Untitled Document
Sign Up | Login    
Dynamic website and Portals
  

Related News

ಎನ್‌ಎಸ್‌ಜಿ ಸದಸ್ಯತ್ವ ವಿಚಾರ: ಭಾರತಕ್ಕೆ ಬೆಂಬಲ ನೀಡುವಂತೆ ಚೀನಾಗೆ ಪ್ರಧಾನಿ ಮೋದಿ ಮನವಿ

ಪರಮಾಣು ಸರಬರಾಜುದಾರರ ಸಮೂಹ (ಎನ್‌ಎಸ್‌ಜಿ) ಸೇರ್ಪಡೆಯಾಗುವ ಭಾರತದ ಯತ್ನಕ್ಕೆ ಭಾರಿ ಪ್ರತಿರೋಧ ತೋರುತ್ತಿರುವ ಚೀನಾದ ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸಿದ್ದಾರೆ. ಉಜ್ಬೇಕಿಸ್ತಾನ ರಾಜಧಾನಿ ತಾಷ್ಕೆಂಟ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಭಾಗವಹಿಸಿರುವ ಮೋದಿ ಅವರು, ಇದೇ ಸಮಯದಲ್ಲಿ ಚೀನಾ...

ವಿಪಕ್ಷಗಳ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಯತ್ನ ವಿಫಲ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಂಬಂಧಿಸಿದಂತೆ ಸರ್ಕಾರ ಸೆಲೆಕ್ಟ್ ಕಮಿಟಿ ರಚಿಸುವಂತೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿದ್ದವು. ಬಳಿಕ ವಿಪಕ್ಷಗಳ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯೂ ವಿಫಲವಾಗಿದೆ. ಪರಿಷತ್ ನಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ...

ಆನಂದ್‌ ರಾಜೀನಾಮೆ ವಾಪಸ್‌

ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್‌ ಸಿಂಗ್‌ ತಮ್ಮ ರಾಜೀನಾಮೆಯನ್ನು ವಾಪಸ್‌ ಪಡೆದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ, ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಮಾಜಿ ಸಚಿವ ಸಿ.ಟಿ.ರವಿ ಅವರು ಮಾತುಕತೆ ನಡೆಸಿ ಮನವೊಲಿಸಿದ ನಂತರ ಆನಂದ್‌ ಸಿಂಗ್‌...

ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಒಪ್ಪಿಗೆ

ಅಬಕಾರಿ ಸಚಿವ ಸತೀಶ್‌ ಜಾರಕಿಹೊಳಿ ರಾಜೀನಾಮೆ ಪ್ರಹಸನ ತಡರಾತ್ರಿ ಸುಖಾಂತ್ಯವಾಗಿದೆ. ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ. ತಮ್ಮ ಆಹ್ವಾನ ಮೇರೆಗೆ ಬೆಂಗಳೂರಿಗೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಅವರನ್ನು ಸಚಿವ ಮಹದೇವಪ್ಪ ನಿವಾಸದಲ್ಲಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು....

ರಾಜ್ಯ ಸರ್ಕಾರದಿಂದ ಜಾರಕಿಹೊಳಿ ಮನವೊಲಿಕೆ ಯತ್ನ

ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿ ಹೋಳಿ ಮನವೊಲಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಕೆ.ಜೆ.ಜಾರ್ಜ್ ಆಪ್ತ ಸಲಹೆಗಾರ ಕೆಂಪಯ್ಯ ಜಾರಕಿಹೋಳಿ ಮನವೊಲಿಕೆ ಯತ್ನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬೆಳಗಾವಿಯ ಗೋಕಾಕ್ ನ ಶತೀಶ್...

ರಾಜೀನಾಮೆ ವಾಪಸ್ ಪಡೆಯಲ್ಲ: ಸತೀಶ್ ಜಾರಕಿಹೊಳಿ

ನಾನು ನನ್ನ ರಾಜೀನಾಮೆಗೆ ಬದ್ಧನಾಗಿದ್ದೇನೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೋಕಾಕ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ರಾಜೀನಾಮೆಯಿಂದ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರವಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ನನಗೆ ಉದ್ದೇಶವಿಲ್ಲ ಎಂದರು. ಹೆಚ್.ಸಿ ಮಹದೇವಪ್ಪ,...

ಶಿವಸೇನೆ ಮನವೊಲಿಕೆಗೆ ಮುಂದಾದ ಬಿಜೆಪಿ ನಾಯಕರು

'ದೇವೇಂದ್ರ ಫಡ್ನವೀಸ್' ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಿವಸೇನೆಯನ್ನು ಸೇರಿಸಿಕೊಳ್ಳುವ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆಯೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ನಾಯಕರಾದ ದೇವೇಂದ್ರ ಪ್ರಧಾನ್, ಚಂದ್ರಕಾಂತ್ ಪಾಟೀಲ್ ಅವರು ಶಿವಸೇನೆ ಯೊಂದಿಗೆ ಮಾತುಕತೆ ನಡೆಸಿ ದೇವೇಂದ್ರ ಫಡ್ನವೀಸ್ ಸರ್ಕಾರವನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited