ಮಹಾರಾಷ್ಟ್ರದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ತಮ್ಮ ಪಕ್ಷಕ್ಕೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಮುಂಬೈ ನಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಎನ್.ಸಿ.ಪಿ ಪಕ್ಷದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶರ್ದ್ ಪವಾರ್ ಮಧ್ಯಂತರ ಚುನಾವಣೆ ಬಗ್ಗೆ ನೀಡಿದ್ದ ಹೇಳಿಕೆಯನ್ನು...
'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...
'ಮಹಾರಾಷ್ಟ್ರ'ದಲ್ಲಿ ಅಲ್ಪಮತದ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಮತ್ತೊಂದು ಚುನಾವಣೆಯನ್ನು ಎದುರಿಸಲು ತಯಾರಾಗುವಂತೆ ಎನ್.ಸಿ.ಪಿ ಪಕ್ಷದ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಈ ಹಿಂದೆ ಎನ್.ಸಿ.ಪಿ...