'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂಪುಟಕ್ಕೆ ಶಿವಸೇನೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು 12 ಶಿವಸೇನೆ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶಿವಸೇನೆ ಬಿಜೆಪಿ ಸಚಿವ ಸಂಪುಟ ಸೇರುವುದರ ಬಗ್ಗೆ ಡಿ.1ರಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆ ಮುಖಂಡ...
'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...
ಮಹಾರಾಷ್ಟ್ರದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಯಾದರೂ ಅತಂತ್ರ ವಿಧಾನಸಭೆ ರಚನೆಯಾಗಿದೆ. ಸರ್ಕಾರ ರಚನೆಗೆ ಬಿಜೆಪಿ, ಶಿವಸೇನೆ ಜತೆ ಮರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅ.20ರಂದು ನಿರ್ಧಾರವಾಗಲಿದೆ.
ಸರ್ಕಾರ ರಚನೆಗೆ 23 ಸ್ಥಾನಗಳ ಕೊರತೆ ಎದುರಿಸುತ್ತಿರುವ ಬಿಜೆಪಿ ಶಿವಸೇನೆಯತ್ತ ದೃಷ್ಟಿ ಹರಿಸಿದೆ. ಈ ನಡುವೆ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮರು ಮೈತ್ರಿ ನಡೆಯುವ ಸಾಧ್ಯತೆಯಿದ್ದು, ಸಂಜೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ 45-50 ಸ್ಥಾನಗಳಲ್ಲಿ ಹಿನ್ನಡೆಯಲ್ಲಿದೆ. ಹೀಗಾಗಿ ಸಂಪೂರ್ಣ ಮತ ಎಣಿಕೆ ವೇಳೆ ಬಿಜೆಪಿಗೆ...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2...