Untitled Document
Sign Up | Login    
Dynamic website and Portals
  

Related News

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಇಂದು ಕರ್ನಾಟಕ ಬಂದ್

ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಬಂದ್ ಗೆ ಕನ್ನಡ ಚಿತ್ರೋದ್ಯಮ, ಕೆಎಸ್ಆರ್ಟಿಸಿ, ಬಿಎಂಟಿಸಿ, ಬೆಂಗಳೂರಿನ ಮಾಲ್, ಆಟೋ, ಟ್ಯಾಕ್ಸಿ...

ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ವಿಜಯಪುರದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ದೊರೆತಿದೆ. ಈ ಮಧ್ಯೆ ಬಸ್ ,...

ಕರ್ನಾಟಕ ಬಂದ್ಃ ರಾಜ್ಯಾದ್ಯಂತ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಶನಿವಾರದ ಕರ್ನಾಟಕ ಬಂದ್ ಗೆ ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಆದರೆ ಮಂಗಳೂರು, ಉಡುಪಿ, ಭಟ್ಕಳ,...

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26 ರಂದು ಕರ್ನಾಟಕ ಬಂದ್

ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ. 30ಕ್ಕೂ ಹೆಚ್ಚು ಸಂಘಟನೆಗಳು ಮಹದಾಯಿ ಹೋರಾಟಕ್ಕೆ ಕೈಜೋಡಿಸುವ ಭರವಸೆ ಕೊಟ್ಟಿರುವುದರಿಂದ ಬಂದ್ ಜನಜೀವನ ಅಸ್ತವ್ಯಸ್ತಗೊಳಿಸುವ ಸುಳಿವು ನೀಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಮತ್ತು...

ತೀವ್ರಗೊಂಡ ಮಹದಾಯಿ ಹೋರಾಟ, ಹುಬ್ಬಳ್ಳಿ -ಧಾರವಾಡ ಬಂದ್

ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಹುಬ್ಬಳ್ಳಿ, ಧಾರವಾಡ ಮತ್ತು ನರಗುಂದ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತರು ಕರೆಕೊಟ್ಟ ಬಂದ್ ಗೆ ಹುಬ್ಬಳ್ಳಿ-ಧಾರವಾಡ, ಅವಳಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited