Untitled Document
Sign Up | Login    
Dynamic website and Portals
  

Related News

ಜೂನ್ 27ರಂದು ಮೈಸೂರು ರಾಜವಂಶಸ್ಥ ಯದುವೀರ್ ವಿವಾಹ ಮಹೋತ್ಸವ

ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಸ್ಥಾನದ ದುಂಗಾಪುರ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಸಿಂಗ್ ಅವರ ವಿವಾಹ ಮಹೋತ್ಸವ ಜೂ.27 ಹಾಗೂ 28 ರಂದು ನಡೆಯಲಿದೆ. ರಾಜ್ಯದ ಜನತೆ ಹಲವು ದಿನಗಳಿಂದ ಕುತೂಹಲದಿಂದ ನಿರೀಕ್ಷಿಸುತ್ತಿರುವ ಮೈಸೂರು ರಾಜ ಮನೆತನದ ಈ...

ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

ಹಸಿರು ಮನೆ ಅನಿಲ ಉತ್ಪಾದನೆ ಕಡಿಮೆ ಮಾಡಲು ಹಲವು ನಿಯಮಗಳನ್ನು ಒಳಗೊಂಡಿರುವ ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಭಾರತ, ಅಮೆರಿಕ, ಚೀನಾ ಸೇರಿದಂತೆ ಒಟ್ಟು 175 ರಾಷ್ಟ್ರಗಳು ಸಹಿ ಹಾಕಿವೆ. ಈ ಮೂಲಕ ಜಾಗತಿಕ ತಾಪಮಾನವನ್ನು ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ತುರ್ತು ಅಗತ್ಯವನ್ನು...

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಮರುಪರೀಕ್ಷೆ ಮಾರ್ಚ್ 31 ಕ್ಕೆ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ, ಮಾ. 29ರ ಬದಲು ಮಾ. 31ರಂದು ನಡೆಯಲಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಒತ್ತಾಯಕ್ಕೆ ಸರ್ಕಾರ ಮಣಿದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ವಿಧಾನ ಪರಿಷತ್‌ ಉಪಸಭಾಪತಿ...

ಯೋಗಗುರು ಬಾಬಾ ರಾಮದೇವ್ ಅವರಿಂದ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ

ಯೋಗಗುರು ಬಾಬಾ ರಾಮದೇವ್ ಮಾ. 19ರಿಂದ 23ರವರೆಗೆ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ ನಡೆಸಲಿದ್ದಾರೆ. ಅರಮನೆ ಮೈದಾನದಲ್ಲಿ ಪ್ರತಿದಿನ ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ ನಡೆಸುವ ಮೂಲಕ ಲಕ್ಷಾಂತರ ಜನರಿಗೆ ಉತ್ತಮ ಆರೋಗ್ಯದ ಮಾರ್ಗ ತೋರಿಸಲಿದ್ದಾರೆ. ರೋಗಮುಕ್ತ ಹಾಗೂ ಉತ್ಸಾಹದಾಯಕ ಜೀವನ...

ಸಕಲ ಮಿಲಿಟರಿ ಗೌರವದೊಂದಿಗೆ ಹುತಾತ್ಮ ಕರ್ನಲ್ ಸಂತೋಷ್ ಮಹದಿಕ್ ಅಂತ್ಯಕ್ರಿಯೆ

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ಕರ್ನಲ್ ಸಂತೋಷ್ ಮಹದಿಕ್ ಅಂತ್ಯಕ್ರಿಯೆ ನಡೆಯಿತು. ಮಂಗಳವಾರ ಎನ್ಕೌಂಟರ್ ನಲ್ಲಿ ಮೃತಪಟ್ಟ 39 ವರ್ಷದ ಕರ್ನಲ್ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಮತ್ತು ಉನ್ನತ ಸೈನ್ಯಾಧಿಕಾರಿಗಳು ಭಾಗವಹಿಸಿದ್ದರು. ಸುತ್ತಮುತ್ತಲಿನ ನೂರಾರು ಜನರು ಹುತಾತ್ಮ...

2022ರೊಳಗೆ ಎಲ್ಲರಿಗೂ ಮನೆ ಯೋಜನೆಗೆ ಕೇಂದ್ರ ಹಸಿರು ನಿಶಾನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌.ಡಿ.ಎ ಸರ್ಕಾರದ ಮಹತ್ವಾಕಾಂಕ್ಷಿ ’2022ರೊಳಗೆ ಎಲ್ಲರಿಗೂ ಮನೆ' ಯೋಜನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈ ಯೋಜನೆ ಯಡಿ ನಗರ ಪ್ರದೇಶಗಳ ಬಡವರು ಮತ್ತು ಕೊಳಚೆ ಪ್ರದೇಶಗಳ ನಿವಾಸಿಗಳು ಗೃಹ ಸಾಲ ಪಡೆದಲ್ಲಿ, ಅದರ...

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮರು ಮೌಲ್ಯಮಾಪನ : 19ಕ್ಕೆ ಸಂಪೂರ್ಣ ಫಲಿತಾಂಶ

ಈಗಾಗಲೇ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದು, ಜೂ.19ರೊಳಗೆ ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಜೂ.15ರಂದು, ದ್ವಿತೀಯ ಹಂತದಲ್ಲಿ ಜೂ.17 ಹಾಗೂ ಅಂತಿಮವಾಗಿ...

ರಾಜವಂಶದ 27ನೇ ಉತ್ತರಾಧಿಕಾರಿಯಾಗಿ ಯದುವೀರ ಪಟ್ಟಾಭಿಷೇಕ

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಉತ್ತರಾಧಿಕಾರಿಯಾಗಿ, 27ನೇ ಮಹಾರಾಜರಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ನೆರವೇರಿದೆ. ನಾಲ್ಕು ದಶಕಗಳ ಬಳಿಕ ಅರಮನೆಯಲ್ಲಿ ಪಟ್ಟಾಭಿಷೇಕದ ಸಡಗರ-ಸಂಭ್ರಮ ಮೇಳೈಸಿದವು. ಪಟ್ಟಾಭಿಷೇಕದ ಅಂಗವಾಗಿ ಹೋಮ ಹವನ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳು ನಡೆದವು. ಎಣ್ಣೆಶಾಸ್ತ್ರ, ಕಂಕಣಧಾರಣೆ ನಂತರ...

ತಮಿಳುನಾಡು ಜನತೆಗೆ ಜಯಲಲಿತಾರಿಂದ ಭರ್ಜರಿ ಯೋಜನೆಗಳ ಘೋಷಣೆ

ಶನಿವಾರವಷ್ಟೇ 5ನೇ ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಜೆ.ಜಯಲಲಿತಾ, ರಾಜ್ಯದ ಮತದಾರರಿಗೆ ಭರ್ಜರಿ ಯೋಜನೆ ಘೋಷಿಸಿದ್ದಾರೆ. ಈ ಘೋಷಣೆ ಹಿಂದೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಚಿತ್ತ ಇದೆ ಎಂದು ವಿಶ್ಲೇಷಿಸಲಾಗಿದೆ. ಕಚೇರಿಗೆ ಆಗಮಿಸಿ ಅಧಿಕೃತ ಕೆಲಸಗಳಿಗೆ ಚಾಲನೆ...

ಟಿಎಂಸಿ ಶಾಸಕನ ಮನೆಯಲ್ಲಿ ಬಾಂಬ್ ಸ್ಫೋಟ: ಶಾಸಕನ ಪತ್ನಿ ಸಾವು

ರಕ್ತರಂಜಿತ ರಾಜಕೀಯಕ್ಕೆ ಕುಖ್ಯಾತಿ ಪಡೆದಿರುವ ಪಶ್ಚಿಮ ಬಂಗಾಳದ ಬೀರ್‌ಭೂಂ ನಲ್ಲಿ ಸ್ಥಳೀಯ ಶಾಸಕರ ಮನೆಯಲ್ಲಿ ನಾಡಬಾಂಬ್‌ ಸ್ಪೋಟಗೊಂಡಿರುವುದು ಜನತೆಯಲ್ಲಿ ಭೀತಿ ಮೂಡಿಸಿದೆ. ಶಾಸಕ ಬರೋ ಹನ್‌ ಸಡಾ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ ಗಳು ಸ್ಪೋಟಗೊಂಡ ಪರಿಣಾಮವಾಗಿ...

ಪಿಯು ಫಲಿತಾಂಶ ಗೊಂದಲ: ಮಂಡಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಿಮ್ಮನೆ

ವಿದ್ಯಾರ್ಥಿಗಳಿಗೆ ವರುಷ, ಪಿಯು ಬೋರ್ಡ್ ಗೆ ನಿಮಿಷ.. ವಿದ್ಯಾರ್ಥಿಗಳು ವರ್ಷವಿಡೀ ನಡೆಸಿದ ಪ್ರಯತ್ನಗಳಿಗೆ ಪಿಯು ಮಂಡಳಿ ನೀರೆರೆದಿದ್ದು, ಅವರ ಭವಿಷ್ಯಗಳ ಮೇಲೆಯೇ ಆಟವಾಡುತ್ತಿದೆ. ದ್ವಿತೀಯ ಪಿಯು ಮೌಲ್ಯಮಾಪನದಲ್ಲಿ ಉಂಟಾಗಿರುವ ತಪ್ಪುಗಳ ವಿರುದ್ಧ ಕಳೆದ ಕೆಲವು ದಿನಗಳಿಂದ ಹೋರಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಇನ್ನಷ್ಟು ತೀವ್ರತೆ...

ನೇಪಾಳದಲ್ಲಿ ನಿರಾಶ್ರಿತರಿಗೆ ಮನೆ, ದೇವಾಲಯಗಳ ಪುನರ್ನಿರ್ಮಾಣಕ್ಕೆ ವಿ.ಹೆಚ್.ಪಿ ನೆರವು

ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಭಾರತ ಸರ್ಕಾರ ಮಾತ್ರವಲ್ಲದೇ ಭಾರತದ ಅನೇಕ ಸಂಘಟನೆಗಳೂ ಸಹ ಸಹಾಯ ಮಾಡಲು ಮುಂದಾಗುತ್ತಿವೆ. ವಿಶ್ವಹಿಂದೂ ಪರಿಷತ್ ಸಹ ನೇಪಾಳಕ್ಕೆ ನೆರವು ನೀಡುವುದಾಗಿ ಘೋಷಿಸಿದೆ. ಭೂಕಂಪದಿಂದ ನಿರಾಶ್ರಿತಗೊಂಡವರಿಗೆ ಮನೆ ನಿರ್ಮಿಸಿಕೊಡುವುದು, ಪ್ರಕೃತಿ ವಿಕೋಪದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಭಾರತಕ್ಕೆ...

ಮಾತೃಭಾಷೆ ಶಿಕ್ಷಣ ಪ್ರಧಾನಿ ಬಳಿಗೆ ನಿಯೋಗಕ್ಕೆ ಆಗ್ರಹ

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು. ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್‌ನ ಉಪನಾಯಕ ವೈಎಸ್‌ವಿ ದತ್ತಾ...

ರಾಹುಲ್‌ ಗಾಂಧಿ ಮನೆಯಲ್ಲಿ ಪೊಲೀಸ್‌ ಗೂಢಚರ್ಯೆ: ಕಾಂಗ್ರೆಸ್‌ ಕಿಡಿ

ರಜೆ ಮೇಲೆ ತೆರಳಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಮನೆಗೆ ಹೋಗಿ ಅವರ ಬಣ್ಣ, ಎತ್ತರ, ವಯಸ್ಸು, ಧರಿಸುವ ಬಟ್ಟೆ, ತಂದೆ ಹೆಸರು, ಭೇಟಿ ನೀಡುವ ಸ್ಥಳಗಳ ಬಗ್ಗೆ ದೆಹಲಿ ಪೊಲೀಸ್‌ ಸಿಬ್ಬಂದಿ ಮಾಹಿತಿ ಕೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು...

ಕನ್ನಡ ಕಡ್ಡಾಯ: ಅಧಿವೇಶನದಲ್ಲಿ ಮಸೂದೆ ಮಂಡನೆ

ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕೊನೆಯ ಅಸ್ತ್ರವಾಗಿ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಬಜೆಟ್‌ ಅಧಿವೇಶನದಲ್ಲೇ ತಿದ್ದುಪಡಿ ಕಾಯ್ದೆ ಮಂಡಿಸಲು ತೀರ್ಮಾನಿಸಿದೆ. ಜತೆಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ 1ರಿಂದ 12ನೇ ತರಗತಿವರೆಗೆ ಕನ್ನಡ ಒಂದು...

ಕಿರಣ್ ಬೇಡಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಕಿರಣ್‌ ಬೇಡಿ ಪ್ರವೇಶಕ್ಕೆ ಮುನ್ನ ದೆಹಲಿ ಬಿಜೆಪಿಯು ಮುಳುಗುವ ಅಂಚಿನಲ್ಲಿತ್ತು. ಇದೀಗ ಬಿಜೆಪಿಯನ್ನು ಸಂಪೂರ್ಣವಾಗಿ ಮುಳುಗಿಸುವಿಕೆಯಲ್ಲಿ ಬೇಡಿ ಮಹತ್ತರ ಪಾತ್ರ ವಹಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕಿರಣ್ ಬೇಡಿ...

ಮನೆಗಳ್ಳರ ಮೇಲೆ ಗುಂಡಿನ ದಾಳಿ

ಮನೆಯೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮನೆಗಳ್ಳರ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಳಿಗ್ಗೆ ನಗರದ ವಿದ್ಯಾರಣ್ಯಪುರದಲ್ಲಿ ನಡೆದಿದೆ. ವಿದ್ಯಾರಣ್ಯಪುರದ ಸಪ್ತಗಿರಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು 26 ವರ್ಷದ ಮಿಥುನ್ ಹಾಗೂ 36ವರ್ಷದ ಅಖಿಲ್...

ಬೆಂಗಳೂರಲ್ಲಿ ಫೆ.8ಕ್ಕೆ ಹಿಂದೂ ಸಮಾಜೋತ್ಸವ

ಫೆ.8ರಂದು ಬೆಂಗಳೂರಿನಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಅದನ್ನು ಯಶಸ್ಸುಗೊಳಿಸಲು ಸಹಕರಿಸುವ ಸಂಬಂಧ ಸಂಘ ಪರಿವಾರದ ಮುಖಂಡರು ರಾಜ್ಯ ಬಿಜೆಪಿ ನಾಯಕರ ಜತೆ ಸುದೀರ್ಘ‌ ಸಮಾಲೋಚನೆ ನಡೆಸಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕೇಂದ್ರ ಕಚೇರಿ ಕೇಶವ ಕೃಪಾದಲ್ಲಿ ನಡೆದ ಸಮನ್ವಯ...

ಜಾತಿ ಗಣತಿ: ಏಪ್ರಿಲ್ 11ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭ

ರಾಜ್ಯದ ಜನತೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗುವುದರೊಂದಿಗೆ ಜಾತಿ ಗಣತಿಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮೀಕ್ಷೆ...

ಅನಧಿಕೃತ ಶಾಲೆಗಳ ಮೇಲೆ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕ್ರಮ

ರಾಜ್ಯದಾದ್ಯಂತ ಅನುಮತಿರಹಿತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯ ಎಂ.ಶ್ರೀನಿವಾಸ್ ಅವರು ಕೇಳಿದ ಪ್ರಶ್ನೆಗೆ ಉತ್ತರಸಿದ ಸಚಿವರು ಯಾವ...

ಇಬ್ಬರು ನಕ್ಸಲರು ಶರಣಾಗತಿ

ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದ್ದ ನಕ್ಸಲ್ ಮುಖಂಡರಾದ ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ ಅವರು ಶರಣಾಗಿದ್ದಾರೆ. ಸಿರಿಮನೆ ನಾಗರಾಜ್ ನೂರ್ ಜುಲ್ಫೀಕರ್ ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಇಬ್ಬರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಶೇಖರಪ್ಪ ಅವರೆದುರು...

ಸರ್ಕಾರದ ನೀತಿ ಬಗ್ಗೆ ಗೊಂದಲ: ಮುಂದೂಡಲ್ಪಟ್ಟ ನಕ್ಸಲರ ಶರಣಾಗತಿ ಕಾರ್ಯಕ್ರಮ

ಮಂಗಳವಾರ ನಡೆಯಬೇಕಿದ್ದ ಇಬ್ಬರು ನಕ್ಸಲರ ಶರಣಾಗತಿ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಸಿರಿಮನೆ ನಾಗರಾಜ್, ಜುಲ್ಫಿಕರ್ ಎಂಬ ಇಬ್ಬರು ನಕ್ಸಲರು ಡಿ.2ರಂದು ಸರ್ಕಾರಕ್ಕೆ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು. ಸಮಾಜ ಮುಖ್ಯವಾಹಿನಿಗೆ ಕರೆ ತರಲು ರಾಜ್ಯ ಸರ್ಕಾರ ಶರಣಾಗುವ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ...

ತೆರಿಗೆ ಪಾವತಿಸದ ಖಾಸಗಿ ಕಂಪನಿಗಳಿಗೆ ಮೇಯರ್ ಡೆಡ್ ಲೈನ್

'ತೆರಿಗೆ ಪಾವತಿ' ಮಾಡದೇ ಇರುವ ವಿವಿಧ ಖಾಸಗಿ ಕಂಪನಿಗಳಿಗೆ ಮೇಯರ್ ಶಾಂತಕುಮಾರಿ ಡೆಡ್ ಲೈನ್ ನೀಡಿದ್ದು 15 ದಿನಗಳಲ್ಲಿ ತೆರಿಗೆ ಪಾವತಿ ಮಾಡುವಂತೆ ಸೂಚಿಸಿದ್ದಾರೆ. ತೆರಿಗೆ ಪಾವತಿ ಮಾಡದೇ ಇರುವ ಬಾಗ್ಮನೆ ಡೆವಲಪರ್ಸ್ ಗೆ ದಿಢೀರ್ ಭೇಟಿ ನೀಡಿದ ಮೇಯರ್ ಶಾಂತಕುಮಾರಿ,...

ಗೌರವ ಯೋಜನೆಯಡಿ ಶೌಚಾಲಯದ ಜೊತೆ ಬಚ್ಚಲು ಮನೆ ನಿರ್ಮಾಣ: ಎಚ್.ಕೆ.ಪಾಟೀಲ್

ರಾಜ್ಯದಲ್ಲಿ ಗೌರವ ಯೋಜನೆಯಡಿ ಒಂದೂವರೆ ಲಕ್ಷ ಶೌಚಾಲಯ ಸಹಿತ ಸುಸಜ್ಜಿತ ಸಾರ್ವಜನಿಕ ಬಚ್ಚಲು ಮನೆ ನಿರ್ಮಾಣ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಿಡಿಎಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ...

ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡದಂತೆ ಕಾಂಗ್ರೆಸ್ ಗೆ ಎಚ್ಚರಿಕೆ

'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ...

ಸೌರ ಶಕ್ತಿಯಿಂದ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ: ಡಿ.ಕೆ.ಶಿವಕುಮಾರ್

ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು, 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮನೆಗಳ ಛಾವಣಿ ಮೇಲೆ ಸೌರಶಕ್ತಿ ವಿದ್ಯುತ್ ಉತ್ಪಾದಕ ಘಟಕಗಳಿಗೆ...

ನಂದಿತಾ ಸಾವು ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ: ಕಿಮ್ಮನೆ ರತ್ನಾಕರ ಆಣೆ,ಪ್ರಮಾಣ

ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ನ.6ರಂದು ತೀರ್ಥಹಳ್ಳಿಯ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿ, ಹುಂಡಿಗೆ 1001ರೂಪಾಯಿ ಹಾಕುವ ಮೂಲಕ ದೇವರ ಮೇಲೆ...

ತೀರ್ಥಹಳ್ಳಿ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಪೊಲೀಸರು

'ತೀರ್ಥಹಳ್ಳಿ'ಯಲ್ಲಿ ಅ.31ರಂದು ಅತ್ಯಾಚಾರಕ್ಕೀಡಾಗಿ ಮೃತಪಟ್ಟ ಬಾಲಕಿ ನಂದಿತಾ ಪ್ರಕರಣಕ್ಕೆ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದಾರೆ. ಬಾಲಕಿ ನಂದಿತಾ ಮೇಲೆ ರೇಪ್ ನಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂದಿತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ದಾಖಲಿಸಿರುವ ದೂರಿನಲ್ಲಿ ರೇಪ್ ನಡೆದಿರುವ...

ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಉಗ್ರರು ಬಲಿ

ಮನೆಯೊಂದರಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟಗೊಂಡು ಇಬ್ಬರು ಶಂಕಿತ ಉಗ್ರರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬರ್ದ್ವಾನ್ ನಲ್ಲಿ ನಡೆದಿದೆ. ಇಲ್ಲಿನ ಖಗ್ರಗರ್ ನ ಮನೆಯೊಂದರಲ್ಲಿ ಶಂಕಿತ ಉಗ್ರರು ಬಾಂಬ್ ತಯಾರಿಸುತ್ತಿದ್ದರು. ಈ ವೇಳೆ ಘಟನೆ ಸಂಬಂವಿಸಿದೆ. ಈ ಮನೆ ತೃಣಮೂಲ...

ಪ್ರಸಕ್ತ ಸಾಲಿನಲ್ಲಿ 16 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ: ಕಿಮ್ಮನೆ ರತ್ನಾಕರ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 16 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖಾ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಇಲಾಖೆಯಲ್ಲಿ ಸುಮಾರು 28 ಸಾವಿರ ಹುದ್ದೆಗಳು ಬಾಕಿ ಇದ್ದು ಸಧ್ಯ...

ಕಡಿಮೆ ವಿಸ್ತೀರ್ಣದ ಅಕ್ರಮ ಮನೆಗಳ ಸಕ್ರಮಕ್ಕೆ ನಿರ್ಧಾರ: ಟಿ.ಬಿ.ಜಯಚಂದ್ರ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಕ್ಕಾಗಿ ಕಡಿಮೆ ವಿಸ್ತೀರ್ಣದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದೇ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ವಿಸ್ತೀರ್ಣದ ಅಕ್ರಮ...

ಮಳೆ ಹಾನಿಯಿಂದ ಬಿದ್ದ ಮನೆಗಳಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ

ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...

ಪ್ರತಿ ಮನೆಗೂ ಅಡುಗೆ ಅನಿಲ ಸಂಪರ್ಕ: ಅನಂತ್ ಕುಮಾರ್

ನಗರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ ಸಮಸ್ಯೆ ಉಂಟಾಗಿತ್ತು. ಎನ್.ಡಿ.ಎ ಸರ್ಕಾರ...

ವಸತಿ ಯೋಜನೆಗಳ ಸಾಲ ಮನ್ನಾ: ಸಂಪುಟ ಸಭೆಯಲ್ಲಿ ನಿರ್ಧಾರ

ಆಶ್ರಯ ಮನೆ ವಸತಿ ಯೋಜನೆಯ ಸಾಲ ಮನ್ನಾ ಮಾಡಿ ರಾಜ್ಯ ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿವಿಧ ವಸತಿ...

ಕನ್ನಡ ಮಾಧ್ಯಮ ಸಾಧನೆಗೆ ಅಡ್ಡಿಯಾಗುವುದಿಲ್ಲ: ಕಿಮ್ಮನೆ ರತ್ನಾಕರ

ಕನ್ನಡ ಮಾಧ್ಯಮ ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂತ್ರಿಗಳಾದ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಸಮಾರಂಭದಲ್ಲಿ ಶಾಸನ ಶಾಸ್ತ್ರ ಡಿಪ್ಲೋಮಾ ,ಪ್ರವೇಶ, ಕಾವ,ಜಾಣ ,ರತ್ನ ಪರೀಕ್ಷೆಗಳಲ್ಲಿ ರಾಂಕ್ ಪಡೆದವರನ್ನು ಹಾಗೂ ಎಸ್ ಎಸ್...

ತೆಲಂಗಾಣ ಮನೆ ಮನೆ ಸಮೀಕ್ಷೆ: ಅಡ್ಡಿಪಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಆ.19ರಂದು ತೆಲಂಗಾಣ ಸರ್ಕಾರ ಮನೆ ಮನೆ ಸಮೀಕ್ಷೆ ನಡೆಸಲಿದೆ. ಈ ಹಿನ್ನಲೆಯಲ್ಲಿ ಇಡೀ ರಾಜ್ಯದಲ್ಲಿ ಬಂದ್ ಸ್ಥಿತಿ ನಿರ್ಮಾಣವಾಗಲಿದೆ. ರಾಜ್ಯ ಸರ್ಕಾರವೇ ಸಾರ್ವತ್ರಿಕ ರಜೆ ಘೋಷಿಸಿರುವ ಹಿನ್ನಲೆಯಲ್ಲಿ ಖಾಸಗಿ ಕಂಪನಿಗಳು ಕೂಡ ಮುಚ್ಚಲಿವೆ. ಮನೆ ಮನೆ ಸಮೀಕ್ಷೆಗೆ ವಿರೋಧ...

ಮನೆಗಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ

ಕುಖ್ಯಾತ ನಾಲ್ವರು ಮನೆಗಳ್ಳರನ್ನು ಆ.18ರಂದು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮನೆಗಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಕೊಂಡು ಕಾರ್ಯಾಚರಣೆ ನಡೆಸಿದ್ದು ನಾಲ್ವರು ಮನೆಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರನ್ನು ರಾಮ್ ಅಲಿಯಾಸ್ ಪಕ್ಕಾ, ಮಹಾರಾಜ್, ಗಣೇಶ್ ಮತ್ತು ಇಲಿಯಾಸ್ ಎಂದು ಗುರುತಿಸಲಾಗಿದೆ. ಚಿಂದಿ ಆಯುವ...

ದಸರಾ ಮಹೋತ್ಸವ: ಗಜಪಯಣಕ್ಕೆ ಚಾಲನೆ

ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಗಜಪಡೆ ಪಯಣಕ್ಕೆ ಆ.14ರಂದು ಚಾಲನೆ ನೀಡಲಾಗಿದ್ದು ದಸರಾ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿವೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಹುಣಸೂರು ತಾಲೂಕಿನ ನಾಗಾಪುರದ ಗಿರಿಜನ ಪುನರ್ವಸತಿ ಕೇಂದ್ರ...

ದಸರಾ: ಗಜಪಡೆಗಿಲ್ಲ ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಸ್ವಾಗತ

2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ. ಮೈಸೂರು ಮಹಾರಾಜ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited