'ವಿವಾದಾತ್ಮಕ ಹೇಳಿಕೆ' ಮೂಲಕವೇ ಗುರುತಿಸಿಕೊಂಡಿರುವ (ಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಈಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ತಕರಾರು ತೆಗೆದಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಾಬ್ರಿ ಮಸೀದಿ ಧ್ವಂಸ...
'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ನವದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ...