'ಪಾಕಿಸ್ತಾನ' ಹಾಗೂ ಭಾರತ ದೇಶಗಳ ನಡುವೆ ಶಾಂತಿಯ ವಾತಾವರಣ ಮೂಡಿಸಲು ಪಾಕಿಸ್ತಾನದ ಹೆಣ್ಣುಮಕ್ಕಳ ಶಿಕ್ಷಣ ಪರ ಹೋರಾಟಗಾರ್ತಿ ಮಲಾಲಾ ಯುಸುಫ್ ಝೈ ಹಾಗೂ ತಾವು ಕೆಲಸ ಮಾಡಬೇಕಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಭಾಜನರಾಗಿರುವ ಕೈಲಾಶ್ ಸತ್ಯಾರ್ಥಿ ತಿಳಿಸಿದ್ದಾರೆ.
ಪಾಕಿಸ್ತಾನದ ಹೆಣ್ಣು...
2014ನೇ ಸಾಲಿನ ಶಾಂತಿ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು ಭಾರತದ ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ತಾನದ ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ್ತಿ ಯೂಸೂಫ್ ಝೈ ಅವರಿಗೆ ಪ್ರಶಸ್ತಿ ದೊರೆತಿದೆ.
ಕೈಲಾಶ್ ಮಕ್ಕಳ ಹಕ್ಕು ಹೋರಾಟಗಾರರಾಗಿದ್ದು, ಎನ್.ಜಿ.ಓ...