Untitled Document
Sign Up | Login    
Dynamic website and Portals
  

Related News

ನಕಲಿ ಮತದಾರರ ಹೆಸರು ಸೇರ್ಪಡೆಗೆ ಬ್ರೇಕ್

ಇನ್ಮುಂದೆ ಆಧಾರ್ ಕಾರ್ಡ್ ನಂಬರ್ ಮತದಾರರ ಲಿಸ್ಟ್ ಗೆ ಸೇರ್ಪಡೆಯಾಗಲಿದೆ. ಇದರಿಂದಾಗಿ ನಕಲಿ ಮತದಾರರ ಸೇರ್ಪಡೆಗೆ ಕಡಿವಾಣ ಬೀಳಲಿದೆ. ಜೊತೆಗೆ ಜಗತ್ತಿನಲ್ಲಿಯೇ ಮಾಹಿತಿಯಾಧಾರಿತ ಬಯೋಮೆಟ್ರಿಕ್ ಹೊಂದಿರುವ ಪ್ರಪ್ರಥಮ ದೇಶ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಎಚ್.ಎಸ್.ಬ್ರಹ್ಮ...

ಹೇಳಿಕೆ ಸಮರ್ಥಿಸಿಕೊಂಡ ಅರವಿಂದ್ ಕೇಜ್ರಿವಾಲ್

ದೆಹಲಿ ಮತದಾರರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಹಣ ಪಡೆದು ಆಪ್ ಪಕ್ಷಕ್ಕೆ ವೋಟ್ ಮಾಡುವಂತೆ ಕರೆ ಕೊಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಆ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವನ್ನು ಶುದ್ಧಗೊಳಿಸಲು ನೀಡಿದ ಪ್ರತಿಕ್ರಿಯೆ ಅದು ಎಂದು...

ದೆಹಲಿಯಲ್ಲಿ ಬಿಜೆಪಿ ನಕಲಿ ಮತದಾರರನ್ನು ಸೃಷ್ಠಿಸುತ್ತಿದೆ: ಕೇಜ್ರಿವಾಲ್ ಆರೋಪ

ಬಿಜೆಪಿ ಹಿರಿಯ ನಾಯಕರೊಬ್ಬರು ದೆಹಲಿಯ ಪ್ರತಿ ಕ್ಷೆತ್ರದಲ್ಲು ನಕಲಿ ಮತದಾರರನ್ನು ಸೃಷ್ಠಿಸಿ ಗೆಲ್ಲಲು ತನ್ನ ಅಭ್ಯರ್ಥಿಗಳಿಗೆ ಸುಚಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೆಜ್ರಿವಾಲ್ ಆರೊಪ ಮಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅರವಿಂದ್ ಕೆಜ್ರಿವಾಲ್, ಬಿಜೆಪಿ ಹಿರಿಯ ನಾಯಕರೊಬ್ಬರು...

ಮಹಾರಾಷ್ಟ್ರ, ಹರ್ಯಾಣ ಗೆಲುವು ಮತದಾರರಿಗೆ ಸೇರಿದ್ದು: ಅಮಿತ್ ಶಾ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಈ ಗೆಲುವು ಉಭಯ ರಾಜ್ಯಗಳ ಮತದಾರರಿಗೆ ಸೇರಿದ್ದು, ಎರಡೂ ರಾಜ್ಯಗಳ ಮತದಾರರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited