Untitled Document
Sign Up | Login    
Dynamic website and Portals
  

Related News

ಭಾರತ-ಅಮೆರಿಕ ರಕ್ಷಣಾ ಪರಿಕರ ವಿನಿಮಯ ಒಪ್ಪಂದಕ್ಕೆ ಸಹಿ

ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕ ಸಹಕಾರ ಮುಂದುವರಿಯಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ. ವಾಷಿಂಗ್ಟನ್ನಲ್ಲಿ ಅಮೆರಿಕ ರಕ್ಷಣಾ ಸಚಿವ ಆಶ್ಟನ್ ಕಾರ್ಟರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ ವಿಷಯವನ್ನು ಉಭಯ...

ಕಾರ್ಗಿಲ್ ವಿಜಯ ದಿವಸ್: ಹುತಾತ್ಮ ಯೋಧರಿಗೆ ಮನೋಹರ್ ಪರಿಕ್ಕರ್ ಗೌರವ ನಮನ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್​ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು...

48 ಗಂಟೆಕಳೆದರೂ ಇನ್ನೂ ಪತ್ತೆಯಾಗದ ಎಎನ್-32 ವಿಮಾನ

ನಾಪತ್ತೆಯಾದ ಭಾರತೀಯ ವಾಯುಪಡೆ ಎಎನ್-32 ವಿಮಾನ 48 ಗಂಟೆಗಳಾದರೂ ಇನ್ನೂ ಪತ್ತೆಯಾಗಿಲ್ಲ. ವಾಯುಪಡೆ, ನೇವಿ, ಕೋಸ್ಟ್​ಗಾರ್ಡ್​ಗಳಿಂದ ಬಂಗಾಳ ಕೊಲ್ಲಿಯಲ್ಲಿ ನಿರಂತರ ಹುಡುಕಾಟ ನಡೆಯುತ್ತಿದೆ. ಕಳೆದ 2 ದಿನಗಳಿಂದ ಜಲಾಂತರ್ಗಾಮಿ ನೌಕೆಯೂ ಹುಡುಕಾಟ ನಡೆಸುತ್ತಿದೆ. ಈ ನಡುವೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

ಹಿಂದೂಸ್ತಾನ್ ಟರ್ಬೋ ಟ್ರೈನರ್-40 ವಿಮಾನ ಲೋಕಾರ್ಪಣೆ

ಸ್ವದೇಶಿ ನಿರ್ಮಿತ ಹಿಂದೂಸ್ತಾನ್ ಟರ್ಬೋ ಟ್ರೈನರ್-40 (ಹೆಚ್​ಟಿಟಿ-40) ತರಬೇತಿ ವಿಮಾನವನ್ನು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಲೋಕಾರ್ಪಣೆ ಮಾಡಿದ್ದಾರೆ. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಸಂಸ್ಥೆ (ಹೆಚ್ ಎಎಲ್)ನಿರ್ಮಿಸಿರುವ ಈ ಲಘು ವಿಮಾನ ಇನ್ನು ಭಾರತೀಯ ವಾಯುಸೇನೆಯ ಯೋಧರ ತರಬೇತಿಗೆ ಲಭ್ಯವಾಗಲಿದೆ. ಸುಮಾರು...

ಸೇನಾ ಶಸ್ತ್ರಾಸ್ತ್ರ ಡಿಪೋದಲ್ಲಿ ಅಗ್ನಿ ದುರಂತ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಪಲಗಾಂವ್​ನಲ್ಲಿರುವ ದೇಶದ ಅತಿ ದೊಡ್ಡ ಸೇನಾ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿರುವ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಪಲ್​ಗಾಂವ್​ನ ಕೇಂದ್ರೀಯ ಮದ್ದುಗುಂಡು ಸಂಗ್ರಹಾಗಾರದಲ್ಲಿ...

ದೇಶಕ್ಕೆ ಹಾನಿಯುಂಟು ಮಾಡಿದವರು ಖಂಡಿತಾ ನೋವು ಅನುಭವಿಸುತ್ತಾರೆ: ಪರಿಕ್ಕರ್

ಸೇನಾಧಿಕಾರಿಗಳನ್ನುದ್ದೇಶಿಸಿ ಸೋಮವಾರ ಮಾತನಾಡಿದ ಮಾತನಾಡಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತಕ್ಕೆ ನೋವುಂಟುಮಾಡಿದವರು ಖಂಡಿತಾ ನೋವು ಅನುಭವಿಸುತ್ತಾರೆ ಎಂದು ಪಠಾಣ್ ಕೋಟ್ ದಾಳಿಯ ಕುರಿತು ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದರು. 68ನೇ ಆರ್ಮಿ ದಿನದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಪರಿಕ್ಕರ್, ದಾಳಿಕೋರರಿಗೆ...

ಡಾ.ಅಬ್ದುಲ್ ಕಲಾಂ ಇಹಲೋಕ ಯಾತ್ರೆ ಅಂತ್ಯ, ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ನೂರಾರು ಗಣ್ಯರು ಇಹ ಲೋಕ ಯಾತ್ರೆ ಮುಗಿಸಿದ ಡಾ.ಅಬ್ದುಲ್ ಕಲಾಂ ಅವರಿಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು. ಗುರುವಾರ ಬೆಳಗ್ಗೆ ಸಹಸ್ರಾರು ಜನರು ರಾಮೇಶ್ವರಂನ ಬೀದಿಗಳ ಇಕ್ಕೆಲಗಳಲ್ಲಿ ನಿಂತು ಅಗಲಿದ ಮಾಜಿ ರಾಷ್ಟ್ರಪತಿ ಭಾರತ ರತ್ನ...

ಪಂಜಾಬ್ ನಲ್ಲಿ ಉಗ್ರರ ದಾಳಿ ಅಂತ್ಯ: 3 ಉಗ್ರರು ಸೇರಿದಂತೆ ಒಟ್ಟು 11 ಸಾವು

ಭಾರತ-ಪಾಕಿಸ್ತಾನ ಗಡಿಯಂಚಿನಲ್ಲಿರುವ, ಪಂಜಾಬ್ ರಾಜ್ಯದ ಗುರುದಾಸ್ ಪುರದಲ್ಲಿ ಪಾಕಿಸ್ತಾನಿ ಉಗ್ರರ ದಾಳಿ ಅಂತ್ಯಗೊಂಡಿದೆ. ಪೊಲೀಸ್ ಠಾಣೆಯಲ್ಲಿ ಅಡಗಿದ್ದ ಎಲ್ಲಾ ಮೂವರು ಉಗ್ರರನ್ನು ಪೊಲೀಸರು ಹತಗೊಳಿಸಿದ್ದಾರೆ ಮತ್ತು ಕಾರ್ಯಾಚರಣೆ ಅಂತ್ಯಗೊಂದಿದೆ ಎಂದು ವರದಿಯಾಗಿದೆ. ಈ ದಾಳಿಯಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದು, ಅದರಲ್ಲಿ 5...

ಭಾರತ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ: ಮನೋಹರ್ ಪರಿಕ್ಕರ್

'ನಾನು ಭಾರತದ ರಕ್ಷಣಾ ಮಂತ್ರಿ. ನನಗೆ ನನ್ನ ಕರ್ತವ್ಯದ ಬಗ್ಗೆ ಚೆನ್ನಾಗಿ ಅರಿವಿದೆ ಹಾಗೂ, ಭಾರತ ತನ್ನನ್ನು ತಾನು ರಕ್ಷಿಸಿಕೊೞುವ ಸಾಮರ್ಥ್ಯ ಹೊಂದಿದೆ ಎಂದು ನಿಮಗೆ ಹೇಳಬಯಸುತ್ತೇನೆ'. ಇದು ಭಾರತದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸುದ್ದಿಗಾರರಿಗೆ ಹೇಳಿದ ಮಾತು....

ಯುದ್ಧವಿಲ್ಲದೇ ಭಾರತೀಯ ಸೇನೆ ಮಹತ್ವ ಕಡಿಮೆಯಾಗಿದೆ: ಮನೋಹರ್ ಪರಿಕ್ಕರ್

ಮ್ಯಾನ್ಮಾರ್‌ ಕಾರ್ಯಾಚರಣೆಯ ಬಳಿಕ ಸೇನೆಯ ಮೇಲಿನ ದೃಷ್ಟಿಕೋನ ಬದಲಾಗಿದೆ ಕಳೆದ 40-50 ವರ್ಷಗಳಿಂದ ಯಾವುದೇ ಯುದ್ಧವನ್ನು ಹೋರಾಡದಿರುವ ಭಾರತೀಯ ಸೇನೆಯ ಮಹತ್ವ ಕಡಿಮೆಯಾಗತೊಡಗಿದೆ ಎಂದು ರಕ್ಷಾಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದಾರೆ. ಈ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ತನ್ನ ಹೇಳಿಕೆಯ ದೂರಗಾಮಿ...

ಭಾರತಕ್ಕೆ ಹೆದರುವವರು ಮಾತ್ರ ಈ ರೀತಿ ಪ್ರತಿಕ್ರಿಯಿಸುತ್ತಿದ್ದಾರೆ: ಪರಿಕ್ಕರ್‌

ನಾಗಾ ಉಗ್ರರ ವಿರುದ್ಧ ಮ್ಯಾನ್ಮಾರ್‌ ನಲ್ಲಿ ಭಾರತದ ಸೇನೆಯ ಕಾರ್ಯಾಚರಣೆ ಮನೋಸ್ಥಿತಿ ಬದಲಾದ ಧ್ಯೋತಕ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್‌ ಹೇಳಿದ್ದಾರೆ. ಸೇನೆ ಕಾರ್ಯಾಚರಣೆ ವಿರುದ್ಧ ಪಾಕಿಸ್ತಾನದ ಹೇಳಿಕೆಗೆ ತಿರುಗೇಟು ನೀಡಿರುವ ಪರಿಕ್ಕರ್‌, 'ಭಾರತಕ್ಕೆ ಹೆದರುವವರು ಹೊಸ ಬಗೆಯಿಂದ ಪ್ರತಿಕ್ರಿಯಿಸುತ್ತಿದ್ದಾರೆ'...

ಮುತಾಲಿಕ್‌ ಗೆ ನಿರ್ಬಂಧ ಹೇರಲು ಪರಿಕ್ಕರ್ ಒತ್ತಾಯ

ಜಾತಿ ಮತ್ತು ಧರ್ಮಗಳ ನಡುವೆ ಕೋಮು ಸಂಘರ್ಷ ಸೃಷ್ಟಿಸುತ್ತಿರುವ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಗೆ ಕರ್ನಾಟಕ ಸರ್ಕಾರ ನಿರ್ಬಂಧ ಹಾಕಬೇಕೆಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಒತ್ತಾಯಿಸಿದ್ದಾರೆ. ನಾನು ಗೋವಾ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಮೋದ್ ಮುತಾಲಿಕ್‌...

ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭ ಸಾಧ್ಯತೆ

ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಖುದ್ದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರು ನಾಗರಿಕ ವಿಮಾನ ಯಾನ ಖಾತೆ ಸಚಿವ ಅಶೋಕ ಪಶುಪತಿ ಗಜಪತಿ ರಾಜು ಅವರಿಗೆ ಪತ್ರ ಬರೆದಿದ್ದಾರೆ. ಎಚ್‌ಎಎಲ್ ವಿಮಾನ ನಿಲ್ದಾಣ ಬೆಂಗಳೂರು...

ತೇಜಸ್ ಯುದ್ಧವಿಮಾನ ಭಾರತೀಯ ವಾಯುಸೇನೆಗೆ ಸೇರ್ಪಡೆ

ದೇಶೀ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್‌ ಅನ್ನು ಅಧಿಕೃತವಾಗಿ ಭಾರತೀಯ ವಾಯುಸೇನೆಗೆ ಸೇರ್ಪಡೆಗೊಳಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನವನ್ನು ವಿದ್ಯುಕ್ತವಾಗಿ ವಾಯು ಸೇನೆಗೆ ಸೇರ್ಪಡೆಗೊಳಿಸಿದರು. ಕಾರ್ಯಕ್ರಮದಲ್ಲಿ ವಾಯು...

ಅವಿನಾಶ್ ಚಂದರ್ ವಜಾ: ಕೇಂದ್ರ ಸರ್ಕಾರ ಸಮರ್ಥನೆ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...

ಪಾಕ್ ಪುಂಡಾಟಕ್ಕೆ ತಕ್ಕ ಉತ್ತರ ನೀಡಲು ನಾವು ಸಿದ್ದ: ಪರಿಕ್ಕರ್

ಜಮ್ಮು-ಕಶ್ಮೀರದ ಗಡಿಯಲ್ಲಿ ಪಾಕ್ ಸೇನೆಯ ಪುಂಡಾಟಕ್ಕೆ ಗರಂ ಆಗಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ವಾಗ್ದಾಳಿ ನಡೆಸಿದ್ದಾರೆ. ಗಡಿಯಲ್ಲಿ ಪಾಕ್ ಸೇನೆಯಿಂದ ನಡೆಯುತ್ತಿರುವ ನಿರಂತರ ಗುಂಡಿನ ದಾಳಿ, ಕದನ ವಿರಾಮ ಉಲ್ಲಂಘನೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಲಖನೌದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಸಮುದ್ರದಲ್ಲಿ ಪತ್ತೆಯಾದ ಬೋಟ್ ಗಳು ಪಾಕ್ ನದ್ದು: ಪರಿಕ್ಕರ್ ಸ್ಪಷ್ಟನೆ

ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಪತ್ತೆ ಪ್ರಕರಣ ಸಮುದ್ರದಲ್ಲಿ ಪತ್ತೆಯಾದ ಬೋಟ್ ಗಳು ಪಾಕಿಸ್ತಾನದ್ದು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಜ.1ರಂದುಪಾಕ್ ನ 2ಬೋಟ್ ಗಳು ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿತ್ತು. ಅಂತರಾಷ್ಟ್ರೀಯ ಜಲಮಾರ್ಗದಲ್ಲಿ...

ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ರಕ್ಷಣಾ ಸಚಿವ ಪರಿಕ್ಕರ್ ಎಚ್ಚರಿಕೆ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕಿಡಿಕಾರಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪಾಕಿಸ್ತಾನ ಪದೆ ಪದೆ ಕದನ...

ರಾಜೀವ್ ಪ್ರತಾಪ್ ರೂಡಿಗೆ ಸ್ವತಂತ್ರ ಖಾತೆ

ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾರ್ಯಗಳು ಆರಂಭವಾಗಿದ್ದು, ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಅವರಿಗೆ ಸ್ವತಂತ್ರ ಖಾತೆ (ರಾಜ್ಯ ಸಚಿವ) ಸ್ಥಾನ ನೀಡುವುದು ಖಚಿತವಾಗಿದೆ. ರೂಡಿ ಅವರು ಬಿಹಾರದ ಸರನ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಕೇಂದ್ರದಲ್ಲಿ...

ಮೋದಿ ಸಂಪುಟ ವಿಸ್ತರಣೆ: 22 ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 22 ಜನ ಹೊಸ ಮುಖಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ರಾಷ್ಟ್ರಪತಿ ಭವನದ ದರ್ಬಾಲ್ ಹಾಲ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನುತನ ಸಚಿವರಿಗೆ ಪ್ರತಿಜ್ನಾವಿಧಿ ಬೋಧಿಸುತ್ತಿದ್ದಾರೆ. 3...

ನ.9ರಂದು ಪ್ರಧಾನಿ ಮೋದಿ ಚೊಚ್ಚಲ ಸಂಪುಟ ವಿಸ್ತರಣೆ

ನ.9ರಂದು ಮಧ್ಯಾಹ್ನ 1ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಸಂಪುಟ ವಿಸ್ತರಣೆ- ಪುನಾರಚನೆಯಾಗಲಿದೆ. 10 ಹೊಸ ಮುಖಗಳು ಮೋದಿ ಮಂತ್ರಿಮಂಡಲ ಸೇರುವುದು ಬಹುತೇಕ ಖಚಿತವಾಗಿದೆ. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ...

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಆಯ್ಕೆ

ಗೊವಾದ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದ್ದು, ಲಕ್ಷ್ಮಿಕಾಂತ್ ಪರ್ಸೇಕರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಸಿಎಂ ಆಯ್ಕೆ ಕುರಿತು ಪಣಜಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಲಾಯಿತು. ಸಧ್ಯ ಆರೋಗ್ಯ ಸಚಿವರಾಗಿರುವ ಪರ್ಸೇಕರ್ ಅವರು ಸಂಜೆ 4 ಗಂಟೆಗೆ...

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ

ಗೋವಾದ ನೂತನ ಮುಖ್ಯಮಂತ್ರಿಯಾಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಗೋವಾ ರಾಜ್ಯಪಾಲೆ ಮೃದಲಾ ಸಿಂಹಾ ಅವರು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರಿಗೆ ಪ್ರತಿಜ್ಞಾ ವಿಧಿ ಭೋದಿಸಿದ್ದಾರೆ. ಈ ವೇಳೆ ಸಚಿವರು ಮತ್ತು ಕೆಲ ಪ್ರತಿಪಕ್ಷ ನಾಯಕರು...

ಗಲ್ಫ್ ನಲ್ಲಿ ಭಾರತೀಯ ಮುಸ್ಲಿಮರನ್ನೂ ಹಿಂದೂಗಳೆಂದೇ ಗುರುತಿಸುತ್ತಾರೆ-ಗೋವಾ ಸಿ.ಎಂ

ಭಾರತೀಯರು ಯಾವುದೇ ಧರ್ಮದವರಾಗಿದ್ದರೂ ವಿದೇಶಗಳಲ್ಲಿ ಅವರನ್ನು ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಹಿಂದೂ ಎಂಬುದು ಭಾರತೀಯರೇತರರು ಭಾರತೀಯರನ್ನು ಗುರುತಿಸಲು ಉಪಯೋಗಿಸುವ ಶಬ್ಧವಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯ ಮುಸ್ಲಿಮರನ್ನೂ ಸಹ ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ವಿಧಾನಸಭೆಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited