ಮೂರು ದಿನದ ಮಲ್ಯೇಷಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೌಲಾಲಂಪುರದಲ್ಲಿರುವ ರಾಮಕೃಷ್ಣ ಮಿಷನ್ ಗೆ ಭೇಟಿ ನೀಡಿ ಸ್ವಾಮೀ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಸ್ವಾಮೀ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಲ್ಯೇಷಿಯಾದ ನೆಲದಲ್ಲಿ ಸ್ವಾಮೀ...
ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕವಾಗಿ ಒಂದಾಗಬೇಕು. ವಿಶ್ವದ ಎಲ್ಲಾ ದೇಶಗಳೂ ತಾವು ಯಾವುದೇ ರೀತಿ ಭಯೋತ್ಪಾದನೆಗೆ ಸಹಕಾರ ನೀಡುವುದಿಲ್ಲ ಎನ್ನುವುದನ್ನು ಖಚಿತಪಡಿಸಬೇಕು ಎಂದು ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ವಿಶ್ವಕ್ಕೆ ಭಯೋತ್ಪಾದನೆ ದೊಡ್ಡ ಸಮಸ್ಯೆ. ಇದಕ್ಕೆ...