Untitled Document
Sign Up | Login    
Dynamic website and Portals
  

Related News

ಮಧ್ಯ ಪ್ರದೇಶದಲ್ಲಿ ಭಾರೀ ಮಳೆಗೆ ಕುಸಿದ ಮನೆ; 7 ಮಂದಿ ಸಾವು: ಸಿಎಂ ರಿಂದ ತುರ್ತು ಸಭೆ

ಕಳೆದ ಕೆಲದಿನಗಳಿಂದ ಮಧ್ಯಪ್ರದೇಶದಾದ್ಯಂತ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಪರಿಸ್ಥಿತಿ ಅವಲೋಕನಕ್ಕಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತುರ್ತುಸಭೆ ಕರೆದಿದ್ದಾರೆ. ಸಾಗರ್ ಜಿಲ್ಲೆಯ ಬನ್ನೆಘಾಟ್ ಪ್ರದೇಶದಲ್ಲಿ ಬೆಳಗ್ಗೆ ಭೋರ್ಗರೆಯುವ ನೀರು ಮನೆಗಳಿಗೆ...

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ವಿಜಯಪುರದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ದೊರೆತಿದೆ. ಈ ಮಧ್ಯೆ ಬಸ್ ,...

ಬಾಹುಬಲಕ್ಕಿಂತ ಭಾವಬಲ ದೊಡ್ಡದು: ರಾಘವೇಶ್ವರ ಶ್ರೀ

ಮಹರ್ಷಿ ವಶಿಷ್ಠರಲ್ಲಿಗೇ ಸಾಕ್ಷಾತ್ ರಾಜನೇ ಬಂದು ಗೋವನ್ನು ಕೇಳಿದರೂ ಪ್ರಯತ್ನಪೂರ್ವಕವಾಗಿ ಗೋವನ್ನು ರಕ್ಷಿಸಿಕೊಂಡರು, ಆದರೆ ಇಂದು ಕಟುಕರು ಕೊಡುವ ಪುಡಿಗಾಸಿಗೆ ಗೋವನ್ನು ಕಸಾಯಿಕಾನೆಗೆ ತಳ್ಳುತ್ತಿರುವುದು ವಿಷಾಧನೀಯ. ಜಗತ್ತು ಗೋವನ್ನು ಆಶ್ರಯಿಸಿದ್ದು, ಗೋವಿಲ್ಲದ ಬದುಕು ದುರ್ಬರ, ಹಾಗಾಗಿ ಕಲ್ಪವೃಕ್ಷವಾದ ಕಾಮಧೇನುವಿನ ಮೇಲೆ...

ಮಧ್ಯಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ: 35 ಮಂದಿ ಸಾವು, 9 ಜನರು ಕಣ್ಮರೆ

ಮಧ್ಯಪ್ರದೇಶದಲ್ಲಿ ಕಳೆದ ಎರಡು ವಾರಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ ಈವರೆಗೆ 35 ಮಂದಿ ಸಾವನ್ನಪ್ಪಿದ್ದು, 9 ಮಂದಿ ಕಣ್ಮರೆಯಾಗಿದ್ದಾರೆ. ನಾಪತ್ತೆಯಾದವರೆಲ್ಲರೂ ಮಳೆ ನೀರಿನಲ್ಲಿ ಕೊಚ್ಚಿ ಕೊಂಡು...

ಮಧ್ಯಪ್ರದೇಶದಲ್ಲಿ ಭಾರೀ ಮಳೆ: 15 ಜನರ ಸಾವು

ಮಧ್ಯಪ್ರದೇಶ ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ರಾಜ್ಯಾಧ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶ ಮತ್ತು ಜಲಾವೃತ ಪ್ರದೇಶದ ಜನರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹೈ ಅಲರ್ಟ್ ಘೊಷಿಸಲಾಗಿದೆ...

ಮಧ್ಯ ಮತ್ತು ಉತ್ತರ ಭಾರತದಲ್ಲಿ ಅತ್ಯಧಿಕ ಉಷ್ಣಾಂಶ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸಲಾರಂಭಿಸಿದೆ. ವಿವಿಧ ರಾಜ್ಯಗಳಲ್ಲಿ 50 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದೆ. ಮಧ್ಯಪ್ರದೇಶ, ಗುಜರಾತ್, ರಾಜಸ್ತಾನ, ನವದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಾಪಮಾನ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ರೆಡ್...

ಉಜ್ಜಯಿನಿ ಕುಂಭ ಮೇಳದಲ್ಲಿ ಮಳೆ-ಗಾಳಿ: ಕಾಲ್ತುಳಿತಕ್ಕೆ 7ಜನ ಸಾವು

ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಕ್ತರಿಗಾಗಿ ಉಜ್ಜಯಿನಿಯ ಮೈದಾನದಲ್ಲಿ ಬೃಹತ್‌ ಪೆಂಡಾಲ್‌ ಗ‌ಳನ್ನು ಹಾಕಲಾಗಿದ್ದು ಭಾರೀ ಗಾಳಿ ಮಳೆಯ ಮಧ್ಯೆ ಪೆಂಡಾಲ್ ಒಂದು...

ಮಧ್ಯಪ್ರದೇಶ ಅವಳಿ ರೈಲು ಅಪಘಾತ : 24 ಸಾವು

ಮಧ್ಯಪ್ರದೇಶದ ಹರ್ದಾ ಬಳಿ ಮಂಗಳವಾರ ರಾತ್ರಿ ನಡೆದ ಎರಡು ರೈಲು ಅಪಘಾತದಲ್ಲಿ ಈವರೆಗೆ ಸುಮಾರು 24 ಜನ ಮೃತಪಟ್ಟಿರುವ ವರದಿಯಾಗಿದೆ. 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಾರಣಾಸಿ-ಮುಂಬಯಿ ಮಾರ್ಗದ ಕಾಮಯಾನಿ ಎಕ್ಸ್ ಪ್ರೆಸ್ ರೈಲು ಮಂಗಳವಾರ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ ಮೃತ ವ್ಯಕ್ತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ನಡೆದ ಮಧ್ಯಪ್ರದೇಶದ ಅವಳಿ ರೈಲು ಅಪಘಾತದಲ್ಲಿ ಜೀವಗಳೆದುಕೊಂಡವರ ಬಗ್ಗೆ ತಮ್ಮ ನೋವು ಮತ್ತು ಯಾತನೆಯನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ಎರಡು ರೈಲು ಅಪಘಾತದ ವಿಷಯ ತಿಳಿದು...

ಪರಸ್ಪರ ಸಹಕಾರ ವೃದ್ದಿಗೆ 3 ಒಪ್ಪಂದಗಳಿಗೆ ಭಾರತ ಉಜ್ಬೇಕಿಸ್ತಾನ ಸಹಿ

ಮಧ್ಯ ಏಷಿಯಾ ರಾಷ್ಟ್ರಗಳಿಗೆ ಇದೇ ಮೊದಲ ಬಾರಿ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಜ್ಬೇಕಿಸ್ತಾನದ ಅಧ್ಯಕ್ಷ ಇಸ್ಲಾಮ್ ​ಕರಿಮೋವ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಆಫ್ಗಾನಿಸ್ತಾನದ...

ರಷ್ಯಾ ಮತ್ತು 5 ಮಧ್ಯ ಏಷಿಯಾ ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ ಆರಂಭ

ಪ್ರಧಾನಿ ನರೇಂದ್ರ ಮೋದಿಯವರು 8 ದಿನಗಳ 5 ಮಧ್ಯ ಏಷಿಯಾ ರಾಷ್ಟ್ರಗಳು ಮತ್ತು ರಷ್ಯಾ ಪ್ರವಾಸಕ್ಕಾಗಿ ಇಂದು ದೆಹಲಿಯಿಂದ ತೆರಳಿದರು. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಗಳಲ್ಲಿ ಭಾಗವಹಿಸುವ ಕಾರ್ಯಕ್ರಮಗಳೂ ಅಲ್ಲದೆ ಪ್ರಧಾನಿ ಮೋದಿ ತಾವು ಭೇಟಿ ನೀಡುವ...

ಮಧ್ಯಪ್ರದೇಶದಲ್ಲಿ ಪತ್ರಕರ್ತನ ಹತ್ಯೆ: ಮೂವರ ಬಂಧನ

ಉತ್ತರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ ಪತ್ರಕರ್ತ ಜೋಗಿಂದರ್ ಸಿಂಗ್‌ ರನ್ನು ಸಜೀವವಾಗಿ ಸುಟ್ಟ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಪತ್ರಕರ್ತನ ಸಜೀವ ದಹನವು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಬಲಾಘಾಟ್ ಜಿಲ್ಲೆಯ ಕಟಾಂಗಿ ನಿವಾಸಿಯಾದ 44 ವರ್ಷದ ಸಂದೀಪ್ ಕೊತಾರಿ...

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿದ್ದ ಅರ್ಜಿ ವಜಾ

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ. ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು...

ಬಿಸಿಲ ಝಳ ಹೆಚ್ಚಳ: ರೆಡ್ ಬಾಕ್ಸ್ ಅಲರ್ಟ್ ಘೋಷಣೆ

ದೇಶದ ಹಲವು ರಾಜ್ಯಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ, 4 ರಾಜ್ಯಗಳಲ್ಲಿ ರೆಡ್‌ ಬಾಕ್ಸ್‌ ಅಲರ್ಟ್‌ ಘೋಷಿಸಿದೆ. ಈ ಮೂಲಕ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಭಾರೀ ಬಿಸಿಲಿಗೆ ಕಳೆದ 15 ದಿನಗಳ ಅವಧಿಯಲ್ಲಿ 1000ಕ್ಕೂ ಹೆಚ್ಚು...

ಭಾರತದಲ್ಲಿ ಐಸಿಸ್‌ ನ ಮೊದಲ ಸ್ಲೀಪರ್ ಸೆಲ್‌ ಪತ್ತೆ

ಐಸಿಸ್‌ ಉಗ್ರ ಸಂಘಟನೆ ಭಾರತದಲ್ಲೂ ಸದ್ದಿಲ್ಲದೆ ಬೇರೂರಲಾರಂಭಿಸಿರುವುದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಪೊಲೀಸರು ಕಳೆದ ತಿಂಗಳು ಬಂಧಿಸಿದ್ದ ಐವರು ಶಂಕಿತ ಉಗ್ರರು, ಐಸಿಸ್‌ ಜತೆಗೆ ನಂಟು ಹೊಂದಿರುವ ಜಿಹಾದ್‌ ಸಂಘಟನೆಯೊಂದರ ಕಾರ್ಯಕರ್ತರು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕುತೂಹಲಕರ ಸಂಗತಿಯೆಂದರೆ...

ಸಲ್ಮಾನ್ ಖಾನ್ ಗೆ ಮತ್ತೊಂದು ಸಂಕಷ್ಟ ಜಾಮೀನು ರದ್ದು ಮಾಡುವಂತೆ ಸುಪ್ರೀಂಗೆ ಅರ್ಜಿ

​ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ 5 ವರ್ಷ ಜೈಲುಶಿಕ್ಷೆ, 25 ಸಾವಿರ ದಂಡ ವಿಧಿಸಿತ್ತು. ಸಂಜೆ ಹೈಕೋರ್ಟ್ ಸಲ್ಮಾನ್ ಖಾನ್ ಗೆ 2 ದಿನಗಳ ಮಧ್ಯಂತರ ಜಾಮೀನು ನೀಡಿರುವುದನ್ನು...

ಸಲ್ಮಾನ್ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು

2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ...

ಪುತ್ರಜೀವಕ್ ಬೀಜ್ ಔಷಧ ಹೆಸರು ಬದಲಿಸಲು ರಾಮದೇವ್ ಗೆ ಮಧ್ಯಪ್ರದೇಶ ಸರ್ಕಾರ ಸಲಹೆ

'ಬಾಬಾ ರಾಮ್ ದೇವ್' ಅವರ ದಿವ್ಯ ಫಾರ್ಮಸಿಯ ಪುತ್ರ ಜೀವಕ್ ಬೀಜ್ ಔಷಧದ ಬಗ್ಗೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ಪುತ್ರಜೀವಕ್ ಬೀಜ್ ಔಷಧಕ್ಕೆ ನಿಷೇಧ ವಿಧಿಸಿದೆ. ದಿವ್ಯ ಫಾರ್ಮಸಿ ಔಷಧಿಯ ಹೆಸರು ಬದಲಾವಣೆ ಮಾಡುವವರೆಗೆ ಪುತ್ರಜೀವಕ್ ಬೀಜ್ ಮೇಲಿನ...

ರೈತರ ನಂತರ ಮಧ್ಯಮ ವರ್ಗ ಪರ ರಾಹುಲ್‌ ಗಾಂಧಿ ಬ್ಯಾಟಿಂಗ್‌

ರೈತರ ಸಮಸ್ಯೆ ಹಾಗೂ ನೆಟ್‌ ನ್ಯೂಟ್ರಾಲಿಟಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಇದೀಗ ರಿಯಲ್‌ ಎಸ್ಟೇಟ್‌ ವಿಚಾರವನ್ನೂ ಕೈಗೆತ್ತಿಕೊಂಡು ಮಧ್ಯಮ ವರ್ಗದ ಮನಗೆಲ್ಲಲು ಮುಂದಾಗಿದ್ದಾರೆ. ರಿಯಲ್‌ ಎಸ್ಟೇಟ್‌ ಕಂಪನಿಗಳ ಮೋಸದಾಟಕ್ಕೆ ಬಲಿಯಾಗಿರುವ...

ಮತಾಂತರ ನಿಷೇಧ ಕಾಯ್ದೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯ: ಕಾನೂನು ಸಚಿವಾಲಯ

ಕೇಂದ್ರ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ'ಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ವಿಷಯ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಸಾದ್ಯವಿಲ್ಲ ಎಂದು ಕಾನೂನು...

ದೇಶಾದ್ಯಂತ ಗೋಹತ್ಯೆ ನಿಷೇಧಕ್ಕೆ ಚಿಂತನೆ: ರಾಜ್‌ನಾಥ್ ಸಿಂಗ್

ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನು ತರಲು ಎನ್‌.ಡಿ.ಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ತಿಳಿಸಿದ್ದಾರೆ. ನಮ್ಮ ದೇಶದಲ್ಲಿ ಗೋಹತ್ಯೆ ಮಾಡುವಂತಿಲ್ಲ. ಗೋಹತ್ಯೆ ನಿಷೇಧಕ್ಕಾಗಿ ನಾವು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಗಣತಿಯನ್ನು...

ಡಿ.ಕೆ.ರವಿ ಸಾವಿನ ಪ್ರಕರಣ: ಸಿಐಡಿ ಮಧ್ಯಂತರ ವರದಿಗೆ ಹೈಕೋರ್ಟ್‌ ತಡೆ

ಐಎಎಸ್‌ ಅಧಿಕಾರಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಮಧ್ಯಂತರ ವರದಿಯನ್ನು ಬಹಿರಂಗಪಡಿಸದಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ತನ್ಮೂಲಕ ಸಿಐಡಿ ವರದಿಯನ್ನು ಸೋಮವಾರ ವಿಧಾನ ಮಂಡಲದಲ್ಲಿ ಮಂಡಿಸಲು ಮುಂದಾಗಿರುವ ಸರ್ಕಾರದ...

ತೀಸ್ತಾ ಸೆತಲ್ವಾಡ್ ಬಂಧನದ ವಿರುದ್ಧ ಮಧ್ಯಂತರ ತಡೆ ವಿಸ್ತರಣೆ

ವಸ್ತುಸಂಗ್ರಹಾಲಯವೊಂದರ ನಿಧಿಯ ದುರ್ಬಳಿಕೆ ಆರೋಪದಲ್ಲಿ ಬಂಧನ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮತ್ತೊಂದು ನ್ಯಾಯಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿದೆ. ಇದೇ ವೇಳೆಯಲ್ಲಿ ಕೋರ್ಟ್ ತೀಸ್ತಾ ಮತ್ತು ಅವರ ಪತಿಯ ಬಂಧನದ ವಿರುದ್ಧ ನೀಡಿದ್ದ ಮಧ್ಯಂತರ ತಡೆಯನ್ನು...

ಅರವಿಂದ್ ಕೇಜ್ರಿವಾಲ್ ಗುಣಮುಖ: ಸಂಜೆ ದೆಹಲಿಗೆ ವಾಪಸ್

ಕಳೆದ 12 ದಿನಗಳಿಂದ ಕೆಮ್ಮು ಮತ್ತು ಮಧುಮೇಹ ಕಾಯಿಲೆಗೆ ತುಮಕೂರು ರಸ್ತೆ ಬಳಿ ಇರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಕೇಜ್ರಿವಾಲ್ ಚೇತರಿಕೆ: ಮಾ.16ರಂದು ದೆಹಲಿಗೆ ವಾಪಸ್

ಕೆಮ್ಮು ಮತ್ತು ಮಧುಮೇಹಕ್ಕೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಗುಣಮುಖರಾಗಿದ್ದು, ಮಾ.16 ರಂದು ಆಸ್ಪತ್ರೆಯಿಂದ ಡಿಸ್‌ ಚಾರ್ಜ್ ಆಗಲಿದ್ದಾರೆ. ಕೆಮ್ಮು ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಂದಿದೆ. ಸೋಮವಾರದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದು, ಅಂದು...

ಮುಖ್ಯಮಂತ್ರಿ ಕಚೇರಿ ದುರುಪಯೋಗ ಪ್ರಕರಣ: ದಿಗ್ವಿಜಯ್‌ಸಿಂಗ್ ವಿರುದ್ಧ ಎಫ್‌.ಐ.ಆರ್

ಮುಖ್ಯಮಂತ್ರಿ ಕಚೇರಿ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ನೇಮಕಾತಿ ಮಾಡಿದ ಆರೋಪದ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್‌ ಸಿಂಗ್ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌.ಐ.ಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕಾತಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್...

ಪರೀಕ್ಷಾ ಮಂಡಳಿ ಹಗರಣ: ಮಧ್ಯಪ್ರದೇಶ ರಾಜ್ಯಪಾಲರಿಗೆ ರಾಜೀನಾಮೆಗೆ ಸೂಚನೆ

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕತಿ ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಮ್ ನರೇಶ್ ಯಾದವ್ ಗೆ ಸೂಚನೆ ನೀಡಿದೆ. ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್...

ಹಗರಣದಲ್ಲಿ ಭಾಗಿ ಆರೋಪ: ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ

'ವೃತ್ತಿಪರ ಪರೀಕ್ಷಾ ಮಂಡಳಿ'ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಕೇಂದ್ರ ಗೃಹ ಸಚಿವಾಲಯ ತಲುಪಿದ್ದು ರಾಜ್ಯಪಾಲರ ರಾಜೀನಾಮೆ ಅಂಗೀಕಾರವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿರುವ ವೃತ್ತಿಪರ ಪರೀಕ್ಷಾ ಮಂಡಳಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...

ಪರೀಕ್ಷಾ ಮಂಡಳಿ ಹಗರಣ: ಶಿವರಾಜ್ ಸಿಂಗ್ ಗೆ ಪ್ರಧಾನಿ ಬುಲಾವ್

ಮಧ್ಯಪ್ರದೇಶದ ಪರೀಕ್ಷಾ ಮಂಡಳಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರಧಾನಿ ಮೋದಿ ಬುಲಾವ್ ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭೇಟಿಯಾಗುವಂತೆ ಪ್ರಧಾನಿ ಮೋದಿ, ಶಿವರಾಜ್ ಸಿಂಗ್ ರನ್ನು ಆಹ್ವಾನಿಸಿದ್ದು, ಇಂದು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲಿದ್ದಾರೆ. ಇದೇ...

ಪರೀಕ್ಷಾ ಮಂಡಳಿ ಹಗರಣ: ಶಿವರಾಜ್‌ ಸಿಂಗ್‌ ಭಾಗಿ - ಕಾಂಗ್ರೆಸ್ ಆರೋಪ

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿತ್ತು ಎನ್ನಲಾದ ನೇಮಕಾತಿ ಹಗರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಕೂಡಾ ಭಾಗಿಯಾಗಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯವನ್ನು, ತನಿಖೆ ನಡೆಸಿದ್ದ ಎಸ್‌.ಟಿ.ಎಫ್ ಮಾಡಿದೆ...

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ಕಾಂಗ್ರೆಸ್‌ ನನ್ನ ವಿರುದ್ದ ಮಾಡಿರುವ ಆರೋಪಗಳು ಆಧಾರ ರಹಿತ...

ಪ್ರವೀಣ್ ತೊಗಾಡಿಯಾ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

'ವಿಶ್ವಹಿಂದೂ ಪರಿಷತ್' ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಗರ ಪೊಲೀಸ್ ಆಯುಕ್ತರು ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ ಅಗಮಿಸದಂತೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ತೊಗಾಡಿಯಾ ಪರ ವಕೀಲ ಬಿ.ವಿ ಆಚಾರ್ಯ ಹೈಕೋರ್ಟ್ ಮೊರೆ...

ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಗ್ರೀನ್ ಪೀಸ್: ಸುಪ್ರೀಂಗೆ ಕೇಂದ್ರ

'ಗ್ರೀನ್ ಪೀಸ್' ಎನ್.ಜಿ.ಒ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಲಂಡನ್ ಗೆ ತೆರಳಬೇಕಿದ್ದ ಪ್ರಿಯಾ ಪಿಳ್ಳೈ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿತ್ತು. ಪ್ರಿಯಾ ಪಿಳ್ಳೈ...

ಶಾರದಾ ಚಿಟ್ ಫಂಡ್ ಹಗರಣ: ತನಿಖೆಯಲ್ಲಿ ಟಿಎಂಸಿಗೆ ಅನ್ಯಾಯ- ಮಮತಾ ಆರೋಪ

ಶಾರದಾ ಚಿಟ್ ಫಂಡ್ ಹಗರಣದ ತನಿಖೆಯಲ್ಲಿ ಬಿಜೆಪಿ ಅನ್ಯಾಯ ಮಾಡುತ್ತಿದ್ದು, ಟಿಎಂಸಿ ಪಕ್ಷವನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೋಲ್ಕತಾದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದ ಮಮತಾ ಬ್ಯಾನರ್ಜಿ ಬಹುಕೋಟಿ ಹಗರಣ ಶಾರದಾ ಚಿಟ್...

ಐವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೇಮಕ ಸಾಧ್ಯತೆ

'ಬಿಜೆಪಿ' ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ 5 ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಚುನಾವಣೆಗೂ ಮುನ್ನ ನೇಮಕವಾಗಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಕರ್ನಾಟಕದವರೂ ಇರಲಿದ್ದಾರೆ. ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯ್ ವಾರ್ಗಿಯಾ, ಬಿಹಾರದ...

ಹಿಂದೊಮ್ಮೆ ಇಡಿ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲಾ ಹಿಂದೂಗಳೇ: ಪ್ರವೀಣ್ ತೊಗಾಡಿಯಾ

ಒಂದು ಕಾಲದಲ್ಲಿ ಇಡೀ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲರೂ ಹಿಂದೂಗಳೆಂದು ವಿಶ್ವ ಹಿಂದೂ ಪರಿಷತ್ ನ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಡಿ.22ರಂದು ಮಧ್ಯಪ್ರದೇಶದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಪ್ರವೀಣ್ ತೊಗಾಡಿಯಾ, ಜಗತ್ತಿನಲ್ಲಿ ಎಲ್ಲೆಲ್ಲಿ ಮಾನವರು ವಾಸವಾಗಿದ್ದರೋ ಅವರೆಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು,...

ಐಪಿಎಲ್ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ: ಶ್ರೀನಿವಾಸನ್

ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್‌...

ಸಿಮಿ ಉಗ್ರರಿಂದ ದಾಳಿ ಸಾಧ್ಯತೆ: ದೇಶಾದ್ಯಂತ ಹೈಅಲರ್ಟ್ ಘೋಷಣೆ

ನಿಷೇಧಿತ 'ಸಿಮಿ ಉಗ್ರ ಸಂಘಟನೆ'ಯ 5 ಉಗ್ರರು ಮಧ್ಯಪ್ರದೇಶದ ಜೈಲಿನಿಂದ ಪರಾರಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಜೈಲಿನಿಂದ ತಪ್ಪಿಸಿಕೊಂಡಿರುವ ಉಗ್ರರಿಗೆ ಭಾರತದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನದ ಐ.ಎಸ್.ಐ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಗುಪ್ತಚರ ಇಲಾಖೆ ಮಾಹಿತಿ ಅನ್ವಯ...

ಮಹಾ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ: ಶರದ್ ಪವಾರ್

ಮಹಾರಾಷ್ಟ್ರದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ತಮ್ಮ ಪಕ್ಷಕ್ಕೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ. ಮುಂಬೈ ನಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಎನ್.ಸಿ.ಪಿ ಪಕ್ಷದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶರ್ದ್ ಪವಾರ್ ಮಧ್ಯಂತರ ಚುನಾವಣೆ ಬಗ್ಗೆ ನೀಡಿದ್ದ ಹೇಳಿಕೆಯನ್ನು...

ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಡುವುದಿಲ್ಲ:ಪವಾರ್ ಗೆ ಶಿವಸೇನೆ ತಿರುಗೇಟು

'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...

ಮಹಾ ಮಧ್ಯಂತರ ಚುನಾವಣೆಗೆ ತಯಾರಾಗಿ: ಪಕ್ಷದ ಕಾರ್ಯಕರ್ತರಿಗೆ ಪವಾರ್ ಸೂಚನೆ

'ಮಹಾರಾಷ್ಟ್ರ'ದಲ್ಲಿ ಅಲ್ಪಮತದ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಮತ್ತೊಂದು ಚುನಾವಣೆಯನ್ನು ಎದುರಿಸಲು ತಯಾರಾಗುವಂತೆ ಎನ್.ಸಿ.ಪಿ ಪಕ್ಷದ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಈ ಹಿಂದೆ ಎನ್.ಸಿ.ಪಿ...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....

ಎರಡನೇ ಬಾರಿಗೆ ದ್ವಿಶತಕ ಗಳಿಸಿದ ರೋಹಿತ್ ಶರ್ಮಾ: ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಹೊಸ ದಾಖಲೆ

'ಭಾರತ-ಶ್ರೀಲಂಕಾ' ನಡುವಿನ ನಾಲ್ಕನೇ ಏಕದಿನ ಪಂದ್ಯದ ರೋಹಿತ್ ಶರ್ಮಾ ದ್ವಿಶತಕ ಭಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಏಕದಿನ ಪಂದ್ಯದಲ್ಲಿ 2 ದ್ವಿಶತಕ ಗಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್...

ಮಧ್ಯ ಮಾರಾಟ ನಿಷೇಧಿಸಿದ್ದ ಕೇರಳ ಸರ್ಕಾರದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

'ಮಧ್ಯ ಮಾರಾಟ' ನಿಷೇಧಕ್ಕೆ ಆದೇಶ ಹೊರಡಿಸಿದ್ದ ಕೇರಳ ಸರ್ಕಾರದ ಕ್ರಮವನ್ನು ಕೇರಳ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ. ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿರುವ ಕಾರಣ ಕೇರಳದಲ್ಲಿ ಅ.30ರಿಂದ ತ್ರಿಸ್ಟಾರ್ ಹೊಟೇಲ್ ಗಳಲ್ಲಿ ಮಧ್ಯ ಮಾರಾಟ ಸಂಪೂರ್ಣವಾಗಿ ನಿಲ್ಲಲಿದ್ದು ಪಂಚತಾರಾ ಹೊಟೇಲ್...

ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ವಿಶ್ವಸಂಸ್ಥೆ ನಕಾರ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿದ್ದ ಮನವಿಯನ್ನು ವಿಶವಸಂಸ್ಥೆ ನಿರಕರಿಸಿದೆ. ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿತ್ತು. ಕಾಶ್ಮೀರ ವಿವಾದದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿರುವ ವಿಶವಸಂಸ್ಥೆ ವಿವಾದದ ಬಗ್ಗೆ ಪಾಕಿಸ್ತಾನ-ಭಾರತ ಎರಡೂ ದೇಶಗಳು...

ಉದ್ಯೋಗ ಸೃಷ್ಠಿಯಿಂದ ದೇಶದ ಅಭಿವೃದ್ಧಿ ಸಾಧ್ಯ:ಪ್ರಧಾನಿ ನರೇಂದ್ರ ಮೋದಿ

'ಉದ್ಯೋಗ ಸೃಷ್ಠಿ'ಯಾದರೆ ದೇಶ ಅಭಿವೃದ್ಧಿ ಹೊಂದಲಿದೆ, ಉದ್ಯೋಗ ಸೃಷ್ಠಿಯೇ ಅಭಿವೃದ್ಧಿಯ ಆದ್ಯತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಅ.9ರಂದು ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನರೇಂದ್ರ ಮೋದಿ, ದೇಶ ಅಭಿವೃದ್ಧಿಯಾಗಬೇಕಾದರೆ ಉದ್ಯೋಗ ಸೃಷ್ಠಿಗೆ...

ಗಂಗಾ ನದಿ ಶುದ್ಧೀಕರಣಕ್ಕೆ 18 ವರ್ಷ ಅಗತ್ಯ

ಗಂಗಾ ನದಿ ಶುದ್ಧೀಕರಣಕ್ಕೆ 18ವರ್ಷಗಳು ಬೇಕು ಎಂದು ಸ್ವತ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗಂಗಾ ನದಿ ಶುದ್ಧೀಕರಣಕ್ಕೆ ಕಿರು, ಮಧ್ಯಮ ಮತ್ತು ದೀರ್ಘಾವಧಿ ಕ್ರಮಗಳ ನೀಲನಕಾಶೆಯನ್ನು ಸುಪ್ರೀಂ ಕೋರ್ಟ್ ಗೆ ಹಾಜರು...

ಲವ್ ಜಿಹಾದ್ ತಡೆಗೆ ಕ್ರಮ: ಸಾಂಸ್ಕೃತಿಕ ಉತ್ಸವದಲ್ಲಿ ಮುಸ್ಲಿಂ ಯುವಕರ ಪ್ರವೇಶಕ್ಕೆ ನಿಷೇಧ

'ಮಧ್ಯಪ್ರದೇಶ'ದಲ್ಲಿ ನಡೆಯಲಿರುವ ನವರಾತ್ರಿ ಸಾಂಸ್ಕೃತಿಕ ಉತ್ಸವಕ್ಕೆ ಮುಸ್ಲಿಂ ಪುರುಷರ ಪ್ರವೇಶವನ್ನು ನಿಷೇಧಿಸಬೇಕೆಂದು ಮಧ್ಯಪ್ರದೇಶದ ಶಾಸಕಿ ಉಶಾ ಠಾಕೂರ್ ಹೇಳಿದ್ದಾರೆ. ಅಕ್ಟೋಬರ್ ನಲ್ಲಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ಗರ್ಬಾ ನೃತ್ಯ ಎಂಬ ಗುಜರಾತಿ ನೃತ್ಸ್ಯೋತ್ಸವ ಆಯೋಜಕರಿಗೆ ಬಿಜೆಪಿ ಶಾಸಕಿ ಉಷಾ...

ಸುರಿಂದರ್ ಕೋಲಿ ಗಲ್ಲು ಶಿಕ್ಷೆಗೆ ಮಧ್ಯರಾತ್ರಿ ತಡೆ

ಹತ್ತಾರು ಅಮಾಯಕ ಮಕ್ಕಳನ್ನು ಹತ್ಯೆಗೈದು ಭಕ್ಷಿಸಿದ್ದ ಉತ್ತರ ಪ್ರದೇಶದ ನಿಠಾರಿ ಗ್ರಾಮದ ನರಭಕ್ಷಕ ಸುರಿಂದರ್ ಕೋಲಿಯ ಗಲ್ಲು ಶಿಕ್ಷೆ ಜಾರಿಗೆ ಸುಪ್ರೀಂ ಕೋರ್ಟ್ ಒಂದು ವಾರದ ತಡೆ ನೀಡಿ, ಆದೆಶ ಹೊರಡಿಸಿದೆ. ಮಧ್ಯರಾತ್ರಿ ತಡೆಯಾಜ್ನೆ ಜಾರಿಯಾಗಿರುವುದು ವಿಶೇಷ. ಇದರೊಂದಿಗೆ ಸೆ.8ರ ಬಳಿಕ ಉತ್ತರ...

ಐಸಿಸ್ ಉಗ್ರರನ್ನು ಮಟ್ಟಹಾಕುವುದಾಗಿ ಒಬಾಮ ಎಚ್ಚರಿಕೆ

ಅಮೆರಿಕದ ಇಬ್ಬರು ಪತ್ರಕರ್ತರನ್ನು ಹತ್ಯೆಗೈದ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಕ್ರೋಶಗೊಂಡಿದ್ದು, ಐಸಿಸ್ ಉಗ್ರರ ಹುಟ್ಟಡಗಿಸುವುದಾಗಿ ಕಿಡಿಕಾರಿದ್ದಾರೆ. ಐಸಿಸ್ ಉಗ್ರರ ಮಟ್ಟಹಾಕಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಮಧ್ಯಪ್ರಾಚ್ಯದಲ್ಲಿ ಒಂದು ಶಕ್ತಿಯೇ ಅಲ್ಲ ಎನ್ನುವವರೆಗೂ ಅಮೆರಿಕ ಹೋರಾಟ ನಡೆಸಲಿದೆ...

ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಜಾಮೀನು

'ಭೂಕಬಳಿಕೆ' ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಮಧುರೈ ಹೈಕೋರ್ಟ್ ಸೆ.2ರಂದು ಜಾಮೀನು ನೀಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಎಂ.ಕೆ ಅಳಗಿರಿ ದೇವಸ್ಥಾನಕ್ಕೆ ಸೇರಬೇಕಾಗಿದ್ದ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಾಲೇಜು ನಿರ್ಮಾಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು....

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರ: ತಡೆಯಾಜ್ನೆ ನೀಡಿದ ಕೆ.ಎ.ಟಿ

2011ನೇ ಸಾಲಿನ ಕೆಪಿಎಸ್ ಸಿ 362 ಹುದ್ದೆಗಳ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೆ.ಎ.ಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ) ಮಧ್ಯಂತರ ತಡೆಯಾಜ್ನೆ ನೀಡಿದೆ. ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೆ.ಎ.ಟಿ ಆದೇಶ ನೀಡಿದ್ದು, ಮುಂದಿನ ಆದೇಶದವರೆಗೂ ಯಥಾಸ್ಥಿತಿ...

ಉಪಚುನಾವಣೆ: ಬಿಹಾರ ಬಿಜೆಪಿಗೆ ಸವಾಲೊಡ್ಡಿದ ನಿತೀಶ್ ಕುಮಾರ್ ಮೈತ್ರಿಕೂಟ

'ಬಿಹಾರ' ಉಪಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿಗೆ ಸೆಡ್ಡುಹೊಡೆದಿರುವ ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಆ.25ರಂದು ಬಿಹಾರದ10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಇನ್ನು...

ಮಧ್ಯಪ್ರದೇಶದಲ್ಲಿ ಕಾಲ್ತುಳಿತ 10ಕ್ಕೂ ಹೆಚ್ಚು ಭಕ್ತಾಧಿಗಳು ಸಾವು

'ಮಧ್ಯಪ್ರದೇಶ'ದಲ್ಲಿರುವ ಚಿತ್ರಕೂಟ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿದ್ದು 10 ಜನರು ಮೃತಪಟ್ಟಿದ್ದು 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶ- ಉತ್ತರ ಪ್ರದೇಶದ ಮಧ್ಯಭಾಗದಲ್ಲಿ ಹರಡಿರುವ ವಿಂಧ್ಯ ಪರ್ವತ ಶ್ರೇಣಿಯ ಉತ್ತರ ಭಾಗದಲ್ಲಿ ಚಿತ್ರಕೂಟ ದೇವಾಲಯವಿದೆ. ಸತ್ನಾ ಜಿಲ್ಲಾಧಿಕಾರಿ ಕಾಲ್ತುಳಿತ...

ಶಿಕಾರಿಪುರ ಕ್ಷೇತ್ರ ಉಪಚುನಾವಣೆ: ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್

ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮುಖಂಡ ಹೆಚ್.ಟಿ.ಬಳಿಗಾರ್ ಜತೆ ಮಾತುಕತೆ ನಡೆಸಿದ್ದಾರೆ. ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited