Untitled Document
Sign Up | Login    
Dynamic website and Portals
  

Related News

ಸಂಸತ್ತಿನಲ್ಲಿ ಬಾಲಾಪರಾಧಿ ಕಾಯ್ದೆ ಅಂಗೀಕಾರ

ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು. ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...

ಯಾಕೂಬ್ ಗಲ್ಲು ವಜಾ ಅರ್ಜಿ: ತೀರ್ಪು ಮುಂದಕ್ಕೆ

ಯಾಕೂಬ್ ಮೆಮೋನ್ ಗಲ್ಲು ಶಿಕ್ಷೆಯನ್ನು ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಇಬ್ಬರು ನ್ಯಾಯಾಧೀಶರುಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಈಗ ಅರ್ಜಿ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. 1993 ರ ಮುಂಬೈ ಸರಣಿ ಸ್ಪೋಟದ ಸಂಚಿನಲ್ಲಿ ಭಾಗಿಯಾದ ಕಾರಣ ಗಲ್ಲು ಶಿಕ್ಷೆಗೆ ಗುರಿಯಾದ...

ಇಸ್ಲಾಮಿಕ್‌ ಸ್ಟೇಟ್‌ ಉಗ್ರರ ಅಟ್ಟಹಾಸಕ್ಕೆ ಪ್ರತೀಕಾರ ತೀರಿಸಿಕೊಂಡ ಜೋರ್ಡಾನ್

'ಜೋರ್ಡಾನ್‌' ಪೈಲೆಟ್ ನ ಜೀವಂತವಾಗಿ ದಹಿಸಿದ ಘಟನೆ ನಡೆದ 24 ಗಂಟೆಗಳಲ್ಲಿ ಜೋರ್ಡಾನ್ ಆಡಳಿತ ಇಸ್ಲಾಮಿಕ್ ಉಗ್ರರ ವಿರುದ್ಧ ಸೇಡು ತೀರಿಸಿಕೊಂಡಿದೆ. ಇಬ್ಬರು ಉಗ್ರರಿಗೆ ಮರಣ ದಂಡನೆ ವಿಧಿಸುವ ಮೂಲಕ ಜೋರ್ಡಾನ್ ತನ್ನ ಪೈಲೆಟ್ ನ ಸಾವಿಗೆ ಪ್ರತೀಕಾರ ತೀರಿಸಿಕೊಂಡಿದೆ....

ಅತ್ಯಾಚಾರಿಗಳಿಗೆ ಮರಣ ದಂಡನೆ ಶಿಕ್ಷೆಗೆ ಶಿಫಾರಸ್ಸು: ಸಚಿವೆ ಉಮಾಶ್ರೀ ಭರವಸೆ

ಅತ್ಯಾಚಾರಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಶಿಫಾರಸ್ಸು ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಹೇಳಿದ್ದಾರೆ. ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ವಿರುದ್ಧ ಸರ್ಕಾರ ಯಾವುದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited