Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿಗೆ ಹಿಟ್ಲರ್ ಎಂದ ದಿಗ್ವಿಜಯ್ ಸಿಂಗ್

ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಅವರೀಗ ಹೊಸ ವಿವಾದವೊಂದನ್ನು ಹುಟ್ಟು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ, ಕಾಶ್ಮೀರೀ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂನನ್ನು 'ಸಾಹಬ್‌' ಎಂದು ಗೌರವಪೂರ್ವಕವಾಗಿ ಕರೆದಿದ್ದಾರೆ. ಕಾಶ್ಮೀರೀ ಪ್ರತ್ಯೇಕತಾವಾದಿ ಆಲಂನನ್ನು...

ಕಾಶ್ಮೀರದಲ್ಲಿ ಪಾಕ್‌ ಧ್ವಜ ಪ್ರದರ್ಶನ: ಗಿಲಾನಿ ರ್ಯಾಲಿಯಲ್ಲಿ ಕೃತ್ಯ

ಜಮ್ಮು-ಕಾಶ್ಮೀರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪಿಡಿಪಿ ನೇತೃತ್ವದ ಸರ್ಕಾರ, ಪ್ರತ್ಯೇಕತಾವಾದಿಗಳ ಬಗ್ಗೆ ಮೃಧುತೋರಣೆ ತೋರುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶಿಸಲಾಗಿದೆ. ಜೊತೆಗೆ ಭಾರತ ವಿರೋಧಿ ಘೋಷಣೆಗಳು ಎಗ್ಗಿಲ್ಲದೆಯೇ ಮೊಳಗಿವೆ. ಪ್ರತ್ಯೇಕತಾವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ...

ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಪ್ರತ್ಯೇಕತಾವಾದಿಗಳನ್ನು ಬಿಡುವುದಿಲ್ಲ: ಮುಫ್ತಿ

ದೇಶದ್ರೋಹಿ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂ ಬಿಡುಗಡೆ ಬಗ್ಗೆ ಸಂಸತ್ತು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಮೆತ್ತಗಾಗಿದ್ದಾರೆ. ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಇನ್ನು ಮುಂದೆ ಯಾವೊಬ್ಬ ಪ್ರತ್ಯೇಕತಾವಾದಿಯನ್ನೂ ಬಂಧಮುಕ್ತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಜಮ್ಮು-ಕಾಶ್ಮೀರದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited