ಐ ಎಸ್ ಐ ಎಸ್ ಹಸ್ತಾಕ್ಷರವಿದೆ ಎನ್ನಲಾದ ಅನಾಮಧೇಯ ಪತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
ಗೋವಾ ಪೊಲೀಸರು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮತ್ತು ಭಯೋತ್ಪಾದಕ ನಿಗ್ರಹ ದಳಕ್ಕೆ...
ಯುದ್ಧನೌಕೆ ಐಎನ್ಎಸ್ ಕೊಚ್ಚಿ, ಭಾರತದಲ್ಲಿ ನಿರ್ಮಾಣಗೊಂಡ ಅತ್ಯಂತ ದೊಡ್ಡ ಯುದ್ಧನೌಕೆಯನ್ನು ರಕ್ಷಣಾ ಸಚಿವ ಮನೋಹರ ಪಾರೀಕ್ಕರ್ ಬುಧವಾರ ಕಾರ್ಯಾರಂಭಗೊಳಿಸಿದರು.
7,500 ಟನ್ ಭಾರದ ಐಎನ್ಎಸ್ ಕೊಚ್ಚಿ ಯುದ್ಧನೌಕೆ ಆಧುನಿಕ ಶಸ್ತ್ರಾಸ್ತ್ರ ಹಾಗೂ ಸೆನ್ಸರ್ಗಳಿಂದ ಕೂಡಿದ್ದು, ಅದರ ಶ್ರೇಣಿಯಲ್ಲಿ ವಿಶ್ವದ ಅತೀ ದೊಡ್ಡ ಹಡಗುಗಳಲ್ಲಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಶನಿವಾರ ಮಾಜಿ ಸೈನಿಕರಿಗೆ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ, ಮನೋಹರ ಪಾರಿಕ್ಕರ್ ಅವರು ಈ ವಿಷಯ ತಿಳಿಸಿದರು.
ಪಾರಿಕ್ಕರ್ ಅವರ ಘೋಷಣೆಯ ಮುಖ್ಯಾಂಶಗಳುಃ
*...