Untitled Document
Sign Up | Login    
Dynamic website and Portals
  

Related News

ದೇಶದ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು: ಪ್ರಧಾನಿ ಮೋದಿ ಮನ್ ಕೀ ಬಾತ್

ಕ್ರೀಡಾಪಟುಗಳಿಗೆ ಮೊದಲು ಅವರನ್ನು ಉತ್ತೇಜಿಸುವ ವಾತಾವರಣ ಸೃಷ್ಟಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 20ನೇ ಆವೃತ್ತಿಯ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಅವರು, ದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ನಾವು ಒಲಿಂಪಿಕ್ ಕುರಿತು ಮಾತನಾಡುವಾಗ ಸಾಧನೆಯನ್ನು ಮೆಡಲ್...

ಮನ್ ಕೀ ಬಾತ್: ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ಮೋದಿ ಕರೆ

ದೇಶಾದ್ಯಂತ ಭೀಕರ ಬರಗಾಲ ಸಂಭವಿಸಿದ್ದು, ಹನಿ ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ನೀರನ್ನು ವ್ಯರ್ಥ ಮಾಡದೆ, ನೀರನ್ನು...

ಮನ್ ಕೀ ಬಾತ್: 125 ಕೋಟಿ ಜನರು ನಾಳೆ ನನ್ನ ಪರೀಕ್ಷೆ ಮಾಡಲಿದ್ದಾರೆ, ಬಜೆಟ್ ಮುನ್ನಾದಿನ ಪ್ರಧಾನಿ ಮಾತು

ಸೋಮವಾರ ಮುಂದಿನ ವರ್ಷದ ಬಜೆಟ್ ಮಂಡಿಸಿದಾಗ, 125 ಕೋಟಿ ಜನರು ತಮ್ಮನ್ನು ಪರೀಕ್ಷೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಭಾನುವಾರ, ತಮ್ಮ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪರೀಕ್ಷೆ ಎದುರಿಸುವ...

ಯೋಗ ದಿನ ವಿಶ್ವವನ್ನು ಒಂದುಗೂಡಿಸಿದೆ: ಪ್ರಧಾನಿ ಮೋದಿ

ನಮ್ಮ ಪರಂಪರೆಯನ್ನು ವಿಶ್ವಕ್ಕೆ ತಿಳಿಯಪಡಿಸಲು ನಾವು ಉತ್ತಮ ಯೋಗ ಶಿಕ್ಷಕರನ್ನು ನೀಡಬೇಕು. ಎಲ್ಲರೂ ಯೋಗ ಮಾಡಿ ಇದು ನಿಮ್ಮ ಉನ್ನತಿಗೆ ಸಹಕಾರಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆಕಾಶವಾಣಿಯಲ್ಲಿ ಪ್ರಸಾರವಾದ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ದೇಶದ...

ನೇಪಾಳದ ಜನತೆಯ ಜತೆ ನಾವಿದ್ದೇವೆ: ಪ್ರಧಾನಿ ಮೋದಿ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಎಲ್ಲಾ ರೀತಿಯಲ್ಲೂ ನೆರವು ನೀಡಲು ಭಾರತ ಸಿದ್ದವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನೇಪಾಳದ ಜನತೆಯ ಜತೆ ನಾವಿದ್ದೇವೆ. ನೇಪಾಳವೀಗ ಅತೀ ಕಷ್ಟದಲ್ಲಿದ್ದು, ಅವರಿಗೆ ಬೇಕಾದ ಎಲ್ಲ ಸಹಾಯವನ್ನು ನಾವು ಮಾಡಲಿದ್ದೇವೆ ಎಂದು...

ಭೂಸ್ವಾಧೀನ ಮಸೂದೆ ಜಾರಿ ಮಾಡುವುದು, ಬಿಡುವುದು ರಾಜ್ಯಗಳಿಗೆ ಬಿಟ್ಟದ್ದು: ಪ್ರಧಾನಿ

ಭೂಸ್ವಾಧೀನ ಕಾಯ್ದೆ ರೈತ ವಿರೋಧಿಯಲ್ಲ. ಅದು ರೈತರ ಮತ್ತು ಗ್ರಾಮಗಳ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ 6ನೇ ಬಾರಿ ಆಕಾಶವಾಣಿಯಲ್ಲಿನ ಮನ್ ಕೀ ಬಾತ್ ನಲ್ಲಿ ತಮ್ಮ ಮಾತನ್ನು ಬಿಚ್ಚಿಟ್ಟ ಪ್ರಧಾನಿ, ನಮಗೆ ರೈತರ, ಅವರ ಮಕ್ಕಳ...

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ: ಪ್ರಧಾನಿ ಮೋದಿ

ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಬದ್ಧರಾಗೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಭಾನುವಾರ ಪ್ರಸಾರವಾದ 'ಮನ್ ಕೀ ಬಾತ್‌' ನಲ್ಲಿ ದೇಶದಲ್ಲಿ ಮಾದಕ ವಸ್ತುಗಳ ಸೇವನೆ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಜನರು ತಮ್ಮ ಅಭಿಪ್ರಾಯಗಳನ್ನು ತಮ್ಮೊಂದಿಗೆ ಹಂಚಿಕೊಂಡಿರುವುದಕ್ಕೆ...

ನರೇಂದ್ರ ಮೋದಿ ಓರ್ವ ಮಹಾನ್ ವಾಗ್ಮಿ: ಅರವಿಂದ್ ಕೇಜ್ರಿವಾಲ್

ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆಗಳಲ್ಲಿ ಮತ್ತೊಮ್ಮೆ ಮೋದಿ ಅಲೆ ಕೆಲಸ ಮಾಡಿರುವುದರ ಪರಿಣಾಮ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಗಳೂ ಹೊಗಳಲು ಪ್ರಾರಂಭಿಸಿದ್ದಾರೆ. ಇತ್ತೀಚೆಗಷ್ಟೇ ಇಂದಿರಾ ಗಾಂಧಿ ಆಪ್ತ, ಶಿಕ್ಷಣ ತಜ್ನ ಲೋಕೇಶ್ ಚಂದ್ರ ಅವರು ಪ್ರಧಾನಿ ಮೋದಿ ಅವರನ್ನು ಭಗವಂತನ...

ನ.2ರಂದು ಪ್ರಧಾನಿ ಮೋದಿ ಮನ್ ಕೀ ಬಾತ್

ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಭಾಷಣ ಮನ್ ಕೀ ಬಾತ್ ನ ಎರಡನೇ ಆವೃತ್ತಿ ನ.2ರಂದು ಪ್ರಸಾರವಾಗಲಿದೆ. ಅ.3ರಂದು ಮೊದಲ ಬಾರಿಯ ಬಾನುಲಿ ಭಾಷಣಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನಲೆಯಲ್ಲಿ ಎರಡನೇ ಭಾಷಣಕ್ಕೆ ಪ್ರಧಾನಿ ಮೋದಿ ಸಜ್ಜಾಗಿದ್ದಾರೆ. ಜನರ ಪ್ರತಿಕ್ರಿಯೆ ಹಾಗೂ ಉತ್ತಮ ಆಡಳಿತಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited