ಮರು ಮತಾಂತರ ಘರ್ ವಾಪಸಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ಇಲ್ಲ ಎಂದು ಕೇರಳ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ಟಿ ರಮೇಶ್ ತಿಳಿಸಿದ್ದಾರೆ.
ವಿವಾದಾತ್ಮಕ ಮರು ಮತಾಂತರ 'ಘರ್ವಾಪಸಿ' ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಘರ್ ವಾಪಸಿ ಕಾರ್ಯಕ್ರಮ ಹೊಸ ವಿದ್ಯಾಮಾನವೇನಲ್ಲ....
'ಉತ್ತರ ಪ್ರದೇಶ'ದಲ್ಲಿ ಡಿ.25ರಂದು ನಡೆಯಲಿರುವ ಸಾಮೂಹಿಕ ಮರು ಮತಾಂತರ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಧರ್ಮ ಜಾಗರಣ ಮಂಚ್ ಹಾಗೂ ಭಜರಂಗದಳ ಸಂಘಟನೆ ಉತ್ತರ ಪ್ರದೇಶದಲ್ಲಿ ಡಿ.25ರಂದು 5 ಸಾವಿರ ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಸಮುದಾಯದವರನ್ನು...
ಸದಾ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೇ ಸುದ್ದಿಯಲ್ಲಿರುವ ಉತ್ತರ ಪ್ರದೇಶ ಸಚಿವ ಆಜಂ ಖಾನ್, ಈ ಬಾರಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ.
ಮಾಧ್ಯಮಗಳು ಹಂತಕನನ್ನು ಪ್ರಧಾನಿ ಮಾಡಿವೆ ಎಂದು ಹೇಳುವ ಮೂಲಕ ಆಜಂ...