Untitled Document
Sign Up | Login    
Dynamic website and Portals
  

Related News

ಬಾಬ್ರಿ ಮಸೀದಿ ಪರ ಹೋರಾಟಗಾರ ಹಸೀಮ್ ಅನ್ಸಾರಿ ನಿಧನ

ಬಾಬ್ರಿ ಮಸೀದಿ ವಿವಾದದ ಅತ್ಯಂತ ಹಿರಿಯ ಕಕ್ಷಿದಾರ ಮೊಹಮದ್ ಹಸೀಮ್ ಅನ್ಸಾರಿ ಅವರು ಇಂದು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾಗಿದ್ದಾರೆ. ಅನ್ಸಾರಿ ಅವರಿಗೆ 96 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು...

ರಾಮ ಮಂದಿರ-ಬಾಬ್ರಿ ಮಸೀದಿ ವಿವಾದ: ಶಾಂತಿ ಮಾತುಕತೆ ನಡೆಸಿದ ಹಿಂದೂ-ಮುಸ್ಲಿಂ ಮುಖಂಡರು

ಅಯೋಧ್ಯಾ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹಿಂದೂ-ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಉಭಯ ಸಮುದಾಯದ ಮುಖಂಡರುಗಳಾದ ಅಖಿಲ ಭಾರತ ಅಖಾರ ಪರಿಷದ್​ನ ನೂತನ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹಾಗೂ ಹಿರಿಯ ಮುಸ್ಲಿಮ್...

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನದ ಯುಎಇ ಪ್ರವಾಸ ಆರಂಭ

ಭಾನುವಾರದಿಂದ ತಮ್ಮ ಎರಡು ದಿನದ ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸ ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗಲ್ಫ ರಾಷ್ಟ್ರವನ್ನು ಮಿನಿ ಭಾರತ ಎಂದು ಬಣ್ಣಿಸಿದ್ದಾರೆ. ಸುಮಾರು 2.6 ಮಿಲಿಯನ್ ಭಾರತೀಯರು ಯುಎಇ ಅಲ್ಲಿ ವಾಸಿಸುತ್ತಾರೆ. 34 ವರ್ಷಗಳ ನಂತರ ಭಾರತದ ಪ್ರಧಾನಿಯ...

ಕಾಶ್ಮೀರದಲ್ಲಿ ಮಸೀದಿ ಆವರಣದಲ್ಲಿ ಗ್ರೆನೇಡ್ ಸ್ಪೋಟ: 9 ಜನರಿಗೆ ಗಾಯ

ಕಾಶ್ಮೀರದ ಶೋಪಿಯನ್ ಜಿಲ್ಲೆಯ ಮಸೀದಿಯೊಂದರ ಆವರಣದಲ್ಲಿ ಗುರುವಾರ ಸಂಭವಿಸಿದ ಗ್ರೆನೇಡ್ ಸ್ಪೋಟದಲ್ಲಿ ಕನಿಷ್ಠ 9 ಜನರು ಗಾಯಗೊಂದಿದ್ದಾರೆ. ಜಾಮಿಯಾ ತ್ರೆನ್ಜ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಜನರು ಹೊರಗೆ ಬರುತ್ತಿರುವಾಗ ಈ ಘಟನೆ ಸಂಬವಿಸಿದೆ ಎಂದು ಮೂಲಗಳು ತಿಳಿಸಿವೆ. 'ನಿಮಾಜ್ಹಿಗಳು (ಪ್ರತಿನಿತ್ಯ ಪ್ರಾರ್ಥನೆ ಸಲ್ಲಿಸುವವರು)...

ಕೇರಳದ ಪುರಾತನ ಮಸೀದಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂಬ ಹೇಳಿಕೆಯನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರಮೋದಿ ಮುಂದಾಗಿದ್ದಾರೆ. ಜುಲೈ ಅಥವಾ ಆಗಸ್ಟ್‌ ನಲ್ಲಿ ಕೇರಳಕ್ಕೆ ಆಗಮಿಸಲಿರುವ ಅವರು, ಶತಮಾನಗಳಷ್ಟು ಹಳೆಯದಾದ ವಿಶ್ವ ಪ್ರಸಿದ್ಧ ಚಾರ್ಮನ್ ಜುಮ್ಮಾ ಮಸೀದಿಗೆ ಭೇಟಿ ನೀಡಲಿದ್ದಾರೆ. ಕೇರಳ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಧಾನಿ...

ಮಸೀದಿಗಳಲ್ಲಿ ಮೈಕು ಬಳಕೆ ವಿರುದ್ಧ ಪಿಐಎಲ್: ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ತರಾಟೆ

'ಶಬ್ದ ಮಾಲಿನ್ಯ'ಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಶಬ್ದ ಮಾಲಿನ್ಯದಿಂದ ಶೇ.90ರಷ್ಟು ನಾಗರಿಕರು ಕಿವುಡರಾಗುತ್ತಿದ್ದಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮಸೀದಿಯಲ್ಲಿ ಅಳವಡಿಸಲಾಗಿರುವ ಧ್ವನಿ ವರ್ಧಕದಿಂದ ಹೊರಬರುವ ಶಬ್ದದಿಂದ ತೊಂದರೆಯುಂಟಾಗುತ್ತಿದೆ ಎಂದು ಮಹಿಳೆಯೊಬ್ಬರು ಹೈಕೋರ್ಟ್...

ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ 5 ಐ.ಎಸ್.ಐ ಏಜೆಂಟರ ಎನ್ ಕೌಂಟರ್

'ಹೈದ್ರಾಬಾದ್' ನ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಆರೋಪಿ ವಿಕಾರುದ್ದೀನನ್ನೂ ಸೇರಿ ಐದು ಜನ ಪಾಕಿಸ್ತಾನದ ಐ.ಎಸ್.ಐ ಏಜೆಂಟರನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಏ.7ರಂದು ಪ್ರಕರಣದ ವಿಚಾರಣೆಗಾಗಿ ಹಾಜರು ಪಡಿಸಲು 5 ಐ.ಎಸ್.ಐ ಏಜೆಂಟರನ್ನು ತೆಲಂಗಾಣದ...

ಫರ್ವೇಜ್ ಮುಷರಫ್ ವಿರುದ್ಧ ಬಂಧವ ವಾರೆಂಟ್ ಜಾರಿ

ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಇಸ್ಲಾಮಾಬಾದ್ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಪ್ರಕರಣ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಬಿಜೆಪಿ ಹಿರಿಯ ನಾಯಕರಿಗೆ ನೋಟಿಸ್ ಜಾರಿ

1992 ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬಿಜೆಪಿಯ ಹಿರಿಯ ನಾಯಕರಿಗೆ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಸಚಿವೆ ಉಮಾ ಭಾರತಿ, ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ 20...

ಮಸೀದಿ ಧಾರ್ಮಿಕ ಸ್ಥಳವಲ್ಲ: ಸುಬ್ರಮಣ್ಯನ್ ಸ್ವಾಮಿ

ಮಸೀದಿಗಳು ಕೇವಲ ಕಟ್ಟಡ ಮಾತ್ರ, ಅದೊಂದು ಧಾರ್ಮಿಕ ಸ್ಥಳವಲ್ಲ. ಹಾಗಾಗಿ ಯಾವುದೇ ಸಮಯದಲ್ಲೂ ಅದನ್ನು ಧ್ವಂಸ ಮಾಡಬಹುದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಸುಬ್ರಮಣ್ಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗುವಾಹಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ತನ್ನ...

ದೆಹಲಿ ಸಿ.ಎಂ ಕೇಜ್ರಿವಾಲ್ ವಿರುದ್ಧ ಮತ್ತೊಂದು ಆಡಿಯೋ ಟೇಪ್ ಬಿಡುಗಡೆ

ದಿನದಿಂದ ದಿನಕ್ಕೆ ಆಮ್ ಆದ್ಮಿ ಪಕ್ಷದಲ್ಲಿ ಹೊಸ ಆರೋಪಗಳು ಕೇಳಿಬರುತ್ತಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಖರೀದಿಸಲು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಮುಸ್ಲಿಮರಿಗೆ ಆಪ್ ಪಕ್ಷವೊಂದೇ ಪರ್ಯಾಯ ದಾರಿ ಎಂದು ಕೇಜ್ರಿವಾಲ್ ಹೇಳಿರುವ...

ರಾಮ ಜನ್ಮಭೂಮಿ ವಿವಾದ ಬಗೆಹರಿಸಲು ಮೋದಿಗೆ ವಿ.ಹೆಚ್.ಪಿಯಿಂದ ಡೆಡ್ ಲೈನ್

'ರಾಮ ಜನ್ಮಭೂಮಿ' ವಿವಾದವನ್ನು ಇತ್ಯರ್ಥಗೊಳಿಸಲು ವಿಶ್ವಹಿಂದೂ ಪರಿಷತ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಡುವು ವಿಧಿಸಿದ್ದು, ಮೇ ತಿಂಗಳೊಳಗಾಗಿ ವಿವಾದ ಇತ್ಯರ್ಥಗೊಳಿಸುವಂತೆ ಒತ್ತಡ ಹೇರಿದೆ. ಒಂದು ವೇಳೆ ಮೇ ತಿಂಗಳೊಳಗಾಗಿ ರಾಮ ಜನ್ಮಭೂಮಿ ವಿವಾದವನ್ನು ಇತ್ಯರ್ಥಗೊಳಿಸದೇ ಇದ್ದಲ್ಲಿ, ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ...

ದೆಹಲ್ಲಿಯಲ್ಲಿ ಚರ್ಚ್ ಗಳಿಗಿಂತಲೂ ದೇವಾಲಯಗಳ ಮೇಲೆಯೇ ಹೆಚ್ಚು ದಾಳಿ!

ನವದೆಹಲಿಯಲ್ಲಿ ಚರ್ಚ್ ಗಳಿಗಿಂತ ಹೆಚ್ಚು ದೇವಾಲಯಗಳು, ಗುರುದ್ವಾರಗಳ ಮೇಲೆ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತರು ನೀಡಿರುವ ಮಾಹಿತಿಯ ಪ್ರಕಾರ ಕಳೆದ ವರ್ಷ ಚರ್ಚ್ ಗಳಿಗಿಂತ ಹೆಚ್ಚು...

ಚುನಾವಣೆ ಹಿಂದಿನ ದಿನ ಹೊರಡಿಸಿದ್ದ ಫತ್ವಾ ಸೋಲಿಗೆ ಕಾರಣ: ಕಿರಣ್ ಬೇಡಿ

'ದೆಹಲಿ' ಚುನಾವಣೆಯಲ್ಲಿ ಶಾಹಿ ಇಮಾಮ್ ಬುಖಾರಿ ಫತ್ವಾ ಹೊರಡಿಸಿದ್ದೇ ತಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ನಾಯಕಿ, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಆರೋಪಿಸಿದ್ದಾರೆ. ಫೆ.11ರಂದು ಎ.ಎನ್.ಐ ಪ್ರತಿನಿಧಿಯೊಂದಿಗೆ ಮಾತನಾಡಿರುವ ಕಿರಣ್ ಬೇಡಿ, ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್...

ದೆಹಲಿ ಮುಸ್ಲಿಮರು ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಬೇಕು: ಶಾಹಿ ಇಮಾಮ್ ಫತ್ವಾ

ನಾಳೆ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಮತದಾರರು ಆಮ್ ಆದ್ಮಿ ಪಕ್ಷಕ್ಕೇ ಮತ ಚಲಾಯಿಸಬೇಕೆಂದು ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಫತ್ವಾ ಹೊರಡಿಸಿದ್ದಾರೆ. ದೆಹಲಿಯಲ್ಲಿ ಸೆಕ್ಯುಲರ್ ಸರ್ಕಾರ ರಚನೆಯಾಗಬೇಕಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಮತದಾರರು ಆಮ್...

ಬಾಬ್ರಿ ಮಸೀದಿ ಧ್ವಂಸ ದಿನ: ದೇಶಾದ್ಯಂತ ಕಟ್ಟೆಚ್ಚರ

ಡಿ.6 ಬಾಬ್ರಿ ಮಸೀದಿ ಧ್ವಂಸ ದಿನವಾದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಬಾಬ್ರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 22 ವರ್ಷ. ಈ ಮಧ್ಯೆ ದೇಶದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...

ಬಾಬ್ರಿ ಮಸೀದಿ: ಹೋರಾಟದಿಂದ ಹಿಂದೆ ಸರಿದ ಪ್ರಮುಖ ಅರ್ಜಿದಾರ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಡಿಸೆಂಬರ್ 6ಕ್ಕೆ ಇಪ್ಪತ್ತೆರಡು ವರ್ಷ. ಈ ನಡುವೆ ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಅರವತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್ ಎದುರು ಪಟ್ಟು ಹಿಡಿದು ಕೂತಿದ್ದ ಮುಖ್ಯ ಅರ್ಜಿದಾರರಲ್ಲಿ ಒಬ್ಬರಾದ ಮೊಹಮದ್ ಹಾಶಿಮ್...

ಮಗನನ್ನು ಉತ್ತರಾಧಿಕಾರಿಯಾಗಿ ನೇಮಿಸಲು ಬುಖಾರಿಗೆ ಹಕ್ಕಿಲ್ಲ : ದೆಹಲಿ ಕೋರ್ಟ್

ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನು ಮಾನ್ಯತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ತನ್ನ ಪುತ್ರನನ್ನು ಮಸೀದಿಗೆ ಉತ್ತರಾಧಿಕಾರಿಯಾಗಿ ನೇಮಕ ಮಾಡುವುದನ್ನು ವಿರೋಧಿಸಿ ಕೋರ್ಟ್...

ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನು ಮಾನ್ಯತೆ ಇಲ್ಲ!

ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ಕೇಂದ್ರ ವಕ್ಫ್ ಬೋರ್ಡ್‌ ಹಾಗೂ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ. ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್...

ಅಹ್ಮದ್ ಬುಖಾರಿಯಿಂದ ಪ್ರಧಾನಿ ಮೋದಿಗೆ ಅಪಮಾನ: ದೇಶಾದ್ಯಂತ ವ್ಯಾಪಕ ಟೀಕೆ

ದೆಹಲಿಯ ಜಮ್ಮಾ ಮಸೀದಿಯ ಉತ್ತರಾಧಿಕಾರಿ ನೇಮಕ ಸಮಾರಂಭಕ್ಕೆ ಮಸೀದಿಯ ಶಾಹಿ ಇಮಾಮ್ ಸಯ್ಯದ್ ಅಹ್ಮದ್ ಬುಖಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿಲ್ಲ. ಇದು ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದೆ. ಮಸೀದಿಯ ಶಾಹಿ ಇಮಾಮ್ ಸಯ್ಯದ್ ಅಹ್ಮದ್ ಬುಖಾರಿ, ...

ಬೆಂಗಳೂರು ಹಜ್‌ಘರ್ ನಿರ್ಮಾಣಕ್ಕೆ 17 ಕೋಟಿ ರೂ. ಅನುದಾನ: ಸಿದ್ದರಾಮಯ್ಯ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಹೋಬಳಿಯ ತಿರುಮೇನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಹಜ್‌ಘರ್‌ಗಾಗಿ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 17 ಕೋಟಿ ರೂ ಅನುದಾನವನ್ನು ಒದಗಿಸಲಾಗಿದೆ. ಮುಂದಿನ ವರ್ಷ ಹಜ್ ಶಿಬಿರ ಈ ನೂತನ ಹಜ್‌ಘರ್‌ನಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ...

ದೇವಾಲಯಗಳಿಗೆ ಶಾಶ್ವತ ಸರ್ಕಾರಿ ನಿಯಂತ್ರಣ ಕಾನೂನು ಮಾನ್ಯವಲ್ಲ -ಸುಬ್ರಹ್ಮಣ್ಯಂ ಸ್ವಾಮಿ

ದೇವಾಲಯಗಳನ್ನು ಸರ್ಕಾರ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ. ಸೆ.6ರಂದು ಬೆಂಗಳೂರಿನ ಆರ್.ವಿ ಕಾಲೇಜು ಸಭಾಂಗಣದಲ್ಲಿ ಹಿಂದೂ ಧರ್ಮ ಆಚಾರ್ಯ ಸಭಾ, ಜಿಜ್ನಾಸಾ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಹಿಂದೂ ದೇವಾಲಯಗಳು ಮತ್ತು...

ಹಿಂದೂ ಧಾರ್ಮಿಕ ಕ್ಷೇತ್ರ ಕೌಸರ್ ನಾಗ್ ನಲ್ಲಿ ರಾತೋ ರಾತ್ರಿ ಮಸೀದಿ ನಿರ್ಮಾಣ!

ಜಮ್ಮು-ಕಾಶ್ಮೀರದ ಕೌಸರ್ ನಾಗ್ ಸರೋವರಕ್ಕೆ ಹಿಂದೂಗಳು ಯಾತ್ರೆ ಕೈಗೊಳ್ಳುವುದರಿಂದ ಪರಿಸರಕ್ಕೆ ಹಾನಿಯುಂಟಾಗುತ್ತದೆ ಎಂದು ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು. ಆದರೆ ಅದೇ ಕೌಸರ್ ನಾಗ್ ಸರೋವರದ ಪರಿಸರದಲ್ಲೇ ಇರುವ ಪೀರ್ ಪಂಜಾಲ್ ಎಂಬ ಪ್ರದೇಶದಲ್ಲಿ ಇದ್ದಕ್ಕಿದ ಹಾಗೆ ರತೋರಾತ್ರಿ ಮಸೀದಿಯೊಂದು ನಿರ್ಮಾಣವಾಗತೊಡಗಿದೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited