Untitled Document
Sign Up | Login    
Dynamic website and Portals
  

Related News

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿಕೆಗೆ ಪ್ರಧಾನಿ ತಿರುಗೇಟು

ಕಳೆದ ಯುಪಿಎ ಅವಧಿಯ ರಿಮೋಟ್ ಕಂಟ್ರೋಲ್ ಸರ್ಕಾರದಿಂದಾಗಿ ದೇಶ ಸಾಕಷ್ಟು ತೊಂದರೆಯಲ್ಲಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಸ್ಸಾಂನ ರಾಹಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುಪಿಎ ಸರ್ಕಾರ ಮತ್ತು...

ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ಸಾಂನ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಸೋನಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ವರ್ಷಗಳಲ್ಲಿ ಮಾಡಲಾಗದನ್ನು ಅವರು ನಮ್ಮಿಂದ 15 ತಿಂಗಳಿನಲ್ಲು ಬಯಸುತ್ತಾರೆ ಎಂದರು. ಕೊಕ್ರಝಾರ್ ಪ್ರದೇಶದಲ್ಲಿ...

ಮೌನ ಮುರಿದ ಮನಮೋಹನ್ ಸಿಂಗ್: ಕೇಂದ್ರದ ವಿರುದ್ಧ ವಾಗ್ದಾಳಿ

ದೇಶದ ಪ್ರಜಾಪ್ರಭುತ್ವ ಬೆದರಿಕೆಯ ನೆರಳಲ್ಲಿ ಸಾಗುತ್ತಿದೆ. ಭಾರತದ ಜಾತ್ಯಾತೀತ ನೀತಿಗೆ ಪ್ರಧನಿ ನರೇಂದ್ರ ಮೋದಿ ಸರ್ಕಾರ ಬೆದರಿಕೆಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಕಚೇರಿಯನ್ನು ನಾನಾಗಲಿ, ನನ್ನ ಕುಟುಂಬ ಅಥವಾ ಗೆಳೆಯರು ಯಾರೂ ಕೂಡಾ...

2ಜಿ ಹಗರಣದಲ್ಲಿ ಮನಮೋಹನ್ ಸಿಂಗ್ ಪಾತ್ರವಿಲ್ಲ: ಸಿಬಿಐ

2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾತ್ರ ಏನು ಇಲ್ಲ ಎಂದು ವಿಶೇಷ ಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಅಂತಿಮ ವಿಚಾರಣೆ ನಡೆಯುತ್ತಿದ್ದು,...

ಕಲ್ಲಿದ್ದಲು ಹಗರಣ: 3 ವರ್ಷ ಮನಮೋಹನ್ ಸಿಂಗ್ ನಿರಾಳ

ಕಲ್ಲಿದ್ದಲು ಹಗರಣದಲ್ಲಿ ಆರೋಪಿಯಾಗಿ ಕೋರ್ಟಿಗೆ ಹಾಜರಾಗಲು ಸಮನ್ಸ್‌ ಪಡೆದಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಈ ಕೇಸಿನ ಬಗ್ಗೆ ಇನ್ನು ಕನಿಷ್ಠ 3 ವರ್ಷ ನಿರಾಳವಾಗಿರಬಹುದು. ಏಕೆಂದರೆ 2018ಕ್ಕೆ ಮೊದಲು ಮನಮೋಹನ್‌ ಸಿಂಗ್‌ ವಿರುದ್ಧದ ಕಲ್ಲಿದ್ದಲು ಕೇಸು ಸುಪ್ರೀಂ ಕೋರ್ಟಿನ ಮುಂದೆ...

ಕಲ್ಲಿದ್ದಲು ಹಗರಣ: ಮನಮೋಹನ್ ಸಿಂಗ್ ಗೆ ನೀಡಿದ್ದ ಸಮನ್ಸ್ ಗೆ ತಡೆ

ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿ ಗೆ ನೀಡಲಾಗಿದ್ದ ಸಮನ್ಸ್ ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹಿಂಡಾಲ್ಕೊ ಕಂಪೆನಿಯ ಜಂಟಿ ಉದ್ಯಮಕ್ಕೆ ಒಡಿಶಾದ ದ್ವಿತೀಯ ತಲಬಿರಾ ಕಲ್ಲಿದ್ದಲು ನಿಕ್ಷೇಪವನ್ನು ಅಕ್ರಮವಾಗಿ ಹಂಚಿಕೆ ಮಾಡಲಾದ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ನವದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ...

ಸಿಬಿಐ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಮಾಜಿ ಪ್ರಧಾನಿ ಸಿಂಗ್

'ಹಿಂಡಾಲ್ಕೋ ಕಂಪನಿ'ಗೆ ಅಕ್ರಮವಾಗಿ ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಬಿಐ ತಮಗೆ ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾ.25ರಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ...

ಕಲ್ಲಿದ್ದಲು ಹಂಚಿಕೆ ಹಗರಣ: ಮೇಲ್ಮನವಿ ಸಲ್ಲಿಸಲು ಡಾ.ಸಿಂಗ್ ನಿರ್ಧಾರ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ಜಾರಿಯಾಗಿರುವ ಸಮನ್ಸ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿರ್ಧರಿಸಿದ್ದಾರೆ. ಹಿಂಡಾಲ್ಕೊ ಕಂಪೆನಿಯನ್ನು ಒಳಗೊಂಡ ಕಲ್ಲಿದ್ದಲು ಹಂಚಿಕೆ ಹಗರಣದಲ್ಲಿ ಓರ್ವ ಆರೋಪಿಯಾಗಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ವಿಶೇಷ ಸಿಬಿಐ...

ಸಿಬಿಐ ಸಮನ್ಸ್: ಮನಮೋಹನ್ ಸಿಂಗ್ ಗೆ ಬೆಂಬಲ ಘೋಷಿಸಿ ಕಾಂಗ್ರೆಸ್ ಏಕತಾ ಮೆರವಣಿಗೆ

'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ. ಮನಮೋಹನ್ ಸಿಂಗ್ ನೆರವಿಗೆ...

ಕಲ್ಲಿದ್ದಲು ಹಗರಣ: ಪ್ರಧಾನಿ ಮನಮೋಹನ್ ಸಿಂಗ್ ಗೆ ಸಿಬಿಐ ನಿಂದ ಸಮನ್ಸ್

ಬಹುಕೋಟಿ ಕಲ್ಲಿದ್ದಲು ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಸಮನ್ಸ್ ನೀಡಿದೆ. ಮನಮೋಹನ್ ಸಿಂಗ್ ಅವರೊಂದಿಗೆ ಕೈಗಾರಿಕೋದ್ಯಮಿ ಕುಮಾರ್ ಮಂಗಲಂ ಬಿರ್ಲಾ, ಕಲ್ಲಿದ್ದಲು ಇಲಾಖೆಯ ಮಾಜಿ ಕಾರ್ಯದರ್ಶಿ ಪಿ.ಸಿ ಪರಾಖ್, ಹಿಂಡಾಲ್ಕೋ...

ಸಿಬಿಐ ಸಮನ್ಸ್ ನಿಂದ ನೋವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್

'ಸಿಬಿಐ' ಸಮನ್ಸ್ ಬಂದಿರುವುದರಿಂದ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಧಿಸಿದಂತೆ ಸಿಬಿಐ ಸಮನ್ಸ್ ನೀಡಿರುವುದಕ್ಕೆ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ, ಪ್ರಕರಣದ ಸಂಬಂಧ ಸತ್ಯಾಂಶ ಹೊರಬೀಳುವುದು ಮುಖ್ಯ ಎಂದಿದ್ದಾರೆ. ಈ ವರೆಗೂ ತಮಗೆ...

ಕಳೆದ ವರ್ಷ ಭಾರತೀಯ ಸೇನೆ ಯೋಜನೆಗಳ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ

'ಭಾರತೀಯ ಸೇನೆ'ಯ ಯೋಜನೆಗಳು ಕಳೆದ ವರ್ಷದ ಫೆಬ್ರವರಿಯಲ್ಲಿ ಸೋರಿಕೆಯಾಗಿದ್ದು ಪಾಕಿಸ್ತಾನಕ್ಕೆ ಪ್ರತಿಯೊಂದು ಮಾಹಿತಿಯೂ ಲಭ್ಯವಾಗಿದೆ ಎಂಬ ಸ್ಫೋಟಕ ಮಹಿತಿ ಬಯಲಾಗಿದೆ. ಇಂಡಿಯಾ ಟಿವಿ ವರದಿ ಪ್ರಕಾರ, ಸೇನಾ ಕಾರ್ಯಾಚರಣೆ ಬಗ್ಗೆ 2014ರ ಫೆ.15ರಂದು ಅಂದಿನ ರಕ್ಷಣಾ ಸಚಿವ ಎ.ಕೆ ಆಂಟನಿ ಅವರೊಂದಿಗೆ...

ನವದೆಹಲಿಯಲ್ಲಿ ಪಥಸಂಚಲನ ಮುಕ್ತಾಯ: ರಾಷ್ಟ್ರಗೀತೆಗೆ ಗೌರವ ಸಮರ್ಪಿಸಿದ ಬರಾಕ್ ಒಬಾಮ

'ನವದೆಹಲಿ'ಯಲ್ಲಿ ಐತಿಹಾಸಿಕ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪರೇಡ್ ಮುಕ್ತಾಯಗೊಂಡಿದೆ. ರಾಷ್ಟ್ರಗೀತೆ ಹಾಡುವ ಮೂಲಕ ರಾಜ್ ಪಥ್ ನಲ್ಲಿ ಪರೇಡ್ ಕಾರ್ಯಕ್ರಮವನ್ನು ಅಂತ್ಯಗೊಳಿಸಲಾಯಿತು. ಈ ವೇಳೆ, ಭಾರತಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಎದ್ದು ನಿಂತು ರಾಷ್ಟ್ರಗೀತೆಗೆ...

ಕಲ್ಲಿದ್ದಲು ಹಗರಣ: ಸಿಬಿಐ ನಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಚಾರಣೆ

'ಕಲ್ಲಿದ್ದಲು ಹಂಚಿಕೆ' ಹಗರಣದ ಸಂಬಂಧ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ. ಹಿಂಡಾಲ್ಕೋ ಕಂಪನಿಗೆ ಅಕ್ರಮವಾಗಿ ಕಲ್ಲಿದ್ದಲು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಂಗ್ ಅವರನ್ನು ಎರಡು ದಿನಗಳ ಹಿಂದೆಯೇ ವಿಚಾರಣೆಗೊಳಪಡಿಸಲಾಗಿದೆ. ಆದರೆ ಈ ಬಗ್ಗೆ ಮನಮೋಹನ್ ಸಿಂಗ್...

ಕಲ್ಲಿದ್ದಲು ತನಿಖೆ: ಮಾಜಿ ಪ್ರಧಾನಿ ಸಿಂಗ್ ವಿಚಾರಣೆ ಮಾಡಿಲ್ಲ ಏಕೆ-ಕೋರ್ಟ್

'ಕಲ್ಲಿದ್ದಲು ನಿಕ್ಷೇಪ ಹಂಚಿಕೆ' ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ ಎಂದು ದೆಹಲಿ ವಿಶೇಷ ನ್ಯಾಯಾಲಯ ಸಿಬಿಐನ್ನು ಪ್ರಶ್ನಿಸಿದೆ. ಯುಪಿಎ ಸರ್ಕಾರದ ಬಹುಕೋಟಿ ಕಲ್ಲಿದ್ದಲು ಹಗರಣ ತನಿಖೆ ನಡೆಸುತ್ತಿರುವ ಸಿಬಿಐ, ಉದ್ಯಮಿ ಕೆ.ಎಂ....

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈಗ ಪಾಕ್ ಅಧ್ಯಕ್ಷ!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾಕಿಸ್ತಾನದ ಅಧ್ಯಕ್ಷರಂತೆ! ಇಂತದ್ದೊಂದು ತಪ್ಪನ್ನು ಸ್ವತಃ ಪಾಕಿಸ್ತಾನದ ಅಧಿಕಾರಿಗಳೇ ಮಾಡಿ ನಗೆಪಾಟಲಿಗೀಡಾಗಿದ್ದಾರೆ. ಪಾಕಿಸ್ತಾನ ಆರ್ಥಿಕ ಸಂಸ್ಥೆ ಆಯೋಜಿಸಿರುವ ವಾರ್ಷಿಕ ಘಟಿಕೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪಾಕಿಸ್ತಾನದ...

ಯೋಜನಾ ಆಯೋಗದ ಬದಲು 8 ಜನರ ಥಿಂಕ್ ಟ್ಯಾಂಕ್ ಅಸ್ತಿತ್ವಕ್ಕೆ..?

'ಯೋಜನಾ ಆಯೋಗ'ಕ್ಕೆ ಬದಲಾಗಿ ಜಾರಿಯಾಗಲಿರುವ ಹೊಸ ಸಂಸ್ಥೆಯಲ್ಲಿ 8 ಜನರನ್ನೊಳಗೊಂಡ ಥಿಂಕ್ ಟ್ಯಾಂಕ್ ಕಾರ್ಯನಿರ್ವಹಿಸಲಿದೆ. ಆರ್ಥ ಶಾಸ್ತ್ರಜ್ನರು, ಸಾಮಾಜಿಕ ವಲಯದ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು, ಕೈಗಾರಿಕೆ, ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ನೂತನ ಸಂಸ್ಥೆಯ ಭಾಗವಾಗಿರಲಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳ ವರದಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited