ಫೋಟ: 3 ಸಾವು

'ಮಣಿಪುರ'ದ ರಾಜಧಾನಿ ಇಂಫಾಲ್ ನಲ್ಲಿ ಐಇಡಿ ಸ್ಫೋಟಗೊಂಡಿರುವ ಪರಿಣಾಮ 3 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು ರಸ್ತೆ ಬದಿಯಲ್ಲಿ ಐಇಡಿ ಇಟ್ಟು ಸ್ಫೋಟಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಡಿ.21ರ ಬೆಳಿಗ್ಗೆ ನಡೆದ ಘಟನೆಯಲ್ಲಿ 4 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು...

ಇಂಡೋ ಮಾಯನ್ಮಾರ್ ಮಾತುಕತೆ: ಗಡಿ, ಭಯೋತ್ಪಾದಕ ಶಿಬಿರಗಳ ನಿಗ್ರಹದ ಬಗ್ಗೆ ಮಹತ್ವದ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರ ಆಕ್ಟ್ ಈಸ್ಟ್ ಪಾಲಿಸಿಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಗೃಹ ಸಚಿವಾಲಯ, ಮಾಯನ್ಮಾರ್ ಗಡಿಯಲ್ಲಿರುವ ಮಣಿಪುರದ ಉಖ್ರೂಲ್ ನಲ್ಲಿ ಬಾರ್ಡರ್ ಸಂಪರ್ಕ ಕಛೇರಿ ಸ್ಥಾಪಿಸಲು ಯೋಜನೆ ರೂಪಿಸಿದೆ. ಕಳೆದ ವರ್ಷ ಸ್ಥಳೀಯ ಮಣಿಪುರಿ ಜನರು ಹಾಗೂ ಮಾಯನ್ಮಾರ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited