ಕಾಶ್ಮೀರ ಪ್ರತ್ಯೇಕವಾದಿಗಳು ಜಮ್ಮು-ಕಾಶ್ಮೀರ ಬಂದ್ ಗೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳು ನಿರ್ಬಂಧ ಹೇರಿದ್ದರು.
1947ರ ಅ.27ರಂದು ಭಾರತದೊಂದಿಗೆ ಕಾಶ್ಮೀರವನ್ನು ವಿಲೀನಗೊಳಿಸಲಾಗಿತ್ತು. ವಿಲೀನ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತ್ಯೇಕವಾದಿಗಳಾದ ಸಯ್ಯದ್...